Breaking News

ರಾಜಕೀಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಿಚಾರಣೆ ನಡೆಸಿದ 57ನೇ ಸೆಷನ್ಸ್​ ನ್ಯಾಯಾಲಯ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಮಹಿಳೆ ಹಾಗೂ ಸಿಂಗಲ್ ಪೇರೆಂಟ್ ಆಗಿರುವುದರಿಂದ ಮಗಳ ಆರೈಕೆ ಮಾಡಬೇಕಿದೆ ಎಂಬ ಕಾರಣ ನೀಡಿ ಪವಿತ್ರಾ ಗೌಡ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಪವಿತ್ರಾ ಗೌಡ ಅವರ ಮನವಿಯನ್ನ ಪರಿಗಣಿಸದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ …

Read More »

ಗಣೇಶೋತ್ಸವಕ್ಕೆ ‘ಆಪರೇಷನ್ ಸಿಂಧೂರ’ ಟಚ್: ಗಣೇಶನೊಂದಿಗೆ ಭಾರತೀಯ ಸೈನಿಕರಿಗೂ ಪೂಜೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ‌ ಗಣೇಶ ಮೂರ್ತಿಗಳು ಒಂದಕ್ಕಿಂತ ಒಂದು ವಿಶಿಷ್ಟವಾಗಿವೆ. ಆಕರ್ಷಕ ಅಲಂಕಾರ, ಮಂಟಪಗಳು ಗಮನ ಸೆಳೆಯುತ್ತಿವೆ. ಇಲ್ಲೊಂದು ಮಂಡಳಿ ‘ಆಪರೇಷನ್ ಸಿಂಧೂರ’ ಟಚ್ ನೀಡಿದ್ದು, ಗಣೇಶನ ಜೊತೆಗೆ ಭಾರತೀಯ ಸೈನಿಕರಿಗೂ ಪೂಜೆ ಸಲ್ಲಿಸುವ ಮೂಲಕ ದೇಶಭಕ್ತಿ ಮೆರೆಯುತ್ತಿದೆ. ಒಂದೆಡೆ ಮಂಟಪದ ಹೊರಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಮನೆ ಮಾತಾಗಿದ್ದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಭಾವಚಿತ್ರಗಳು. ಮತ್ತೊಂದೆಡೆ, ಮಂಟಪದೊಳಗೆ ಕಾಲಿಡುತ್ತಿದ್ದಂತೆ …

Read More »

ವಿಜಯಪುರ–ಮಂಗಳೂರು ನಡುವೆ ವಿಶೇಷ ರೈಲು ಇಂದಿನಿಂದ ಖಾಯಂ: ಟಿಕೆಟ್​ ವಿವರ ಇಲ್ಲಿದೆ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ರೈಲು ಸಂಖ್ಯೆ 07377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಇಂದಿನಿಂದ ಅಂದರೆ ಸೆಪ್ಟೆಂಬರ್ 1ರಿಂದ ಹಾಗೂ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್‌-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 2ರಿಂದ ಖಾಯಂ ಸಂಚಾರ ಮಾಡಲಿದೆ. ಹೊಸ ದರ ಪಟ್ಟಿಯನ್ನು ರೈಲ್ವೇ ಇಲಾಖೆ ಬಿಡುಗಡೆ ಮಾಡಿದೆ. ಈಗಾಗಲೇ ರೈಲು ಸಂಖ್ಯೆ ಬದಲಾವಣೆಯೊಂದಿಗೆ ರೈಲು ಸಂಖ್ಯೆ 17377/78 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ ಟಿಕೆಟ್​ ಬುಕ್ಕಿಂಗ್ ಆರಂಭಗೊಂಡಿದೆ. ಕಾಯ್ದಿರಿಸಿದ ದರ್ಜೆಯ …

Read More »

ಮಹಿಳೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಮಾಜಿ ಪ್ರಿಯಕರ

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಹಾಡಹಗಲೇ ತನ್ನ ಮಾಜಿ ಪ್ರೇಯಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಹೊಮ್ಮದೇವನಹಳ್ಳಿಯಲ್ಲಿ ಇಂದು ನಡೆಯಿತು. ಸುಮಾರು ಶೇ 80ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಂಬತ್ತಳ್ಳಿಯ ನಿವಾಸಿ ವನಜಾಕ್ಷಿ (28) ಮೃತರು. ಹಂತಕ ಮೆಳೆನಲ್ಲಸಂದ್ರದ ಕ್ಯಾಬ್ ಚಾಲಕ ವಿಠ್ಠಲ್ (52) ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವನಜಾಕ್ಷಿ ಅವರನ್ನು ದಾಖಲಿಸಲಾಗಿತ್ತು. ಆದರೆ …

Read More »

ಅಕ್ರಮ ಬೆಟ್ಟಿಂಗ್​ ಆರೋಪದಲ್ಲಿ ಬಂಧಿತನಾದ ಶಾಸಕ ವೀರೇಂದ್ರ ಪ್ರಕರಣದ ದಾಖಲೆ ಕೇಳಿ ಇಡಿ ಸಮನ್ಸ್​: ಅನಿಲ್ ಗೌಡ ಸಲ್ಲಿಸಿದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಬೆಟ್ಟಿಂಗ್​ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ಪ್ರಶ್ನಿಸಿ ಆರ್.ಆರ್ ನಗರದ ಹನುಮಂತರಾಯಪ್ಪ ಪುತ್ರ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಆದೇಶವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ಹೇಳಿದೆ. ತನಗೆ ಜಾರಿ ಮಾಡಿರುವ ಸಮನ್ಸ್​ ಪ್ರಶ್ನಿಸಿ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ …

Read More »

ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆ

ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆಯನ್ನು ಇಂದು ಹಮ್ಮಿಕೊಂಡು, ಮುಂಬರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದವರು ಹಾಗೂ ಸಂಗಮ ಶುಗರ್ಸ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಪಾಟೀಲ ಅವರನ್ನು, ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಈ …

Read More »

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ರಾಜ್ಯ ಪೊಲೀಸರ ಎಚ್ಚರಿಕೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಪೊಲೀಸರು, ಇನ್ನುಮುಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಅಥವಾ ಕಾಮೆಂಟ್ …

Read More »

ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು

ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು ಹೃದಯಸ್ಪರ್ಶಿ ಸತ್ಕಾರದಲ್ಲಿ, ಕಪ್ಲೇಶ್ವರ ಚೌಕ್ ಗಣೇಶೋತ್ಸವ ಮಂಡಳಿಯ ಸಹಯೋಗದೊಂದಿಗೆ, ಶಾಂತೈ ವೃದ್ಧಾಶ್ರಮವು ಇಂದು ಸ್ಥಳೀಯ ಸುಮಾರು 50 ಹಿರಿಯರನ್ನು ಸನ್ಮಾನಿಸಿತು. ಈ ಕಾರ್ಯಕ್ರಮವು ಭಕ್ತಿ ಮತ್ತು ಗೌರವದಿಂದ ಗುರುತಿಸಲ್ಪಟ್ಟಿತು, ಪ್ರತಿಯೊಬ್ಬ ಹಿರಿಯರಿಗೂ ಅವರ ದೈನಂದಿನ ಆರೋಗ್ಯ ಅಗತ್ಯಗಳನ್ನು ಪೂರೈಸಲು ಶಾಲು, ಹೂವುಗಳು ಮತ್ತು ವಿಶೇಷ ಔಷಧಿ ಪೆಟ್ಟಿಗೆಯನ್ನು ನೀಡಿ ಸನ್ಮಾನಿಸಲಾಯಿತು. ಕಪಿಲ್ ಭೋಸಲೆ, ಪಪ್ಪು ಲಗಾಡೆ, ದೀಪಕ್ ಜಾಧವ್, …

Read More »

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

ಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 2018ರಿಂದ ಇಲ್ಲಿಯವರೆಗೂ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿ ತನಿಖೆಯನ್ನು ನಡೆಸಲಾಗುತ್ತಿದೆ‌ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ವರ್ಷದಲ್ಲಿ ಮಲ್ಲಪ್ರಭಾ …

Read More »

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ. – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭಾನುವಾರ ತಡ ಸಂಜೆ ಧಾರವಾಡ ನಗರದ ಐದಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ದರ್ಶನ ಪಡೆದುಕೊಂಡು, ವಿಶೇಷ ಪೂಜೆ ಸಲ್ಲಿಸಿ ವಿಘ್ನ ನಿವಾರಕನ ಕೃಪೆಗೆ ಪಾತ್ರರಾದರು. ವೈ- ಧಾರವಾಡದ ಟಿಕಾರೆ ರೋಡ್ ಗಣಪತಿ, ಸುಭಾಸ್ ರಸ್ತೆ, ಹೆಬ್ಬಳ್ಳಿ ಅಗಸಿ …

Read More »