Breaking News

ರಾಜಕೀಯ

ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ: ಗೃಹ ಸಚಿವ

ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರರವರು ನಿಪ್ಪಾಣಿ ನಗರ ಮತ್ತು ಗ್ರಾಮೀಣ ಪೆÇಲೀಸ್ ಠಾಣೆಗಳ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭ ನೆರವೇರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವರ ಆರಗ ಜ್ಞಾನೇಂದ್ರ ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ನಮ್ಮ ಸಿಐಡಿ …

Read More »

ಬೆಳಗಾವಿ ಗಡಿತಾಲೂಕಿನಲ್ಲಿ ಪ್ರವಾಹದ ಭೀತಿ

ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಕ್ಷಣಕ್ಷಣಕ್ಕೂ ಬೆಳಗಾವಿಯ ಗಡಿಭಾಗದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಇದರಿಂದ ನದಿ ಪಾತ್ರದಜನರಲ್ಲಿ ಮತ್ತೆ ಪ್ರವಾಹದ ಭೀತಿಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರದಿಂದಾಗಿರಾಜ್ಯಕ್ಕೆಅಪಾರ ಪ್ರಮಾಣದ ನೀರುಹರಿದು ಬರುತ್ತಿದೆ.ಮಹಾರಾಷ್ಟ್ರದಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದದಲ್ಲಿಮಳೆ ಸುರಿಯುತ್ತಿದೆ.ಇದರಿಂದಾಗಿಬೆಳಗಾವಿ ಜಿಲ್ಲೆಯಕೃ.ದೂದಗಂಗಾ ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈಗಾಗಲೇ ಚಿಕ್ಕೋಡಿ, ರಾಯಬಾಗ, ಅಥಣಿತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟಘೋಷಣೆ ಮಾಡಲಾಗಿದೆ. ಈಗಾಗಲೆ ನದಿ ಪಾತ್ರದಲ್ಲಿಜನರಲ್ಲಿಎಚ್ಚರ ವಹಿಸುವಂತೆ ಜಿಲ್ಲಾಡಳಿದ …

Read More »

3 ದಿನಗಳಲ್ಲಿ ಮೇಯರ್, ಉಪಮೇಯರ್ ಚುನಾವಣೆ ನಡೆಸಿ: ಇಲ್ಲದಿದ್ರೆ ಪಾಲಿಕೆ ಕಚೇರಿಗೆ ಬೀಗ ಜಡಿಯುತ್ತೇವೆ:

ಬರುವ ಮೂರು ದಿನಗಳಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಸಬೇಕು. ಇಲ್ಲದಿದ್ರೆ ಪಾಲಿಕೆ ಕಚೇರಿಗೆ ಬೀಗ ಜಡಿಯಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು 9 ತಿಂಗಳು ಕಳೆಯುತ್ತಾ ಬಂದರೂ ಇದುವರೆಗೂ ಮೇಯರ್, ಉಪಮೇಯರ್ ಚುನಾವಣೆ ನಡೆದಿಲ್ಲ. ಚುನಾವಣೆಯಲ್ಲಿ ಗೆದ್ದು ಬಂದರೂ ನಗರಸೇವಕರಿಗೆ ಯಾವುದೇ ರೀತಿ ಅಧಿಕಾರ ಕೈಯಲ್ಲಿ ಇಲ್ಲ. ಇದರಿಂದ ಕುಂದಾನಗರದಲ್ಲಿ …

Read More »

ಎಣ್ಣೆ ಪ್ರಿಯರಿಗೆ ಶಾಕ್; ಶನಿವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …

Read More »

ಬೆಂಗಳೂರಿಗರೇ ಎಚ್ಚರ.. ನಿಮ್ಮ ಮನೆಗೂ ಬರಬಹುದು ಇಂಥಾ ಒಂದು ಖತರ್ನಾಕ್ ನೇಪಾಳಿ ಗ್ಯಾಂಗ್..!

ಬೆಂಗಳೂರು: ವೃದ್ಧೆಯ ಕೈ ಕಾಲು ಕಟ್ಟಿ ದರೋಡೆ ಮಾಡಿದ್ದ ನೇಪಾಳಿ ದಂಪತಿ ಸೇರಿ ಮೂವರನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಸಿಂಗ್ ಅಲಿಯಾಸ್ ಪ್ರೇಮ ಬಹದ್ದೂರ್, ಸಂಗೀತಾ ಅಲಿಯಾಸ್ ಸೋನು ದಂಪತಿ ಹಾಗೂ ಸಹಚರ ಬಿಷ್ಣು ಬಹದ್ದೂರ್ ಬಂಧಿತರು.‌ ನೇಪಾಳ ಮೂಲದ ದಂಪತಿಗಳು ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ನೇಪಾಳ ಮೂಲದ ವ್ಯಕ್ತಿಯನ್ನೇ ಸಂಪರ್ಕ ಮಾಡಿಕೊಂಡು ಜೆ.ಬಿ ನಗರ ಠಾಣಾ ವ್ಯಾಪ್ತಿಯ ನಿವಾಸಿ ವಿನೋದ್ ಎಂಬುವರ ಮನೆಯ …

Read More »

ಗುರ್ಪ್ರೀತ್ ಕೌರ್ ವಿವಾಹವಾದ ಪಂಜಾಬ್ ಸಿಎಂ ಭಗವಂತ್ ಮಾನ್

ಪಂಜಾಬ್ : ಇಂದು ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ (ಜುಲೈ 7) ಡಾ.ಗುರುಪ್ರೀತ್ ಕೌರ್ ಅವರನ್ನು ವಿವಾಹವಾದರು. ಸಾಂಪ್ರದಾಯಿಕ ಆನಂದ್ ಕರಜ್ ಪ್ರಕಾರ, ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ಮದುವೆ ನಡೆಯಿತು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮದುವೆಯಲ್ಲಿ ಪಾಲ್ಗೊಂಡು ನವವಿವಾಹಿತ ದಂಪತಿಗಳಿಗೆ ಆಶೀರ್ವದಿಸಿದರು. ಎಎಪಿ ಸಂಸದ ರಾಘವ್ ಚಡ್ಡಾ ಕೂಡ ಉತ್ಸವದಲ್ಲಿ ಭಾಗಿಯಾಗಿದ್ದು, ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ …

Read More »

ಸಾರ್ವಜನಿಕರೇ ಗಮನಿಸಿ..! ಇಂದಿನಿಂದ ರಾಜ್ಯಾಧ್ಯಂತ ‘ಗುತ್ತಿಗೆ ನೌಕರ’ರ ಪ್ರತಿಭಟನೆ: ‘ಸರ್ಕಾರಿ ಆಸ್ಪತ್ರೆ’ಯ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ ( Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರು ಇಂದು ಬೆಂಗಳೂರು ಚಲೋ ( Bengaluru Cholo ) ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನಿಂದ ಸರ್ಕಾರಿ ಆಸ್ಪತ್ರೆಗಳ ( Government Hospital ) ಆರೋಗ್ಯ ಸೇವೆಯಲ್ಲಿ ( Health Service ) ವ್ಯತ್ಯಯ ಉಂಟಾಗಲಿದೆ.   ಹೌದು.. ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ …

Read More »

ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?

ನವದೆಹಲಿ: ರಾಜ್ಯಸಭೆಗೆ ನಾಲ್ವರು ಖ್ಯಾತ ಗಣ್ಯವ್ಯಕ್ತಿಗಳನ್ನು ನೇಮಕ ಮಾಡಿರುವ ಆಡಳಿತಾರೂಢ ಬಿಜೆಪಿ ಈ ಮೂಲಕ ಬಹುತೇಕ ಭೇಷ್ ಎನಿಸಿಕೊಂಡಿದೆ. ಇದು ಕೂಡ ಅಚ್ಚರಿ ಮೂಡಿಸುವಂಥ ನೇಮಕವೇ ಆಗಿದ್ದರೂ, ಬಹುತೇಕ ಎಲ್ಲರೂ ಒಪ್ಪುವಂಥ ನೇಮಕವೂ ಆಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.   ದಕ್ಷಿಣ ಭಾರತಕ್ಕೇ ಆದ್ಯತೆ ಸಾಮಾನ್ಯವಾಗಿ ಕೇಂದ್ರ ಸರ್ಕಾರ ಉತ್ತರ ಭಾರತೀಯರಿಗೇ ಮಣೆ ಹಾಕುತ್ತದೆ, ದಕ್ಷಿಣ ಭಾರತವನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ಆರೋಪ ಅಲ್ಲಲ್ಲಿ ಕೇಳಿ ಬಂದಿದೆ. ಆದರೆ ಈ …

Read More »

ನಾನು ಯಾವತ್ತು ಯಾವುದರ ಹಿಂದೆಯೂ ಹೋದವನಲ್ಲ: ಡಾ.ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು: ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿದೇರ್ಶನ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ. ದೇವರು ಒಂದು ಅವಕಾಶ ಕೊಟ್ಟಿದ್ದಾನೆ. ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ನಮ್ಮ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದೇವೆ. ಬಹುಶಃ ಇದು ವಿಸ್ತಾರವಾಗಿ ಇಡೀ ದೇಶಕ್ಕೆ ತಲುಪುವ ಸಾಧ್ಯತೆ ಇದೆ ಎಂದರು. ಕಸ್ಟಮರ್ಸ್ ಸರ್ವಿಸ್ ಸೆಂಟರ್ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಂತಹ ಏಜೆನ್ಸಿ ಇದೆ. ಈಗಾಗಲೇ ನಾವು 6 ಸಾವಿರ …

Read More »

ಇಂದು ಪಂಜಾಬ್​ ಸಿಎಂ ಮದುವೆ: ವಧು ಗುರುಪ್ರೀತ್​ ಕೌರ್​ ವಯಸ್ಸೆಷ್ಟು? ಇಲ್ಲಿದೆ ಅವರ ಸಂಪೂರ್ಣ ಪರಿಚಯ​

ಚಂಡೀಗಢ: ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ… 48 …

Read More »