ಸುವರ್ಣ ವಿಧಾನಸೌಧ: ನೂತನವಾಗಿ 6 ಖಾಸಗಿ ವಿಶ್ವವಿದ್ಯಾಲಯ ರಚನೆಗೆ ತರಾತುರಿಯಲ್ಲಿ ಹೊರಟಿದ್ದ ಸರಕಾರಕ್ಕೆ ಕಲಾಪದಲ್ಲಿ ಸ್ವಪಕ್ಷೀಯ ಶಾಸಕರಿಂದಲೇ ಬಲವಾದ ವಿರೋಧ ವ್ಯಕ್ತವಾಯಿತು. ಖಾಸಗಿ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣ ಇರುವುದಿಲ್ಲ, ಹಾಗಿರುವಾಗ ವಿಧೇಯಕದಲ್ಲಿರುವ ಅಂಶಗಳನ್ನು ಸರಿಯಾಗಿ ವಿಶ್ಲೇಷಣೆ ಮಾಡದೆ, ಆ ಬಗ್ಗೆ ಚರ್ಚೆಯನ್ನೂ ಮಾಡದೆ ಅನುಮೋದಿಸುವುದು ಸದನದ ಗೌರವಕ್ಕೆ ಅಪಚಾರವಾದಂತೆ ಎಂದು ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಧೇಯಕಗಳನ್ನು ಹಿಂಪಡೆಯಬೇಕಾಗಿ ಬಂತು. ವಿಧಾನಸಭೆಯಲ್ಲಿ ಗುರುವಾರ ಮಧ್ಯಾಹ್ನ ಸದಸ್ಯರ …
Read More »ಮೀಸಲಾತಿ ಕೂಗು; ಸರಕಾರದ ಹೊಸ ತಂತ್ರ: ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ
ಬೆಳಗಾವಿ: ಕರ್ನಾಟಕದ ಪ್ರಬಲ ಸಮುದಾಯದಗಳಾಗಿರುವ ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎರಡು ಪ್ರತ್ಯೇಕ ಕೆಟಗರಿಗಳನ್ನು ಗುರುವಾರ (ಡಿ 29) ಅಸ್ತಿತ್ವಕ್ಕೆ ತಂದಿದೆ. 3ಎನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2ಸಿ ವರ್ಗ ಹಾಗೂ 3ಬಿಯಲ್ಲಿದ್ದ ಲಿಂಗಾಯತರಿಗೆ 2ಡಿ ಎಂಬ ಮೀಸಲಾತಿ ವರ್ಗ ರಚಿಸಲು ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಚುನಾವಣೆ ಸಮೀಪದಲ್ಲೇ ಇರುವ ವೇಳೆ ನಿರ್ಣಾಯಕ ಪ್ರಬಲ ಸಮುದಾಯದ 2 …
Read More »ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ಡಿ.30 ರಂದು ನಿಧನರಾದರು. 2 ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾಋಎ ಎಂದು ವರದಿಯಾಗಿದೆ. ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು ತಮ್ಮ 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನೆಗೆ ಭೇಟಿ ನೀಡಿ ಶುಭಾಶಯ ತಿಳಿಸಿ, ಆಶೀರ್ವಾದ …
Read More »ರಾಮ ಮಂದಿರವಾದರೂ ಕಟ್ಟಲಿ, ಅಶ್ವತ್ಥನಾರಾಯಣ ಮಂದಿರವಾದರೂ ಕಟ್ಟಲಿ: ಡಿಕೆ ಶಿ
ಬೆಳಗಾವಿ: ‘ರಾಮನಗರದಲ್ಲಿರುವ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ’ ಎಂಬ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ‘ರಾಮಮಂದಿರ ಜೀರ್ಣೋದ್ಧಾರಕ್ಕೆ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸುತ್ತೇವೆ. ಹಿಂದೂ ಧಾರ್ಮಿಕ ಕೇಂದ್ರವಾನ್ನಾಗಿ ಮಾಡುತ್ತೇವೆ’ ಎಂದು ಅಶ್ವತ್ಥನಾರಾಯಣ ಹೇಳಿದ್ದರು. ಇದಕ್ಕೆ …
Read More »ರಾಜ್ಯದಲ್ಲಿ ಶುರುವಾಯ್ತು ಚುನಾವಣಾ ಜ್ವರ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ಈಗಲೇ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ಈಗಲೇ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು …
Read More »ನನ್ನ ಪತ್ನಿಯಾಗುವವಳು ಆ ಇಬ್ಬರಂತೆ ಇರಬೇಕು:ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸುದೀರ್ಘ ಪಾದಯಾತ್ರೆ ಮುಂದುವರೆದಿದೆ. ಯಾತ್ರೆ ದೆಹಲಿ ತಲುಪಿದ್ದು, ಯಾತ್ರೆಗೆ ತಾತ್ಕಾಲಿಕ ಬ್ರೇಕ್ ಬಿದ್ದ ಕಾರಣ ರಾಹುಲ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಎದುರಾಳಿಗಳ ಆರೋಪ, ಪಪ್ಪು ಎನ್ನುವ ಟೀಕೆಗಳಿಗೆ ಉತ್ತರಿಸಿದರು. ಮೇಲಾಗಿ.. ಎಂತಹ ಸಂಗಾತಿ ಬೇಕು ಎಂಬುದಕ್ಕೂ ರಾಹುಲ್ ಕ್ಲಾರಿಟಿ ನೀಡಿದ್ದಾರೆ. ವಿಪಕ್ಷಗಳು ನಿಮ್ಮನ್ನು ‘ಪಪ್ಪು’ ಎಂದು ಸಂಬೋಧಿಸುತ್ತಿದ್ದಾರೆ.. ಈ ಬಗ್ಗೆ ನಿಮ್ಮ …
Read More »ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಆಟೋ ಚಾಲಕರು; ಇ- ಬೈಕ್ ಟ್ಯಾಕ್ಸಿ ನಿಲ್ಲಿಸಲು ಆಗ್ರಹ.
ಬೆಂಗಳೂರು: ಆಟೋ ಚಾಲಕರ ಪ್ರತಿಭಟನೆ ಶುರುಮಾಡಿದ್ದು ರಾಜ್ಯಸರ್ಕಾರಕ್ಕೆ ಆಟೋ ಚಾಲಕರ ಸಂಘ ಇ- ಬೈಕ್ ಟ್ಯಾಕ್ಸಿ ಈ ಕೂಡಲೇ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಎರಡು ಸಾವಿರ ಆಟೋ ಡ್ರೈವರ್ಗಳು ಪೋಸ್ಟಲ್ ಮೂಲಕ ಪ್ರಧಾನಮಂತ್ರಿಗೆ ಮನವಿ ಕಳುಹಿಸಲಿದ್ದು ಈ ಕೂಡಲೇ ಇ- ಬೈಕ್ ಟ್ಯಾಕ್ಸಿ ಹಾಗೂ ವೈಟ್ ಬೋರ್ಡ್ ಟ್ಯಾಕ್ಸಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆಟೋ ಚಾಲಕರು ತಮ್ಮ ಮನವಿಯನ್ನು ಪರಿಗಣಿಸಲಿಲ್ಲ ಅಂದ್ರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡುತ್ತೇವೆ …
Read More »ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ: ಬೆಳಗಾವಿ ಸುವರ್ಣಸವಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ರನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ. ಇನ್ನು, ರಾಜ್ಯ ಅಸೆಂಬ್ಲಿ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್ ಮಂಡಿಸಲಿದ್ದಾರೆ.ಡಿಸಾಸ್ಟರ್ ರೆಸ್ಪಾನ್ಸ್ ಫಂಡ್ಗೆ 1,396 ಕೋಟಿ ರೂ. ಮೀಸಲು, ಮನ್ರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಇಂಧನ …
Read More »ಅಪ್ಪು ಅಭಿಮಾನಿಗಳ ಬೃಹತ್ ಪ್ರತಿಭಟನೆ : ವಿರೋಧಿಗಳಿಗೆ ಖಡಕ್ ವಾರ್ನಿಂಗ್ ರವಾನೆ..!
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಅಪ್ಪು ಅಭಿಮಾನಿಗಳು ಇಂದು ರಾಜ್ಯ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಪುನೀತ್ ರಾಜಕುಮಾರ್ಅವರ ಕುರಿತು ಇಲ್ಲ ಸಲ್ಲದ ಆರೋಪಗಳು ಹಾಗೂ ಅವಹೇಳನಕಾರಿ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಕೋಪಗೊಂಡಿರುವ ಅವರ ಫ್ಯಾನ್ಸ್ ಬೃಹತ್ ಬಹಿರಂಗ ಸಭೆ ಮತ್ತು ಪ್ರತಿಭಟನೆಯನ್ನು ಹಮ್ಮಿಹೊಂಡಿದ್ದಾರೆ. ಕರ್ನಾಟಕ ಚಲನಚಿತ್ರ …
Read More »ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರರವರು ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು. ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
Read More »
Laxmi News 24×7