Breaking News

ರಾಜಕೀಯ

ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್​ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಇದಾಗಲೇ ವಿಚಾರಣೆಗೆ ಒಳಪಡಿಸಿದೆ. ರಾಹುಲ್​ ಗಾಂಧಿ ಇದಾಗಲೇ ಕೆಲವು ಬಾರಿ ವಿಚಾರಣೆ ಎದುರಿಸುದ್ದರೆ, ಸೋನಿಯಾ ಅವರನ್ನು ನಿನ್ನೆ (ಗುರುವಾರ) ವಿಚಾರಣೆ ಮಾಡಲಾಗಿದೆ. ತಮ್ಮ ಅತ್ತೆಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಿಡಿ ಕಾರಿರುವ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅಗತ್ಯ ಉಂಟಾದರೆ …

Read More »

ಬೆಳಗಾವಿ: ಪ್ರೇಯಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ, ಕಾರಣ?

ಬೆಳಗಾವಿ: ಯುವಕನೋರ್ವ ಪ್ರೇಯಸಿಯ ಕೊಂದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಸವ ಕಾಲೋನಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ ಎಂಬುವಳನ್ನು ಬೂದಿಗೊಪ್ಪ ಗ್ರಾಮದ ರಾಮಚಂದ್ರ ತೆಣಗಿ (29) ಎಂಬಾತ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ತೆಣಗಿ ರಾಜ್ಯಶಾಸ್ತ್ರದಲ್ಲಿ ಉನ್ನತ ಪದವಿ ವ್ಯಾಸಂಗ ಮಾಡುತ್ತಿದ್ದ. ಕೊಲೆಯಾದ ರೇಣುಕಾ …

Read More »

ದೇಹಲಿ ಭೇಟಿ ಬಳಿಕ ನಿಗಮ, ಮಂಡಳಿ ನೇಮಕ: ಸಿ.ಎಂ

ಮಂಡ್ಯ: ‘ದೆಹಲಿಗೆ ಭೇಟಿ ನೀಡಿದ ನಂತರ ನಿಗಮ, ಮಂಡಳಿ ನೇಮಕಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮಂತ್ರಿಮಂಡಲಕ್ಕೆ ಸೇರ್ಪಡೆ ವಿಚಾರವನ್ನೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.   ಕೆ.ಆರ್‌.ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಲಿದ್ದು ನೇಮಕಾತಿ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ, ಮಂಡಳಿಗೆ ನೇಮಕಾತಿ ಕುರಿತಂತೆ ಇಲ್ಲಿಯವರೆಗೂ ಯಾವುದೇ ಚರ್ಚೆ ನಡೆಸಿಲ್ಲ’ ಎಂದರು. ಕೆ.ಎಸ್‌.ಈಶ್ವರಪ್ಪ ಅವರು …

Read More »

ಶಾಲೆಯಲ್ಲಿ ಬಿಸಿಯೂಟ ತಿಂದು 50 ಮಕ್ಕಳಿಗೆ ವಾಂತಿ, ಭೇದಿ, ಮಕ್ಕಳು ಅಸ್ವಸ್ಥ

ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಅನ್ನ ಹಾಗೂ ತರಕಾರಿ ಸಾಂಬಾರ್​ ಮಾಡಿದ್ರು. ಎಲ್ಲಾ ಮಕ್ಕಳು ಅದೇ ಊಟ ಮಾಡಿದ್ದಾರೆ. ಊಟ ತಿಂದ ಬಳಿಕ 50 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗ (ಜು 21):  ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳುಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ‌ ನಡೆದಿದೆ. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಭರಮಸಾಗರ ಪ್ರಾಥಮಿಕ …

Read More »

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದ B.S.Y.

ಬೆಂಗಳೂರು: ತಮ್ಮನ್ನು ಪಕ್ಷವು ಮೂಲೆಗುಂಪು ಮಾಡುತ್ತಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಯಡಿಯೂರಪ್ಪ, “ಕಾಂಗ್ರೆಸ್ ನಾಯಕರು ಆತುರಾತುರವಾಗಿ ಮತ್ತು ಮುಖ್ಯಮಂತ್ರಿಯಾಗಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ನಾವು ಹಾಗೆ ಆಗಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” …

Read More »

ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆ

ಹೊಸದಿಲ್ಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆಯಾಗಿದ್ದು ಅಧಿಕೃತ ಘೋಷಣೆ ಬಾಕಿಯಿದೆ. ಈ ಮೂಲಕ ಅವರು ಪ್ರತಿಭಾ ಪಾಟೀಲ್ ಅವರ ನಂತರ ದೇಶದ ಎರಡನೇ ಹಾಗೂ ಬುಡಕಟ್ಟು ಸಮುದಾಯದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಷ್ಟ್ರಪತಿಯಾಗಿ ಅವರು ಜು.25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗುರುವಾರ ಸಂಸತ್ ಭವನದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ದ್ರೌಪದಿ ಮುರ್ಮು ಅವರು 3.78 ಲಕ್ಷ …

Read More »

ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪ್ ಗೆ ಅಧಿಕಾರ: ಭಾಸ್ಕರ ರಾವ್

ಹುಬ್ಬಳ್ಳಿ: ಹೊಂದಾಣಿಕೆ ರಾಜಕೀಯಕ್ಕೆ ಅವಕಾಶ ನೀಡದೆ, ವಿಷಯಾಧಾರಿತ ಚುನಾವಣೆಗೆ ಹೋಗುತ್ತೇವೆ. ಪಂಜಾಬ್ ಮಾದರಿಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಕಿತ್ತಾಟ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಇರುವ ಪ್ರಮುಖ ಮೂರು ಪಕ್ಷಗಳು ಪರಸ್ಪರ ಆರೋಪ, ಹಗರಣಗಳ ಪ್ರಸ್ತಾಪಗಳ ಮೂಲಕ ಜನರ ಸಮಸ್ಯೆ, ನೈಜ ವಿಷಯಗಳನ್ನು ಮರೆಮಾಚಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ಕಿತ್ತಾಟ ಶುರುವಾಗಿದೆ. ಮತದಾರರ ತೀರ್ಪು …

Read More »

ಬರ್ಬರವಾಗಿ ಹತ್ಯೆಗೈದು ಯುವತಿಯ ರುಂಡದೊಂದಿಗೆ ಠಾಣೆಗೆ ಆಗಮಿಸಿದ ಪಾಗಲ್ ಪ್ರೇಮಿ

ವಿಜಯನಗರ (ಹೊಸಪೇಟೆ): ಪಾಗಲ್‌ ಪ್ರೇಮಿಯೋರ್ವ ಯುವತಿಯ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಯುವತಿಯ ತಲೆಯೊಂದಿಗೆ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾದ ಘಟನೆ ಕಾನಾಹೊಸಹಳ್ಳಿ ಕನ್ನಬೋರಯ್ಯನಹಟ್ಟಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ನಿರ್ಮಲಾ (23) ಕೊಲೆಯಾದ ಯುವತಿ, ಭೋಜರಾಜ ಎಂಬಾತ ಕೊಲೆ ಮಾಡಿದ ವ್ಯಕ್ತಿ. ನಿರ್ಮಲಾ ಹಾಗೂ ಭೋಜರಾಜ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಬೇರೆ ಯುವತಿಯೊಂದಿಗೆ ಬೋಜರಾಜ ಮದುವೆಯಾಗಿದ್ದ ಎಂದು ತಿಳಿದುಬಂದಿದೆ. ಯುವತಿ ಬಿಎಸ್ಸಿ ನರ್ಸಿಂಗ್ …

Read More »

ಇಂದು ಡಾ| ಹೆಗ್ಗಡೆ ಪ್ರಮಾಣ ವಚನ:

ಬೆಳ್ತಂಗಡಿ: ನಾಡಿನ ಪುಣ್ಯದ ನೆಲೆವೀಡಾಗಿ ಚತುರ್ದಾನ ಪರಂಪರೆಯೊಂದಿಗೆ ಸಮಾಜಮುಖೀ ಯೋಜನೆಗಳಿಂದ ಐತಿಹಾಸಿಕ ಗೌರವ ಗಳಿಗೆ ಸಾಕ್ಷಿಯಾ ಗಿರುವ ಧರ್ಮಸ್ಥಳ ಕ್ಷೇತ್ರವಿಂದು ಮಗದೊಂದು ಇತಿಹಾಸ ಬರೆಯುತ್ತಿದೆ. ಕ್ಷೇತ್ರದ ಧರ್ಮಾಧಿ ಕಾರಿಯವರಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯ ಸಭೆಗೆ ಪ್ರವೇಶಿಸುವ ಮೂಲಕ ರಾಜಧರ್ಮ ಪರಿಪಾಲನೆಯ ಮತ್ತೊಂದು ಅಧ್ಯಾಯ ಬರೆಯಲಿದ್ದಾರೆ. ಜನಸಾಮಾನ್ಯರ ಏಳಿಗೆಗಾಗಿ ಹಲವು ಸೇವೆಗಳನ್ನು ಸಲ್ಲಿಸಿರುವ ಧರ್ಮಾಧಿಕಾರಿಗಳ ಅಗ್ರಮಾನ್ಯ ಸೇವೆ ಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಸಭೆಗೆ ನಾಮ ನಿರ್ದೇಶನಗೊಳಿಸಿದ ಕ್ಷಣದಿಂದ …

Read More »

SSLC’ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ಇಂದು ಮಧ್ಯಾಹ್ನ 12 ಗಂಟೆಗೆ ‘ವೆಬ್ ಸೈಟ್’ನಲ್ಲಿ ಲಭ್ಯ |

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಇಂದು ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶ ಲಭ್ಯ ವೀಕ್ಷಿಸಬಹುದಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಜೂನ್ …

Read More »