ಬಳ್ಳಾರಿ: ಪತ್ನಿಗೆ ಬಲವಂತವಾಗಿ ವಿಷ ಕುಡಿಸಲು ಹೋದ ಪತಿರಾಯ ಇದೀಗ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ. ಗಮನಾರ್ಹವೆಂದರೆ, ಸ್ವಂತ ಮಗನ ಸಾಕ್ಷಿಯಿಂದಾಗಿಯೇ ತಂದೆ ಕಂಬಿ ಹಿಂದ ಕೊಳೆಯಬೇಕಾದ ದುಸ್ಥಿತಿ ಎದುರಾಗಿದೆ. 2017ರ ಮೇ 18ರಂದು ನಡೆದ ಘಟನೆಯ ವಿಚಾರಣೆ ನಡೆಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿದೆ. ತನ್ನ ತಾಯಿಗೆ, ತಂದೆ ವಿಷ ಕುಡಿಸುವುದನ್ನು ಮಗ ನೋಡಿದ್ದ. ಇದೇ ಪ್ರಕರಣದ ಪ್ರಮುಖ ಸಾಕ್ಷಿಯಾತ್ತಿ. ಮಗ ನೀಡಿದ …
Read More »ಉತ್ತರ ಕರ್ನಾಟಕದಲ್ಲಿ ಡಿ.6ರಿಂದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ
ಬೆಳಗಾವಿ: ಬೆಳಗಾವಿ ಸೇನಾ ನೇಮಕಾತಿ ವಿಭಾಗದಿಂದ ಉತ್ತರ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಡಿಸೆಂಬರ್ 5ರಿಂದ 22ರ ವರೆಗೆ ಬೀದರ್ನ ನೆಹರು ಕ್ರೀಡಾಂಗಣದಲ್ಲಿ ‘ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. 2022ರ ಡಿಸೆಂಬರ್ 5ರಿಂದ ಆರಂಭವಾಗಲಿರುವ ಅಗ್ನಿಪಥ್ ಸೇನಾ ನೇಮಕಾತಿಯಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.3ರಿಂದ ಸೆ.3ರ ವರೆಗೆ ಆನ್ಲೈನ್ ರಿಜಿಸ್ಟ್ರೇಶನ್ ನಡೆಯಲಿದೆ. ಅಗ್ನಿವೀರ್ ಟೆಕ್ನಕಲ್, …
Read More »ಶ್ರಾವಣ ಮಾಸದಲ್ಲಿ ಜನರು ಏಕೆ ನಾನ್ ವೆಜ್ ತಿನ್ನೋದಿಲ್ಲ? ಇದರ ಹಿಂದಿನ ಕಾರಣಗಳೇನು?
ಹಿಂದೂಗಳು ಶ್ರಾವಣ ಮಾಸವನ್ನು (Shravan Masam) ತುಂಬಾ ಪವಿತ್ರವಾಗಿ ನೋಡುತ್ತಾರೆ. ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಶ್ರಾವಣ ಮಾಸದ ಈ ತಿಂಗಳಲ್ಲಿ ಭಕ್ತರು (Devotees) ಶಿವನನ್ನು ವಿಶೇಷವಾಗಿ ಪೂಜಿಸುತ್ತಾರೆ. ಈ ತಿಂಗಳಲ್ಲಿ ಬರುವ ಪ್ರತಿ ಸೋಮವಾರವನ್ನು ದೇವಾಲಯಗಳಲ್ಲಿ (Temples) ಶ್ರಾವಣ ಸೋಮವಾರ ಎಂದು ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಅಲ್ಲದೇ ಈ ಮಾಸದಿಂದ ಸಾಲು ಸಾಲು ಹಬ್ಬಗಳು (Festivals) ಸಹ ಶುರುವಾಗುತ್ತವೆ. ಕೃಷ್ಣ ಜನ್ಮಾಷ್ಟಮಿ, ರಕ್ಷಾ ಬಂಧನ, …
Read More »ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಡಿಐಜಿ ಮತ್ತು ಐಜಿಪಿ ಹೊರಡಿಸಿರುವಂತ ಆದೇಶದಲ್ಲಿ ಬಾರ್, ಪಬ್ ಮತ್ತು ಮಧ್ಯದ ಅಂಗಡಿಗಳಿಗೆ …
Read More »ಬೆಂಗಳೂರು: ‘ಸುಂದರಿ ಪತ್ನಿ’ ಮೇಲೆ ಆಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!
ಬೆಂಗಳೂರು: ಪತ್ನಿಯ ಮೇಲೆ ಆಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೌಂದರ್ಯ ತಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುತ್ತದೆ ಎಂದು ಹೆದರಿದ 44 ವರ್ಷದ ಆಟೋ ಡ್ರೈವರ್ ತನ್ನ ಪತ್ನಿಯ ಮೇಲೆ ಆಯಸಿಡ್ ಸುರಿದಿದ್ದ. 2017ರ ಜುಲೈ 14ರಂದು ಕೆಂಪೇಗೌಡನಗರದ ಸನ್ಯಾಸಿಪಾಳ್ಯದ ಮನೆಯಲ್ಲಿ ಮಂಜುಳಾ ಮೇಲೆ ಆರೋಪಿ ಚೆನ್ನೇಗೌಡ ಆಸಿಡ್ ಎರಚಿದ್ದ. ಆಕೆ …
Read More »ಅತ್ತೆ ಜೊತೆ ಅನೈತಿಕ ಸಂಬಂಧ ಶಂಕೆ: ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ವೈನ್ ಸ್ಟೋರ್ ಬಳಿ ಕತ್ತು ಕೊಯ್ದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗೊಳದ ಸೀಬಯ್ಯನ ಮಂಟಿ ನಿವಾಸಿ ರವಿ(22) ಕೊಲೆಯಾದ ಯುವಕ. ಕೊಲೆಯಾದ ಯುವಕ ವೈನ್ಸ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮಚ್ಚಿನಿಂದ ಕತ್ತು ಕೂಯ್ದು, ತಲೆ ಭಾಗಕ್ಕೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಶರತ್ ಕೊಲೆ ಮಾಡಿರುವ ಆರೋಪಿ. ಶರತ್ನ …
Read More »ಪ್ರವೀಣ್ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು …
Read More »ಅಕ್ರಮ ಸಕ್ರಮದಡಿ ಅರಣ್ಯ ಇಲಾಖೆಯ ಜಮೀನನ್ನು ಪರಿಶಿಷ್ಟ ಜಾತಿ ಕುಟುಂಬಗಳಿಗೆ ನೀಡುವಂತೆ ಆಗ್ರಹ
ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟಂಬಗಳು ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದು ಸರಕಾರ ಈ ಜಮೀನನ್ನು ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸಕ್ರಮಗೊಳಿಸಬೇಕು ಎಂದು ನಾಗನೂರು ಕೆಎಂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ …
Read More »ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಆಟವಾಡಿ ವಿನೂತನ ಪ್ರತಿಭಟನೆ
ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಬೇಕಿದ್ದ ನೆಹರು ಮೈದಾನ ಈವರೆಗೆ ಅಭಿವೃದ್ಧಿ ಕಾಣದೇ ಯುವಕರು ಕ್ರೀಡಾಚಟುವಟಿಗಳಿಂದ ದೂರ ಉಳಿಯುವ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ನೆಹರು ಮೈದಾನದ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಬ್ಯಾಟ್, ಬಾಲ್ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವುದಕ್ಕೆ ನೆಹರು ಮೈದಾನ ಕೇಂದ್ರ ಸ್ಥಳವಾಗಿದೆ. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮೈದಾನವನ್ನು ಮೇಲ್ದರ್ಜೆಗೆ ಏರಿಸಲು ಅಭಿವೃದ್ಧಿ …
Read More »ಮುಂಜಾನೆ ನೀರಿನೊಂದಿಗೆ ಈ ಒಂದು ವಸ್ತುವನ್ನು ಸೇವಿಸುವುದರಿಂದ ನಿಯಂತ್ರಣದಲ್ಲಿರುತ್ತದೆ ಬ್ಲಡ್ ಪ್ರೆಶರ್
BP : ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಇದು ಗಂಭೀರ ಸಮಸ್ಯೆಯಾಗಿರುವುದು ಮಾತ್ರವಲ್ಲ ಅತಿ ವೇಗವಾಗಿ ಬೆಳೆಯುತ್ತಿದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ, ಅನೇಕರು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮೂತ್ರಪಿಂಡ ವೈಫಲ್ಯದ ಹೊರತಾಗಿ, ಅಧಿಕ ಬಿಪಿ ಸಮಸ್ಯೆಯು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಗಂಭೀರ ಪರಿಸ್ಥಿತಿಗಳ ಅಪಾಯವನ್ನು ಹೆಚ್ಚಿಸುತ್ತದೆ. ಆರೋಗ್ಯವಂತ ವ್ಯಕ್ತಿಯ ಸಾಮಾನ್ಯ ರಕ್ತದೊತ್ತಡದ ಮಟ್ಟವು 120/80 ಕ್ಕಿಂತ ಕಡಿಮೆ ಇರಬೇಕು. ಆದರೆ, ಬಿಪಿ ಮಟ್ಟವು 120/80 ಮೀರಿದಾಗ, ಈ ಸ್ಥಿತಿಯನ್ನು …
Read More »
Laxmi News 24×7