Breaking News

ರಾಜಕೀಯ

15ರ ಅನಂತರ ಸಂಪುಟ ವಿಸ್ತರಣೆ? ಕುತೂಹಲ ಹೆಚ್ಚಿಸಿದ ಬಿಎಸ್‌ವೈ-ಸಿಎಂ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ರಾಜಕೀಯ ವಲಯಗಳಲ್ಲಿ ಕುತೂ ಹಲ ಮೂಡಿಸಿದೆ.   ಇದೇ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋ  ಜಿಸಲಾಗಿದ್ದು, ಬಿಎಸ್‌ವೈ ಅವರನ್ನು ಸಿಎಂ ಆಹ್ವಾನಿಸಿದ್ದಾರೆ. ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆ ಗಳು ಹಾಗೂ ಆ.15ರ ಬಳಿಕ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೊಮ್ಮಾಯಿ ಮುಖ್ಯಮಂತ್ರಿಯಾಗಿ …

Read More »

ಹೂಡಿಕೆ ನೆಪದಲ್ಲಿ ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ,ಕೊಲೆ ಬೆದರಿಕೆ

ಬೆಂಗಳೂರು: ಪರಿಚಯಸ್ಥನಿಂದಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಈ ಸಂಬಂಧ 32 ವರ್ಷದ ಸಂತ್ರಸ್ತೆ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಮಿಳುನಾಡು ಮೂಲದ ರಮೇಶ್‌ (53) ತಲೆ ಮರೆಸಿಕೊಂಡಿದ್ದಾನೆ.   ಬೆಂಗಳೂರು ಮೂಲದ ಸಂತ್ರಸ್ತೆ ಚಿಕ್ಕವಯಸ್ಸಿನಲ್ಲಿ ತಮಿಳುನಾಡಿನಲ್ಲಿ ಪೋಷಕರ ಜತೆ ವಾಸವಾಗಿದ್ದಾಗ ಆರೋಪಿ ರಮೇಶ್‌ ಪರಿಚಯವಾಗಿದ್ದ. ಮಹಿಳೆಗೆ ತಂದೆ ಸಮಾನನಾಗಿದ್ದ ಆರೋಪಿಯು ತಮಿಳುನಾಡಿನಲ್ಲಿ ನೆಲೆಸಿದ್ದ. ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ನೂತನವಾಗಿ ಓಟಿಟಿ …

Read More »

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ ಶೆಟ್ಟಿ ಅವರ ಸಮಾಜ ಕಲ್ಯಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.   ಇಲ್ಲಿ ಕನ್ನಡಿಗರು ಹೆಮ್ಮೆ ಪಡುವ ಸಾಧನೆ ಮಾಡಿದ್ದಾರೆ. …

Read More »

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ, ಲಂಬಾಣಿ ತಾಂಡಾ, ವಡ್ಡರ ಕೇರಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳು ವಾಸವಿರುವ ಸ್ಥಳಗಳಲ್ಲಿನ ದೇವಾಲಯ, ಪೂಜಾ ಮಂದಿರ, ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ತಿ, ಜೀರ್ಣೋದ್ಧಾರ ಹಾಗೂ ನವ ನಿರ್ಮಾಣಗಳ ಯೋಜನೆಗೆ ಸಂಬಂಧಿಸಿದ ಆರಾಧನಾ ಯೋಜನೆಗೆ ಮುಜರಾಯಿ ಇಲಾಖೆಯಿಂದ ಪ್ರಸ್ತುತ 2022-23 ನೇ ಸಾಲಿನಲ್ಲಿ 49.74 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.   ಈ …

Read More »

ದರ್ಶನ್ ಸಿನಿ ಜರ್ನಿಗೆ 25 ವರ್ಷ: ಪಾರ್ಟಿಯಲ್ಲಿ ಮಿಂಚಿದ ತಾರೆಯರು!

ಆಗಸ್ಟ್ 11 ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿ ಬದುಕಿನಲ್ಲಿ ಮರೆಯಲಾರದ ದಿನ. ದರ್ಶನ್ ತೂಗುದೀಪ ನಟನೆಯ ಮೊದಲ ಸಿನಿಮಾ ‘ಮಹಾಭಾರತ’ ರಿಲೀಸ್ ಆಗಿದ್ದ ದಿನ. 1997 ಆಗಸ್ಟ್ 11ರಂದು ಎಸ್‌. ನಾರಾಯಣ್ ನಿರ್ದೇಶನದ ‘ಮಹಾಭಾರತ’ ಚಿತ್ರ ರಿಲೀಸ್ ಆಗಿತ್ತು. ಈ ಮೂಲಕ ನಟ ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ.   ಖ್ಯಾತ ಖಳನಟ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ ಚಿತ್ರರಂಗದಲ್ಲಿ ದರ್ಶನ್ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಲಿಲ್ಲ. ಮೊದಲಿಗೆ …

Read More »

ಅಂಗಾಂಗ ದಾನಕ್ಕೆ ನಾನು ಹೆಸರು ನೋಂದಾಯಿಸಿದ್ದೇನೆ, ನೀವು ಕೂಡ ನೋಂದಾಯಿಸಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ …

Read More »

ಆಧಾರ್​ ಕಾರ್ಡ್​ನಲ್ಲಿ ಫೋಟೋ ಬದಲಾಯಿಸಲು ಇಲ್ಲಿದೆ ಟಿಪ್ಸ್

ಆಧಾರ್​ ಕಾರ್ಡ್​ ಇಂದು ಪ್ರಮುಖ ಗುರುತಿನ ದಾಖಲೆಯಾಗಿದೆ. ಶಾಲಾ ಪ್ರವೇಶಗಳನ್ನು ಪಡೆಯುವುದು, ಬ್ಯಾಂಕ್​ ಖಾತೆಗಳನ್ನು ತೆರೆಯುವುದು ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಲು ಇದು ಅವಶ್ಯಕ. ಆಧಾರ್​ ಕಾರ್ಡ್​ ಬಯೋಮೆಟ್ರಿಕ್ಸ್​ನ ದೃಢೀಕೃತ ಮಾಹಿತಿ ಒಳಗೊಂಡಿರುವ ಜೊತೆಗೆ ಪ್ರಮುಖ ವೈಯಕ್ತಿಕ ಮಾಹಿತಿಯನ್ನು ದಾಖಲಿಸಲಾಗಿದೆ.   ಯುಐಡಿಎಐ ತನ್ನ ಆನ್​ಲೈನ್​ ಪೋರ್ಟಲ್​ ಮೂಲಕ ಈಗಾಗಲೇ ನಮೂದಿಸಿರುವ ತಮ್ಮ ವೈಯಕ್ತಿಕ ಮಾಹಿತಿಯನ್ನು ಆನ್​ಲೈನ್​ನಲ್ಲಿ ನವೀಕರಿಸಲು ಸಹಾಯ ಮಾಡುತ್ತದೆ. ನಿಮ್ಮ ಆಧಾರ್​ ಕಾರ್ಡ್​ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲು …

Read More »

ಬಿಜೆಪಿ ಶಾಸಕರಿಂದ ‘ರಾಷ್ಟ್ರಧ್ವಜ’ಕ್ಕೆ ಅಪಮಾನ: ‘ತಿರಂಗ’ದ ಹೊದ್ದ ಆನೆ ಮೇಲೆ ಮಗನನ್ನು ಕೂರಿಸಿ ಸವಾರಿ

ವಿಜಯಪುರ: ಆಜಾದಿಕ ಅಮೃತ ಮಹೋತ್ಸವದ ಸಲುವಾಗಿ ದೇಶಾದ್ಯಂತ ಹರ್ ಘರ್ ತಿರಂಗ ಯಾತ್ರೆಯನ್ನು ನಡೆಸಲಾಗುತ್ತಿದೆ. ಈ ಸಲುವಾಗಿಯೇ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ತಾಳಿಕೋಟೆಯಲ್ಲಿ ಹಮ್ಮಿಕೊಂಡಿದ್ದಂತ ಕಾರ್ಯಕ್ರಮದಲ್ಲಿ, ಆನೆಯೊಂದಕ್ಕೆ ತಿರಂಗ ಹೊದಿಸಿ, ಸಿಂಗರಿಸಲಾಗಿತ್ತು. ಹೀಗೆ ಸಿಂಗಾರಗೊಂಡಿದ್ದಂತ ತಿರಂಗ ಹೊದ್ದಿದ್ದಂತ ಆನೆಯ ಮೇಲೆಯೇ ಬಿಜೆಪಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ( MLA A S Patil Nadahalli ) ತಮ್ಮ ಮಗನನ್ನು ಕೂರಿಸಿ, ಮೆರವಣಿಗೆ ಮಾಡಿ, ರಾಷ್ಟ್ರಧ್ವಜಕ್ಕೆ ( …

Read More »

ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ:

ಹಾಸನ: ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಗಂಡ ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಹೊಳೆನರಸೀಪುರದಲ್ಲಿ ಶನಿವಾರ ಸಂಭವಿಸಿದೆ. ಪತ್ನಿ ಚೈತ್ರಾಳನ್ನು ಕೊಂದದ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್. ಅಮಾನುಷವಾಗಿ ಪತ್ನಿಯ ಕತ್ತು ಪರಾರಿಯಾಗಲು ಯತ್ನಿಸಿದ್ದ ಶಿವಕುಮಾರ್​ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹೊನಮಾರನಹಳ್ಳಿ ಗ್ರಾಮದ ಚೈತ್ರಾಳನ್ನು 7 ವರ್ಷದ ಹಿಂದೆ ಶಿವಕುಮಾರ್​ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. …

Read More »

ವಿವಾದದ ಹೇಳಿಕೆಯೇ ʼಲಾಲ್‌ ಸಿಂಗ್‌ ಚಡ್ಡಾʼ ಕ್ಕೆ ಮುಳುವಾಯಿತೇ? : ಟ್ರೋಲ್‌ ಆದ್ರು ಬೇಬೋ

ಮುಂಬಯಿ: ಮಿಸ್ಟರ್‌ ಪರ್ಫೆಕ್ಟ್‌ ಆಮಿರ್‌ ಖಾನ್‌ ನಟನೆಯ ಬಹು ನಿರೀಕ್ಷಿತ ʼಲಾಲ್‌ ಸಿಂಗ್‌ ಚಡ್ಡಾʼ ಸಿನಿಮಾ ರಿಲೀಸ್‌ ಆಗಿ ದೊಡ್ಡ ಮಟ್ಟದ ಸದ್ದು ಮಾಡುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಸಿನಿಮಾದ ಮೊದಲ ದಿನದ ಗಳಿಕೆಯಿಂದ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಲ್‌ ಮಾಡಿಲ್ಲ ಎನ್ನುವುದು ಸಾಬೀತಾಗಿದೆ.   1994 ರಲ್ಲಿ ಬಂದ ʼಫಾರೆಸ್ಟ್‌ ಗಂಪ್‌ʼ ರಿಮೇಕ್‌ ಚಿತ್ರವಾಗಿರುವ ʼಲಾಲ್‌ ಸಿಂಗ್‌ ಚಡ್ಡಾʼದಲ್ಲಿ ಬಹು ಸಮಯದ ಬಳಿಕ ಆಮಿರ್‌ ಖಾನ್‌ ಹಾಗೂ ಕರೀನಾ …

Read More »