ವಿಜಯಪುರ : ಕಾರ್ಯಕ್ರಮದಲ್ಲಿ ತಮ್ಮನ್ನು ಆಹ್ವಾನಿಸಿದರೂ ವೇದಿಕೆ ಮೇಲೆ ಕುರ್ಚಿ ಹಾಕಿಲ್ಲ ಎಂದು ಸರ್ಕಾರಿ ಒಡೆತನದ ನಿಗಮವೊಂದರ ಅಧ್ಯಕ್ಷರು ಕಿಡಿ ಕಾರಿದ್ದು, ವೇದಿಕೆ ಮೇಲಿದ್ದ ಸಚಿವರು ಇದರಿಂದ ಬೇಸರಗೊಂಡು ಸಭೆಯಿಂದ ನಿರ್ಗಮಿಸಲು ಮುಂದಾದ ಘಟನೆ ಜರುಗಿದೆ. ಶನಿವಾರ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಜಿಲ್ಲೆಯ ಬಬಲೇಶ್ವರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಾಗೂ ತಿಕೋಟ ತಾಲೂಕಿನ ಕನಮಡಿ ಗ್ರಾಮದಲ್ಲಿ ಇಲಾಖೆಯ ಅನುದಾನದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದರು. ಭೂಮಿ …
Read More »ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಸೆಕೆಂಡ್ ಟಾಪರ್.. ಮುಂದಿನ ಶಿಕ್ಷಣಕ್ಕಾಗಿ ಕೂಲಿ ಕೆಲಸಕ್ಕೆ ಗುಳೇ ಹೋಗಿರೋ ವಿದ್ಯಾರ್ಥಿ..
ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ನ ಶ್ರೀ ಅಣ್ಣದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ್ ಎಂಬಾತ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾನೆ. ಮೂಲತ: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಬಳಿಯ ಯಲಗಟ್ಟ ಗ್ರಾಮದ ನಿವಾಸಿಯಾಗಿರೋ ಶಿವರಾಜ್ ಕಷ್ಟಪಟ್ಟು ಓದಿ ಈ ಸಾಧನೆ ಮಾಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್, ನನ್ನ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು …
Read More »ಬೆಳಗಾವಿ – ಗೌಂಡವಾಡ ಗ್ರಾಮದಲ್ಲಿ ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ರಾತ್ರಿ 9 ಗಂಟೆ ವೇಳೆಗೆ ಜಂಬೆಯಿಂದ ಕೊಚ್ಚಿ ಕೊಲೆ
ಬೆಳಗಾವಿ – ಇಲ್ಲಿಯ ಗೌಂಡವಾಡ ಗ್ರಾಮದಲ್ಲಿ ರಾತ್ರೋರಾತ್ರಿ ಹಿಂಸಾಚಾರ ಬುಗಿಲೆದ್ದಿದೆ. ಓರ್ವನನ್ನು ಬರ್ಬರವಾಗಿ ಕೊಲೆಗೈಯಲ್ಲಾಗಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗ್ರಾಮದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಹಳೆಯ ಜಮೀನು ವಿವಾದವೊಂದು ಇಂದು ಹೊಸ ತಿರುವು ಪಡೆದು ಹಿಂಸಾಚಾರ ಆರಂಭವಾಗಿದೆ. ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆಗೈಯಲಾಗಿದೆ. ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಬಿರ್ಜೆ ಕುಟುಂಬದವರು ಕಾರು ಪಾರ್ಕಿಂಗ್ ಮಾಡಿದ ನೇಪವೊಡ್ದಿ ರಾತ್ರಿ 9 ಗಂಟೆ ವೇಳೆಗೆ …
Read More »ವೇದಿಕೆ ಮೇಲೆ ಪುಸ್ತಕ ಹರಿದು ದರ್ಪ ತೋರಿದ ಡಿಕೆಶಿ
ಬೆಂಗಳೂರು: ಇಂದು ನಗರದಲ್ಲಿ ಪಠ್ಯಪುಸ್ತಕ ಕುರಿತು ಬೃಹತ್ ಪ್ರತಿಭಟನೆಯೇ ನಡೆಯುತ್ತಿದೆ. ರಾಜ್ಯದ ಮೂಲೆಮೂಲೆಯಿಂದಲೂ ಸಾಕಷ್ಟು ಜನ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಜೊತೆಯಾಗಿದ್ದು, ಪಠ್ಯ ಪುಸ್ತಕ ಮಾಡಿದವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಷ್ಕರಣೆಗೊಂಡಿರುವ ಪುಸ್ತಕವನ್ನು ವೇದಿಕೆಯ ಮೇಲೆಯೇ ಹರಿದು ಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾನು ಇದನ್ನು ಸುಟ್ಟು ಹಾಕಬೇಕು ಎಂದು ಬಂದೆ. ಆದರೆ ವೇದಿಕೆ ಮೇಲೆ ಸುಡಲು ಆಗಲ್ಲ. ಹಾಗಾಗಿ ಹರಿದು …
Read More »R.L.S. ಕಾಲೇಜಿನ ದಿಶಾ ಯಾದವ 600ಕ್ಕೆ 591 ಅಂಕ ಗಳಿಸುವ ಕಾಲೇಜಿಗೆ ಪ್ರಥಮ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳಗಾವಿಯ ಆರ್ಎಲ್ಎಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದಿಶಾ ಯಾದವ 600ಕ್ಕೆ 591 ಅಂಕ ಗಳಿಸುವ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಹೌದು ಶನಿವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೆಳಗಾವಿಯ ಕರ್ನಾಟಕ ಲಿಂಗಾಯತ ಏಜುಕೇಶನ್ ಸೊಸೈಟಿಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಅಮೋಫ ಸಾಧನೆ ಮಾಡಿದ್ದಾರೆ. ಕಾಲೇಜಿನ ಫಲಿತಾಂಶ ಶೇ.92ರಷ್ಟಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 604 ವಿದ್ಯಾರ್ಥಿಗಳ ಪೈಕಿ 186 …
Read More »ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ
ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಿಲ್ಲೆಯ ಹೊಸ ತಾಲ್ಲೂಕು ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ ತಮ್ಮ ಮೊದಲ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಿದರು. ಹೊಸ ತಾಲ್ಲೂಕಿನ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಆಡಳಿತವನ್ನು ಜನರ ಮನೆಬಾಗಿಲಿಗೆ …
Read More »ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …
Read More »ಜೂನ್ 24 ರಂದು `ಶಿಕ್ಷಕರ ನೇಮಕಕ್ಕೆ ಕೌನ್ಸೆಲಿಂಗ್’ : ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ. ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್ ಮುಗಿಸಲಾಗಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು, ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. …
Read More »ರೋಹಿತ್ ಚಕ್ರತೀರ್ಥರ ಪ್ರತಿಕೃತಿಗೆ ಸೀರೆ ಉಡಿಸಿ ದಹಿಸಲು ಮುಂದಾದ ಕರವೆ ಕಾರ್ಯಕರ್ತರು..!!
ಶಾಲಾ ಪಠ್ಯ ಪುಸ್ತದಲ್ಲಿ ನಮ್ಮ ನಾಡಿನ ಮಹಾತ್ಮರನ್ನು ಅವಮಾನ ಮಾಡಿದ್ದಾರೆಂದು ಆರೋಪಿಸಿ ಬೆಳಗಾವಿಯಲ್ಲಿ ಕರವೆ ಶಿವರಾಮೇಗೌಡ ಬಣದಿಂದ ರೋಹಿತ್ ಚಕ್ರತೀರ್ಥರವರ ಪ್ರತಿಕೃತಿ ದಹಿಸುವ ವೇಳೆ ಪೊಲೀಸರು ಪ್ರತಿಕೃತಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಬಸವಣ್ಣ, ಸಂಗೊಳ್ಳಿ ರಾಯಣ್ಣ, ಕುವೆಂಪು ಮೊದಲಾದ ನಾಡಿನ ಗಣ್ಯರನ್ನು ಅವಮಾನ ಮಾಡಿದ್ದಾರೆ. ಇಂಥವರನ್ನು ಪಠ್ಯಪುಸ್ತಕ ಸಮೀತಿಯಿಂದ ವಜಾ ಮಾಡಬೇಕೆಂದು ಅನೇಕ ಹೋರಾಟಗಳನ್ನು ಮಾಡಿದರೂ ಕೂಡ ಸರಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸರಕಾರ …
Read More »ಗೋಕಾಕ ನಲ್ಲಿ L.R.J. ಟ್ರೋಫಿ ಉದ್ಘಾಟನೆ ಸಮಾರಂಭ ನಿರ್ವಹಿಸಿದ ಲಖನ ಜಾರಕಿಹೊಳಿ ಅವರು
ಗೋಕಾಕ : ಗೋಕಾಕ ನಲ್ಲಿ ನಡೆಯುತ್ತಿರುವ L.R.J. ಕ್ರಿಕೆಟ್ ಪಂದ್ಯಾವಳಿ ಉದ್ಧಾಟನೆ ಯನ್ನ ಇವತ್ತು ವಿಧಾನ ಪರಿಷತ್ ಸದಸ್ಯ ರು ಹಾಗೂ ಗೋಕಾಕ ಖ್ಯಾತ ಉದ್ಯಮಿ ಲಖನ ಜಾರಕಿಹೊಳಿ ಅವರು ಮಾಡಿದರು. ಟ್ರೋಫಿ ಉದ್ಘಾಟನೆ ಮಾಡಿದ ಲಖನ ಜಾರಕಿಹೊಳಿ ಅವರಿಗೆ ಗೋಕಾಕ್ ಡಿ ವೈ ಎಸ್ ಪಿ ಮನೋಜ್ ಕುಮಾರ್ ನಾಯ್ಕ್ ಅಂಜುಮನ್ ಕಮಿಟಿ ಅಧ್ಯಕ್ಷರು ಜಾವೇದ ಗೋಕಾಕ್ ಇಲಾಹಿ ಖೈರದಿ ಸದಾನಂದ ಕಲಾಲ್ ಕಿಶೋರ್ ಭಟ್ಟ ದಸ್ಟಗೀರ್ ಶಭಾಷ್ಕಾನ …
Read More »
Laxmi News 24×7