Breaking News

ರಾಜಕೀಯ

ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ

ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …

Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಮರಣ ಪತ್ರ- ಲಿಂಬಾವಳಿ ಸೇರಿ 6 ಹೆಸರು

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ (47) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರದೀಪ್ ಬರೆದಿದ್ದಾರೆ ಎನ್ನಲಾದ 8 ಪುಟಗಳ ಮರಣ ಪತ್ರ ಕಾರಿನಲ್ಲಿ ಸಿಕ್ಕಿದೆ. ಶಾಸಕ ಅರವಿಂದ ಲಿಂಬಾವಳಿ, ಉದ್ಯಮಿಗಳಾದ ಕೆ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಜಯ ರಾಮ್ ರೆಡ್ಡಿ ಹಾಗೂ ರಾಘವ ಭಟ್‌ ಎಂಬುವರ ಹೆಸರುಗಳನ್ನು ಮೊಬೈಲ್‌ ಸಂಖ್ಯೆ ಸಹಿತವಾಗಿ ಉಲ್ಲೇಖಿಸಲಾಗಿದೆ. ‘ಆರು ಜನರಿಂದ …

Read More »

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಇಲ್ಲಿನ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪಾರಾಗತೊಡಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಶ್ರೀ ಗಳ ಹೆಲ್ತ್ ಬುಲೆಟಿನ್ ನೀಡಿದ ವೈದ್ಯರಾದ ಡಾ. ಮೂಲಿಮನಿ, ಡಾ. ಎಸ್.ಬಿ.ಪಾಟೀಲ, ಡಾ.ಸೋಮಶೇಖರ್, ಶ್ರೀಗಳ ಉಸಿರಾಟ, ನಾಡಿಮಿಡಿತ ಕ್ಷಣ ಕ್ಷಣಕ್ಕೆ ಕಡಿಮೆಯಾಗತೊಡಗಿದೆ. ಆಕ್ಸಿಜನ್ ಮೇಲೆ ಇದ್ದಾರೆ ಎಂದರು. ಶ್ರೀಗಳು ಬೆಳಿಗ್ಗೆ ಗಂಜಿ ಸೇವಿಸಿದ್ದರು. ಬಳಿಕ ಇದುವರೆಗೆ ಏನನ್ನೂ ಸೇವಿಸಿಲ್ಲ ಎಂದರು.

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೊದಲನೆಯ ಬಾರಿ ಪೂಜೆ ಕಾರ್ಯಕ್ರಮ ನಡೆಸಿದ ಅಯ್ಯಪ್ಪನ ಭಕ್ತ ವೃಂದ ಹಾಗೂ ಕಾರ್ಖಾನೆಯ ಸಿಬ್ಬಂದಿಗಳು..

ಹಿರೆ ನಂದಿ :ಕಾರ್ತಿಕ ಮಾಸ ಆಯ್ಯಪನ ಭಕ್ತರ ಪಾಲಿಗೆ ಇದೊಂದು ಹಬ್ಬ, ನಾಡಿನಾದ್ಯಂತ ಅಯ್ಯಪ್ಪನ ಭಕ್ತರು ಈ ಒಂದು ಕಾರ್ತಿಕ ಮಾಸದಲ್ಲಿ ಮಾಲಾ ಧಾರಣೆ ಮಾಡಿ ಅಯ್ಯಪ್ಪನ ದರ್ಶನಕ್ಕೆ ಹೋಗುತ್ತಾರೆ. ತುಂಬಾ ಕಠಿಣ ವಾದ ವಿದಿ ವಿಧಾನ ಗಳೊಂದಿಗೆ ಈ ಒಂದು ವ್ರತವನ್ನು ಮಾಡಿ ಅಯ್ಯಪ್ಪನ ಭಕ್ತರು ಶಬರಿ ಗಿರಿಗೆ ತೆರಳುತ್ತಾರೆ ನಾಡಿನಾದ್ಯಂತ ಈ ಒಂದು ಪರಂಪರೆ ಪುರಾತನ ಕಾಲದಿಂದಲೂ ನಡೆದು ಕೊಂಡು ಬಂದಿದೆ. ಇಂಥ ವಿಶಿಷ್ಟ ಪೂಜೆ ಯನ್ನ …

Read More »

ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

  *ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …

Read More »

2023 ರಲ್ಲಿ ವಿಧಾನಸಭಾ ಚುನಾವಣೆಗಳ ಸರಣಿ ; 2024ಕ್ಕೆ ಒಂದು ರೀತಿ ಸೆಮಿಫೈನಲ್

ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ.   ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. …

Read More »

ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್

ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …

Read More »

ಹೈದರಾಬಾದ್: ಸಾರ್ವಜನಿಕ ಸಭೆಯೊಂದರಲ್ಲಿ ಹಿಂದೂಗಳ ಆರಾಧ್ಯ ದೇವರಾದ ಅಯ್ಯಪ್ಪ, ಶಿವ ಮತ್ತು ವಿಷ್ಣು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದಲಿತ ಮುಖಂಡ ಮತ್ತು ಭಾರತ ನಾಸ್ತಿಕ ಸಮಾಜದ ಮುಖ್ಯಸ್ಥ ಬೈರಿ ನರೇಶ್ ವಿರುದ್ಧ ಪೊಲೀಸ್ ಸೈಬರ್ ಕ್ರೈಂ ಸೆಲ್ ಪ್ರಕರಣ ದಾಖಲಿಸಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲವಾರು ದಲಿತ ಸಂಘಟನೆಗಳ ಸಭೆಯಲ್ಲಿ ನರೇಶ್ ಅವರು ಅಯ್ಯಪ್ಪ ದೇವರ ಜನ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಮತ್ತು ಇತರ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ ಹೈದರಾಬಾದ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದು, ನರೇಶ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಅಯ್ಯಪ್ಪ ಸ್ವಾಮಿಯ ಹಲವಾರು ಭಕ್ತರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕರಾಟೆ ಕಲ್ಯಾಣಿ ಎಂಬ ಮಹಿಳೆ ದೂರು ದಾಖಲಿಸಿದ್ದು, ಪ್ರಚಾರಕ್ಕಾಗಿ ಹಿಂದೂ ದೇವರನ್ನು ಅವಮಾನಿಸುವುದು ಫ್ಯಾಶನ್ ಆಗಿದ್ದು, ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ನರೇಶ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹಿಂದೂಗಳ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸುವ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಸರ್ಕಾರದ ವಿರುದ್ಧ ಕಿಡಿಕಾರಿ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಹೈದರಾಬಾದ್: ಸಾರ್ವಜನಿಕ ಸಭೆಯೊಂದರಲ್ಲಿ ಹಿಂದೂಗಳ ಆರಾಧ್ಯ ದೇವರಾದ ಅಯ್ಯಪ್ಪ, ಶಿವ ಮತ್ತು ವಿಷ್ಣು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದಲಿತ ಮುಖಂಡ ಮತ್ತು ಭಾರತ ನಾಸ್ತಿಕ ಸಮಾಜದ ಮುಖ್ಯಸ್ಥ ಬೈರಿ ನರೇಶ್ ವಿರುದ್ಧ ಪೊಲೀಸ್ ಸೈಬರ್ ಕ್ರೈಂ ಸೆಲ್ ಪ್ರಕರಣ ದಾಖಲಿಸಿದೆ.   ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲವಾರು ದಲಿತ ಸಂಘಟನೆಗಳ ಸಭೆಯಲ್ಲಿ ನರೇಶ್ ಅವರು ಅಯ್ಯಪ್ಪ ದೇವರ …

Read More »