ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸುವ ಮೂಲಕ ಘಟಪ್ರಭಾದ ಮಾನವ ಬಂಧುತ್ವ ವೇದಿಕೆ ವತಿಯಿಂದ ಘಟಪ್ರಭಾದ ಕೆಎಚ್ಐ ಆಸ್ಪತ್ರೆಯ ರೋಗಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೌದು ಇಂದು ಮಂಗಳವಾರ ಘಟಪ್ರಭಾದಲ್ಲಿ ನಾಗಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಘಟಪ್ರಭಾ ಕೆಎಚ್ಐ ಆಸ್ಪತ್ರೆಯ ರೋಗಿಗಳಿಗೆ ಹಾಲಿನ ಪಾಕೇಟ್ಗಳನ್ನು ವಿತರಿಸಲಾಯಿತು. …
Read More »ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅದ್ದೂರಿ ಸಿದ್ದತೆ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ದಾವಣಗೆರೆಯ ಲಾಡ್ಜ್, ಛತ್ರಗಳು, ಮಠಗಳು ಸೇರಿ 38,000 ರೂಮುಗಳನ್ನು ಬುಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ರಸ್ತೆ ಸಾರಿಗೆ …
Read More »ಭೂಮಿ ಕಂಪಿಸಲಿದೆ, ಮೇಘ ಘರ್ಜಿಸಲಿದೆ: ಕೋಡಿಮಠ ಸ್ವಾಮೀಜಿ
ಈ ಸಂವತ್ಸರದ ಫಲ ನೋಡಿದರೆ ಮೇಘ ಘರ್ಜಿಸೀತು , ಭೂಮಿ ತಲ್ಲಣಗೊಂಡೀತು . ಭೂಮಿ ಕಂಪಿಸುತ್ತೆ , ಗುಡ್ಡಗಳು ಕುಸಿಯುತ್ತವೆ , ಕೆರೆ ಕಟ್ಟೆಗಳು ಒಡೆದು ಹೋಗುತ್ತವೆ . ಇದು ಈ ಸಂವತ್ಸರದ ಕಡೆಯವರೆಗೂ ಇರುತ್ತೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ . ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಗುಡುಗು , ಮಿಂಚು , ಗಾಳಿ …
Read More »ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ
ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು. ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …
Read More »ಗುಜರಾತ್ನಲ್ಲಿ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ತಿಂಗಳಿಗೆ ₹3 ಸಾವಿರ: ಕೇಜ್ರಿವಾಲ್ ಆಫರ್
(ಗುಜರಾತ್): ಪಂಜಾಬ್ ರಾಜ್ಯ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಮ್ ಆದ್ಮಿ ಪಕ್ಷ(ಎಎಪಿ) ಇದೀಗ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ವೆರಾವಲ್ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ …
Read More »ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ನಾಳೆ, 10 ಲಕ್ಷ ಜನರು ಸೇರುವ ನಿರೀಕ್ಷೆ
ಬೆಂಗಳೂರು: ದಾವಣಗೆರೆಯಲ್ಲಿ ಬುಧವಾರ (ಆಗಸ್ಟ್ 3) ನಡೆಯಲಿರುವ ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ಸಂಭ್ರಮಕ್ಕೆ ಅಮೃತ ಮಹೋತ್ಸವ ಸಮಿತಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರ ಹರಿದು ಬರಬಹುದೆಂಬ ನಿರೀಕ್ಷೆ ಸಮಿತಿಯದ್ದಾಗಿದೆ. ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಅವರ ಆಡಳಿತ ಅವಧಿಯ ಜನಪರ ಯೋಜನೆಗಳನ್ನು ನೆನಪಿಸುತ್ತಲೇ, ಕೇಂದ್ರ- ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದ ಅಂತಿಮ ರೂಪರೇಷೆಗಳ ಕುರಿತು ಸಿದ್ದರಾಮಯ್ಯ ಅವರ …
Read More »ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.
*ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಬೋಗಸ್ಗಿರಿ ಮಾಡಿ, ಕುಕ್ಕರ್ ಕೊಟ್ಟು ಕಳೆದ ಬಾರಿ ಆರಿಸಿ ಬಂದಿದ್ದಾರೆ.: ಶಿವಾಜಿ ಸುಂಠಕರ್
ಬೆಳಗಾವಿ ತಾಲೂಕಿನ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಳು ಮಜುಕರ್ ಕಾಂಗ್ರೆಸ್ ಪಕ್ಷ ಸೇರಿದ್ದ ವಿಚಾರ ಸಧ್ಯ ಟ್ವಿಸ್ಟ್ ಪಡೆದುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಂಇಎಸ್ ಮುಖಂಡ ಶಿವಾಜಿ ಸುಂಠಕರ್ ಏಕಾಏಕಿ ಕರೆದುಕೊಂಡು ಹೋಗಿ ಕಾಂಗ್ರೆಸ್ ಶಾಲು, ಮಾಲೆ ಹಾಕಿದ್ದಾರೆ. ಇದೆಲ್ಲಾ ಸುಳ್ಳು ಬಾಳು ಮಜುಕರ್ ಕಾಂಗ್ರೆಸ್ ಸೇರಿಲ್ಲ, ಮುಂದೆಯೂ ಕಾಂಗ್ರೆಸ್ ಸೇರುವುದಿಲ್ಲ ಎಂದಿದ್ದಾರೆ. ಹೌದು ಇತ್ತಿಚಿಗೆ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಂಇಎಸ್ ಮುಖಂಡ ಬಾಳು ಮಜುಕರ್ …
Read More »ಮಕ್ಕಳೇ ಮೊಬೈಲ್ ಬಿಡಿ, ಗಿಲ್ಲಿ ದಾಂಡು ಆಡಿ! ಶಾಲೆಗಳಲ್ಲೇ 75 ದೇಸಿ ಕ್ರೀಡೆಗಳ ಪರಿಚಯ
ಹೊಸದಿಲ್ಲಿ: ಇಂದಿನ ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳು, ಆಟಗಳ ಪರಿಚಯವೇ ಇಲ್ಲ. ಸ್ವಲ್ಪ ಸಮಯ ಸಿಕ್ಕರೂ ಮೊಬೈಲ್, ಲ್ಯಾಪ್ಟಾಪ್ ಮುಂದೆ ಕುಳಿತುಕೊಂಡು ಬಿಡುತ್ತಾರೆ. ಇದು ಎಲ್ಲ ಹೆತ್ತವರ ಅಳಲು. ಇಂಥ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಶಾಲೆಯಲ್ಲೇ ಗ್ರಾಮೀಣ ಆಟಗಳನ್ನು ಕಲಿಸಿಕೊಟ್ಟರೆ ಹೇಗಿರುತ್ತದೆ? ಹೌದು. ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ. ಕರ್ನಾಟಕ ಹಾಗೂ ಒಡಿಶಾದ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ಗಿಲ್ಲಿ ದಾಂಡು (ಚಿನ್ನಿ ದಾಂಡು) ಸೇರಿದಂತೆ ಒಟ್ಟು 75 “ಭಾರತೀಯ ಆಟ’ಗಳನ್ನು ಶಾಲೆಗಳಲ್ಲೇ …
Read More »ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜ ಅಭಿಯಾನ ನಡೆಸಲು ಪ್ರಧಾನಿ ಸಲಹೆ
ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವವು ಒಂದು ದೊಡ್ಡ ಮಟ್ಟದ ಸಾಮೂಹಿಕ ಚಳವಳಿಯ ರೂಪ ಪಡೆಯುತ್ತಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಎಲ್ಲರೂ ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಚಿತ್ರವಾಗಿ ಬಳಸಿ’ ಎಂದು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಮಾತನಾಡಿದ ಅವರು, ಆ.13ರಿಂದ 15ರವರೆಗೆ ಆಯೋಜಿಸಲಾಗಿರುವ “ಹರ್ ಘರ್ ತಿರಂಗಾ’ ಅಭಿಯಾನದ …
Read More »
Laxmi News 24×7