ರಾಮನಗರ: ನಾನು ಬ್ಲ್ಯಾಕ್ ಇದ್ದೇನೆ, ಆದರೆ ಬ್ಲ್ಯಾಕ್ ಮೇಲರ್ (Blackmail) ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD KumaraSwamy) ತಿಳಿಸಿದ್ದಾರೆ. ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಕಾರಿಗೆ ಜೆಡಿಎಸ್ (JDS) ಕಾರ್ಯಕರ್ತರಿಂದು ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದರು. ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ನಾನು ಬ್ಲ್ಯಾಕ್ ಇದ್ದೇನೆ, ಆದರೆ ಬ್ಲ್ಯಾಕ್ ಮೇಲರ್ …
Read More »ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ಭಾನುವಾರ ಹಿರಿಯ ಮುಖಂಡ ಎಸ್.ಎಂ ಕೃಷ್ಣ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಮಾಜಿ ಸಿಎಂ ಇದೀಗ ಸಂಪೂರ್ಣ ಗುಣಮುಖರಾಗಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆಸ್ಪತ್ರೆಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವರು ಭೇಟಿ ನೀಡಿ, ಮಾಜಿ ಸಿಎಂ ಆರೋಗ್ಯ …
Read More »ಗಾಂಧಿ ಜಯಂತಿ ಹಿನ್ನೆಲೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಬೆಂಗಳೂರು: ಗಾಂಧಿ ಜಯಂತಿಯ ಪ್ರಯುಕ್ತ ನಾಳೆ ಅಕ್ಟೋಬರ್ 2ರಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶುಸಂಗೋಪನಾ ವಿಭಾಗ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
Read More »ಡಿಕೆಶಿ, ಸಿದ್ದರಾಮಯ್ಯ ಎಂದರೆ 3 ,6 ಇದ್ದ ಹಾಗೆ, ಎಣ್ಣೆ ಮತ್ತು ಸೀಗೇ ಕಾಯಿ ಒಂದಾಗಲು ಸಾಧ್ಯವೇ?
ಬೆಂಗಳೂರು: ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅಂದರೆ 36 ಇದ್ದಂತೆ. ಎರಡೂ ಮುಖ ಎಂದಿಗೂ ಸೇರುವುದಿಲ್ಲ. ಎಣ್ಣೆ ಮತ್ತು ಸೀಗೇ ಕಾಯಿ ಒಂದಾಗಲು ಸಾಧ್ಯವೇ? ಎಂದೂ ಸಾಧ್ಯವಿಲ್ಲ. ಅವರಿಬ್ಬರೂ ಒಂದಾಗಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರಿಬ್ಬರೂ ಒಂದಾಗಲು ಪ್ರಯತ್ನ ಮಾಡುತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಟೀಕಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತ್ ಜೋಡೋದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಾಗಿ ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರಿಬ್ಬರ ದಾರಿ …
Read More »ವರ್ಕೌಟ್ ವೇಳೆ ಹೃದಯ ಸ್ತಂಭನ: Jr ಸಲ್ಮಾನ್ ಖಾನ್ ನಿಧನ
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸಿನಿಮಾಗಳಲ್ಲಿ ಡೂಪ್ ಆಗಿ ಅಭಿನಯಿಸುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ. ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯ ಸ್ತಂಭನವಾಗಿ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ. ಸಾಗರ್ ಪಾಂಡೆ ನಿಧನಕ್ಕೆ ಸಿನರಂಗ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಸಾಗರ್ ಪಾಂಡೆ ಭಜರಂಗಿ ಭಾಯಿಜಾನ್ ಸಿನಿಮಾ ಸೇರಿದಂತೆ ಸುಮಾರು 50 ಸಿನಿಮಾಗಳಲ್ಲಿ ಡೂಪ್ ಆಗಿದ್ದರು. ಕಬೀರ್ ಖಾನ್ ನಿರ್ದೇಶನದ 2015ರ ಭಜರಂಗಿ ಭಾಯಿಜಾನ್ ಸೆಟ್ನ ಥ್ರೋಬ್ಯಾಕ್ ಚಿತ್ರವನ್ನು ಸಲ್ಮಾನ್ …
Read More »ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ ಕೆರೆ ಅಭಿವೃದ್ಧಿಪಡಿಸಿದ್ದರು. ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯಿಂದ 1038 ಎಕರೆ ಜಮೀನಿಗೆ ನೀರಾವರಿ ಕಲ್ಪಿಸಲಾಗುತ್ತದೆ. ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿ ಕೆರೆ ತುಂಬಿ ಕೋಡಿ ಬಿದ್ದಿದೆ. ಜಲಪಾತದಂತೆ ಕೋಡಿ ನೀರು ಭೋರ್ಗರೆಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ …
Read More »ಮೈಸೂರು ಅರಮನೆ; ಇತಿಹಾಸ, ನಿರ್ಮಾಣ ಖರ್ಚು, ವಿನ್ಯಾಸ ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ
ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ವಿಶ್ವದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಮೈಸೂರು ಅರಮನೆ ಮೈಸೂರು ದಸರಾದ ಕೇಂದ್ರ ಬಿಂದುವಾಗಿದೆ. ವರ್ಷಪೂರ್ತಿ ಪ್ರವಾಸಿಗರಿಂದ ತುಂಬಿ ತುಳುಕುವ ಅರಮನೆ ದಸರಾ ಬರುತ್ತಿದ್ದಂತೆಯೇ ಥೇಟ್ ಇಂದ್ರನ ಅಮರಾವತಿಯಾಗಿ ಬಿಡುತ್ತದೆ. ಮೈಸೂರು ದಸರಾದ ಪ್ರಮುಖ ವಿಧಿ ವಿಧಾನಗಳು ಇಲ್ಲಿಯೇ ನಡೆಯುತ್ತದೆ. ಖಾಸಗಿ ದರ್ಬಾರ್ ರಾಜವೈಭವಕ್ಕೆ ಸಾಕ್ಷಿಯಾಗಿದೆ. ಯಾರೇ ಆಗಲಿ ಮೈಸೂರು ಅರಮನೆ ನೋಡುತ್ತಿದ್ದಂತೆಯೇ ಇತಿಹಾಸವನ್ನು ಮೆಲುಕು ಹಾಕುವ ಪ್ರಯತ್ನ ಮಾಡುತ್ತಾರೆ. ಮೈಸೂರು …
Read More »ಯುವ ದಸರಾ’ದಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರ ಸಂಗಮ
ಮೈಸೂರು: ಮಳೆ ನಿಂತ ಮೇಲೆ ನಿರ್ಮಾಣವಾಗಿದ್ದ ತಂಪಾದ ವಾತಾವರಣದಲ್ಲಿ ಮೂಡಿ ಬಂದ ವರ್ಣರಂಜಿತ ‘ಸ್ಯಾಂಡಲ್ವುಡ್ ನೈಟ್’ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ರಂಗದ ನಟ-ನಟಿಯರು ಡೈಲಾಗ್, ಹಾಡು ಮತ್ತು ನೃತ್ಯದ ಮೂಲಕ ರಂಜಿಸಿದರು. ಹೊರಗೆ ಮಳೆಯಾಗುತ್ತಿದ್ದರೆ, ಒಳಗೆ ರಂಜನೆಯ ಸುರಿಮಳೆ ಜೋರಾಗಿಯೇ ಸುರಿಯಿತು. ಯುವ ದಸರಾ ಉಪ ಸಮಿತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟ-ನಟಿಯರು ಸರಣಿ ಕಾರ್ಯಕ್ರಮ ನೀಡಿ ರಂಜಿಸಿದರು. ಆಗಾಗ ಪುನೀತ್ ರಾಜ್ಕುಮಾರ್ …
Read More »ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ, ತನ್ನೊಂದಿಗೆ ಮಲಗುವಂತೆ ಕೇಳಿದ ಆರೋಪ: ಮಂಜು ಪಾವಗಡ ಸಹೋದನಿಗೆ ಥಳಿತ
ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಪಾವಗಡ ತಾನೊಬ್ಬ ಸತ್ಯ ವಿಸ್ಮಯ ವಾರ ಪತ್ರಿಕೆ ಸಂಪಾದಕ ಎಂದು ಹೇಳಿಕೊಂಡಿದ್ದ ಮತ್ತು ತುಮಕೂರು ಮಹಾನಗರ ಪಾಲಿಕೆ ನಲ್ಮ್ ವಿಭಾಗದ ಸಿಬ್ಬಂದಿ ದೀಪಿಕಾಗೆ ಪರಿಚಯವಾಗಿದ್ದ. ಸಂಘ, ಸಂಸ್ಥೆ ಹೆಸರಲ್ಲಿ …
Read More »ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ
ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »
Laxmi News 24×7