ಶಿವಮೊಗ್ಗ: ಹೆಬ್ಬಾವುಗಳ ಬಾಯಿಗೆ ಗಮ್ ಟೇಪ್ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ಜಿಲ್ಲೆಯ ಮಳಲಿಕೊಪ್ಪದಲ್ಲಿ ನಡೆದಿದೆ. ಇಲ್ಲಿನ ಇರ್ಫಾನ್ ಹಾಗೂ ಇತರ ಯುವಕರ ಗುಂಪು ಹೆಬ್ಬಾವುಗಳನ್ನು ಹಿಡಿದು ಅವುಗಳನ್ನು ಚೀಲದಲ್ಲಿ ಹಾಕಿಕೊಂಡು ಬಂದು ರಸ್ತೆಯಲ್ಲಿ ಬಾಲ ಹಿಡಿದು ಎಳೆದಾಡಿದ್ದಾರೆ ಹಾಗೂ ಅವುಗಳ ಬಾಯಿಗೆ ಪ್ಲಾಸ್ಟಿಕ್ ಗಮ್ ಟೇಪ್ ಹಾಕುವ ಮೂಲಕ ಅವುಗಳಿಗೆ ಹಿಂಸೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಉಂಬ್ಳಬೈಲು …
Read More »ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳ ಹೋರಾಟ: ಚಿಕಿತ್ಸೆಗಾಗಿ ಹಳೇ ದಾವಣಗೆರೆ ಭಾಗದ ಜನರ ಪರದಾಟ
ದಾವಣಗೆರೆ: ಹಳೇ ದಾವಣಗೆರೆ ಭಾಗದಲ್ಲಿ ಹೆಚ್ಚು ಅಲ್ಪಸಂಖ್ಯಾತ ಕುಟುಂಬಗಳು ವಾಸಿಸುತ್ತಿವೆ. ಕೂಲಿ ಕಾರ್ಮಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಕಟ್ಟಡ ಕಾರ್ಮಿರು ಸೇರಿ ಬರೋಬ್ಬರಿ 80 ಸಾವಿರ ಜನಸಂಖ್ಯೆ ಇದೆ. ಆದರೆ, ಇಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಇದಕ್ಕಾಗಿ ಜನ ದಶಕಗಳಿಂದ ಹೋರಾಟ ಮಾಡ್ತಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಎದುರಾದರೆ ಇಲ್ಲಿಯ ಜನ ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಚಿಕಿತ್ಸೆಗಾಗಿ ಇಲ್ಲಿನ ಜನ ರೈಲ್ವೆ ಹಳಿ ದಾಟಿ ಸಿಜಿ ಆಸ್ಪತ್ರೆ ಸೇರಿದಂತೆ ಇತರ ಖಾಸಗಿ ಆಸ್ಪತ್ರೆಗೆ …
Read More »ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ
ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ವೀರಶೈವ ಲಿಂಗಾಯತ್ ಏಕತಾ ಸಮಾವೇಶ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜನೆಎಂ.ಎಲ್.ಸಿ ಚನ್ನರಾಜ್ಹಟ್ಟಿಹೊಳಿ ಭಾಗಿವಿವಿಧ ವಿಷಯಗಳ ಕುರಿತು ಚರ್ಚೆ ಹುಬ್ಬಳ್ಳಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ …
Read More »ನೂತನ ಹೆಲಿಕಾಪ್ಟರ್ ಖರೀದಿಸಿದ ಸಚಿವ ಸತೀಶ್ ಜಾರಕಿಹೊಳಿ?
ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ. ಹೌದು…. ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ನೂತನ ಹೆಲಿಕಾಪ್ಟರ್ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಉತ್ತರಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ …
Read More »ಮೈಸೂರು ದಸರಾ: ಎರಡನೇ ಹಂತದ ಸಿಡಿಮದ್ದು ತಾಲೀಮು ಹೇಗಿತ್ತು?
ಮೈಸೂರು: ದಸರಾ ಜಂಬೂ ಸವಾರಿ ದಿನ ನಡೆಯುವ ಸಾಂಪ್ರದಾಯಿಕ ಕುಶಾಲತೋಪಿಗೆ ಗಜಪಡೆ ಹಾಗೂ ಅಶ್ವದಳವನ್ನು ಸಿದ್ಧಗೊಳಿಸುವ, ಸಿಡಿಮದ್ದು ಸಿಡಿಸುವ ಎರಡನೇ ಹಂತದ ತಾಲೀಮು ಇಂದು ನಡೆಯಿತು. ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ತಾಲೀಮು ನಡೆಸಿದರು. ಅಭಿಮನ್ಯು ನೇತೃತ್ವದ 14 ಆನೆಗಳು ಹಾಗೂ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ 30 ಅಶ್ವಗಳು ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಭಾಗವಹಿಸಿದವು. ಸಿಡಿಮದ್ದು …
Read More »ಗೃಹಲಕ್ಷ್ಮಿ ಹಣದಲ್ಲಿ ನಿರ್ಮಿಸಿದ ಮನೆ ಬಾಗಿಲಿನಲ್ಲಿ ಸಿಎಂ
ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಸಿಎಂ ಸಿದ್ದರಾಮಯ್ಯ ಕಟ್ಟಾ ಅಭಿಮಾನಿಯಾದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ತಮ್ಮ ಮನೆಯ ಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರವನ್ನು ಕೆತ್ತಿಸುವ ಮೂಲಕ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾದ ಪಾರ್ವತಮ್ಮರಿಗೆ 30 ಸಾವಿರ ರೂ. ಬಂದಿದ್ದು, ಅದನ್ನು ಕೂಡಿಟ್ಟು ಅದರಿಂದ ಅವರ ಮನೆಗೆ ಹೊಸ ಬಾಗಿಲನ್ನು ನಿರ್ಮಿಸಿದ್ದಾರೆ. ಅದರ ಮೇಲ್ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರನ್ನು ಕೆತ್ತಿಸಿದ್ದಾರೆ. ಅದರ ಮಧ್ಯಭಾಗದಲ್ಲಿ ಸಿದ್ದರಾಮಯ್ಯ …
Read More »ಮೈಸೂರು ದಸರಾ ಭದ್ರತೆಗೆ 6000ಕ್ಕೂ ಹೆಚ್ಚು ಪೊಲೀಸರು, 30 ಸಾವಿರಕ್ಕೂ ಅಧಿಕ ಸಿಸಿಟಿವಿ ಕಣ್ಗಾವಲು
ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಿಕೊಳ್ಳಲಾಗಿದೆ. ಸೆ.22 ರಿಂದ 29ನೇ ತಾರೀಕಿನವರೆಗೆ ಮೊದಲ ಹಂತದ ಭದ್ರತೆ ಮತ್ತು ಸೆ.30 ರಿಂದ ಅ.2ರವರೆಗೆ ಎರಡನೇ ಹಂತದ ಜಂಬೂಸವಾರಿ ಭದ್ರತೆ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದರು. ಇಂದು ಖಾಸಗಿ ಹೋಟೆಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ದಸರಾದ ಜಂಬೂಸವಾರಿ ಮೆರವಣಿಗೆ ಹಾಗೂ ಸುರಕ್ಷತೆ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಯ ಸಿದ್ಧತೆ ಹಾಗೂ ಜಂಬೂಸವಾರಿ …
Read More »ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ
ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ …
Read More »ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ
ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ ಪುರಾಣಗಳ ಪ್ರಕಾರ ಶ್ರೀ ವಿಶ್ವಕರ್ಮ ಅವರು ಜಗತ್ತಿನ ಸೃಷ್ಟಿಕರ್ತರಾಗಿದ್ದಾರೆ, ವಿಶ್ವಕರ್ಮ ಸ್ತೋತ್ರಗಳನ್ನು ತಿಳಿದುಕೊಂಡು ಅವುಗಳನ್ನು ಅನುಸರಿಸುವುದರ ಮೂಲಕ ಸುಂದರ, ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕಿತ್ತೂರಿನ ಶ್ರೀ ವಿಶ್ವಕರ್ಮ ಏಕದಂಡಗಿ ಶ್ರೀ ಮಠದ ಶ್ರೀ ಸರಸ್ವತಿ ಪೀಠಾಧೀಶರಾದ ಶ್ರೀ ಆರ್. ಪ್ರಮೋದ ಮಹಾಸ್ವಾಮಿಗಳು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು …
Read More »ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ
ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …
Read More »
Laxmi News 24×7