Breaking News

ರಾಜಕೀಯ

ಸಿಂಧುತ್ವ ಪ್ರಮಾಣಪತ್ರಕ್ಕೆ ಲಂಚ: ಉಪ ತಹಶೀಲ್ದಾರ್‌ ಬಂಧನ

ಬೆಂಗಳೂರು : ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಸಿಂಧುತ್ವ ಪ್ರಮಾಣ ಪತ್ರ ನೀಡಲು ₹45,000 ಲಂಚ ಪಡೆಯುತ್ತಿದ್ದ ಬೆಂಗಳೂರು ಉತ್ತರ ತಾಲ್ಲೂಕು ಕಚೇರಿಯ ಉಪ ತಹಶೀಲ್ದಾರ್‌ ಪಿ.ಎಂ. ಶ್ರೀಕಾಂತ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.   ರಘುಶಂಕರ್‌ ಎಬುವವರಯ ಯಶವಂತಪುರ ಹೋಬಳಿ ಕೊಡಿಗೆಹಳ್ಳಿಯಲ್ಲಿ ಹೊಂದಿರುವ ಜಮೀನನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿತ್ತು. ಈ ಜಮೀನಿನ ಬಾಬ್ತು ಪರಿಹಾರದ ಮೊತ್ತ ಪಡೆಯಲು ಜಮೀನು ಮಾಲೀಕರು ಸಿಂಧುತ್ವ ಪ್ರಮಾಣಪತ್ರ ಸಲ್ಲಿಸಬೇಕಿತ್ತು. ಇದಕ್ಕಾಗಿ ಸಿಂಧುತ್ವ …

Read More »

ಅಭಯ್ ಪಾಟೀಲ್ ಸುಳ್ಳು ಕೇಸ್‍ನಲ್ಲಿ ನನ್ನ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ: ಸುಜೀತ್ ಮುಳಗುಂದ ಆರೋಪ

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಖೊಟ್ಟಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಹೌದು 2012ರಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾನೂನು ಬಾಹಿರವಾಗಿ ಆಸ್ತಿ ಗಳಿಸಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ದೂರು ನೀಡಿದ್ದಾರೆ. ಇದರಿಂದ ಶಾಸಕ ಅಭಯ್ ಪಾಟೀಲ್ ಸುಮಾರು ಬಾರಿ …

Read More »

‘ಸಚಿವ ಡಾ.ಕೆ ಸುಧಾಕರ್’ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.   ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು …

Read More »

ನಾನು ‘ಹಾಟ್ ಹಾಟ್’ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ:ರಚಿತಾ ರಾಮ್

ರಚಿತಾ ರಾಮ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬೋಲ್ಡ್ (Bold) ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಅದರಲ್ಲೂ ಉಪೇಂದ್ರ (Upendra) ಜೊತೆಗಿನ ಐ ಲವ್ ಯೂ ಸಿನಿಮಾದ ಹಾಡೊಂದರಲ್ಲಿ ಅವರನ್ನು ಆ ರೀತಿ ಕಂಡು ಸ್ವತಃ ಅಭಿಮಾನಿಗಳೇ ಬೆಚ್ಚಿ ಬಿದ್ದಿದ್ದರು. ಕೊನೆಗೆ ಈ ಹಾಡಿನ ಕುರಿತು ಮಾತನಾಡಿದ್ದ ರಚಿತಾ ರಾಮ್ (Rachita Ram), ‘ನಾನು ಆ ರೀತಿಯಲ್ಲಿ ಕಾಣಿಸಿಕೊಳ್ಳಬಾರದಿತ್ತು. ನನ್ನ ತಂದೆಗೂ ಅದು ಸರಿ ಕಾಣಲಿಲ್ಲ. ಇನ್ಮುಂದೆ ನಾನು ಆ ರೀತಿ …

Read More »

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ, ಉದ್ಘಾಟನೆಗೆ ರಾಷ್ಟ್ರಪತಿ, ಮೆರವಣಿಗೆಗೆ ಮೋದಿ

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ (Mysuru Dasara) ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ಹೌದು, ನಾಡಹಬ್ಬ ದಸರಾ ಸೆಪ್ಟೆಂಬರ್ 26 ರಿಂದ ಆರಂಭವಾಗಲಿದೆ‌. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು (Draupadi Murmu) ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು …

Read More »

ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

ಧಾರವಾಡ: ವಿದ್ಯಾಕಾಶಿಯ ಸುಂದರಿ ಮಿಸ್ ಧಾರವಾಡ (Dharwad) ವರ್ಷಿಣಿ ರಾಮಡಗಿ(Varshini Ramadagi) ಈಗ ಮಿಸ್ ಊರ್ವಶಿ(Miss Urvashi) ಎನ್ನುವ ಅತ್ಯಾಕರ್ಷಕ ಕಿರೀಟ ಧರಿಸುವುದರೊಂದಿಗೆ ದೇಶದ ನವ ಸುಂದರಿಯ ಪಟ್ಟ ಅಲಂಕರಿದ್ದಾರೆ. ಈಗಷ್ಟೇ 20 ಈ ನವತರುಣಿಯಾಗಿರುವ ವರ್ಷಿಣಿ(Varshini), ಧಾರವಾಡದ ಕೆಸಿಡಿ ಕಾಲೇಜ್‍ನಲ್ಲಿ ಟ್ರಾವೆಲ್ ಆ್ಯಂಡ್ ಟೂರಿಸಂ ಕೋರ್ಸ್‍ನಲ್ಲಿ(Travel and Tourism Course) 2ನೇ ವರ್ಷದಲ್ಲಿ ಓದುತ್ತಿದ್ದಾರೆ. ಇತ್ತೀಚೆಗೆ ಜೈಪುರದಲ್ಲಿ(Jaipura) ಮಿಸ್ ಇಂಟರ್ ಕ್ವಾಂಟಿನೇಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸೌಂದರ್ಯ …

Read More »

ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಉಪಸಭಾಪತಿ ಮತ್ತು ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆರೋಗ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಈ ಬಗ್ಗೆ ಸ್ವತಃ ಆನಂದ ಮಾಮನಿ ಸ್ಪಷ್ಟನೆ ನೀಡಿದ್ದು, ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ …

Read More »

ಕೇಂದ್ರ ಸರ್ಕಾರದಿಂದ ದಸರಾ ಗಿಫ್ಟ್‌ ; ಸುಕನ್ಯಾ, ಪಿಪಿಎಫ್, ಉಳಿತಾಯ ಮತ್ತು ಅಂಚೆ ಕಛೇರಿ ಯೋಜನೆಗಳ ‘ಬಡ್ಡಿದರ’ ಹೆಚ್ಚಳ

ನವದೆಹಲಿ : ಈ ಬಾರಿಯ ದಸರಾ ಮತ್ತು ದೀಪಾವಳಿಯಲ್ಲಿ ಕೇಂದ್ರ ಸರ್ಕಾರ ಜನರಿಗೆ ಒಳ್ಳೆಯ ಸುದ್ದಿ ನೀಡಲಿದೆಯೇ? ಪೋಸ್ಟ್ ಆಫೀಸ್ ಯೋಜನೆಗಳು ಎಂದು ಕರೆಯಲ್ಪಡುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನ ಹೆಚ್ಚಿಸಲಾಗುವುದು ಎಂದು ವರದಿಯಾಗಿದೆ. ಪರಿಷ್ಕೃತ ದರಗಳು ಅಕ್ಟೋಬರ್ʼನಿಂದ ಜಾರಿಗೆ ಬರಲಿದೆಯಂತೆ. ಇದು ಸಂಭವಿಸಿದಲ್ಲಿ, ಸಾರ್ವಜನಿಕ ಭವಿಷ್ಯ ನಿಧಿ (PPF), ಸುಕನ್ಯಾ ಸಮೃದ್ಧಿ ಯೋಜನೆ (SSY), ಹಿರಿಯ ನಾಗರಿಕ ಉಳಿತಾಯ ಯೋಜನೆ (SCSS) ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳ (NSC) …

Read More »

ಬಸ್​- ಲಾರಿ ಡಿಕ್ಕಿ: 50ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿತು ಚಾಲಕನ ಸಮಯ ಪ್ರಜ್ಞೆ

ರಾಯಚೂರು: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಪಲ್ಟಿಯಾಗಿ ಲಾರಿ ಕಂದಕಕ್ಕೆ ಉರುಳಿದೆ. ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಸಾರಿಗೆ ಬಸ್ ನಿಂತ ಹಿನ್ನೆಲೆಯಲ್ಲಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಜೀವಭಯ?

ಚಾಮರಾಜನಗರ: ನಮ್ಮ ಕೈಯನ್ನೇ ಈಗ ನಂಬಕ್ಕಾಗಲ್ಲ- ಯಾರು ಏನು-ಹೇಗೆ ಅಂತ ಗೊತ್ತಿರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೀವಭಯ ಇದ್ದಂತೆ ಮಾತನಾಡಿದ ಘಟನೆ ಕೊಳ್ಳೇಗಾಲದಲ್ಲಿ ನಡೆಯಿತು. ಕೊಳ್ಳೇಗಾಲದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಭಾರತ್ ಜೋಡೋ ಯಾತ್ರೆಯಫೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ ಎಂದರು. ಮಾತು ಮುಂದುವರೆಸಿದ ಡಿಕೆಶಿ ರಾಜೀವ್ …

Read More »