ಬೆಳಗಾವಿ: ಜಿಲ್ಲೆಯ ಹುಣಶಿಕಟ್ಟಿಯಿಂದ ಯಳವಿವರೆಗೆ ಕೈಗೊಂಡ ಪಾದಯಾತ್ರೆಗೆ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗ್ರಾಮಸ್ಥರು ಹಾಗೂ ಭಜನಾ ಮಂಡಳಿಯವರು ಪಾದಯಾತ್ರೆಗೆ ಮುಂದಾದರು. ಮುಖಂಡರಾದ ಬಸವರಾಜ ಹೊಳಿ, ಕಲ್ಮೇಶ ಮರಡಿ, ಗಂಗಪ್ಪ ನಾಡಗೌಡ್ರ, ಮಹಾಂತೇಶ ಉಪ್ಪಿನ, ವಿರೂಪಾಕ್ಷಿ ಹಿರೇಮಠ, ಉಮೇಶ ಹೊಸಮನಿ, ಬಸವರಾಜ ತುರುಮರಿ, ಸಂಗಯ್ಯ ಹಿರೇಮಠ, ಉಮೇಶ ಹೊಸಮನಿ, ಅಶೋಕ ಯರಗೊಪ್ಪ, ಕಲ್ಮೇಶ ತುರಮರಿ, ಕಲ್ಲಯ್ಯ ಪತ್ರಿ, ಬಸವಂತಪ್ಪ ಹುಬ್ಬಳ್ಳಿ ನೇತೃತ್ವ …
Read More »ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು
ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಖರ್ಗೆ …
Read More »ರಾಜ್ಯದಲ್ಲಿ ಸಾಲ ಕಟ್ಟದ ರೈತರ `ಆಸ್ತಿ ಜಪ್ತಿ’ ತಡೆಯಲು ಶೀಘ್ರವೇ ಕಾನೂನು ಜಾರಿ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಹಕಾರ ಸಂಘಗಳು, ಬ್ಯಾಂಕ್ ಗಳಿಗೆ ರೈತರು ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಹಕಾರ ಸಂಘಗಳು, ಬ್ಯಾಂಕ್ ಗಳಿಂದ ರೈತರು ಸಾಲ ಪಡೆದು ಕೆಲವೊಮ್ಮೆ ಮರು ಪಾವತಿ ಮಾಡಲು ಆಗುವುದಿಲ್ಲ. ಇಂತಹ …
Read More »ಹುಕ್ಕೇರಿ, ಸವದತ್ತಿ ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಇಲ್ಲ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿಲ್ಲ. ವಿಧಾನಸಭಾ ಚುನಾವಣೆಗೆ ಏಳು ತಿಂಗಳುಗಳು ಬಾಕಿ ಇರುವುದರಿಂದ ಉಪಚುನಾವಣೆ ಘೋಷಣೆ ಮಾಡಿಲ್ಲ ಎಂದು ಹೇಳಲಾಗಿದೆ. ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಿರಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದಂತಿದೆ. ಬರುವ ವರ್ಷದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ” ಸಾರ್ವತ್ರಿಕ …
Read More »ಇಂದು 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ
ನವದೆಹಲಿ: ಆರು ರಾಜ್ಯಗಳಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ನಡೆಯಲಿದೆ. ಇದು ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವಿನ ತೀವ್ರ ಪೈಪೋಟಿಯ ಸಂಕೇತವಾಗಿದೆ. ಭಾರತೀಯ ಜನತಾ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್), ರಾಷ್ಟ್ರೀಯ ಜನತಾ ದಳ (ಆರ್ಜೆಡಿ), ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಿಜು ಜನತಾ ದಳ (ಬಿಜೆಡಿ) ನಡುವೆ ತೀವ್ರ ಹೋರಾಟ ನಡೆಯುತ್ತಿದೆ. ನವೆಂಬರ್ 3 …
Read More »1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-4)ಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು …
Read More »ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಪ್ರಭಾಕರ ಕೋರೆ
ಚಿಕ್ಕೋಡಿ(ನ.05): ಅಖಂಡ ಕರ್ನಾಟಕವಾಗಬೇಕೆಂದು ಕನಸು ಕಂಡವರು ಉತ್ತರ ಕರ್ನಾಟಕದ ಜನ. ಆದರೆ ಅಭಿವೃದ್ಧಿ ದೃಷ್ಟಿಯಿಂದ ಉತ್ತರ ಕರ್ನಾಟಕ ಹೆಚ್ಚು ಅನ್ಯಾಯಕ್ಕೆ ಒಳಗಾಗಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು. ಅವರು ಬುಧವಾರ ತಾಲೂಕಿನ ಚಿಂಚಣಿ ಗ್ರಾಮದ ಗಡಿ ಕನ್ನಡಿಗರ ಬಳಗದಿಂದ ಶ್ರೀಅಲ್ಲಮಪ್ರಭು ಸಿದ್ದಸಂಸ್ಥಾನಮಠದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡರತ್ನ ಡಾ.ಪ್ರಭಾಕರ ಕೋರೆ ಹಾಗೂ ನನ್ನ ಸಂಗೀತ ವ್ಯಾಸಂಗ ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, …
Read More »ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣಕ್ಕೆ ಮೆಗಾ ಟ್ವಿಸ್ಟ್: ಅ. 30 ರಂದು ಆತನಿಗೆ ಒಂದೇ ನಂಬರ್ನಿಂದ 10 ಸಲ ಕರೆ!
ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ನದ್ದ ಅಪಘಾತವಾಗಿಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿರುವ ಹಿನ್ನೆಲೆ ಪ್ರಕಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಚಂದ್ರಶೇಖರ್ ನಾಪತ್ತೆಯಾದ ದಿನ. ಅ. 30 ರಂದು ಆತನ ಮೊಬೈಲ್ ಗೆ ಒಂದೇ ನಂಬರ್ ನಿಂದ 10ಕ್ಕೂ ಹೆಚ್ಚು ಸಲ ಕರೆ ಬಂದಿದೆ ಎಂದು ತಿಳಿದುಬಂದಿದೆ. …
Read More »ಕಿತ್ತೂರಿನಲ್ಲಿ ವಿನಯೋತ್ಸವ: ಶಾಸಕ ಅಮೃತ್ ದೇಸಾಯಿಗೆ ಟಕ್ಕರ್ ಕೊಡಲು ವಿನಯ್ ಕುಲಕರ್ಣಿ ಶಕ್ತಿ ಪ್ರದರ್ಶನ
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜನ್ಮದಿನದ ಅಂಗವಾಗಿ ವಿನಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧಾರವಾಡ: ಮುಂಬರುವ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಪೈಪೋಟಿ ಶುರುವಾಗಿದೆ. ಶಾಸಕ ಅಮೃತ್ ದೇಸಾಯಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಟಕ್ಕರ್ ಕೊಡಲು ಮುಂದಾಗಿದ್ದಾರೆ. ಹೌದು, ಶಾಸಕ ಅಮೃತ ದೇಸಾಯಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಕುಲಕರ್ಣಿ ಸಜ್ಜಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 …
Read More »ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ
ಬೆಂಗಳೂರು : ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಸದಸ್ಯರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿ ಸನ್ಮಾನ ಮಾಡಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆ 17 ನೂತನ ಪಾಲಿಕೆ ಸದಸ್ಯರು ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. …
Read More »
Laxmi News 24×7