ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾಗಿದ್ದು, ಈ ವೇಳೆ ಮಂಗಳೂರಿನಲ್ಲಿ …
Read More »ಅರ್ಧ ಬೆಲೆಗೆ ಸರಕು ಮಾರಾಟ!
ಭಟ್ಕಳ: ತಾಲ್ಲೂಕಿನಲ್ಲಿ ಸೋಮವಾರ ಸಂಭವಿಸಿದ ಮೇಘಸ್ಪೋಟ ಪುರಸಭೆ ವ್ಯಾಪ್ತಿಯ ಅಂಗಡಿಕಾರರನ್ನು ಬೀದಿಗೆ ತಳ್ಳಿದೆ. ಭಟ್ಕಳದ ಪುರಸಭೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ನೀರು ತುಂಬಿ ರಸ್ತೆಯಲ್ಲಿ ಹರಿಯುವುದು ಸಾಮಾನ್ಯ. ಆದರೆ ಅಂಗಡಿಗೆ ನುಗ್ಗುವುದು ವಿರಳವಾಗಿತ್ತು. ಈ ರಸ್ತೆಯಲ್ಲಿ ಅಂದಾಜು 200ಕ್ಕೂ ಹೆಚ್ಚು ಬಟ್ಟೆ ಹಾಗೂ ಚಪ್ಪಲಿ ಅಂಗಡಿಗಳು ಇವೆ. ಈ ಅಂಗಡಿಗಳು ಸೋಮವಾರ ಸುರಿದ ಭಾರಿ ಮಳೆಗೆ ಸಂಪೂರ್ಣ ಜಲಾವೃತ್ತಗೊಂಡಿದ್ದವು. ಆಳೆತ್ತರದ ನೀರಿನಲ್ಲಿ ಬಟ್ಟೆ, ಚಪ್ಪಲ್ಲಿ, ಮೊಬೈಲ್, ಸೇರಿದಂತೆ …
Read More »ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ತನಿಖೆಯಲ್ಲಿ ದೋಷ ಕಂಡುಬಂದರೆ ಕಾರ್ಡ್ ರದ್ದು!
ನವದೆಹಲಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಈಗ ಪಡಿತರ ಚೀಟಿಗಳ ಬಗ್ಗೆ ಕಠಿಣ ನಿಲುವು ತಳೆಯುತ್ತಿವೆ. ಈ ಹಿಂದೆಯೂ, ಅನರ್ಹರು ಪಡಿತರ ಚೀಟಿಯನ್ನ ಪಡೆದುಕೊಳ್ಳುತ್ತಿದ್ದಾರೆ ಎಂಬ ವರದಿಗಳು ಬಂದಿವೆ. ಸರ್ಕಾರವು ಅವರನ್ನ ಗುರುತಿಸುತ್ತಿದ್ದು, ಇಲ್ಲಿಯವರೆಗೆ ನೀಡಿದ ಪಡಿತರವನ್ನ ವಸೂಲು ಮಾಡುತ್ತದೆ. ಅನರ್ಹರು ಎಂದು ಕಂಡುಬಂದಲ್ಲಿ ಅವರಿಗೆ ಹೆಚ್ಚಿನ ದರದಲ್ಲಿ ಆಹಾರ ಬೆಲೆಗಳನ್ನ ವಿಧಿಸಲಾಗುತ್ತದೆ. ಆದ್ರೆ, ದೇಶಾದ್ಯಂತ ಕೋಲಾಹಲ ಉಂಟಾದಾಗ, ಸರ್ಕಾರವು ಅಂತಹ ಯಾವುದೇ ಉದ್ದೇಶವನ್ನ ಹೊಂದಿಲ್ಲ ಎಂದು ಹೇಳಿಕೆಯನ್ನ …
Read More »ಬೈಕಲ್ಲಿ ಇಬ್ಬರು ಪುರುಷರ ಪ್ರಯಾಣ ನಿಷೇಧ: ನಾಳೆಯಿಂದ ಹೊಸ ನಿಯಮ!
ಒಂದೇ ಬೈಕಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ ಎಂದುಮಂಗಳೂರುಕಾನೂನು ಸುವ್ಯವಸ್ಥೆ ಪೊಲೀಸರು ಆದೇಶ ಹೊರಡಿಸಿದ್ದು, ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕರಾವಳಿಯಲ್ಲಿ ಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಈ ನಿಯಮ ನಾಳೆಯಿಂದ ಅಂದರೆ ಆಗಸ್ಟ್ ೫ರಿಂದ ಜಾರಿಗೆ ಬರಲಿದೆ ಎಂದರು. ನಾಳೆಯಿಂದ ಒಂದು ವಾರ ಕಾಲ ಈ ನಿಯಮ ಜಾರಿಗೆ ಬರಲಿದ್ದು, …
Read More »ಮನೆಗೆ ನುಗ್ಗಿದ ಉಗ್ರರನ್ನು ಸಂಹರಿಸಿದ ಕಾಶ್ಮೀರಿ ಹುಡುಗಿ ರುಕ್ಸಾನ ಕೌಸರ್; ಸ್ವಾತಂತ್ರ್ಯೋತ್ಸವದಂದು ಒಂದು ನೆನಪು
ಜಮ್ಮು ಮತ್ತು ಕಾಶ್ಮೀರ ಅಂದರೆ ಅಮರನಾಥ ದೇವಾಲಯ, ಶಿವನ ಮಂದಿರಗಳು, ದಾಲ್ ಲೇಕ್, ಅಮೋಘ ಪರಿಸರ, ಜನರ ಆತ್ಮೀಯ ಒಡನಾಟ ಇವೆಲ್ಲವೂ ನೆನಪಾಗುತ್ತಿದ್ದವು. ಈಗ ಜಮ್ಮು ಮತ್ತು ಕಾಶ್ಮೀರ ಎಂದರೆ ಭಯೋತ್ಪಾದಕರ ಕಣಿವೆ, ಉಗ್ರರ ಅಟ್ಟಹಾಸ, ಭದ್ರತಾ ಪಡೆಗಳ ಕಣ್ಗಾವಲು, ಯುವಕರ ಕಲ್ಲು ತೂರಾಟ ಇವೆಲ್ಲವೂ ನೆನಪಾಗುತ್ತವೆ. ಕಾಶ್ಮೀರೀ ಫೈಲ್ಸ್ ಸಿನಿಮಾ ಬಂದ ನಂತರವಂತೂ ಕಾಶ್ಮೀರ ಮತ್ತು ಕಾಶ್ಮೀರಿಗಳು ಹೀಗೇ ಎಂದು ಸಾಮಾನ್ಯೀಕರಿಸಿ ಭಾವಿಸಿಬಿಡುವ ಸಾಧ್ಯತೆಗಳುಂಟು. ಆ ಸಿನಿಮಾದಲ್ಲಿರುವುದು …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ: ರಾಜಕುಮಾರ್ ಟಾಕಳೆಗೆ ಸಂಕಷ್ಟ
ಬೆಳಗಾವಿ: ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ 10ಕ್ಕೂ ಅಧಿಕ ಆರೋಪ ಪ್ರಕರಣಗಳನ್ನು ಎದುರಿಸುತ್ತಿರುವ ಇಲ್ಲಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಬೆಳಗಾವಿಯ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್ ಹೆಚ್ ಈ ಆದೇಶ ಹೊರಡಿಸಿದ್ದಾರೆ. ರಾಜಕುಮಾರ್ ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ ದೂರಿನಡಿ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
Read More »ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ಎಸಿಬಿ ಬಲೆಗೆ
ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ತಾಲೂಕಿನ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿ ಉಮೇಶ್ ದನದಮನಿ ಹಾಗೂ ಗ್ರಾಮ ಸಹಾಯಕ ಪ್ರಹ್ಲಾದ ಸನದಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವವರು. ರಾಯಬಾಗ ತಾಲೂಕಿನ ಗಣಪತಿ ಮೊನಪ್ಪ ಬಡಿಗೇರ ಸಾಹಾರೂಗೇರಿ ಎಂಬುವವರು ಬೆಳಗಾವಿ ಎಸಿಬಿ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು …
Read More »ಹೈಟೆಕ್ ಸ್ವೀಟ್ಶಾಪ್ ಮತ್ತು ಹೊಟೇಲ್ ಅದ್ಧೂರಿ ಉದ್ಘಾಟನೆ
ಬೆಳಗಾವಿಯ ಪ್ರಸಿದ್ಧ ರಾಜಪುರೋಹಿತ ಕುಟುಂಬ ಒಂದೇ ಬಿಲ್ಡಿಂಗ್ನಲ್ಲಿ ಸ್ವೀಟ್ಶಾಪ್, ಹೊಟೇಲ್ ಮತ್ತು ಲಾಡ್ಜ್ನ್ನು ಭವಾನಿಸಿಂಗ್ ಆರಂಭಿಸಿದ್ದಾರೆ. ಹೌದು ಸಿಹಿ ಪದಾರ್ಥಗಳು ಬೇಕಾದರೆ ಜನರಿಗೆ ತಟ್ ಅಂತಾ ನೆನಪು ಆಗುವುದೇ ಬೆಳಗಾವಿಯ ಶ್ರೀ ಪುರೋಹಿತ ಸ್ವೀಟ್ಸ್. ಸುಮಾರು 50 ವರ್ಷಗಳಿಂದ ಈ ರಾಜಪುರೋಹಿತ್ ಕುಟುಂಬವು ನಗರದಲ್ಲಿ 20ಕ್ಕೂ ಹೆಚ್ಚು ಸ್ವೀಟ್ಮಾರ್ಟ, ಹೊಟೇಲ್ಸ್ ಮತ್ತು ಲಾಡ್ಜಿಂಗ್ಗಳನ್ನು ನಡೆಸುತ್ತಿದ್ದಾರೆ. ಗುರುವಾರ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ಹೊಟೇಲ್ ಸಜಿಟೇರಿಯಸ್ ಮತ್ತು ಶ್ರೀ ಪುರೋಹಿತ್ …
Read More »ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*
*ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು. ಕಹಾಮದ …
Read More »ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕರಿಸ ಬೇಕು ಎಂದ ಬೆಳಗಾವಿ ಎಸ್ ಪಿ
ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕರಿಸ ಬೇಕು ಎಂದು ಬೆಳಗಾವಿ ಎಸ್ ಪಿ ಸಂಜೀವಕುಮಾರ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ನಿಪ್ಪಾಣಿ ನಗರದ ಕುರ್ಲಿ ಗ್ರಾಮದಲ್ಲಿ ಪತ್ರಕರ್ತರು ಎಂದು ಹೇಳಿ ಮಹಿಳೆಯರು ಇದ್ದ ಮನೆಗೆ ಪ್ರವೇಶಿಸಿ ನಿಮ್ಮ ಮನೆಯಲ್ಲಿ ಆಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ದಾಸ್ತಾನು ಮಾಡಿದ್ದಿರಿ ಇದನ್ನು ವಿಡಿಯೋ ಮಾಡಿ ಪ್ರಸಾರ ಮಾಡಲಾಗುವದು ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ , …
Read More »
Laxmi News 24×7