ತುಮಕೂರು : ಇಂದು ನಡೆದ ಚುನಾವಣೆಯಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಹಿದಾ ಜಂಜಂ ಪ್ರಕಟಿಸಿದರು. 7ನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಿರುವುದು ಕೆ. ಎನ್. ರಾಜಣ್ಣ ಅವರಿಗೆ ಹೆಗ್ಗಳಿಕೆಯೆನಿಸಿದೆ. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸಭಾಂಗಣದ ಒಳಗಡೆ ನೂತನ ನಿರ್ದೇಶಕ ಮಂಡಳಿಯವರು ಹೂಗುಚ್ಛ ನೀಡಿ ಹಾರ ಹಾಕಿ ಅಭಿನಂದಿಸಿದರೆ, ಬ್ಯಾಂಕ್ ಹೊರಗಡೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ಅಭಿಮಾನಿಗಳು ಪಟಾಕಿ …
Read More »ಜಿಲ್ಲಾ ಹಾಲು ಒಕ್ಕೂಟದ ಹುಕ್ಕೇರಿ ಪ್ರಾದೇಶಿಕ ಸಭೆಯಲ್ಲಿ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗಿ* *ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಗುಂಪಿಗೆ ಅಧಿಕಾರ ಚುಕ್ಕಾಣಿ,*
ಜಿಲ್ಲಾ ಹಾಲು ಒಕ್ಕೂಟದ ಹುಕ್ಕೇರಿ ಪ್ರಾದೇಶಿಕ ಸಭೆಯಲ್ಲಿ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗಿ* *ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಗುಂಪಿಗೆ ಅಧಿಕಾರ ಚುಕ್ಕಾಣಿ,* *ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನ; ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ* *ಹುಕ್ಕೇರಿ-* ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಫೆನಲ್ ಅಧಿಕಾರಕ್ಕೆ ಬರಲಿದ್ದು, ಸುಮಾರು 12 ಜನ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ನಾವೇ ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ …
Read More »ಸಾಮೂಹಿಕ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ ಎಸ್ಐಟಿ
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್, ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಬಿ ವರದಿ ಸಲ್ಲಿಸಲಾಗಿದೆ. ಆದ್ದರಿಂದ …
Read More »ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ
ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ನಗರದಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. ವಶಕ್ಕೆ ಪಡೆದಿರುವ ಭೂಮಿಯ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ಎಂದು ಅಂದಾಜಿಸಲಾಗಿದೆ. ದೊಡ್ಡಬಳ್ಳಾಪುರ ನಗರದ ಪ್ರಭಾವಿಗಳಾದ ಕೆ.ಬಿ. ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ. ಹನುಮಂತರಾಯಪ್ಪ, ಎಂ. ಮುನಿರಾಜು …
Read More »ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ
ಧಾರವಾಡ, (ಸೆಪ್ಟೆಂಬರ್ 03): ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ (Neha Hiremath Murder Case) ಆರೋಪಿ ಫಯಾಜ್ ( accused fayaz)ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಹ ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ (Dharwad High Court) ಸಹ ವಜಾಗೊಳಿಸಿ …
Read More »ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ₹4.85 ಕೋಟಿ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ
ಬೆಂಗಳೂರು: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ ಗೌರವಧನವನ್ನು ಹಲವು ತಿಂಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದರ ಮೊತ್ತವೇ 4.85 ಕೋಟಿ ರೂಪಾಯಿ ದಾಟಿದೆ. ರಾಜ್ಯದಲ್ಲಿ 150 ಮಂದಿ ಸ್ವಾತಂತ್ರ್ಯ ಹೋರಾಟಗಾರರು ಮಾಸಿಕ 10 ಸಾವಿರ ರೂಪಾಯಿ ಗೌರವಧನ ಪಡೆಯುತ್ತಿದ್ದಾರೆ. ಮೃತಪಟ್ಟ ಸ್ವಾತಂತ್ರ್ಯ ಯೋಧರ ಶವ ಸಂಸ್ಕಾರಕ್ಕೆ ಸರ್ಕಾರ 4 ಸಾವಿರ ರೂಪಾಯಿ ನೀಡುತ್ತದೆ. ಧಾರವಾಡದಲ್ಲಿ 34, ಬೆಳಗಾವಿಯಲ್ಲಿ …
Read More »ದರ್ಶನ್ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕೋರ್ಟ್ ಹಾಲ್ಗೆ ನುಗ್ಗಿದ ಅಪರಿಚಿತ ವ್ಯಕ್ತಿ,
ಬೆಂಗಳೂರು, (ಸೆಪ್ಟೆಂಬರ್ 03): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ (Renukaswamy Murder Case) ಆರೋಪಿಗಳಾದ ನಟ ದರ್ಶನ್ (Darshan) ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ಅರ್ಜಿ ಹಿಡಿದು ಕೋರ್ಟ್ ಹಾಲ್ ಗೆ ನುಗ್ಗಿರುವ ಘಟನೆ ನಡೆದಿದೆ. ಹೌದು… ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ನನ್ನು ದರ್ಶನ್ನನ್ನು ಈ ಹಿಂದೆ ಇದ್ದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಂಬಂಧ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಸೆಪ್ಟೆಂಬರ್ 03) ಬೆಂಗಳೂರಿನ 64ನೇ …
Read More »ಹೈಡ್ರಾಲಿಕ್ ಎಲಿವೇಟರ್ಗೆ ಸಿಲುಕಿ ಯುವಕ ಸಾವು
ಬೆಂಗಳೂರು, ಸೆಪ್ಟೆಂಬರ್ 03: ಶಾರ್ಟ್ಸರ್ಕ್ಯೂಟ್ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್ಮೆಂಟ್ನ 10X10 ಅಳತೆ ರೂಮ್ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ …
Read More »ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್ಗಳಲ್ಲಿದ್ದ 55 ಕೋಟಿ ರೂ. ಜಪ್ತಿ
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್ಗಳಲ್ಲಿದ್ದ 55 ಕೋಟಿ ರೂ. ಜಪ್ತಿ ಬೆಂಗಳೂರು/ಚಿತ್ರದುರ್ಗ (ಸೆಪ್ಟೆಂಬರ್ 03): ಅಕ್ರಮ ಬೆಟ್ಟಿಂಗ್ ಆರೋಪ ಸಂಬಂಧ ಚಿತ್ರದುರ್ಗದ (Chitradurga) ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ (KC Veerendra Pappi) ಅವರನ್ನು ಇಡಿ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದೆ. ಮತ್ತೊಂದೆಡೆ ವಿರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದೆ. …
Read More »ತೀ ಹೆಚ್ಚು ವಿದ್ಯಾರ್ಥಿಗಳಿರುವ ಎಂಬ ಹೆಗ್ಗಳಿಕೆ ಹೊಂದಿರುವ ಸರ್ಕಾರಿ ಶಾಲೆಗೆ ಇದೆಂಥಾ ದುಸ್ಥಿತಿ
ಗದಗ, ಸೆಪ್ಟೆಂಬರ್ 03: ಸರ್ಕಾರಿ ಶಾಲೆ (government school) ಅಂದರೆ ಸಾಕು ಮೂಗು ಮುರಿಯುವ ಜನರೇ ಜಾಸ್ತಿ. ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೇ ಬೀಗ ಹಾಕುವ ಹಂತಕ್ಕೆ ತಲುಪಿವೆ. ಆದರೆ ಈ ಶಾಲೆಯಲ್ಲಿ ಭರಪೂರ ವಿದ್ಯಾರ್ಥಿಗಳ (students) ಸಂಖ್ಯೆ ಇದೆ. ರಾಜ್ಯದಲ್ಲೇ ಅತೀ ಹೆಚ್ಚು ಮಕ್ಕಳಿರುವ ಶಾಲೆಗಳಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಇಲ್ಲಿ ಕನಿಷ್ಠ ಮೂಲಸೌಕರ್ಯ ಇಲ್ಲದೇ ಬಡ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಬೀಳುವ ಹಂತದಲ್ಲಿರುವ ಕಟ್ಟಡದ ಕೆಳಗೆ ಜೀವಭಯದಲ್ಲಿ ಮಕ್ಕಳು ಪಾಠ ಕೇಳುವ ದುಸ್ಥಿತಿ …
Read More »
Laxmi News 24×7