Breaking News

ರಾಜಕೀಯ

ಬ್ರಿಟಿಷರಂತೆ ಒಡೆದಾಳುವ ಕುಮಾರಸ್ವಾಮಿ: ಆರ್‌. ಅಶೋಕ

ಬೆಂಗಳೂರು: ಬ್ರಿಟಿಷರು ಹಿಂದೂ- ಮುಸ್ಲಿಮರನ್ನು ಒಡೆದು ಆಳಿದಂತೆ, ಎಚ್‌.ಡಿ.ಕುಮಾರಸ್ವಾಮಿ ಜಾತಿಗಳನ್ನು ಒಡೆಯುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ ಅವರು ಹರಿಹಾಯ್ದರು. ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.   ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ …

Read More »

ಅದೃಷ್ಟದ ಮೊರೆ ಹೋದ್ರಾ ಕಾಂಗ್ರೆಸ್ ನಾಯಕ; ಹಸ್ತದ ರೇಖೆಯನ್ನೇ ಬದಲಿಸಿದ್ರಾ ಡಿಕೆಶಿ?

ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.  1980ರಲ್ಲಿ ಕಾಂಗ್ರೆಸ್ ಸಿಂಬಲ್ ಹುಟ್ಟಿಕೊಂಡಿತ್ತು. ಹಸ್ತದ ಗುರುತು ಕಾಂಗ್ರೆಸ್ ಸಿಂಬಲ್ ಆಗಿತ್ತು. ಆ ಹಸ್ತದ ಗುರುತಿನಲ್ಲಿ ಮೂರು ಗೆರೆಗಳಿದ್ದವು. ಮೂರು ಗೆರೆಗಳು ಸರಿಯಲ್ಲ ಎಂದು ಸಂಖ್ಯಾಶಾಸ್ತ್ರಜ್ಞರು ಸಲಹೆ ನೀಡಿದ್ದರಂತೆ. ಇದೇ ಸಮ ಸಂಖ್ಯೆ ಗೆರೆಗಳನ್ನ ಬಳಕೆ ಮಾಡಿ ಎಂದು ಸಲಹೆ ನೀಡಿಲಾಗಿತ್ತು ಎನ್ನಲಾಗಿದೆ. ಹೀಗಾಗಿ ಸಂಖ್ಯಾಶಾಸ್ತ್ರಜ್ಙರ ಸಲಹೆಯ ಮೇರೆಗೆ ಗೆರೆಗಳಲ್ಲಿ ಕೊಂಚ …

Read More »

ಅಳಿಯನಿಗೆ ಚಾಕು ಹಾಕಿದ ಮಾವ;

ಹುಬ್ಬಳ್ಳಿ: ಸಣ್ಣ ಪುಟ್ಟ ವಿಷಯಗಳಿಗೂ ಚಾಕುವಿನಿಂದ ಇರಿಯುವ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವ ಕೃತ್ಯಗಳು ಹುಬ್ಬಳ್ಳಿಯಲ್ಲಿ ಹೆಚ್ಚಾಗುತ್ತಿದೆ. ಇದೀಗ ಚುರುಮುರಿ (Puffed Rice) ವಿಚಾರ ವಿಕೋಪಕ್ಕೆ ಹೋಗಿ ಚಾಕುವಿನಿಂದ ಇರಿದ ಘಟನೆಯೊಂದು ವರದಿಯಾಗಿದೆ. ತಿನ್ನಲು ಚುರುಮುರಿ ಕೇಳಿದ ಅಳಿಯನಿಗೆ (Son in law) ಬೀಗರ ಮನೆಯವರಿಂದ ಹಲ್ಲೆ ನಡೆದಿದ್ದು, ಚಾಕು ಇರಿತಕ್ಕೊಳದ ಅಳಿಯ ಆಸ್ಪತ್ರೆ ಸೇರಿದ ಘಟನೆ ಹುಬ್ಬಳ್ಳಿಯ (Hubballi) ಇಂದಿರಾ ನಗರದಲ್ಲಿ (Indira Nagara) ನಡೆದಿದೆ. ಬೆಂಗಳೂರು ಮೂಲದ ಗುರುಶಾಂತಪ್ಪ …

Read More »

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ.:H.D.K.

ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ …

Read More »

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ,ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಕೆಶಿ

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ಜನರಿಗೆ ದಾನ, ಧರ್ಮ ಮಾಡುವ ಕೈ ಅಧಿಕಾರಲ್ಲಿದ್ದರೆ ಚೆಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ದೇಶ ಹಾಗೂ ರಾಜ್ಯದಲ್ಲಿ ವಿವಿಧ ಧರ್ಮ, ಜಾತಿ, ವರ್ಗ, ಪಂಗಡದ ಜನರು ಸಹೋದರರಂತೆ ಬದುಕುತ್ತಿದ್ದಾರೆ. ಆದರೆ ಬಿಜೆಪಿ “ಹಿಂದೂ ನಾವೆಲ್ಲ ಒಂದು’ ಎಂದು ಧರ್ಮ, ಜಾತಿ, ವರ್ಗದ ನಡುವೆ ತಾರತಮ್ಯ ನೀತಿ ಅನುಸರಿಸಿ ಅಶಾಂತಿ ಸೃಷ್ಟಿಸಿದೆ. ಕಾಂಗ್ರೆಸ್‌ …

Read More »

ಅಕ್ರಮ ಆಸ್ತಿ ಸಂಪಾದನೆ ಡಿ.ಕೆ.ಶಿ.. ಮತ್ತು ಪುತ್ರಿ ಐಶ್ವರ್ಯಗೆ ಜಾರಿ ನಿರ್ದೇಶನಾಲಯ ನೋಟಿಸ್‌

ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್‌ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್‌ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ …

Read More »

ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ

ಶಿವಮೊಗ್ಗ:ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ‌ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್‌ಎಲ್ ಅವರ ನಿಯೋಗ ನನ್ನ‌ ಬಳಿ ಬಂದಿತ್ತು. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. …

Read More »

ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!

ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ. “ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ.   ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ …

Read More »

ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ

ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು.   ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ …

Read More »

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ. ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ …

Read More »