Breaking News

ರಾಜಕೀಯ

ಹುಬ್ಬಳ್ಳಿ: ಗೋಡೆ ಕುಸಿದು ಬಾಲಕ ಸಾವು

ಹುಬ್ಬಳ್ಳಿ: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಬುಧವಾರ ಸಾಯಂಕಾಲ ನಗರದಲ್ಲಿ ಏಕಾಏಕಿ ರಭಸವಾಗಿ ಸುರಿಯಿತು. ಅಬ್ಬರದ ಮಳೆಗೆ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಶ್ರೇಯಾ ಜ್ಯುಪಿಟರ್‌ ಕಾಂಪ್ಲೆಕ್ಸ್‌ನ ತಡೆಗೋಡೆ ಕುಸಿದು ಕಲಬುರ್ಗಿ ಮೂಲದ, ಇಲ್ಲಿನ ಬೆಂಗೇರಿ ನಿವಾಸಿ ದರ್ಶನ್‌(16) ಮೃತಪಟ್ಟಿದ್ದಾರೆ. ಮಾರುಕಟ್ಟೆ ಪ್ರದೇಶ ಸೇರಿದಂತೆ, ಕೆಲವು ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಹೊಸೂರು ವೃತ್ತ, ಹೊಸೂರು ಬಿಆರ್‌ಟಿಎಸ್‌ ಬಸ್‌ ನಿಲ್ದಾಣ, ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ …

Read More »

ಅಗತ್ಯ ಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಎಂದ ಸಿಎಂ..!

ಕೋಮು ಭಾವನೆ ಕದಡುವ ಶಕ್ತಿಗಳನ್ನು ಸದೆಬಡಿಯುತ್ತೇವೆ. ಬಾಯಿ ಮಾತಿನಲ್ಲಿ ಅಲ್ಲ ಕಠಿಣ ಕ್ರಮಕೈಗೊಂಡಿದ್ದೇವೆ. ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕ್ರಮಕೈಗೊಂಡಿದ್ದೇವೆ. ಅಗತ್ಯ ಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮ್ಮ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ …

Read More »

ಕುಂದಾನಗರಿಯಲ್ಲಿ ಕಿಚ್ಚ ಸುದೀಪ್ “ವಿಕ್ರಾಂತ ರೋಣ”ನ ಅಬ್ಬರ:

ಕಿಚ್ಚ ಸುದೀಪ ಅಭಿನಯದ ವಿಕ್ರಾಂತ್ ರೋಣ ಚಿತ್ರಕ್ಕೆ ಬೆಳಗಾವಿಯಲ್ಲಿ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಕಿಚ್ಚನ ಅಭಿಮಾನಿಗಳು ಭರ್ಜರಿ ಬೈಕ್ ರ್ಯಾಲಿ ನಡೆಸಿದ್ದು, ಚಿತ್ರ ಮಂದಿರ ಮುಂದೆ ಕುಣಿದು ಕುಪ್ಪಳಿಸಿ, ಸಂಭ್ರಮಿಸಿದ್ದಾರೆ. ಹೌದು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹು ನಿರೀಕ್ಷಿತ ವಿಕ್ರಾಂತ ರೋಣ ಸಿನಿಮಾ ಗುರುವಾರ ವಿಶ್ವದಾಧ್ಯಂತ ರಿಲೀಸ್ ಆಗಿರುವ ಹಿನ್ನೆಲೆ ಬೆಳಗಾವಿ ಚೆನ್ನಮ್ಮ ವೃತ್ತದಿಂದ ಚಿತ್ರಾ ಟಾಕೀಸ್‍ವರೆಗೂ ಕಿಚ್ಚ ಅಭಿಮಾನಿಗಳು ಬೈಕ್ ರ್ಯಾಲಿ ನಡೆಸಿದರು. ಕಿಚ್ಚ ಸುದೀಪ್ ಸೇನಾ …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ಬೆಳಗಾವಿಯಲ್ಲಿ ಕೂಲಿ ಕಾರ್ಮಿಕ ಪ್ರತಿಭಟನೆ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕಾರ್ಮಿಕ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಗುರುವಾರ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು 2021ರ ಫೆಬ್ರುವರಿ, ಮಾರ್ಚ ಹಾಗೂ 2022ರ ಏಪ್ರೀಲ್, ಮೇ, ಜೂನ್ ತಿಂಗಳ ಕೂಲಿ ಹಣ ಈವರೆಗೂ ಬಿಡುಗಡೆ ಆಗಿಲ್ಲ. ತಕ್ಷಣವೇ ಈ ಕೂಲಿ ಹಣ ಬಿಡುಗಡೆ ಮಾಡುವುದು …

Read More »

ಕುಸಿದ ಸದಲಗಾ ಹಳೆ ಬಾಂಧಾರ..!

ಚಿಕ್ಕೋಡಿತಾಲೂಕಿನ ಸದಲಗಾ ಪಟ್ಟಣದ ಹತ್ತಿರದೂಧಗಂಗಾ ನದಿಗೆ ಕಳೆದ 60 ವರ್ಷಗಳ ಹಿಂದೆಕಟ್ಟಿರುವ ಬಾಂಧಾರ ನಿನ್ನೆರಾತ್ರಿ ಕುಸಿದು ಬಿದ್ದಿದ್ದು, ಈ ಘಟನೆರಾತ್ರಿ ಸಂಭವಿಸಿರುವುದರಿಂದ ಯಾವುದೇಅನಾಹುತ ಸಂಭವಿಸಿಲ್ಲ. ಚಿಕ್ಕೋಡಿ-ಇಚಲಕರಂಜಿಅಂತರಾಜ್ಯ ಮಾರ್ಗದಲ್ಲಿ ಸದಲಗಾ ಪಟ್ಟಣದ ಬಳಿ ಈ ಬಾಂಧಾರವನ್ನು 60 ವರ್ಷಗಳ ಹಿಂದೆಕಟ್ಟಲಾಗಿದೆ. ಕಳೆದ ಅನೇಕ ವರ್ಷಗಳಿಂದ ಅನ್ನುಉಪಯೋಗಿಸದೇಇದ್ದು, ಅದರ ಪಕ್ಕದಲ್ಲಿಯೇ ನೂತನ ಸೇತುವೆ ನಿರ್ಮಿಸಿ, ಸುಗಮ ಸಂಚಾರಕ್ಕೆದಾರಿ ಮಾಡಲಾಗಿದ್ದು, ಹಳೆ ಬಾಂಧಾರವು ಪಾಳು ಬಿದ್ದಂತಾಗಿತ್ತು.ಕಳೆದ 60 ವರ್ಷಗಳ ಹಿಂದೆ ನಿರ್ಮಿಸಿದ್ದ , ಈ …

Read More »

ನೇಜ್ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಗಣೇಶ ಹುಕ್ಕೇರಿ

ಅನ್ನಪೂರ್ಣೇಶ್ವರಿ ಏತ ನೀರಾವರಿ ಯೋಜನೆ ಮೂಲಕ ನೇಜ್ ಗ್ರಾಮದ ಕೆರೆಗೆ ನೀರು ತುಂಬಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರು ಕೆರೆಗೆ ಗ್ರಾಮದ ಮುಖಂಡರೊಂದಿಗೆ ಸೇರಿ ಬಾಗಿನ ಅರ್ಪಿಸಿದರು. ಕೃμÁ್ಣ ನದಿಯಿಂದ ನೀರನ್ನು ಏತ ನೀರಾವರಿ ಯೋಜನೆ ಮೂಲಕ ನೀರಾವರಿ ವಂಚಿತ ಅಚ್ಚುಕಟ್ಟು ಹೀರೆಕೊಡಿ, ನೇಜ, ನಾಗರಾಳ ಹಾಗೂ ಸುತ್ತ ಮುತ್ತಲಿನ 23 ಹಳ್ಳಿಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಸುಮಾರು 31218 ಎಕರೆ ಜಮೀನುಗಳಿಗೆ 139.55 ಕೋಟಿ ರೂ. …

Read More »

ಪ್ರವೀಣ್ ಕೊಲೆ ಇಡೀ ಹಿಂದೂಗಳಿಗೆ ಅಪಮಾನ: ಧನಂಜಯ್ ಜಾಧವ್

ಕರಾವಳಿ ಪ್ರದೇಶದ ಬಿಜೆಪಿ ನಾಯಕ ಪ್ರವೀಣ್ ನೆಟ್ಟೂರ ಕೊಲೆ ಮಾಡಿದವರನ್ನು ಎನ್‍ಕೌಂಟರ್ ಮಾಡಬೇಕೆಂದು ಬೆಳಗಾವಿಯ ಬಿಜೆಪಿಯ ಗ್ರಾಮೀಣ ಮಂಡಲಾಧ್ಯಕ್ಷರಾದ ಧನಂಜಯ್ ಜಾಧವ್ ತಮ್ಮದೇ ಆದ ಸರಕಾರಕ್ಕೆ ಆಗ್ರಹಿಸಿದ್ದಾರೆ. ಕರಾವಳಿ ಪ್ರದೇಶದ ಬಿಜೆಪಿ ನಾಯಕ ಪ್ರವೀಣ್ ನೆಟ್ಟೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಹೇಳಿಕೆಯೊಂದನ್ನು ನೀಡಿರುವ ಧನಂಜಯ್ ಜಾಧವ್‍ರವರು, ಕರಾವಳಿ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟೂರ ಕೊಲೆಯಾಗಿದೆ. ಇವರ ಕೊಲೆ ಎಲ್ಲಾ ಹಿಂದೂಗಳಿಗೆ ತುಂಬಾ ಅವಮಾನಕರ ಸಂಗತಿಯಾಗಿದೆ. ಈ ರೀತಿಯ …

Read More »

ಸಿದ್ದರಾಮೋತ್ಸವ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್​..?

ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಪದೇ ಪದೇ ಕಾರ್ಮೋಡ ಆವರಿಸ್ತಿದೆ. ಪಕ್ಷದ ವೇದಿಕೆಯಲ್ಲಿ ಸಮಾರಂಭ ಮಾಡ್ತೀವಿ ಎನ್ನುತ್ತಿದ್ದ ಸಿದ್ದು ಬೆಂಬಲಿಗರಿಗೆ, ಡಿಕೆಶಿ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಕೈ ನಾಯಕರ ನಡುವಿನ ಕಲಹ, ಮತ್ತೊಮ್ಮೆ ಸ್ಪೋಟಗೊಂಡಿದೆ. ಕಾರ್ಯಕ್ರಮವನ್ನ ಹೈಜಾಕ್ ಮಾಡುವ ಪ್ರಯತ್ನಗಳೂ ನಡೀತಿವೆ. ಈ ನಡುವೆ ಸಿದ್ದು ಅಂಡ್ ಟೀಂ ವಿರುದ್ದ ಎಐಸಿಸಿ ನಾಯಕರು ಗರಂ ಆಗಿದ್ದಾರೆ. ಸಿದ್ದರಾಮೋತ್ಸವಕ್ಕೆ ಪದೇ ಪದೇ ವಿಘ್ನಗಳು ಎದುರಾಗ್ತಾನೇ ಇದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇ.ಡಿ …

Read More »

ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

ಉಡುಪಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಹೇಳುವ ಮೂಲಕ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತಹ ಪ್ರವೀಣ್‍ನನ್ನು ಕೊಲೆ ಮಾಡಿರುವುದು ಖಂಡನೀಯವಾಗಿದೆ. ಇದನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ ಎಂದರು. ಇತ್ತೀಚೆಗೆ ಈ ತರಹದ ಕೊಲೆಗಳು ಹೆಚ್ಚಾಗಿ …

Read More »

ಗಡಿಭಾಗದಲ್ಲಿ ಪರಾರಿಯಾಗಲು ಸುಲಭ: ತಪಾಸಣೆ ಇಲ್ಲ, ಸಿಸಿ ಕೆಮರಾ ಇಲ್ಲ

ಉಳ್ಳಾಲ/ವಿಟ್ಲ/ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಕೇರಳದ ಗಡಿಗಳಲ್ಲಿ ಇರುವ ಚೆಕ್‌ ಪೋಸ್ಟ್‌ಗಳು ಸುಸಜ್ಜಿತವಾಗದಿರುವುದು ಕರ್ನಾಟಕದಲ್ಲಿ ದುಷ್ಕೃತ್ಯ ಎಸಗಿ ಕೇರಳಕ್ಕೆ ಪರಾರಿಯಾಗುವ ದುಷ್ಕರ್ಮಿಗಳಿಗೆ ಸುಲಭದ ದಾರಿಯಾಗಿದೆ.   ಮಂಗಳವಾರ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯ ಕಾರಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆಗೈದ ಕೊಲೆಗಡುಕರೂ ಕೇರಳದಿಂದಲೇ ಬಂದಿದ್ದರು ಎನ್ನಲಾಗಿದೆ. ದಕ್ಷಿಣ ಕನ್ನಡಕ್ಕೆ ಬಹುಮುಖ್ಯವಾಗಿ ಇರುವ ಕೇರಳದ ಗಡಿಗಳಲ್ಲಿ ಬಂದೋಬಸ್ತ್ ಲೆಕ್ಕಾಚಾರಕ್ಕಷ್ಟೇ. ವಿಟ್ಲದ ಗಡಿ, ಸುಳ್ಯದ …

Read More »