ಕುರುಗೋಡು : ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪೂರ್ತಿ ಪ್ರತಿಷ್ಠಾಪನೆ ಯನ್ನು ಸಚಿವ ಬಿ. ಶ್ರೀರಾಮುಲು ಹಾಗೂ ಶಾಸಕ ಜೆ. ಎನ್. ಗಣೇಶ್ ನೆರೆವೇರಿಸಿದರು. ನಂತರ ಸಚಿವ ಶ್ರೀರಾಮುಲು ಮಾತನಾಡಿ, ಮಹರ್ಷಿ ವಾಲ್ಮೀಕಿ ಜ್ಞಾನದ ಆಗರವಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ತಮ್ಮಲ್ಲಿನ ಜ್ಞಾನ ಭಂಡಾರವನ್ನು ಜಗತ್ತಿಗೆ ಪರಿಚಯಿಸಿದ್ದಾರೆ’ ಎಂದು ಹೇಳಿದರು. ಜನಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳು ಹಾಗೂ ಸವಾಲುಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಮತ್ತು ಪರಿಹಾರವಿದೆ. ಮಾನವೀಯ …
Read More »ವಾಹನ ಪಲ್ಟಿಯಾಗಿ ಹಲವರಿಗೆ ಗಾಯ: ಮಾನವೀಯತೆ ಮೆರೆದ ಶಾಸಕ ನಡಹಳ್ಳಿ
ಮುದ್ದೇಬಿಹಾಳ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು15 ಜನರು ಗಾಯಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ. ತಾಲೂಕಿನ ಅಡವಿ ಹುಲಗಬಾಳ ಗ್ರಾಮದ ಬೀರಪ್ಪನ ಬೆಟ್ಟದಲ್ಲಿ ದೀಪಾವಳಿ ಪಾಡ್ಯದಂದು ನಡೆದ ಜಾತ್ರೆ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಸ್ವಗ್ರಾಮದತ್ತ ಹೊರಟಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು ಅದರಲ್ಲಿ ಇದ್ದ ಇಬ್ಬರು ಮಕ್ಕಳು, ಮೂವರು ವೃದ್ಧರು ಸೇರಿ …
Read More »ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ. ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ (Hindupura) ದ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ (Chandrashekhar) ಮತ್ತು ಶ್ವೇತಾ (Shwetha) ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ (Marriage) ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. …
Read More »ನ. 1ಕ್ಕೆ JDS ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : H.D.K
ಬೆಂಗಳೂರು: 2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ. ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ತಿಳಿಸಿದರು. ಜೆಪಿ ಭವನದಲ್ಲಿ ಮಾತನಾಡಿದ ಅವರು, ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ. …
Read More »ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ
ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ …
Read More »ಬೆಳಗಾವಿ: ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥ
ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ …
Read More »ಇಪ್ಪತ್ತರವರಲ್ಲಿ ಮುಂದಿನ ಐವತ್ತರ ಕನಸು
ಬೆಂಗಳೂರು: ಭವಿಷ್ಯದ ನಾಯಕತ್ವ ಸೃಷ್ಟಿಗಾಗಿ ಬೃಹತ್ ಪ್ರಮಾಣದಲ್ಲಿ ಯುವ ಸಮೂಹವನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಮುಂದಾಗಿದೆ. ಇಪ್ಪತ್ತರಿಂದ ಮೂವತ್ತರೊಳಗಿನ ಎಲ್ಲ ಜಾತಿ ಸಮುದಾಯದ ಯುವಜನರನ್ನು ಬೂತ್ ಮಟ್ಟ ದಲ್ಲಿ ಪಕ್ಷಕ್ಕೆ ಸೆಳೆದು ಮುಂದಿನ 50 ವರ್ಷದ ರಾಜಕಾರಣಕ್ಕೆ ಅಣಿಗೊಳಿಸುವುದು ಇದರ ಉದ್ದೇಶ. ಈ ಯುವಜನರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಅವುಗಳ ಫಲಾನುಭವಿಗಳ ಅಂಕಿ ಅಂಶಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ …
Read More »ಚುನಾವಣೆ ಬಂತೆಂದರೆ ಸಾಕು, ಹುಟ್ಟುಹಬ್ಬವೂ ಉತ್ಸವವೇ!..
ಬೆಳಗಾವಿ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಗಡಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಫುಲ್ ಆಯಕ್ಟಿವ್ ಆಗಿದ್ದಾರೆ. ಚುನಾವಣೆ ಹೊಸ್ತಿಲಲ್ಲೇ ಇರುವಾಗ ಅದ್ಧೂರಿ ಜನ್ಮದಿನ ಆಚರಿಸಿಕೊಳ್ಳಲು ವಿನಯ ಕುಲಕರ್ಣಿ ಭರ್ಜರಿ ತಯಾರಿ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಕಿತ್ತೂರು ಪಟ್ಟಣದಲ್ಲಿ ಜನ್ಮದಿನ ಆಚರಣೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಹಿಂದೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ …
Read More »ಉಳ್ಳವರ ಮನೆಯಲ್ಲಿ ಹಣ ದೋಚಿ, ಬಡವರಿಗೆ ದಾನ ಮಾಡ್ತಿದ್ದ ಕಳ್ಳ ಅರೆಸ್ಟ್
ಬೆಂಗಳೂರು: ಉಳ್ಳವರ ಮನೆಗೆ ಕನ್ನ ಹಾಕೋದು. ಕದ್ದ ಮಾಲಲ್ಲಿ ಮಂದಿರ, ಚರ್ಚ್ಗಳ ಹುಂಡಿಗೆ ಹಣ ಹಾಕೋದು. ಭಿಕ್ಷುಕರಿಗೆ ದಾನ ಧರ್ಮ ಮಾಡ್ತಿದ್ದ ಮಾಡರ್ನ್ ಕಳ್ಳನನ್ನು (Thief) ಬೆಂಗಳೂರಿನ (Bengaluru) ಮಡಿವಾಳ ಪೊಲೀಸರು (Police) ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಅಲಿಯಾಸ್ ಮಾಡರ್ನ ರಾಬಿನ್ವುಡ್ ಬಂಧಿತ ವ್ಯಕ್ತಿ. ರಾಬಿನ್ವುಡ್ ಶೈಲಿಯಲ್ಲೇ ದೋಚಿದ ವಸ್ತುಗಳನ್ನು ಬಡ ಬಗ್ಗರಿಗೆ ಈತನೂ ದಾನ ಮಾಡುತ್ತಿದ್ದ. ಮಡಿವಾಳ ಲಿಮಿಟ್ಸ್ನಲ್ಲಿ ಕಾಂಟ್ರ್ಯಾಕ್ಟರ್ ಒಬ್ಬರ ಮನೆಗೆ ಕನ್ನ ಹಾಕಿ 8 ಲಕ್ಷ ನಗದು …
Read More »‘ಹೆಡ್ ಬುಷ್’ ಚಿತ್ರದ ವಿರುದ್ಧ ಕರಗ ಸಮಿತಿಯೂ ಆಕ್ರೋಶ: ಎರಡೆರಡು ವಿವಾದಲ್ಲಿ ಡಾಲಿ
ಡಾಲಿ ಧನಂಜಯ್ (Dhananjay) ನಟನೆಯ ಹೆಡ್ ಬುಷ್ (Head Bus) ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಎರಡೆರಡು ವಿವಾದಗಳು ಚಿತ್ರತಂಡಕ್ಕೆ ಅಂಟಿಕೊಂಡಿವೆ. ಈಗಾಗಲೇ ವೀರಗಾಸೆ ಕಲಾವಿದರಿಗೆ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು, ಇದೀಗ ಚಿತ್ರದಲ್ಲಿ ಕರಗ ಆಚರಣೆ ಬಗ್ಗೆ ಮತ್ತು ಕರಗ ಹೊತ್ತವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಕೇಳಿ ಬಂದಿದೆ. ಹೆಡ್ ಬುಷ್ ಚಿತ್ರದಲ್ಲಿ ದ್ರೌಪದಮ್ಮನ ಕರಗಕ್ಕೆ ಅವಮಾನ ಮಾಡಲಾಗಿದೆ ಎಂದು …
Read More »
Laxmi News 24×7