Breaking News

ರಾಜಕೀಯ

ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ:B.S.Y.

ಶಿವಮೊಗ್ಗ: ಬಿಜೆಪಿಯ ರಾಷ್ಟ್ರೀಯ ವರಿಷ್ಠರು ರಾಜ್ಯದ ಬಗ್ಗೆ ಹೆಚ್ಚಿನ ಗಮನ ನೀಡಿದ್ದು, ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.   ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಡಿಜಿಟಲ್‌ ವಾಲ್‌ ಪೇಂಟಿಂಗ್‌ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೋದಿಯವರಂತಹ ನಾಯಕ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದ ಮತದಾರರು ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು. ಪ್ರಧಾನಿ …

Read More »

ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, CD ಕೇಸ್ ಸಿಬಿಐಗೆ ವಹಿಸುವಂತೆ ಮನವಿ*

ಬೆಂಗಳೂರು: ಸಿಡಿ ಷಡ್ಯಂತ್ರದ ಮೂಲಕ ನನ್ನ ತೇಜೋವಧೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, ಎಲ್ಲ ರಾಜಕಾರಣಿಗಳ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐಗೆ …

Read More »

ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು

ನವದೆಹಲಿ : 2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ.   ವರದಿಯ ಪ್ರಕಾರ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು …

Read More »

ರೈತರಿಗಾಗಿ ಬೃಹತ್‌ ಗೋದಾಮು ಸಿದ್ಧ

ಮುನವಳ್ಳಿ: ‘ಸುತ್ತಲಿನ ಹಳ್ಳಿಗಳ ರೈತರ ಧಾನ್ಯ ಸಂಗ್ರಹಕ್ಕಾಗಿ ನಬಾರ್ಡ್‌ ನೆರವಿನೊಂದಿಗೆ ಗೋದಾಮು ನಿರ್ಮಿಸಲಾಗಿದೆ. ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಕಟಕೋಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೇವಾ ಕೇಂದ್ರದಿಂದ ನಬಾರ್ಡ್‌ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ತೋರಗಲ್, ಚುಂಚನೂರ, ತೊರನಗಟ್ಟಿ ಹಾಗೂ ಕಟಕೋಳ ಸಹಕಾರ ಸಂಘಗಳ ನೂತನ ಗೋದಾಮನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.   ‘ಗೋದಾಮು ಇಲ್ಲದ ಕಾರಣ ರೈತರು ತಮ್ಮ …

Read More »

ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿ

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಹೊರವಲಯದ ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿಯಾಗಿವೆ. ಎರಡು ಇಲಾಖೆಗಳ ಅಧಿಕಾರಿಗಳ ನಡುವಿನ ತಿಕ್ಕಾಟದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಅಚ್ಚರಿಯೆಂದರೆ, ವಿದ್ಯುತ್‌ ಕಂಬಗಳು ರಸ್ತೆ ಮಧ್ಯದಲ್ಲೇ ಬರುತ್ತವೆ ಎಂದು ಗೊತ್ತಿದ್ದರೂ ರಸ್ತೆ ಸುಧಾರಣಾ ಕಾರ್ಯ ಶುರು ಮಾಡಲಾಗಿದೆ.   ‘ತಂದೆ- ತಾಯಿ ಜಗಳದಲ್ಲಿ ಕೂಸು ಬಡವಾಯಿತು’ ಎಂಬ ಗಾದೆ ಮಾತು ಈಗ ಪಟ್ಟಣದ ಜನರಿಗೆ ಅನ್ವಯಿಸುತ್ತಿದೆ. ಎಂ.ಕೆ.ಹುಬ್ಬಳ್ಳಿಯ ಬೈಪಾಸ್ ರಸ್ತೆ ಹಲವು ವರ್ಷಗಳಿಂದ ಹಾಳಾಗಿ, ಸಂಚಾರ …

Read More »

ನಾಳೆಯ ಕೇಂದ್ರ ಬಜೆಟ್‌ನಲ್ಲಿ ನಮಗೇನು?

ಬಹುನಿರೀಕ್ಷಿತ ಕೇಂದ್ರ ಬಜೆಟನ್ನು ಫೆ. 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿವೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ವೇತನದಾರರಿಗೆ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಅನುಕೂಲವಾಗಬಹುದೇ, ಗೃಹ ಸಾಲ ಪಡೆಯುವವರಿಗೇನು ಸಿಗಲಿದೆ ಎಂಬ ನಿರೀಕ್ಷೆ ಸಹಜ. ಇವೆಲ್ಲದಕ್ಕೆ ಪೂರಕವಾಗಿ ಜ. 31ರಂದು ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಐ.ಟಿ. ವಿನಾಯಿತಿ 6 ಲಕ್ಷ ರೂ? ಆದಾಯ ತೆರಿಗೆ …

Read More »

ಮೂಢವಲ್ಲ, ಮೂಲ ನಂಬಿಕೆಗಳ ದೇಶವಿದು; ನಳಿನ್‌ ಕುಮಾರ್‌ ಕಟೀಲ್‌

ಉಳ್ಳಾಗಡ್ಡಿ ಖಾನಾಪೂರ/ಯಮಕನಮರಡಿ: ನಮ್ಮ ದೇಶ ಮೂಢ ನಂಬಿಕೆಗಳ ದೇಶವಲ್ಲ, ಮೂಲ ನಂಬಿಕೆಗಳ ದೇಶ. ಇಂದು ನಮ್ಮ ಭಾರತೀಯ ಸಂಸ್ಕೃತಿಯನ್ನು ವಿದೇಶಿಯರು ಅಧ್ಯಯನ ಮಾಡುತ್ತಿದ್ದಾರೆ. ಆದರೆ ರಾಹುಲ್‌ ಗಾಂಧಿ ಭಾರತ ಜೋಡೋ ಬದಲು ಭಾರತ ತೋಡೋ ಕಾರ್ಯದಲ್ಲಿ ಮಗ್ನರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.   ಅವರು ರವಿವಾರ ಜ. 29 ರಂದು ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜ ವಿರೋಧಿಯಾಗಿರುವ ಶಾಸಕ …

Read More »

ದೇಶದ ಜನತೆಗೆ ಗುಡ್ ನ್ಯೂಸ್ ; ಶೀಘ್ರ ‘ಗ್ಯಾಸ್ ಸಿಲಿಂಡರ್ ಸಬ್ಸಿಡಿ’ ಲಭ್ಯ, ಉಜ್ವಲ ಯೋಜನೆ ಬಜೆಟ್ ಹೆಚ್ಚಳ

ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಕುಟುಂಬದ ಬಜೆಟ್ ತುಂಬಾ ಹದಗೆಡುತ್ತಿದ್ದು, ಸದ್ಯ ಸಿಲಿಂಡರ್ ಬೆಲೆ 1000 ರೂ.ಗೂ ಹೆಚ್ಚು ಏರಿಕೆಯಾಗಿದೆ. ಹೀಗಾಗಿ ಅಡುಗೆ ವೆಚ್ಚ ಮತ್ತಷ್ಟು ಹೆಚ್ಚಾಗಿದೆ. ಸಧ್ಯ ಸರಕಾರ ಸಿಲಿಂಡರ್ ಬೆಲೆ ಇಳಿಸುತ್ತದೆ ಎಂಬ ಭರವಸೆಯೊಂದಿಗೆ ಮಹಿಳೆಯರು ಕುಳಿತಿದ್ದಾರೆ. ಗ್ಯಾಸ್ ಸಿಲಿಂಡರ್ನಲ್ಲಿ ಸಬ್ಸಿಡಿ ಲಭ್ಯವಾಗಲಿದ್ದು, ಈ ಸಂಚಿಕೆಯಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್’ಗಳನ್ನ ನೀಡುತ್ತಿದೆ. …

Read More »

ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ಇಂಡಸ್ ಇಂಡ್ ಬ್ಯಾಂಕ್ ವತಿಯಿಂದ ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಇದೇ ಫೆ. 5ರಿಂದ 9ರವರೆಗೆ ನಗರದ ಕೆ.ಎಸ್.ಸಿ.ಎ ಮೈದಾನದಲ್ಲಿ ನಾಗೇಶ ಟ್ರೋಪಿ ಟಿ-20 ಕ್ರಿಕೆಟ್ ಪಂದ್ಯಾವಳಿಯು ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಮಹಾಂತೇಶ ಕಿವಡಸನ್ನವರ ಅವರು ಹೇಳಿದರು. ವೈ.ಓ: ಸೋಮವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು …

Read More »