Breaking News

ರಾಜಕೀಯ

ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್‌

ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್‌ ಆಗಿರುವ ಘಟನೆ ಇಂಡೊನೇಷ್ಯಾದಲ್ಲಿ ನಡೆದಿದೆ. ಮಹಿಳೆಗೆ ಡೇಟಿಂಗ್‌ ಆಪ್‌ ನಲ್ಲಿ ಪರಿಚಯವಾದ ವ್ಯಕ್ತಿ ಒಬ್ಬ ಸರ್ಜನ್‌ ಆಗಿದ್ದು, ಉದ್ಯಮಿ ಕೂಡ ಆಗಿದ್ದ. ಪರಸ್ಪರ ಪರಿಚಯ ಆದ ನಂತರ ಇಬ್ಬರೂ ಗುಟ್ಟಾಗಿ ಮದುವೆ ಆದರು. ಈ ವೇಳೆ ಗಂಡ ಕುಟುಂಬದಿಂದ ದೂರ ಹೋಗುವುದಾಗಿ ತಿಳಿಸಿದ್ದ. ದಂಪತಿ ದಕ್ಷಿಣ ಸುಮರ್ತಾಗೆ ವಲಸೆ …

Read More »

ಅಮಿತ್ ಶಾ ಮಗನಿಗೆ ಅಗ್ನಿಪಥ್ ಕೆಲಸಕ್ಕೆ ಹೋಗಲು ಹೇಳಿ’: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಜೂನ್ 20: ಸೇನೆಗೆ ಸೇರಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಅವಕಾಶ ಕಲ್ಪಿಸುವ ಅಗ್ನಿಪಥ್ ಸ್ಕೀಂ ಬಗ್ಗೆ ವ್ಯಾಪಕ ವಿರೋದ ವ್ಯಕ್ತವಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಇಂದು (ಜೂನ್ 20) ಭಾರತ್ ಬಂದ್ ಕರೆ ನೀಡಲಾಗಿದೆ. ವಿರೋಧ ಪಕ್ಷ ಕಾಂಗ್ರೆಸ್ ಮೋದಿ ಸರಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದೆ.   ಅಗ್ನಿಪಥ್ ಸ್ಕೀಂ ಬಗ್ಗೆ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದು, ಕೇಂದ್ರ …

Read More »

ಪ್ರಿಯಾಂಕಾಹಾಗೂ ರಾಹುಲ್‌ ಜೊತೆ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವೀಕ್ಷಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವತಿಯಿಂದ ನೆಲಮಂಗಲ ರಸ್ತೆ ಬಳಿ ಆಯೋಜಿಸಲಾದ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನವನ್ನು ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್‌ ಜಾರಕಿಹೊಳಿ ಜೊತೆ ವೀಕ್ಷಿಸಲಾಯಿತು. ತಂತ್ರಜ್ಞಾನ ಪ್ರದರ್ಶನದಲ್ಲಿ ಹೈಟೆಕ್‌ ತಂತ್ರಜ್ಞಾನ ಯಂತ್ರೋಪಕರಣ ವೀಕ್ಷಿಸಿ ಮಾಹಿತಿ ಪಡೆಯಲಾಯಿತು. ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಕಂಪನಿಯ ತಂತ್ರಜ್ಞಾನ ಅಳವಡಿಸುವ ಉದ್ದೇಶದಿಂದ ಕಂಪನಿಯ ಆಯೋಜಕರೊಂದಿಗೆ ಚರ್ಚಿಸಲಾಯಿತು. ಭವಿಷ್ಯತ್ತಿನಲ್ಲಿ ಉತ್ತರ ಕರ್ನಾಟಕದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅವಿಷ್ಕಾರಗೊಳಿಸುವ ಉದ್ದೇಶದಿಂದ ಇಂದು ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ …

Read More »

ಮೋದಿ ಭೇಟಿ ವಿರೋಧಿಸಲು ಬೆಂಗಳೂರಿಗೆ ಹೊರಟ ಕಾಂಗ್ರೆಸ್‌ ಕಿಸಾನ್‌ ಸದಸ್ಯರು ವಶಕ್ಕೆ

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ವಿರೋಧಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಕಿಸಾನ್ ಘಟಕದ ಸಚಿನ್ ಮೀಗಾ ಸಹಿತ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ಬೆಂಗಳೂರಿಗೆ ಹೊರಡಲು ಸಿದ್ಧರಾಗಿ ನಗರದ ನಿರೀಕ್ಷಣಾ ಮಂದಿರಕ್ಕೆ ಬಂದಿದ್ದ ಸಚಿನ್ ಮೀಗಾ, ಸಿ.ಎನ್.ಅಕ್ಮಲ್, ರಸೂಲ್ ಖಾನ್, ಇತರರನ್ನು …

Read More »

ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷ್ಯ: ಶಿವಾಚಾರ್ಯ ಸ್ವಾಮೀಜಿ ಕಳವಳ

ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.   ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ …

Read More »

ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.

ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ. ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.

Read More »

ಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿ

ಚಾಮರಾಜನಗರ, ಜೂನ್ 20: ಅರಣ್ಯ ಸಚಿವ ಉಮೇಶ್ ಕತ್ತಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರಾದರೂ, ಮಾಧ್ಯಮದವರಿಂದ ಅಂತರ ಕಾಯ್ದುಕೊಂಡು ಕಾಡು ಸುತ್ತಿದ್ದಾರೆ. ಜೊತೆಗೆ, ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ. ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ವನ್ಯಜೀವಿ ಸಫಾರಿ ನಡೆಸಿದ್ದಲ್ಲದೇ, ಮಾನವ ವನ್ಯಜೀವಿ ಸಂಘರ್ಷ ತಡೆಗೆ ರೈಲು ಕಂಬಿಗಳು ಕೊರತೆ ಹಿನ್ನೆಲೆ ಬೇಲಿಗಳನ್ನು ಅಳವಡಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ.   ಸಚಿವರ ಖಾಸಗಿ ಭೇಟಿ …

Read More »

ಒಂದಿಲ್ಲ ಒಂದ್ ದಿನ ಸ್ಫೋಟ ಆಗುತ್ತೆ, ಯಾರನ್ಯಾರು ತಡೆಯೋಕಾಗಲ್ಲ; ಲಕ್ಷ್ಮಿ ಹೆಬ್ಬಾಳ್ಕರ್

ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜ್ಯಕ್ಕೆ ಬಂದಿದ್ದಾರೆ ಅಂದ್ರೆ ಮರ್ಯಾದೆ ಕೊಡೋದು ಪ್ರತಿಯೊಬ್ಬರ ಕರ್ತವ್ಯ. ಕಾಂಗ್ರೆಸ್ ನವರು (Congress) ಆಗಿರಬಹುದು ಬೇರೆ ಯಾರೋ ಆಗಿರಬಹುದು. ಕಾನೂನು ಸುವ್ಯವಸ್ಥೆ ಹದಗೆಡಬಾರದು ಅಂತಾ ಪೊಲೀಸರು (Police) ಕ್ರಮ ಕೈಗೊಂಡಿರಬಹುದು. ಎಲ್ಲಾ ಕಡೆ ಬೆಂಕಿ ಹಚ್ಚೋದು ಕಲ್ಲು ಒಡೆಯೋದು ನಡೀತಿದೆ ಅದಕ್ಕೋಸ್ಕರ ಮುಂಜಾಗ್ರತೆ ತಗೆದುಕೊಂಡಿರಬಹುದು. ಆದ್ರೆ ಪ್ರತಿಭಟನೆ ಒಂದು ದಿನ ತಡೆಯಬಹುದು, ಎಷ್ಟು ದಿನ ಇರ್ತಾರೆ. ಶಿವಮೊಗ್ಗದಿಂದ (Shivamogga) ಱಪಿಡ್ …

Read More »

ಭವಿಷ್ಯ ಹಾಳ್​ಮಾಡ್ಕೋಬೇಡ್ರಪ್ಪೋ. ಪ್ರತಿಭಟನೆಗೆ ಹೊರಟವರಿಗೆ ತಿಂಡಿ ಕೊಟ್ಟು ಕಳುಹಿಸಿದ ಚಿಕ್ಕೋಡಿ ಪೊಲೀಸರು!

ಚಿಕ್ಕೋಡಿ: ಕೇಂದ್ರ ಸರ್ಕಾರದ ಅಗ್ನಿಪಥ್​ ಯೋಜನೆಯನ್ನು ವಿರೋಧಿಸಿ ಇದಾಗಲೇ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರ, ರೈಲಿಗೆ ಬೆಂಕಿಯನ್ನೂ ಹಚ್ಚಿದ್ದರೆ, ಕೆಲವರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.   ಚಿಕ್ಕೋಡಿಯಲ್ಲಿಯೂ ಅಗ್ನಿಪಥ್​ ವಿರೋಧಿಸಿ ಕೆಲವು ಯುವಕರ ಗುಂಪು ಪ್ರತಿಭಟನೆಗೆ ಮುಂದಾಗಿತ್ತು. ಬೆಳಗಾವಿಯಲ್ಲಿ ಅತಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಈ ಯುವಕರು ಹೊರಟಿದ್ದರು. ಆದರೆ ಪ್ರತಿಭಟನೆಯಿಂದ ಏನೂ ಪ್ರಯೋಜನವಿಲ್ಲ, ಸುಮ್ಮನೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು …

Read More »

ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ

ರೈತರು ಹಾಗೂ ಗ್ರಾಮೀಣ ಭಾಗದ ಜನರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವಾಸುದೇವ ಮೇಟಿ ಬಣದಿಂದ ನಡೆದ ಪ್ರತಿಭಟನೆಯಲ್ಲಿ ಬೀಜ, ಗೊಬ್ಬರ ಬೆಲೆ ಹೆಚ್ಚಿಗೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ತೀವ್ರ …

Read More »