ಕಲಬುರಗಿ: ‘ಚಿತ್ತಾಪುರ ಕ್ಷೇತ್ರದ ನಾನು ಬಡವರ ಪರ ಕೆಲಸ ಮಾಡುತ್ತಿದ್ದೇನೆ. ‘ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ನವರು ಮನಸ್ಸು ಮಾಡಿದರೇ ಬಿಜೆಪಿಯವರು ಜಿಲ್ಲೆಯಲ್ಲಿ ಓಡಾಡದಂತೆ ಮಾಡುವುದಾಗಿ ಹೇಳಿದ್ದಾರೆ. ಚಿತ್ತಾಪುರದಲ್ಲಿ ಬಹಿರಂಗವಾಗಿ ಓಡಾಡುತ್ತಿರುವ ನಾನು ಶಾಸಕರ ಎಲ್ಲಾ ಸವಾಲುಗಳನ್ನು ಒಪ್ಪಿ ಮುಖಾಮುಖಿ ಚರ್ಚೆಗೆ ಸಿದ್ಧ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಆನೆ ಬಲ ಬಂದಂತೆ ಆಡುತ್ತಿದ್ದಾರೆ. 2023ರ ವಿಧಾನಸಭಾ …
Read More »ಜಿ.ಪಂ., ತಾ.ಪಂ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಕರ್ನಾಟಕ ಚುನಾವಣಾ ಆಯೋಗ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇಂತಹ ಸಂದರ್ಭದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಅರ್ಜಿದಾರರು ಅಗತ್ಯವಿದ್ದರೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು’ ಎಂದು ಸೂಚಿಸಿತು. ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ನಲ್ಲಿ ಅವಧಿ ಪೂರ್ಣಗೊಂಡ ಕರ್ನಾಟಕದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್ವಿಂಗಡಣೆ …
Read More »ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಪೊಲೀಸರು ಕರೆ ತಂದಿದ್ದ ಆರೋಪಿ ಠಾಣೆಯಲ್ಲಿಯೇ ಸಾವು
ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಪೊಲೀಸರು ಕರೆ ತಂದಿದ್ದ ಆರೋಪಿ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿಯ ನಗರದಲ್ಲಿ ನಡೆದಿದೆ. ಹೌದು ಗಾಂಜಾ ಆರೋಪದಡಿಯಲ್ಲಿ ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸಗೌಡ ಈರಗೌಡ ಪಾಟೀಲ್ ಸಾವನ್ನಪ್ಪಿರುವ ಆರೋಪಿ. ಹಿಂಡಲಗಾ ಜೈಲಿನಿಂದ ವಿಚಾರಣೆ ಬಂದ ವ್ಯಕ್ತಿಯೊಬ್ಬನಿಗೆ ಈತ ಗಾಂಜಾ ನೀಡಿದ ಪ್ರಕರಣದಲ್ಲಿ ಠಾಣೆಗೆ ತಂದು ವಿಚಾರಣೆ ಮಾಡಲಾಗುತಿತ್ತು. …
Read More »ಇಬ್ಬರು ಕುಖ್ಯಾತ ಅಂತರರಾಜ್ಯ ಮನೆಗಳ್ಳರನ್ನು ಬಂಧಿಸಿ, ಸುಮಾರು 1 ಕೋಟಿ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿ
ಇಬ್ಬರು ಕುಖ್ಯಾತ ಅಂತರರಾಜ್ಯ ಮನೆಗಳ್ಳರನ್ನು ಬಂಧಿಸಿ, ಸುಮಾರು 1 ಕೋಟಿ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಬೆಳಗಾವಿ ನಗರದಲ್ಲಿ ಹಗಲಿನಲ್ಲಿಯೇ ಮನೆಗಳ ದರೋಡೆ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಪರಾಧ ಮತ್ತು ಸಂಚಾರ ಡಿಸಿಪಿ ಪಿ.ವ್ಹಿ.ಸ್ನೇಹಾ ಅವರ ನೇತೃತ್ವದಲ್ಲಿ ಎಸಿಪಿಗಳಾದ ನಾರಾಯಣ ಭರಮನಿ, ಚಂದ್ರಪ್ಪ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಸಿಪಿಐ ನಿಂಗನಗೌಡ ಪಾಟೀಲ್, ಕ್ಯಾಂಪ್ ಸಿಪಿಐ …
Read More »ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು 6ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು ೬ ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಮೇ ೨೧, ೧೯೯೧ ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ವೇಳೆ ರಾಜ್ಯಪಾಲರು ದೀರ್ಘಕಾಲದಿಂದ ಕ್ರಮಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪೆರಾರಿವಾಲನ್ ಬಿಡುಗಡೆ ಆದೇಶವು …
Read More »ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂದೇ ಕರೆಯಲ್ಪಡುವ ನಾಡಪ್ರಭು ಕೆಂಪೇಗೌಡ ಅವರ 108 ಎತ್ತರದ ಪ್ರತಿಮೆಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. ಅದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಉದ್ಘಾಟಿಸಿದರು. ಈ ಸಮಯದಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿ ಹಲವರು …
Read More »ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಬೆಂಗಳೂರು: ಕೆಂಪೇಗೌಡರು ಹೇಗೆ ಕಲ್ಪನೆ ಮಾಡಿದ್ದರೋ ಹಾಗೆ ಬೆಂಗಳೂರಿನ ಅಭಿವೃದ್ಧಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಕರ್ನಾಟಕವು ಡಬಲ್ ಇಂಜಿನ್ ಬಲದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಂದೇ ಭಾರತ್ ರೈಲು, ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಉದ್ಘಾಟನೆ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ”ಕರ್ನಾಟಕ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು.” ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. …
Read More »ಇಬ್ಬರು ಮಕ್ಕಳ ಕಿವುಡತನಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ: ಬೆಳಗಾವಿ K.L.E.
ಬೆಳಗಾವಿಯ ಕೆಎಲ್ಇ ಡಾ.ಪ್ರಭಾಕರ್ ಕೋರೆ ಆಸ್ಪತ್ರೆಯ ಎಮ್ಆರ್ಸಿ, ಇಎನ್ಟಿ ಮತ್ತು ಎಚ್ಎನ್ಎಸ್ ವಿಭಾಗವು ರಾಯಬಾಗ ಮತ್ತು ಬೆಳಗಾವಿಯಿಂದ ಬಂದಿದ್ದ ಇಬ್ಬರು ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವ ಮೂಲಕ ಸುಧಾರಿತ ವೈದ್ಯಕೀಯ ಚಿಕಿತ್ಸೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಹೌದು ಮಕ್ಕಳಲ್ಲಿ ಶಾಶ್ವತವಾಗಿ ಬಾಲ್ಯದಿಂದ ಇದ್ದ ಕಿವುಡುತನ ನಿವಾರಣೆಗಾಗಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಶ್ರವಣ ಸಾಧನಗಳ ಪ್ರಯೋಜನವನ್ನು ಪಡೆಯದ ಅಂತಹ ಮಕ್ಕಳಿಗೆ ಈ ಶಸ್ತ್ರಚಿಕಿತ್ಸೆಯು ಏಕೈಕ ಭರವಸೆಯಾಗಿದೆ. ಕೆಎಲ್ಇ …
Read More »ಒಂದು ವೇಳೆ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು ಹಾಕುತ್ತೇವೆ
ಮೈಸೂರಿನಲ್ಲಿ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು ಹಾಕುತ್ತೇವೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಗುಡುಗಿದರು. ಇಲ್ಲಿನ ಈದ್ಗಾ ಮೈದಾನದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಶಾಸಕ ತನ್ವೀರ್ ಶೇಟ್ ಟಿಪ್ಪು ಪುತ್ಥಳಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ಅವಕಾಶ ನೀಡಬಾರದು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ …
Read More »ನನಗೆ ಇನ್ನು 75 ವರ್ಷ ಆಗಿಲ್ಲ ,25 ವರ್ಷ ಶುರುವಾಗಿದೆ: ಪ್ರಭಾಕರ್ ಕೋರೆ
ನನಗೆ ಇನ್ನು 75 ವರ್ಷ ಆಗಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಯಾಕೆಂದರೆ ಇಷ್ಟೇಲ್ಲಾ ಆಶೀರ್ವಾದ ಇದ್ದ ಮೇಲೆ ಈಗ ನನಗೆ 25 ವರ್ಷ ಶುರುವಾಗಿದೆ ಎಂದು ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು ಹರ್ಷ ವ್ಯಕ್ತಪಡಿಸಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ವಿಷಯ ಮೇಲೆ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಮತ್ತು ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ …
Read More »
Laxmi News 24×7