ವಿಧಾನ ಪರಿಷತ್ ಚುನಾವಣೆ ಎಲ್ಲೆಡೆ ಬಿಗಿ ಭದ್ರತೆ ಇಂದ ಮತದಾನ ನಡೆಯುವಾಗ ಹಣಮಂತ ನಿರಾಣಿ ಆಪ್ತ ಸಹಾಯಕ ಮೇಲೆ ಬೆಳಗಾವಿ ಡಿಸಿ ಗರಂ ಆಗಿದ್ದಾರೆ ಪಾಸ್ ಇಲ್ಲದೆ ಒಳಗಡೆ ಪ್ರವೇಶ ಮಾಡಿದವನಿಗೆ ಚಳಿ ಬಿಡಿಸಿದ ಬೆಳಗಾವಿ ಡಿಸಿ ಹಣಮಂತ ನಿರಾಣಿ ಸಹಾಯಕ ಪಾಸ್ ಇಲ್ಲದೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಮಾಡುತ್ತಿದ್ದರು ಅದನ್ನು ನೋಡಿ ಡಿ ಸಿ ಇವರನ್ನ ಆಚೆ ಹಾಕಿ ಎಂದು ಗರಂ ಆಗಿದ್ದರೆ ಇವನ್ನ ಆಚೆ ಕಳಸಿ …
Read More »ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್
ಧರ್ಮಸ್ಥಳ, ಜೂ.15. ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದಿಂದ ಸ್ನಾನಘಟ್ಟದ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »ಆತ್ಮಹತ್ಯೆ ಪ್ರಕರಣ: ಎಸ್.ಆರ್.ಪಾಟೀಲರ ಕೈವಾಡ- ಶಾಸಕ ನೆಹರು ಓಲೇಕಾರ ಗಂಭೀರ ಆರೋಪ
ಬ್ಯಾಡಗಿ: ತಾಲ್ಲೂಕಿನ ಶಿಡೇನೂರು ಗ್ರಾಮದಲ್ಲಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್ ಮುಖಂಡ ಎಸ್.ಆರ್.ಪಾಟೀಲ ಅವರ ಕೈವಾಡವಿದೆ. ನಿನ್ನೆ ರೈತರನ್ನು ಕರೆಸಿಕೊಂಡು ಪ್ರಚೋದನೆ ನೀಡಿದ್ದಾರೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ‘ನಮ್ಮ ಕುಟುಂಬದವರು ಆಸ್ತಿ ಕೊಡಿ ಅಂತಾ ಯಾರನ್ನೂ ಕೇಳಿಲ್ಲ. ನನ್ನ ಜೊತೆಗೆ ಯಾರೂ ಚರ್ಚೆ ಮಾಡಿಲ್ಲ. ನಾನೇ ಶಿಡೇನೂರು ಗ್ರಾಮದ ಕೆಲವು ಕುಟುಂಬಗಳಿಗೆ ಹಿಂದೆ …
Read More »ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮತಾ ಎಣಿಕೆ ಆರಂಭ..
ಬೆಳಗಾವಿ – ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕ, ವಾಯವ್ಯ ಪದವೀಧರ ಹಾಗೂ ಪಶ್ಚಿಮ ಶಿಕ್ಷಕ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆಗೆ ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಸಕಲ ಸಿದ್ಧತೆಗಳಾಗಿದ್ದು, ಮತ ಎಣಿಕೆ ಇನ್ನೇನು ಆರಂಭವಾಗಲಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ. ಮತ ಎಣಿಕೆಗೆ ಉಸ್ತುವಾರಿಗಳಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ ಜೆ, ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಮುನೀಶ್ ಮೌಜ್ಗಿಲ್ ಹಾಗೂ ವಾಯವ್ಯ ಪದವೀಧರ ಕ್ಷೇತ್ರಕ್ಕೆ ರಾಜೇಂದ್ರ ಕುಮಾರ …
Read More »ಬೆಳಗಾವಿ ಬಳ್ಳಾರಿ ನಾಲೆಯ ಸೇತುವೆ ಕಾಮಗಾರಿಯು ಅತ್ಯಂತ ತ್ವರಿತವಾಗಿ ನಡೆಯುತ್ತಿದೆ.
ಬೆಳಗಾವಿಯ ಬಸವನಕುಡಚಿಯ ಹೊಲಗದ್ದೆಯಲ್ಲಿರುವ ಬಳ್ಳಾರಿ ನಾಲೆಯ ಸೇತುವೆ ಕಾಮಗಾರಿಯು ಅತ್ಯಂತ ತ್ವರಿತವಾಗಿ ನಡೆಯುತ್ತಿದೆ. ಪ್ರತಿ ವರ್ಷ ಮಳೆಯ ಆರ್ಭಟಕ್ಕೆ ಸಾವಿರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಿದ್ದು, ಪ್ಲಾಸ್ಟಿಕ್ ಬಾಟಲಿಗಳು ನಾಲಾದಲ್ಲಿ ಜಲಾವೃತವಾಗಿವೆ. ಇಂಜೆಕ್ಷನ್ ಸೂಜಿ ಗದ್ದೆಯಲ್ಲಿ ಹರಡಿ ರೈತರ ಕಾಲಿಗೆ ಚುಚ್ಚುತ್ತಿದೆ. ಗ್ರಾಮಸ್ಥರು ಕಳೆದ 20 ವರ್ಷಗಳಿಂದ ಹಲವು ಬಾರಿ ದೂರು ನೀಡಿದರೂ ಆಡಳಿತ ಗಮನಕ್ಕೆ ತಂದರೂ ಕೂಡ ಯಾವುದೇ ಕೆಲಸವಾಗಿಲ್ಲ. ಹೀಗಾಗಿ ಕುಡಚಿ ಗ್ರಾಮದಲ್ಲಿ ಶಾಸಕ ಅನಿಲ್ ಬೆನಕೆ …
Read More »ಎಪ್ರೀಲ್ ಅಂತ್ಯಕ್ಕೆ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ: ಶ್ರೀಮಂತ ಪಾಟೀಲ್
ಕಳೆದ ಅನೇಕ ವರ್ಷಗಳಿಂದ ಕಾಗವಾಡ ತಾಲೂಕಿನ ಸಾವಿರಾರು ರೈತರ ಜೀವನಾಡಿಯಾಗಿರುವ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆ ಬರುವ ಏಪ್ರಿಲ್ ತಿಂಗಳದ ಕೊನೆವರೆಗೆ ಚಾಲನೆಗೊಳ್ಳಲಿದೆ ಎಂದು ಮಾಜಿ ಸಚಿವರು ಹಾಗೂ ಕಾಗವಾಡ ಕ್ಷೇತ್ರ ಶಾಸಕ ಶ್ರೀಮಂತ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಒಂದು ಕಾರ್ಯಕ್ರಮದಲ್ಲಿ ಇನ್ ನ್ಯೂಸ್ ವಾಹಿನಿಗೆ ಮಾಹಿತಿ ನೀಡುವಾಗ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ಬರಡ ಭೂಮಿಗೆ ನೀರು ಹರಿಸಲಾಗುವುದು ಎಂದು …
Read More »ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್
ಬೆಂಗಳೂರು : ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಬುಧವಾರ ಬೆಳಗ್ಗೆ ನೂತನ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ಸರಕಾರ ಬಿ.ಎಸ್. ಪಾಟೀಲ್ ಅವರಿಗೆ ಪದೋನ್ನತಿ ನೀಡಿದ್ದು,ಸರಕಾರದ ಶಿಫಾರಸಿಗೆ ರಾಜ್ಯಪಾಲರಾದ ಗೆಹಲೋಟ್ ಅವರು ಸಹಿ ಹಾಕಿದ್ದಾರೆ. ಬುಧವಾರ ಬೆಳಗ್ಗೆ 9.45 ಕ್ಕೆ ರಾಜ ಭವನದಲ್ಲಿ 9 ನೇ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಾಯುಕ್ತರಾಗಿದ್ದ ಪಿ. ವಿಶ್ವನಾಥ್ ಶೆಟ್ಟಿ ನಿವೃತ್ತಿ ಘೋಷಿಸಿದ ಬಳಿಕ ಸ್ಥಾನ ತೆರವಾಗಿತ್ತು.
Read More »ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನ ಪೂಜೆ ಸಲ್ಲಿಸಿದ ಶಶಿಕಲಾ ಜೊಲ್ಲೆ
ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನವಾದ ಇಂದು ನಿಪ್ಪಾಣಿ ತಾಲೂಕಿನ ಭಿವಶಿ ಗ್ರಾಮದಲ್ಲಿ, ಸುಮಂಗಲಿಯರ ಜೊತೆಗೂಡಿ ಆಲದ ಮರಕ್ಕೆ ಶಾಸ್ತ್ರೋಕ್ತವಾಗಿ *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಪೂಜೆ ಸಲ್ಲಿಸಿದರು.. ಇದೇ ಸಂಧರ್ಭದಲ್ಲಿ ಮಾತನಾಡಿ ಸಚಿವೆ ಜೊಲ್ಲೆ ಪತಿ-ಪತ್ನಿಯರ ನಡುವಿನ ಪವಿತ್ರ ಬಾಂಧವ್ಯದ ಶ್ರೇಷ್ಠತೆಯನ್ನು ಬಿಂಬಿಸುವ, ಸಂಸಾರದೊಂದಿಗೆ ಪಾರಮಾರ್ಥಿಕ ಚಿಂತನೆಯನ್ನು ಬೋಧಿಸುವ ವಿಶೇಷ ಆಚರಣೆ ಇದಾಗಿದೆ. ಹೀಗಾಗಿ ಪತಿಯ ಆಯುಷ್ಯ, ಆರೋಗ್ಯ ವೃದ್ಧಿಯಾಗಿ …
Read More »777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ
ಸಿಎಂ ಬಸವರಾಜ ಬೊಮ್ಮಾಯಿ ಸ್ವಭಾವತಃ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿನಿಮಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಅಪಾರ ಪ್ರೀತಿ, ಗೌರವುಳ್ಳ ಸಿಎಂ ನಿನ್ನೆ ಒರಾಯಿನ್ ಮಾಲ್ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೆಲವು ತಿಂಗಳ ಹಿಂದಷ್ಟೆ ತಮ್ಮ ಮುದ್ದಿನ ನಾಯಿಯನ್ನು ಕಳೆದುಕೊಂಡಿದ್ದರು. ತಮ್ಮ ಪ್ರೀತಿಯ ನಾಯಿ ತೀರಿಕೊಂಡ ದಿನ ಕುಟುಂಬ ಸದಸ್ಯನನ್ನು ಕಳೆದುಕೊಂಡಂತೆ ಕಣ್ಣೀರು ಹಾಕಿದ್ದ ಸಿಎಂ, ನಿನ್ನೆ …
Read More »ಹೊಸ ಕಾರ್ಮಿಕ ನೀತಿ ಬಂದ್ರೆ ವಾರಕ್ಕೆ 4 ದಿನ ಕೆಲಸ, ಉಳಿತಾಯ ಜಾಸ್ತಿ!
ಬೆಂಗಳೂರು, ಜೂ. 14: ಪ್ರತಿ ದಿನ 12 ತಾಸು ಕೆಲಸ.. ನಾಲ್ಕು ದಿನಕ್ಕೆ ವಾರದ 48 ಗಂಟೆ ಕೆಲಸ ಮಾಡಿದ್ರೆ ಸಾಕು, ಉಳಿದ ಮೂರು ದಿನ ರಜೆ! ಹೊಸ ಕಾರ್ಮಿಕ ನೀತಿಯನ್ನು ಜಾರಿಗೆ ತರಲು ಕೇಂದ್ರ ಕಾರ್ಮಿಕ ಸಚಿವಾಲಯ ಮುಂದಾಗಿದೆ. ಅಂದಹಾಗೆ ಜುಲೈ 1 ನೇ ತಾರೀಖಿನಿಂದ ಈ ಹೊಸ ಕಾರ್ಮಿಕ ನೀತಿ ಜಾರಿಗೆ ಬರಲಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಈ ಹೊಸ ಕಾರ್ಮಿಕ ನೀತಿ ಜಾರಿಗೆ …
Read More »
Laxmi News 24×7