Breaking News

ರಾಜಕೀಯ

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »

ಶರಣಬಸವ ವಿವಿಯಿಂದ ಮಂಜಮ್ಮ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್

ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಿಂದ ಮಂಜಮ್ಮ‌ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು. ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್ ರೆಡ್ಡಿ, ಸಾಮಾಜಿಕ ಕಾರ್ಯಕರ್ತೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಡಾ ಮಂಜಮ್ಮ ಜೋಗತಿ, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕದ ಹರಿಹರದ ಶಿವಯೋಗಾಶ್ರಮದ ಶರಣಬಸವಲಿಂಗ ಶಿವಯೋಗಿಗಳಿಗೆ ಮತ್ತು ಹೈದರಾಬಾದ್ …

Read More »

ತ್ಯಾಗರ್ತಿ: ಒಂದೇಕಡೆ ಗಣಪತಿ ಪ್ರತಿಷ್ಠಾಪನೆ

ತ್ಯಾಗರ್ತಿ: ಸರ್ವಧರ್ಮಿಯರನ್ನು ಹೊಂದಿರುವ ತ್ಯಾಗರ್ತಿ ಗ್ರಾಮ ಸುಮಾರು 5,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಸಂಘಟಿಸಿ ಮಾದರಿಯಾಗಿದೆ. ಕೆಲವು ವರ್ಷಗಳ ಹಿಂದೆ ಗ್ರಾಮದಲ್ಲಿ ಅಂಬೇಡ್ಕರ್ ಸಂಘ, ಮುಕ್ಕುಪ್ಪೆ ಸರ್ಕಲ್, ಕಾಗೋಡು ತಿಮ್ಮಪ್ಪ ವೃತ್ತ, ಬನ್ನಿಕಟ್ಟೆ, ಮಾರಿಕಾಂಬಾ ತವರು ಮನೆ ಹಾಗೂ ಮಾರಿಕಾಂಬಾ ದೇವಸ್ಥಾನ ಹೀಗೆ ಬೇರೆ ಬೇರೆ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿತ್ತು.   ಗ್ರಾಮದ ಹಿರಿಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಚರ್ಚಿಸಿ ಎಲ್ಲರೂ ಸೇರಿ ಸಾರ್ವಜನಿಕ ಹಿಂದೂ ಮಹಾಸಭಾ …

Read More »

ಸಬ್ ರಿಜಿಸ್ಟರ್ ಕಚೇರಿ ಮೂಲಸೌಕರ್ಯ ಕೊರತೆ ನೀಗಿಸಿ, ಇಲ್ಲವಾದರೆ ಕ್ರಮ: ಸಚಿವ ಅಶೋಕ್

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಮೂರು ತಿಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 3 ತಿಂಗಳ ಒಳಗಾಗಿ ಎಲ್ಲ ವ್ಯವಸ್ಥೆ ಸರಿಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಾಧಿಕಾರಿಗಳ …

Read More »

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜ್ಯೂನಿಯರ್ ಲೈನ್‌ಮ್ಯಾನ್ ಆಗಿರುವ ಹುಕ್ಕೇರಿ ತೂಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ‌ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ …

Read More »

ಸತತ ಮಳೆ: ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿತ

ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.   ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.

Read More »

‘3.30 ಲಕ್ಷ ನಕಲಿ ಕಾರ್ಡ್’ ರದ್ದು

ಬೆಂಗಳೂರು: ನಿಗದಿತ ಮಾನದಂಡ ಉಲ್ಲಂಘಿಸಿದಂತ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 3.30 ಲಕ್ಷ ನಕಲಿ ಪಡಿತರ ಚೀತಿಯನ್ನು ರದ್ದುಗೊಳಿಸಿದೆ.   ಹೌದು.. ರಾಜ್ಯಾಧ್ಯಂತ 21,679 ಅಂತ್ಯೋದಯ, 3,08,345 ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದೆ. ಹೀಗೆ ರದ್ದುಗೊಳಿಸಲಾದಂತ ಕಾರ್ಡ್ ಗಳಲ್ಲಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ನಕಲಿ ಕಾರ್ಡ್ ಗಳಿದ್ದರೇ, ಚಿತ್ರದುರ್ಗ ಜಿಲ್ಲೆಯಲ್ಲಿ ಕಡಿಮೆ ಕಾರ್ಡ್ ಪತ್ತೆಯಾಗಿವೆ.   ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ …

Read More »

ವೈರಲ್‌ ಪೋಸ್ಟ್‌ ತಂದ ಆಪತ್ತು; ಸತ್ತ ಬಾಲಕನ ಜೀವ ಬರುತ್ತೆ ಅಂತ ಶವವನ್ನ ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು

ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲೊಂದು ವಿಡಿಯೋ ಅಥವಾ ಪೋಸ್ಟ್‌ ಗಳು ವೈರಲ್‌ ಆಗುತ್ತದೆ. ಇಂತಹ ವಿಡಿಯೋ ನೋಡಿ ಅದೆಷ್ಟು ಜನ ಹೊಸ- ಹೊಸ ಪ್ರಯತ್ನ ಕೂಡ ಮಾಡುವುದಕ್ಕೆ ಹೋಗುತ್ತಾರೆ. ಅದೇ ರೀತಿ ಇಲ್ಲೊಂದು ಜಿಲ್ಲೆಯಲ್ಲಿ ಅಂತಹದ್ದೆ ಒಂದು ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್‌ ವೈರಲ್‌ ಆಗಿತ್ತು. ಅದರಲ್ಲಿ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿ ಇಟ್ಟರೆ ಮತ್ತೆ ಬದುಕುತ್ತಾನೆ ಎಂದು …

Read More »

‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ( Teacher Recruitment ) ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.   ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ …

Read More »

PSI ನೇಮಕಾತಿ ಹಗರಣ’ಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಹಣ ಪಡೆದಿದ್ದರೇನ್ನಲಾದ ‘ಬಿಜೆಪಿ ಶಾಸಕ’ನ ಆಡಿಯೋ ವೈರಲ್

ಕೊಪ್ಪಳ: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ಹೊರ ಬಂದ ನಂತ್ರ, ನೇಮಕಾತಿಯನ್ನೇ ರದ್ದುಗೊಳಿಸಲಾಗಿತ್ತು. ಅಲ್ಲದೇ ಈ ಕೇಸ್ ನಲ್ಲಿ ಹಲವರನ್ನು ಸಿಐಡಿ ಬಂಧಿಸಿ ಜೈಲಿಗಟ್ಟಿದೆ. ಈ ಬೆನ್ನಲ್ಲೇ ಈಗ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಶಾಸಕರೊಬ್ಬರು ( BJP MLA ) 15 ಲಕ್ಷ ಪಿಎಸ್‌ಐ ನೇಮಕಕ್ಕೆ ಕೇಳಿದ್ದಾರೆ ಎನ್ನಲಾಗಿರುವಂತ ಆಡಿಯೋ ವೈರಲ್ ಆಗಿದೆ.   ಸೋಷಿಯಲ್ ಮೀಡಿಯಾದಲ್ಲಿ …

Read More »