Breaking News

ರಾಜಕೀಯ

ಶಿವಲಿಂಗೇಶ್ವರ್ ಸ್ವಾಮೀಜಿ ಅಪಘಾತಅದೃಷ್ಟವಶಾತ್​ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ: ಬರ್ಬರವಾಗಿ ಹತ್ಯೆಯಾದ ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ತೆರಳಿದ್ದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ್ ಸ್ವಾಮೀಜಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್​ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಶಿವಲಿಂಗೇಶ್ವರ್ ಸ್ವಾಮೀಜಿ ಅವರು,ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಪ್ರಸಿದ್ಧ ದುರದುಂಡೇಶ್ವರ ಮಠದ ಸ್ವಾಮೀಜಿಯಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿಯೇ ಪ್ರಖ್ಯಾತಿ ಹೊಂದಿರುವ ಸಂಸ್ಥಾನ ಮಠವಿದು. ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಹುಬ್ಬಳ್ಳಿಗೆ ವಾಪಸ್​ ಬರುವ ವೇಳೆ ತೇಗುರ ಕ್ರಾಸ್ ಬಳಿ ಸ್ವಾಮೀಜಿ ಕಾರು …

Read More »

ಆರ್ಡಿನರಿ ಇದ್ದ ಸರ್ಕಾರಿ ಆಸ್ಪತ್ರೆ ಯನ್ನಾ ಹಾಯ್ ಟೆಕ ಮಾಡಿದ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ..

ಬೆಳಗಾವಿ ಉತ್ತರ ಕ್ಷೇತ್ರ ಬದಲಾಗುತ್ತಿದೆ.ಒಂದು ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜನಪರ ಕೆಲಸಗಳು ಸದ್ದು ಮಾಡುತ್ತಿವೆ.ಇಲ್ಲಿನ ಶಾಸಕರಾದ ಅನಿಲ ಬೆನಕೆ ಅವರ ವಿಶೇಷ ಕಾಳಜಿಯಿಂದ ಬೆಳಗಾವಿ ಹೈಟೆಕ್ ಟಚ್ ಪಡೆದುಕೊಳ್ತಿದೆ.ಇದಕ್ಕೆ ಒಂದು ಉತ್ತಮ ಉದಾಹರಣೆ ಇಲ್ಲಿದೆ ನೋಡಿ… ಹೌದು..!! ನಿಜಕ್ಕೂ ಕುಂದಾನಗರಿ ಬದಲಾಗ್ತಿದೆ.ಇಲ್ಲಿನ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಟಾಪ್ ಸ್ಪೀಡ್ ನಲ್ಲಿ ಓಡುತ್ತಿದ್ದರೆ ಸರ್ಕಾರಿ ಸಂಸ್ಥೆಗಳು ಹೈಟೆಕ್ ಟಚ್ ಪಡೆದುಕೊಳ್ತಿವೆ.ಜನರಿಗೆ ಅತ್ಯಂತ ಮಹತ್ವವಾದ ಸೇವೆ ನೀಡುವ ಬೀಮ್ಸ್ …

Read More »

ಧಾರಾವಾಹಿ ನೋಡಿ ತಂದೆ ಮೇಲೆಯೇ ರೇಪ್​ ಕೇಸ್ ಹಾಕಿದ ಬಾಲಕಿ! 7 ವರ್ಷ ಜೈಲಲ್ಲಿದ್ದ ಅಪ್ಪನ ಕಣ್ಣೀರ ಕಥೆಯಿದು.

ಮುಂಬೈ: 10 ಅಪರಾಧಿಗಳು ತಪ್ಪಿಸಿಕೊಂಡರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುತ್ತದೆ ನಮ್ಮ ಕಾನೂನು. ಆದರೆ ಅದೇ ಇನ್ನೊಂದೆಡೆ, ಸುದೀರ್ಘ ವಿಚಾರಣೆಯಿಂದ ಒಬ್ಬ ಅಮಾಯಕ ನಿರಪರಾಧಿ ಎಂದು ಕೋರ್ಟ್​ ಹೇಳುವುದರೊಳಗೆ ಅದೆಷ್ಟೋ ವರ್ಷ ಜೈಲಿನಲ್ಲಿ ಕೊಳೆಯುವ ಸನ್ನಿವೇಶಗಳು ನಡೆಯುತ್ತವೆ. ಅಂಥದ್ದೇ ಘಟನೆ ಮುಂಬೈನಲ್ಲಿ ನಡೆದಿದೆ. ಮಗಳಿಂದಲೇ ಮೋಸ ಹೋಗಿ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಂದಿರುವ ಅಪ್ಪನ ಕಣ್ಣೀರ ಕಥೆಯಿದು! ವಿಪುಲ್ ನರ್ಕರ್ ಎಂಬ ವ್ಯಕ್ತಿ 28 ವರ್ಷ ವಯಸ್ಸಿನ ಯುವಕ …

Read More »

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ‘ಒಂದೆಡೆ ರಾಜ್ಯಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು …

Read More »

ಕೇಂದ್ರ ಸರ್ಕಾರದಿಂದ ಬಡಜನತೆಗೆ ಬಿಗ್‌ ಶಾಕ್‌: ‘ಗರೀಬ್ ಕಲ್ಯಾಣ್’ ಅನ್ನ ಯೋಜನೆಗೆ ಬ್ರೇಕ್‌.!?

ನವದೆಹಲಿ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಸೌಲಭ್ಯವನ್ನುವನ್ನು ಕೊರೊನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳಿಗೆ ನೀಡಲಾಗುತಿತ್ತು. ಈ ಇದನ್ನು ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿನ ವೆಚ್ಚಗಳ ಇಲಾಖೆ ಈ ಯೋಜನೆಯನ್ನು ಸೆಪ್ಟೆಂಬರ್ ನಂತರ ವಿಸ್ತರಿಸಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದೆ ಎನ್ನಲಾಗಿದೆ. ‘ಈ ಯೋಜನೆಯು ದೇಶದ ಮೇಲೆ ಆರ್ಥಿಕ ಹೊರೆಯನ್ನು ತುಂಬಾ ಹೆಚ್ಚಿಸುತ್ತಿದೆ. ಇದು ದೇಶದ ಆರ್ಥಿಕ …

Read More »

ಪಂಚಭೂತಗಳಲ್ಲಿ ಲೀನರಾದ ಚಂದ್ರಶೇಖರ್ ಗುರೂಜಿ: ಸುಳ್ಳಾ ಜಮೀನಿನಲ್ಲಿ ನೆರವೇರಿದ ಅಂತ್ಯಕ್ರಿಯೆ

ಆಪ್ತ ಸಹಾಯಕರಿಂದಲೇ ಬರ್ಬರವಾಗಿ ಹತ್ಯೆ ಆಗಿರುವ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಮಣ್ಣಲ್ಲಿ ಮಣ್ಣಾಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋμï ಅಂಗಡಿ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗುರೂಜಿ ಮೃತದೇಹಕ್ಕೆ ಪತ್ನಿ ಅಂಕಿತಾ ಅಂತಿಮ ಪೂಜೆ ಸಲ್ಲಿಸಿದ್ರು. ಪಂಚಾಕ್ಷರಿ ಮಹಾ ಮಂತ್ರದೊಂದಿಗೆ ಅಂತಿಮ ವಿಧಿವಿಧಾನ ನೆರವೇರಿದೆ. ಅರ್ಚಕ ಕೋಟ್ರಯ್ಯಶ್ರೀಗಳ ನೇತೃತ್ವದಲ್ಲಿ ಪುತ್ರಿ ಸ್ವಾತಿ, …

Read More »

ಪಂಚ ಪೀಠಾಧೀಶಕ್ಕೆ ಬಸವೇಶ್ವರರು 800 ವರ್ಷಗಳ ಹಿಂದೆಯೇ ಬೆಂಬಲ ನೀಡಿದ್ದಾರೆ: ಕೇದಾರಪೀಠದ ಜಗದ್ಗುರು

ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು …

Read More »

ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ. …

Read More »

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!     ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.

Read More »

ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಈ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರಿ ಮಳೆಯಿಂದಾಗಿ ( Heavy Rain ), ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರ ಬರದಂತ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ( School Holiday ) ಘೋಷಣೆ ಮಾಡಲಾಗಿದೆ.   ಈ ಬಗ್ಗೆ ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ …

Read More »