ಬೆಂಗಳೂರು : ನಾನು ಸಿದ್ದರಾಮೋತ್ಸವಕ್ಕೆ ಹೋಗುವುದಿಲ್ಲ, ಸಿದ್ದರಾಮಯ್ಯ ಎರಡನೇ ಮದುವೆ ಆದರೆ ಹೋಗುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇಬ್ರಾಹಿಂ ಅವರು ಸೋಮವಾರ ಮಗಳ ಮದುವೆಗೆ ಆಹ್ವಾನ ನೀಡುವ ಸಲುವಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿ, ಬೇರೆ ಯಾವ ವಿಚಾರವನ್ನೂ ಮಾತನಾಡಲಿಲ್ಲ, ಆಮಂತ್ರಣ ನೀಡಲು ಬಂದಿದ್ದೆ ಎಂದರು. ಸಿದ್ದರಾಮೋತ್ಸವಕ್ಕೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮದು ಈಗ ಬೇರೆ ಕಂಪನಿ.ಹೀಗಾಗಿ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೋಗುವುದಿಲ್ಲ.ಕಾರ್ಯಕ್ರಮಕ್ಕೆ ಆಹ್ವಾನ …
Read More »ಪಿಎಸ್ಐ ಅಕ್ರಮ: ಬೀಗದ ಕೀ ಕೊಟ್ಟು ಸಿಕ್ಕಿಬಿದ್ದ ಪೌಲ್
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯ ಒಎಂಆರ್ ಪ್ರತಿಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬೀಗದ ಕೀಯನ್ನು ತನ್ನ ಕೈಕೆಳಗಿನ ನೌಕರರಿಗೆ ನೀಡಿ, ಅವರ ಮೂಲಕವೇ ಉತ್ತರ ಪತ್ರಿಕೆಗಳನ್ನು ತಿದ್ದಿಸಿರುವ ಕೃತ್ಯದಲ್ಲಿ ಎಡಿಜಿಪಿ ಅಮ್ರಿತ್ ಪೌಲ್ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟ ಬೆನ್ನಲ್ಲೇ, ಸಿಐಡಿ ಪೌಲ್ ಅವರನ್ನು ಸೋಮವಾರ ಬಂಧಿಸಿದೆ. ರಾಜ್ಯದ ಇತಿಹಾಸದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ದರ್ಜೆಯ ಐಪಿಎಸ್ ಅಧಿಕಾರಿ ಅಪರಾಧ ಪ್ರಕರಣವೊಂದರಲ್ಲಿ ಬಂಧಿರಾಗಿರುವುದು ಇದೇ ಮೊದಲು. …
Read More »ನಾಯಕತ್ವ ಬದಲಾಗಲ್ಲ, ಸಂಪುಟ ವಿಸ್ತರಿಸಲ್ಲ: ಸಿಎಂ-ರಾಜ್ಯಾಧ್ಯಕ್ಷ ಸ್ಥಾನ ಸೇರಿ ಎಲ್ಲವೂ ಯಥಾಸ್ಥಿತಿ
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯ ತನಕ ಸರ್ಕಾರ ಹಾಗೂ ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದು, ಅಪಸ್ವರ ಎತ್ತುವವರ ಬಾಯಿಗೆ ಬೀಗ ಹಾಕಿದ್ದಾರೆ. ಹೈದರಾಬಾದ್ನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ಮುಖಂಡರ ಜತೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸಭೆ ನಡೆಸಿ ಈ ಸ್ಪಷ್ಟ ಸಂದೇಶ ನೀಡಿದ್ದಾರೆ. ಜತೆಗೆ ಸರ್ಕಾರ ಹಾಗೂ ಪಕ್ಷ ಚುರುಕಾಗಬೇಕೆಂಬ ಎಚ್ಚರಿಕೆ ಯನ್ನೂ ನೀಡಿದ್ದಾರೆ. ನಾಯಕತ್ವ ಬದಲಾವಣೆ ವಿಚಾರದಿಂದಾಗಿ ಸಿಎಂ …
Read More »ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ವದಂತಿ- ಗ್ರಾಮಸ್ಥರ ಆತಂಕ-
ಹಾವೇರಿ : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸರಬರಾಜು ಮಾಡುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೀತಿಯ ಅಕ್ಕಿ ಪೂರೈಕೆಯಾಗುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಈ ರೀತಿಯ ಪಡಿತರ ಅಕ್ಕಿ ಪೂರೈಕೆಯಾಗುತ್ತಿದೆ ಎಂದು ಜನರು ಹೇಳಿದ್ದಾರೆ. ಪಡಿತರ ಅಕ್ಕಿಯಲ್ಲಿ ಈ ಅಕ್ಕಿಗಳು ಪೂರೈಕೆಯಾಗುತ್ತಿದ್ದು, ಇದು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದಾಗಿ ಆರೋಪಿಸಿದ್ದಾರೆ. ಪೂರೈಕೆಯಾಗಿರುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೀತಿಯ ಅಕ್ಕಿಯನ್ನು …
Read More »ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟ : ಮಹಿಳಾ ಘಟಕದಿಂದ ಮತದಾನ ಬಹಿಷ್ಕಾರ
ಗದಗ : ನಿಗದಿತ ಸಮಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಮಸಾಲಿ ಮಹಿಳಾ ಘಟಕದಿಂದ ಮತದಾನ ಬಹಿಷ್ಕಾರ ಮಾಡಲಿದ್ದೇವೆ. ಮೀಸಲಾತಿ ನೀಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ಇಲ್ಲಿ ಮಾತನಾಡಿದ ಅವರು, ಆಗಸ್ಟ್ 22 ಸರ್ಕಾರಕ್ಕೆ ಅಂತಿಮ ಗಡುವು ನೀಡಲಾಗಿದೆ. ಈ ಗಡುವಿನ ಒಳಗೆ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸಬೇಕು. ಸರ್ಕಾರ ಕಣ್ಣೋರೆಸುವ ತಂತ್ರ ಮಾಡಬಾರದು. ಇನ್ನು …
Read More »ಜನವರಿ ನಂತರ ಸವದತ್ತಿಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ನಿರ್ಧಾರ: ಸತೀಶ ಜಾರಕಿಹೊಳಿ
ಸವದತ್ತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಲು ಆಗಲ್ಲ. ಜನವರಿ ನಂತರ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಜನವರಿ ನಂತರ ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಸವದತ್ತಿಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲಾ ಕ್ಲಿಯರ್ ಇದೆ. ಸವದತ್ತಿಯಲ್ಲಿ ಗ್ರೌಂಡ್ ಸಿದ್ಧಪಡಿಸುತ್ತಿದ್ದೇವೆ. ಸ್ಥಳೀಯರು ಮತ್ತು …
Read More »51.46 ಲಕ್ಷ ರೂಗಳ ಸಮುದಾಯ ಭವನ ಕಾಮಗಾರಿಗೆ ಶಾಸಕ ಕುಮಠಳ್ಳಿ ಚಾಲನೆ
ಯಾವುದೇ ಒಂದು ಕೆಲಸದ ಹಿಂದೆ ಹಲವಾರು ಜನರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮವು ಇರುತ್ತದೆ, ಎಲ್ಲರ ಶ್ರಮದಿಂದ ಯಲಿಹಡಲಗಿ ಗ್ರಾಮದಲ್ಲಿ ಆದಿಬಣಜಿಗ ಸಮಾಜದ ಈ ಬೃಹತ್ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಸುಮಾರು 51.46 ಲಕ್ಷ ರೂಗಳ ಆದಿ ಬಣಜಿಗ ಸಮಾಜದ ಸಮುದಾಯ ಭವನದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಆದಿ ಬಣಜಿಗ ಸಮಾಜದ ಜೊತೆ …
Read More »P.S.I.ನೇಮಕಾತಿ ಹಗರಣದ ತನಿಖೆ ನಡೆಸಲು C.I.D.ಗೆ ಮುಕ್ತವಾದ ಅವಕಾಶ: C.M. ಬೊಮ್ಮಾಯಿ
ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಕಬ್ಬನ್ ಪಾರ್ಕನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎμÉ್ಟೀ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.. …
Read More »164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದ ಶಿಂಧೆ
ವಿಶ್ವಾಸ ಮತಯಾಚನೆಯಲ್ಲಿ ಏಕನಾಥ್ ಶಿಂಧೆ ಸರ್ಕಾರವು ಬಹುಮತ ಪಡೆದುಕೊಂಡಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಶಿಂಧೆ ಬಣ ಇದೀಗ 164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತದ ಸಂಖ್ಯೆ 145 ಆಗಿತ್ತು. ಅಂದರೆ ಶಿಂಧೆ ಸರ್ಕಾರಕ್ಕೆ 145 ಶಾಸಕರ ಬೆಂಬಲ ಬೇಕಿತ್ತು. ಆದರೆ ಅದಕ್ಕಿಂತ ಹೆಚ್ಚಿನ ಶಾಸಕರ ಬೆಂಬಲವನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. ಏಕನಾಥ್ ಶಿಂಧೆ ಅವರ ಪರವಾಗಿ 164 ಮತಗಳು ಬಿದ್ದಿದ್ದು, ಪ್ರತಿಪಕ್ಷಗಳು ಕೇವಲ …
Read More »ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ
ಬೆಂಗಳೂರು: ‘ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಿದ್ದರಾಮಯ್ಯ ಒಬ್ಬರೇ ನಾಯಕರಲ್ಲ ಇನ್ನೂ ಹಿರಿಯ ನಾಯಕರು ಇದ್ದಾರೆ ಎನ್ನುವ ಅರ್ಥದಲ್ಲಿ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಶಕ್ತಿ ಪ್ರದರ್ಶನದ ರೀತಿಯಲ್ಲಿ ಸಿದ್ದರಾಮಯ್ಯ ಆಚರಣೆ ಮಾಡಿಕೊಳ್ಳುತ್ತಿದ್ದು, ಆಗಸ್ಟ್ 3ರಿಂದ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಮಾಡಲು ದೇಶಪಾಂಡೆ ಸಮಿತಿ ನಿರ್ಧಾರ ಮಾಡಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲು ಸಮಿತಿ ತೀರ್ಮಾನಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ …
Read More »
Laxmi News 24×7