Breaking News

ರಾಜಕೀಯ

ಬಿಜೆಪಿ 40 % ಕಮಿಷನ್ ಸರ್ಕಾರ ಎಂದು ಆರೋಪಿಸಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬಿಜೆಪಿ 40 % ಕಮಿಷನ್ ಸರ್ಕಾರ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಇಂದು ಬೆಳಗಾವಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಂದ ಬ್ರಹತ್ ಪ್ರತಿಭಟನೆ ರ್ಯಾಲಿ ಮಾಡಲಾಯಿತು. ಯುಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು. ಬೃಹತ್ ಪ್ರತಿಭಟನೆ ಶಾಸಕಿ ಲಕ್ಷ್ಮಿ ಹೆಬ್ಬಾಳರ್ ಸಾಥ್ ನೀಡಿ ಮಾತನಾಡಿದರು ಅವರುಯುವಕರಿಗೆ ಎರಡು ಕೋಟಿ ಉದ್ಯೋಗ ಕೋಡ್ತಿವಿ ಎಂದವರು ಪಾಲಾಯನ …

Read More »

Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

ಧಾರವಾಡ, ಡಿಸೆಂಬರ್ 26; ಬಹುವರ್ಷಗಳ ಬೇಡಿಕೆಯಾದ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಗೆ ಇನ್ನೂ ಶಂಕುಸ್ಥಾಪನೆಯಾಗಿಲ್ಲ. ಈ ಯೋಜನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬೆಳಗಾವಿ ಸಂಸದ ದಿ. ಸುರೇಶ್ ಅಂಗಡಿ ಕನಸಾಗಿದೆ. 2023ರಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿನೇರ ರೈಲು ಮಾರ್ಗ ಯೋಜನೆಗೆ ಶಂಕು ಸ್ಥಾಪನೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಘೋಷಣೆಯಾದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಜನರ ಆರೋಪವಾಗಿದೆ.   2021-22ರ ಕೇಂದ್ರ ಬಜೆಟ್‌ನಲ್ಲಿ ಈ …

Read More »

ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು.

ಸಂಘಗಳ ಸಾಲದ ವ್ಯವಹಾರದಲ್ಲಿ ಮಾರ್ಜಿನ್ ಹಣ ಈ‌ ಹಿಂದೆ ಇದ್ದ ಶೇ.3ರಷ್ಟರಂತೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಬ್ಯಾಂಕ್ ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ಸೋಮವಾರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿದರು. ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು. ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ …

Read More »

ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ತಾರತಮ್ಯ ಖಂಡಿಸಿ ಪ್ರತಿಭಟನೆ

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒಂದು ದಿನದ ಸಾಂಕೇತಿಕ ಧರಣಿಯನ್ನು ನಗರದ ಮಿನಿ ವಿಧಾನಸೌಧ ಬಳಿ ನಡೆಸಿತು. ಈ ವೇಳೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಮಹಾದಾಯಿ ವಿಷಯದಲ್ಲಿ ತಾರತಮ್ಯವೆಸಗಿದ ಸರ್ಕಾರಕ್ಕೆ ಧಿಕ್ಕಾರ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ …

Read More »

ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕ ಬಗ್ಗೆ  ಚರ್ಚೆಯಾಗಬೇಕು ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿಯಲ್ಲಿ ಜರಗುತ್ತಿರುವ ಅಧಿವೇಶನ ಫಲಪ್ರದವಾಗ ಬೇಕು ಮತ್ತು ಉತ್ತರ ಕರ್ನಾಟಕ ಬಗ್ಗೆ  ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ದೆಹಲಿಗೆ ತೆರಳುವುದಕ್ಕೂ ಮುನ್ನ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು, ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಯಾವ ವಿಚಾರಕ್ಕೂ ಕೂಡ ಚರ್ಚೆ ಮಾಡಲು ನಾವು ಸಿದ್ಧ. ಇಂದು ಮಧ್ಯಾಹ್ನ ದೆಹಲಿಗೆ ಹೋಗ್ತಿದ್ದೇನೆ ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ವು, …

Read More »

ನಮ್ಮ ತಾಲೂಕಾ ಆಡಳಿತಕ್ಕೆ ನಾಚಿಗೆ ಆಗಬೇಕು, ತಹಶೀಲ್ದಾರರ ಏನು ಕಣ್ಮುಚ್ಚಿ ಕುಳಿತಿದಿರಾ: ಬಸನಗೌಡ ಪಾಟೀಲ

ಖಾನಾಪೂರ ತಾಲೂಕಿನ ತೋಲಗಿ ಗ್ರಾಮದಲ್ಲಿ ಗಂಟು ರೋಗ ಬಾಧೆಯಿಂದ ಮತ್ತೊಂದು ಜಾನುವಾರು ಬಲಿ, ಶಂಕರ್ ದೊಡ್ಡಪ್ಪನವರ ಎಂಬುವರ 70000 ರೂಪಾಯಿ ಕಿಮ್ಮತ್ತಿನ ಆಕಳು ಗಂಟು ರೋಗ ಬಾಧೆಯಿಂದ ಮರಣಹೊಂದಿತ್ತು. ಹೌದು ಖಾನಾಪೂರ ತಾಲೂಕಿನಲ್ಲಿ ಇತ್ತಿಚಿನ ದಿನಗಳಲ್ಲಿ ಗಂಟು ರೋಗ ಬಾಧೆಯಿಂದ ಜಾನುವಾರು ಮರಣಹೊಂದುತ್ತಿವೆ. ಸರಿಯಾದ ಚಿಕಿತ್ಸೆ ಕಾಣದೇ ಜಾನುವಾರು ಮರಣ ಹೊಂದುತ್ತಿವೆ ಅದರಲ್ಲಿ ಪಶು ವೈದ್ಯರ ಕೊರತೆ ಕೂಡ ಎದ್ದು ಕಾಣುತ್ತಿದ್ದು ಕೇವಲ ಸಹಾಯಕ ಅಧಿಕಾರಿ ಇಲ್ಲಿ ವೈದ್ಯನಂತೆ ಚಿಕಿತ್ಸೆ …

Read More »

ಇಂದು  ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ: ಆರ್ ಅಶೋಕ

ಇಂದು  ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಯಲಿದೆ, ನಾನು ಹಾಗು ಸುಧಾಕರ್ ನೇತೃತ್ವದಲ್ಲಿ ಸಭೆ ಜರುಗಿಸಲಾಗುವದು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಅವರು ಇಂದು ಸುವರ್ಣಸೌಧ ಮುಂಭಾಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ವಿದೇಶದಲ್ಲಿ ಕೊರೊನಾ ಹೆಚ್ಚಳವಾಗಿದ್ದರಿಂದ ರಾಜ್ಯದಲ್ಲೂ ಸಹ ಮುನ್ನೆಚ್ಚರಿಕೆ ಕ್ರಮ ಜರುಗಿಸಲು ಆರೋಗ್ಯ ಸಚಿವ ಕೆ ಸುಧಾಕರ ಒಳಗೊಂಡು ಅಧಿಕಾರಿಗಳು ಮತ್ತು ಎಕ್ಸಪರ್ಟ ಜೋತೆ ಸಭೆ ಜರುಗಿಸಿ ಮುಂದಿನ ಕ್ರಮ ಕೈಕೋಳ್ಳಲಾಗುವದು ಎಂದರು. ಜನರು ಯಾವುದೇ …

Read More »

ಇಬ್ಬರು ಯುವಕರನ್ನು‌ ಕೊಚ್ಚಿ ಕೊಲೆ

ಬೆಳಗಾವಿ: ರಾತ್ರಿ ಕ್ರಿಕೆಟ್ ಆಟ ಆಡಿ ಹೋಗುವಾಗ ಇಬ್ಬರು ಯುವಕರನ್ನು‌ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಶಿಂಧೋಳ್ಳಿ ಗ್ರಾಮದಲ್ಲಿ ರವಿವಾರ(ಡಿ. 25) ರಾತ್ರಿ ನಡೆದಿದೆ. ಶಿಂಧೋಳ್ಳಿ ಗ್ರಾಮದ ಬಸವರಾಜ ಮಾರುತಿ ಬೆಳಗಾಂವಕರ(24) ಹಾಗೂ ಗಿರೀಶ ಯಲ್ಲಪ್ಪ ನಾಗುನ್ನವರ(24) ಮೃತಪಟ್ಟ ಯುವಕರು.   ರವಿವಾರ ರಾತ್ರಿ ಕ್ರಿಕೆಟ್ ಆಡಿ ಹೊರಟ ಯುವಕರನ್ನು ಅಪರಿಚಿತರು ಬಂದು ಹೊಡೆದಿದ್ದು, ಈ ಪರಿಣಾಮ ಬಸವರಾಜ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಿರೀಶನನ್ನು ಜಿಲ್ಲಾಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ …

Read More »

ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ನೌಕರರನ್ನು ರಾತ್ರಿ ಸಮಯ ಏಕಾಏಕಿ ಹೊತ್ತೊಯ್ದ ಪೊಲೀಸರು

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುವರ್ಣ ವಿಧಾನಸೌಧ ಬಳಿಯ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ನೌಕರರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ವೇಳೆ ರವಿವಾರ ಪೊಲೀಸರು ಏಕಾಏಕಿ ಬಂದು‌ ಉಪವಾಸ ನಿರತ 14 ಜನರನ್ನು ಬಲವಂತವಾಗಿ ಅಲ್ಲಿಂದ ಕರೆದೊಯ್ದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.   ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ರವಿವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರ ಮೊಟಕುಗೊಳಿಸುವಂತೆ ಪೊಲೀಸರು ಹೇಳಿದ್ದಾರೆ. ಆದರೆ …

Read More »

ಬೊಮ್ಮಾಯಿ ಸೋಮವಾರ ದಿಢೀರ್‌ ದಿಲ್ಲಿಗೆ, ವಿಸ್ತರಣೆಯೋ, ಸೇರ್ಪಡೆಯೋ?

ಬೆಂಗಳೂರು: ವರಿಷ್ಠರ ಬುಲಾವ್‌ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದಿಢೀರ್‌ ದಿಲ್ಲಿಗೆ ತೆರಳುತ್ತಿದ್ದು, ಸಂಪುಟ ವಿಸ್ತರಣೆ ಸುದ್ದಿಗೆ ರೆಕ್ಕೆಪುಕ್ಕ ಸಿಕ್ಕಂತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ 6 ಮಂದಿ ಸಂಕ್ರ ಮಣದ ವೇಳೆಗೆ ಸಚಿವರಾಗಲಿದ್ದಾರೆ ಎನ್ನಲಾಗಿದೆ. ಅಧಿವೇಶನ ಮುಗಿದ ಬಳಿಕ ಜ. 2 ಅಥವಾ 3ರಂದು ಮುಖ್ಯಮಂತ್ರಿ ದಿಲ್ಲಿಗೆ ಹೋಗುವ ನಿರೀಕ್ಷೆಯಿತ್ತು. ಈಗ ದಿಢೀರ್‌ ಬುಲಾವ್‌ ಬಂದಿರುವ ಹಿನ್ನೆಲೆಯಲ್ಲಿ ತುರ್ತಾಗಿ ದಿಲ್ಲಿಗೆ ತೆರಳುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ …

Read More »