ಹೆಣ್ಣು ಮಕ್ಕಳ ಸಬಲಿಕರಣಕ್ಕಾಗಿ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಸೇರಿ ಹಲವು ಯೋಜನೆಗಳನ್ನ ನಡೆಸ್ತಿದೆ. ಅದ್ರಲ್ಲಿ ಒಂದು ಈ ‘CBSE ಒಂಟಿ ಹೆಣ್ಣು ಮಕ್ಕಳ ವಿದ್ಯಾರ್ಥಿವೇತನ ಯೋಜನೆ’. ಈ ಯೋಜನೆಯಡಿ ಸರ್ಕಾರ, ಒಂದೇ ಹೆಣ್ಣು ಮಗು ಹೊಂದಿರುವ ಪೋಷಕರಿಗೆ 12 ಸಾವಿರ ಸ್ಕಾಲರ್ಶಿಪ್ ನೀಡ್ತಿದೆ. ಆರ್ಥಿಕವಾಗಿ ಹಿಂದುಳಿದ, ಸರಿಯಾದ ಶಿಕ್ಷಣ ಪಡೆಯಲಾಗದ ಕುಟುಂಬಗಳಲ್ಲಿ ಹೆಣ್ಣು ಮಕ್ಕಳು ಬಹುಪಾಲು ಶುಕ್ಷಣ ವಂಚಿತರಾಗುತ್ತಾರೆ. ಹಾಗಾಗಿ ಇದನ್ನ ತಪ್ಪಿಸುವ ಉದ್ದೇಶದಿಂದ …
Read More »ಕೊಪ್ಪಳ: ಭಕ್ತರಿಂದ ಗವಿಮಠಕ್ಕೆ ಬಂತು ₹3.71 ಕೋಟಿ ದೇಣಿಗೆ
ಕೊಪ್ಪಳ: ಇಲ್ಲಿನ ಗವಿಸಿದ್ದೇಶ್ವರ ಮಠದಲ್ಲಿ ಐದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಇದುವರೆಗೆ ಭಕ್ತರು ಒಟ್ಟು ₹3,71,81,931 ದೇಣಿಗೆ ನೀಡಿದ್ದಾರೆ. ಗವಿಮಠದ ಆವರಣದಲ್ಲಿ ಜೂನ್ 23ರಂದು ಈ ಕಾಮಗಾರಿ ಉದ್ಘಾಟನೆ ನೆರವೇರಿತ್ತು. ಆಗ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ‘ಎಷ್ಟು ಶಕ್ತಿ ಇದೆಯೊ ಅಷ್ಟೂ ಮಕ್ಕಳನ್ನು ಓದಿಸುವೆ. ಅವರ ಏಳಿಗೆಗಾಗಿ ಜೋಳಿಗೆ ಹಿಡಿಯುವೆ’ ಎಂದು ಭಾವುಕರಾಗಿ ಹೇಳಿದ್ದರು. ಅವರ ಈ ಮಾತುಗಳು ಸಾಮಾಜಿಕ ತಾಣಗಳಲ್ಲಿ ವೈರಲ್ …
Read More »ಮಕ್ಕಳ ಎನರ್ಜಿ ಹೆಚ್ಚಿಸಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿಸಿ.!
ಮಕ್ಕಳು ತಮ್ಮ ಜೀವನದ ಆರಂಭದಲ್ಲಿ ಯಾವ ಆಹಾರ ಪದ್ಧತಿ ಅನುಸರಿಸುತ್ತಾರೋ ಅದು ಜೀವನದುದ್ದಕ್ಕೂ ಪರಿಣಾಮ ಬೀರುತ್ತದೆ . ಹಾಗಿದ್ದರೆ ನೀವು ನಿಮ್ಮ ಮಕ್ಕಳಿಗೆ ಸರಿಯಾದ ಆಹಾರ ಕ್ರಮ ಅನುಸರಿಸುತ್ತಿದ್ದೀರಾ..? ಮಕ್ಕಳಲ್ಲಿ ಎನರ್ಜಿ ಹೆಚ್ಚಿಸಲು ಅವರಲ್ಲಿ ರಕ್ತದ ಉತ್ಪಾದನೆ ಹೆಚ್ಚಿಸಲು ಈ ಜ್ಯೂಸ್ ಗಳನ್ನು ನೀಡಿ. -1 ಗ್ಲಾಸ್ ನೀರಿಗೆ 1 ಹಿಡಿ ಒಣದ್ರಾಕ್ಷಿ ಹಾಕಿ ರಾತ್ರಿಯಿಡಿ ನೆನೆಸಿಡಿ. ಬೆಳಿಗ್ಗೆ ಅದಕ್ಕೆ ಕೆಲವು ಹನಿ ನಿಂಬೆರಸ ಮಿಕ್ಸ್ ಮಾಡಿ ಮಕ್ಕಳಿಗೆ ನೀಡಿದರೆ …
Read More »ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, …
Read More »ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಂದಿನ ವಾರದಿಂದ ದುಬಾರಿ ದುನಿಯಾ: ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆ?
ನವದೆಹಲಿ: ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮನೆಯ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆಹಾರ ಮಾತ್ರವಲ್ಲ, ವಿವಿಧ ಅಗತ್ಯ ವಸ್ತುಗಳ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕಡಿಮೆ ಆದಾಯ ಮತ್ತು ಹೆಚ್ಚುತ್ತಿರುವ ವೆಚ್ಚಗಳ ನಡುವೆ, ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈಗ ಜಿ.ಎಸ್.ಟಿ. ಹೆಚ್ಚಳದ ನಂತರ ಮನೆಯ ಬಜೆಟ್ ಮತತ್ಷ್ಟು ಹೆಚ್ಚಳವಾಗಲಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿ.ಎಸ್.ಟಿ. ಮಂಡಳಿ …
Read More »ನಾನೀಗ ರಾಜೀನಾಮೆ ಕೊಡಬೇಕಾ?’: ಆನಂದ್ ಸಿಂಗ್
ಹೊಸಪೇಟೆ (ವಿಜಯನಗರ): ‘ನಾನೀಗ ರಾಜೀನಾಮೆ ಕೊಡಬೇಕಾ?’ – ಹೀಗೆಂದು ಸುದ್ದಿಗಾರರಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರಶ್ನಿಸಿದರು. ಅಂಜನಾದ್ರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರಶ್ನಿಸಿದರು. ‘ಟೆಂಡರ್ ಇಲ್ಲದೆಯೇ ₹6 ಕೋಟಿಯಲ್ಲಿ ನಗರದಲ್ಲಿ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದೆ ಎಂಬ ವಿಷಯವನ್ನು ಪಿಡಬ್ಲ್ಯೂಡಿ ಅಧಿಕಾರಿಗಳೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದು ಸರಿಯಾದ ಕ್ರಮವೇ? ಬೆಳಗಾವಿಯಲ್ಲಿ ಟೆಂಡರ್ ಇಲ್ಲದೇ ಕಾಮಗಾರಿ ಕೈಗೊಂಡಿದ್ದ …
Read More »ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ. ಕಾಂಗ್ರೆಸ್ ನೀಡಿದ ಪಟ್ಟಿ ಇಲ್ಲಿದೆ… *ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್ವೈ ಪದಚ್ಯುತಿ *ಅವರ ರಾಜ್ಯ ಪ್ರವಾಸಕ್ಕೆ ತಡೆ *ಬಿಎಸ್ವೈ ಆಪ್ತರ ಮೇಲೆ ಐಟಿ ದಾಳಿ *ವಿಜಯೇಂದ್ರರಿಗೆ …
Read More »ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು. ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ …
Read More »ಕಾರಿನಿಂದ ಕೆಳಗೆ ಇಳಿಯದೆ ಮನವಿ ಸ್ವೀಕರಿಸಿದ D.C.ಜನರ ಆಕ್ರೋಶ ಹೊರಹಾಕುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ನೀತಿಶ ಪಾಟೀಲ ಕಾಗವಾಡ ತಾಲೂಕಿನ ಮಂಗಾವತಿ-ಜುಗೂಳ ಗ್ರಾಮಗಳಿಗೆ ಭೇಟಿ ನೀಡಿ ಕೃμÁ್ಣ ನದಿಯ ಪ್ರವಾಹ ಸ್ಥಿತಿಗತಿ ಆಲಿಸಲು ಬಂದಾಗ ಜನರ ಸಮಸ್ಯೆಗಳನ್ನು ಆಲಿಸದೆ, ಕಾರಿನಿಂದ ಕೆಳಗೆ ಇಳಿಯದೆ ಮನವಿ ಸ್ವೀಕರಿಸಿ ಹೋಗಿದ್ದರಿಂದ ಜನರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಬುಧವಾರ ಮಧ್ಯಹ್ನ ಜಿಲ್ಲಾಧಿಕಾರಿಗಳಾದ ನೀತಿಶ ಪಾಟೀಲ್ ಕಾಗವಾಡ ತಾಲೂಕಿನ ಜುಗುಳು ಮತ್ತು ಮಂಗಾವತಿ ಗ್ರಾಮೀಣ ಭೇಟಿ ನೀಡಿ ಇಲಿಯ ನೀರಿನ ಸ್ಥಿತಿಗತಿ ಆಲಿಸಲು ಬಂದ್ದಿದರು. ಆದರೆ ಅವರು …
Read More »ಯಾರಿಗುಂಟು, ಯಾರಿಗಿಲ್ಲ 25 ಕೋಟಿ ರೂಪಾಯಿ ಗೆಲ್ಲುವ ಅದೃಷ್ಟ: ಓಣಂ ನಿಮಿತ್ತ ಹಣದ ಹೊಳೆ
ತಿರುವನಂತಪುರ (ಕೇರಳ): ‘ಅದೃಷ್ಟ ಹುಡುಕುವವರಿಗೆ ಸಿಹಿಸುದ್ದಿ! ಈ ಓಣಂಗೆ ನಮ್ಮಲ್ಲಿಗೆ ಬನ್ನಿ, ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯ ಅತಿದೊಡ್ಡ ಜಾಕ್ಪಾಟ್ ಗೆಲ್ಲಿ, 25 ಕೋಟಿ ರೂ.ಗಳನ್ನು ಮನೆಗೆ ತೆಗೆದುಕೊಂಡು ಹೋಗಿ…’ – ಹೀಗೆ ಎನ್ನುತ್ತಿದೆ ಕೇರಳ ಸರ್ಕಾರ. ಈ ಮೊದಲು ಗಲ್ಫ್ ರಾಷ್ಟ್ರಗಳಿಂದ ಹಣದ ಹೊಳೆಯೇ ಕೇರಳಕ್ಕೆ ಹರಿದುಬರುತ್ತಿತ್ತು. ಆದರೆ ಕರೊನಾದಿಂದಾಗಿ 10 ಲಕ್ಷಕ್ಕೂ ಅಧಿಕ ಮಂದಿ ಕೇರಳಿಗರು ಉದ್ಯೋಗ ಕಳೆದುಕೊಂಡು ಗಲ್ಫ್ ರಾಷ್ಟ್ರಗಳಿಂದ ತಾಯ್ನಾಡಿಗೆ ವಾಪಸಾಗಿದೆ. ಅದರ ನಡುವೆ ಕರೊನಾದಿಂದಾಗಿ …
Read More »
Laxmi News 24×7