ಸುಳ್ಯ(ದಕ್ಷಿಣ ಕನ್ನಡ): ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ. ಈಶ್ವರಮಂಗಲ ಪೇಟೆಯ ಜಂಕ್ಷನ್ನಲ್ಲಿ ಘಟನೆ ನಡೆದಿದೆ. ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಕೆಎ 21 ಎಫ್ 0002 ಬಸ್ ನಂಬರ್ನ ನಿರ್ವಾಹಕ ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಈ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದಾನೆ. ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು …
Read More »ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್: ಸಿದ್ದರಾಮಯ್ಯ
ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್ ಇನ್ನು ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ನಿಂದನೆ ಆರೋಪಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಮಾತನಾಡಿದ್ದು, ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್. ಮಹಿಳೆ ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ಕೈಗೊಳ್ಳಿ. ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ಯೋದಾ?ಆಯಮ್ಮನಿಗೆ ರೇಪ್ ಮಾಡಿದ್ದೀವಾ ಎಂದರೆ ಏನು ಅರ್ಥ? ತಾಳ್ಮೆಯಿಂದ ಮಹಿಳೆಯ ಕಷ್ಟ-ಸುಖ ಕೇಳಬೇಕು ಅಲ್ಲವೇ? ಲಿಂಬಾವಳಿ ಶಾಸಕರಾಗಲಿ ಲಾಯಕ್ಕಾ, ನಾಲಾಯಕ್ಕಾ ಹೇಳಿ? ಎಂದು ಹಾಸನ ಜಿಲ್ಲೆ ಗೊಲ್ಲರಹೊಸಳ್ಳಿಯಲ್ಲಿ …
Read More »ಲಂಚ ಕೊಟ್ಟಿದ್ದಕ್ಕೆ ಯಾರಾದರೂ ರಶೀದಿ ಕೊಡ್ತಾರೇನ್ರಿ? ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಟಾಂಗ್
ಹಾಸನ: ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷ್ಯ ನೀಡಲಿ ಎಂಬ ಬಿಜೆಪಿ ನಾಯಕರ(BJP Leaders) ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಲಂಚ ಕೊಟ್ಟಿದ್ದಕ್ಕೆ ಯಾರಾದರೂ ರಶೀದಿ ಕೊಡ್ತಾರೇನ್ರಿ? ಎಂದು ಟಾಂಗ್ ಕೊಟ್ಟಿದ್ದಾರೆ. ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ಮಾಡಲಿ ಸತ್ಯ ಗೊತ್ತಾಗುತ್ತೆ. ನ್ಯಾಯಾಂಗ ತನಿಖೆಯಾದ್ರೆ ದಾಖಲೆ ಕೊಡುವುದಾಗಿ ಕೆಂಪಣ್ಣ ಹೇಳಿದ್ದಾರೆ. ಆರೋಪ ಸಾಬೀತಾಗದಿದ್ದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದಿದ್ದಾರೆ. ನೀವು ಪ್ರಾಮಾಣಿಕರಾಗಿದ್ದರೆ ತನಿಖೆ ಬಗ್ಗೆ ಭಯ ಯಾಕೆ? …
Read More »ಮಳೆಯಿಂದ ಕಪಿಲೇಶ್ವರ ಹೊಂಡಕ್ಕೆ ಸೇರಿದ ಗಲೀಜು ನೀರು
ಬೆಳಗಾವಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಪಿಲೇಶ್ವರ ಹೊಂಡಕ್ಕೆ ರಸ್ತೆಯ ಮೇಲೆ ಹರಿಯುತ್ತಿದ್ದ ನೀರು ನುಗ್ಗಿದ್ದು ಗಣೇಶ ವಿಸರ್ಜನೆಗೆ ತೊಂದರೆಯಾಗುತ್ತಿದೆ. ಮಳೆ ನೀರಿನೊಂದಿಗೆ ಡ್ರೆöÊನೇಜ್ ನೀರು ಹೊಂಡದೊಳಕ್ಕೆ ನುಗ್ಗಿದ್ದು ಪಾಲಿಕೆ ಅಧಿಕಾರಿಗಳು ಅದನ್ನು ಸ್ವಚ್ಛಗೊಳಿಸಿ ಶುದ್ಧ ನೀರನ್ನು ಹೊಂಡಕ್ಕೆ ತುಂಬಿಸಿದ್ದಾರೆ. ಬೆಳಗಾವಿಯಲ್ಲಿ ಸೆಪ್ಟೆಂಬರ್ ೯ರಂದು ಗಣೇಶ ವಿಸರ್ಜನೆ ಅತ್ಯಂತ ಅದ್ಧೂರಿಯಾಗಿ ನಡೆಯಲಿದೆ. ಆದರೆ ನಗರದ ಕಪಿಲೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಪಿಲೇಶ್ವರ ಹೊಂಡದಲ್ಲಿಯೇ ಸಾಂಪ್ರದಾಯಿಕ ಗಣೇಶ ವಿಸರ್ಜನೆಯನ್ನು ನೆರವೇರಿಸಲಾಗುತ್ತಿದೆ. ಆದರೆ ನಿನ್ನೆ …
Read More »ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಐ.ಟಿ.ದಾಳಿ
ಹೊಸದಿಲ್ಲಿ: ದೇಣಿಗೆ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ನಡೆಸಿದೆ. ದಿಲ್ಲಿ, ಗುಜರಾತ್, ಉ.ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ಗಢ, ಹರಿಯಾಣ ಸೇರಿ ಹಲವು ರಾಜ್ಯಗಳ ಕನಿಷ್ಠ 110 ಸ್ಥಳಗಳಲ್ಲಿ ಏಕಕಾಲ ದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡರು. ಆರ್ಯುಪಿಪಿಯಲ್ಲಿರುವ ಕನಿಷ್ಠ 198 ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಇತ್ತೀಚಿಗೆ ಭಾರತೀಯ ಚುನಾವಣ …
Read More »ಬಿಎಸ್ವೈ ವಿರುದ್ಧದ ಭ್ರಷ್ಟಾಚಾರ ಕೇಸ್.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್ಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …
Read More »2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 150 ಸ್ಥಾನಗಳಲ್ಲಿ ಗೆಲುವು: ಎಂ.ಬಿ ಪಾಟೀಲ್
ವಿಜಯನಗರ, ಸೆಪ್ಟೆಂಬರ್ 6: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ” ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ಹೇಳಿದರು. ಹೊಸಪೇಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, “ಬಿಜೆಪಿ ದುರಾಡಳಿತಕ್ಕೆ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್ಗೆ ಅಧಿಕಾರ ನೀಡಲಿದ್ದಾರೆ ಈ ಸಲ ಶೇ 50ಕ್ಕೂ ಹೆಚ್ಚು ಲಿಂಗಾಯತರ ಮತಗಳು ಕಾಂಗ್ರೆಸ್ಗೆ ಬೀಳಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. …
Read More »‘ಈಡಿ’ಯಿಂದ ದೇಶದಾದ್ಯಂತ ೩೦ ಕಡೆಗಳಲ್ಲಿ ದಾಳಿ !
ದೆಹಲಿಯಲ್ಲಿನ ಆಪ ಸರಕಾರದಿಂದ ನಡೆದ ಮದ್ಯ ಧೋರೆಣೆಯ ಹಗರಣದ ಪ್ರಕರಣ ನವದೆಹಲಿ – ದೆಹಲಿಯಲ್ಲಿನ ಆಪ ಸರಕಾರದ ಮದ್ಯ ಧೋರಣೆಯಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ‘ಈಡಿ’ಯು (ಜ್ಯಾರಿ ನಿರ್ದೇಶನಾಲಯವು) ‘ಎನ್.ಸಿ. ಆರ್’ನೊಂದಿಗೆ ‘ರಾಷ್ಟ್ರೀಯ ರಾಜಧಾನಿ ಕ್ಷೇತ್ರದೊಂದಿಗೆ) ದೇಶದಾದ್ಯಂತ ದಾಳಿ ಆರಂಭಿಸಿದೆ. ದೇಶದಲ್ಲಿ ೩೦ ಕಡೆಗಳಲ್ಲಿ ದಾಳಿ ನಡೆಸಲಾಗುತ್ತಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಇದರಲ್ಲಿ ದೆಹಲಿಯೊಂದಿಗೆ ಗುರುಗ್ರಾಮ, ಚಂಡೀಗಡ, ಲಕ್ಷ್ಮಣಪುರಿ, ಮುಂಬೈ, ಭಾಗ್ಯನಗರ, ಹಾಗೆಯೇ ಬೆಂಗಳೂರು ನಗರದಲ್ಲಿ ದಾಳಿ ನಡೆಯುತ್ತಿದೆ. ದೆಹಲಿಯ ಉಪಮುಖ್ಯಮಂತ್ರಿ …
Read More »ಉಮೇಶ್ ಕತ್ತಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ …
Read More »ಹೊಸ ಸಾಹಸಕ್ಕೆ ಕೈ ಹಾಕಿದ ಕಲಾ ಸಾಮ್ರಾಟ್ ಎಸ್ ನಾರಾಯಣ್ ಪುತ್ರ!
ಸ್ಯಾಂಡಲ್ವುಡ್ನ ಶಿಸ್ತಿನ ನಿರ್ದೇಶಕ ಎಂದೇ ಖ್ಯಾತಿ ಪಡೆದಿರೋ ಎಸ್ ನಾರಾಯಣ್ ಹಾಗೂ ಅವರ ಪುತ್ರ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪುತ್ರ ಪವನ್ ಎಸ್ ನಾರಾಯಣ್ ನೇತೃತ್ವದಲ್ಲಿ ‘ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ’ಯನ್ನು ಆರಂಭಿಸಿದ್ದಾರೆ. ಶಿಕ್ಷಕರ ದಿನದಂದು ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ‘ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ’ಯನ್ನು ಉದ್ಘಾಟನೆ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ ಈ ನೂತನ ಫಿಲ್ಮ್ ಅಕಾಡೆಮಿಯನ್ನು ಉದ್ಘಾಟಿಸಿದ್ರೆ, ಹಿರಿಯ ನಟರಾದ ಮುಖ್ಯಮಂತ್ರಿ …
Read More »
Laxmi News 24×7