ಬೆಂಗಳೂರು: ರೈತರ ಬಾಕಿ ಬಿಲ್ ಪಾವತಿಸುವಂತೆ ಸರ್ಕಾರ ಡೆಡ್ ಲೈನ್ ನೀಡಿದರೂ, ಇನ್ನೂ 13 ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡಿವೆ. ರೈತರಿಗೆ ಬಿಲ್ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳ ಪೈಕಿ ಸಚಿವ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಕಾರ್ಖಾನೆ ಕೂಡ ಸೇರಿದೆ. ಕಬ್ಬು ಬೆಳೆಗಾರರಿಗೆ ಸಾಮಾನ್ಯವಾಗಿ ಸಕ್ಕರೆ ಕಾರ್ಖಾನೆಗಳು ಪ್ರತಿ ವರ್ಷ ಕೋಟ್ಯಂತರ ರೂ. ಬಿಲ್ ಬಾಕಿ ಉಳಿಸಿಕೊಂಡಿರುತ್ತವೆ. ರೈತರು ಈ ಬಗ್ಗೆ ಹೋರಾಟ ಮಾಡುತ್ತಲೇ ಇರುತ್ತವೆ. ಈ ಬಾರಿಯೂ …
Read More »ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಮುಂದಿನ ವರ್ಷ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಗದ್ದುಗೆ ಏರುವ ವಿಷಯದಲ್ಲಿ ಕಾಂಗ್ರೆಸ್ನಲ್ಲಿ ಇಬ್ಬರ ಮಧ್ಯೆ ಪೈಪೋಟಿ ಎದ್ದಿದೆ ಎಂದುಕೊಳ್ಳುತ್ತಿರುವಾಗಲೇ, ಹಿರಿಯ ನಾಯಕರೊಬ್ಬರ ಹೆಸರು ಇದೀಗ ಮುನ್ನೆಲೆಗೆ ಬಂದಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲದಲ್ಲಿ ಸಿಲುಕಿರುವಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು …
Read More »ಲಾಡ್ಜ್ ನಲ್ಲಿ ಯುವಕ ನೇಣಿಗೆ ಶರಣು
ಲಾಡ್ಜ್ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ನಗರದ ವಿಕೆಜಿ ಲಾಡ್ಜ್ನಲ್ಲಿ ನಡೆದಿದೆ. ನಗರದ ಶಹಾಪೇಟೆ ನಿವಾಸಿ ಹರ್ಷ ಜಯರಾಜ್ ಪಟ್ಟಣಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Read More »ಸಿಎಂ ಟೀಕೆ ಮಾಡೋ ಭರದಲ್ಲಿ ಅಪ್ಪು ಸಾವನ್ನು ಎಳೆ ತಂದ ಚಕ್ರವರ್ತಿ ಸೂಲಿಬೆಲೆ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆ ನೋವು ಕನ್ನಡಿಗರಿಂದ ಇನ್ನೂ ದೂರವಾಗಿಲ್ಲ. ಅಪ್ಪು ಅನಿರೀಕ್ಷಿತ ಸಾವು ಅವರ ಅಭಿಮಾನಿಗಳನ್ನು ಇಂದಿಗೂ ಕಾಡುತ್ತಲೇ ಇದೆ. ಈ ಮಧ್ಯೆ ಅವರ ಸಾವನ್ನು ಮುಂದಿಟ್ಟುಕೊಂಡು ಟೀಕೆ ಮಾಡಲು ಹೋಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪೇಚಿಗೆ ಸಿಲುಕಿದ್ದಾರೆ. ಚಕ್ರವರ್ತಿ ಸೂಲಿಬೆಲೆ ತಮ್ಮ ಹೇಳಿಕೆಗಳಿಂದ ಆಗಾಗ ವಿವಾದಕ್ಕೆ ಸಿಲುಕುವುದು ಹೊಸದೇನಲ್ಲ. ಇವರ ಹೇಳಿಕೆಗಳು ಹೆಚ್ಚಾಗಿ ರಾಜಕೀಯ ವಲಯಕ್ಕೆ ಸಂಬಂಧಿಸಿರುತ್ತೆ. ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ …
Read More »ನಾಗರ ಪಂಚಮಿಯನ್ನು ಯಾವಾಗ ಆಚರಿಸುತ್ತಾರೆ, ಅದರ ಹಿನ್ನೆಲೆ ಏನು?
ಶ್ರಾವಣ ಮಾಸ (Sheavana Masa / Sawan Masa) ಅಂದ್ರೆನೇ ಹಬ್ಬಗಳ ಮಾಸ ಎನ್ನುವಂತೆ ಇರುತ್ತೆ. ಒಂದು ತಿಂಗಳುಗಳ ಕಾಲ ಪೂಜೆ, ಪುನಸ್ಕಾರ, ವ್ರತಗಳು ನಡೆಯುತ್ತಲೇ ಇರುತ್ತವೆ. ಶ್ರಾವಣ ಮಾಸದಲ್ಲಿ ಎಲ್ಲಾ ದಿನಗಳು ಒಳ್ಳೆಯ ದಿನಗಳೇ ಆಗಿರುತ್ತವಂತೆ, ಈ ಮಾಸದಲ್ಲಿ ಶಿವನ (Lord Shiva Pooja) ಕೃಪೆ ಪ್ರತಿ ದಿನದ ಮೇಲೆ ಇರುತ್ತಂತೆ. ಒಂದೊಂದು ದಿನವೂ ಒಂದೊಂದು ದೇವರ (God) ಆರಾಧನೆ ಮಾಡ್ತಾರೆ. ನಾಗರ ಪಂಚಮಿ (Nagara Panchami) ಹಬ್ಬವೂ …
Read More »150ಕ್ಕೂ ಹೆಚ್ಚು ಸ್ಥಾನವನ್ನು ಪಡೆದು ಅಧಿಕಾರಕ್ಕೆ ಬರುತ್ತೇವೆ:C.M.
ಮತ್ತೆ 150ಕ್ಕೂ ಹೆಚ್ಚು ಸ್ಥಾನವನ್ನು ಪಡೆದು ಅಧಿಕಾರಕ್ಕೆ ಬರುತ್ತೇವೆ ಎನ್ನುವ ರಾಜ್ಯ ಬಿಜೆಪಿ ನಾಯಕರ ವಿಶ್ವಾಸದ ಮಾತಿಗೆ ಪಕ್ಷದ ಕಾರ್ಯಕರ್ತರಿಬ್ಬರ ಕಗ್ಗೊಲೆ ಅಡ್ಡಿಯಾಗುವ ಸಾಧ್ಯತೆಯಿದೆಯೇ?. ಯಾಕೆ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಎದುರಿಸಲು ಹಿಂದೇಟು ಹಾಕುತ್ತಿದ್ದಾರೆ?. ಶಿವಮೊಗ್ಗದದಲ್ಲಿ ಹರ್ಷನ ಕೊಲೆಯ ನಂತರ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ಏನು ಪ್ರಯೋಜನ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಾದ ನಂತರ, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ …
Read More »ಮೋದಿ ನಿವೃತ್ತಿ ವದಂತಿ ನಡುವೆ ಮುಂದಿನ ಚುನಾವಣೆ ರಹಸ್ಯ ಬಿಚ್ಚಿಟ್ಟಅಮಿತ್ ಶಾ
ನವದೆಹಲಿ: 2024ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಭಾನುವಾರ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 ರಲ್ಲಿ ಬಿಜೆಪಿ-ಜೆಡಿಯು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ, ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗುತ್ತಾರೆ ಎಂದರು. 2024 ರ ಲೋಕಸಭೆ …
Read More »ಉದಯವಾಣಿ ಸಂಸ್ಥಾಪಕ ಮೋಹನ್ ದಾಸ್ ಪೈ ಅವರು ನಿಧನ
ಬೆಂಗಳೂರು/ಉಡುಪಿ: ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಹಾಗೂ ಉದಯವಾಣಿ ಸಂಸ್ಥಾಪಕ ಟಿ ಮೋಹನ್ ದಾಸ್ ಎಂ ಪೈ (89) ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದಾಗಿ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇವರು ಡಾ ಟಿ ಎಂ ಎ ಪೈ ಫೌಂಡೇಶನ್, ಎಂಜಿಎಂ ಕಾಲೇಜ್ ಟ್ರಸ್ಟ್ನ ಅಧ್ಯಕ್ಷರಾಗಿದ್ದರು. ಮೃತರು ತಮ್ಮಂದಿರಾದ ಡಾಟಿ.ರಾಮದಾಸ್ …
Read More »ವಿಜಯ್ ದೇವರಕೊಂಡನ ಸಂಪೂರ್ಣ ಬೆತ್ತಲೆ ನೋಡ್ಬೇಕಂತೆ ಈ ನಟಿ
ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯ ಪಾಂಡೆ ನಡುವಿನ ಗಾಸಿಪ್ ಗಳು ಎರಡೂ ಸಿನಿಮಾ ರಂಗದಲ್ಲೂ ದಟ್ಟವಾಗಿದೆ. ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು ಎನ್ನುವುದನ್ನು ಇದೇ ಅನನ್ಯ ಪಾಂಡೆ ಹೇಳಿದ್ದರು. ಅಲ್ಲದೇ, ಸದ್ಯ ಅನನ್ಯ ಪಾಂಡೆ ಜೊತೆಯೇ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎಂದೂ ಸುದ್ದಿ ಆಗಿತ್ತು. ಇವರಿಬ್ಬರೂ ಮಧ್ಯರಾತ್ರಿ ಓಡಾಡುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದವು. ಇದೀಗ …
Read More »ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ …
Read More »
Laxmi News 24×7