ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ನಾಗೇಶ್ ದೇಸಾಯಿ ತಮ್ಮ ಮೇಲಿನ ಆರೋಪ ಸುಳ್ಳು. ನಾನು ಕಾನೂನು ಪ್ರಕಾರವೇ ಆ ಜಮೀನನ್ನು ಖರೀದಿ ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಹೊನ್ಯಾಳ ಗ್ರಾಮಸ್ಥರು ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನ ಜಾಗ ದೇವಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಗ್ರಾಮೀಣ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ವಿಚಾರಕ್ಕೆ ಹಾಗೂ ತಮ್ಮ …
Read More »ಕೊಲೆಗೆ ಹೊಸಪೇಟೆಯ ಕಾನ್ಸ್ಟೆಬಲ್ ಕೊಟ್ಟ ಸುಪಾರಿ- ಹತ್ಯೆ ಮಾಡಲು ಹೆದರಿದವ ಬಿಟ್ಟ ಬಾಯಿ!
ವಿಜಯನಗರ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಸುಪಾರಿ ಕೊಟ್ಟು ಈಗ ಸಿಕ್ಕಿಬಿದ್ದಿರುವ ಘಟನೆ ವಿಜಯಗರದಲ್ಲಿ ನಡೆದಿದೆ. ಹೊಸಪೇಟೆ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಪರಶುರಾಮ ನಾಯ್ಕ್ ವಿರುದ್ಧ ದೂರು ದಾಖಲಾಗಿದ್ದು, ಈತ ತಲೆ ಮರೆಸಿಕೊಂಡಿದ್ದಾನೆ. ಗ್ರಾಮ ಪಂಚಾಯಿತಿಯ ಸದಸ್ಯನ ಕೊಲೆಗೆ 10 ಲಕ್ಷ ರೂಪಾಯಿ ನಗದು ಹಾಗೂ ಹೊಸ ಮನೆ ಕಟ್ಟಿಸಿಕೊಡುವ ಭರವಸೆ ಕೊಟ್ಟು ಸುಪಾರಿ ಕೊಟ್ಟಿದ್ದ ಎನ್ನಲಾಗಿದೆ. ಸುಪಾರಿಗೆ ಕಾರಣವೇನು? ಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮ ಪಂಚಾಯತಿ …
Read More »ದೇಶದಲ್ಲಿ ಈಗಾಗಲೇ ಕಾಂಗ್ರೆಸ್ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ : ಆರಗ ಜ್ಞಾನೇಂದ್ರ
ಚಿತ್ರದುರ್ಗ: ದೇಶದಲ್ಲಿ ಈಗಾಗಲೇ ಕಾಂಗ್ರೆಸ್ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಬೇರೆ ವಿಚಾರಗಳಿಲ್ಲ. ಅವರಿಗೆ ವಿರೋಧ ಪಕ್ಷವಾಗುವ ಅರ್ಹತೆಗಳೂ ಇಲ್ಲ. ಟೀಕೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಚಡ್ಡಿ ಸುಡುವ ಅಭಿಯಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
Read More »ರಬಕವಿ-ಬನಹಟ್ಟಿ ಕಸಾಯಿಖಾನೆಗೆ ಅಕ್ರಮ ಗೋವು ಸಾಗಾಟ; ಆರೋಪಿಗಳು ಪೊಲೀಸ್ ವಶಕ್ಕೆ
ರಬಕವಿ-ಬನಹಟ್ಟಿ: ತಾಲೂಕಿನ ಬನಹಟ್ಟಿಯ ಬಿಲಾಲ್ ಮಸೀದಿ ಪಕ್ಕದಲ್ಲಿರುವ ಅನಧಿಕೃತ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕರೆತಂದು ಕಸಾಯಿಖಾನೆಗೆ ಕಳಿಸಲಾಗುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಸಮೇತ ಗೋವುಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಮಖಂಡಿಯ ದನದ ಮಾರುಕಟ್ಟೆಯಿಂದ ಅಕ್ರಮವಾಗಿ ಕಸಾಯಿಖಾನೆಗೆ ಗೋವು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬನಹಟ್ಟಿ ಪಿಎಸ್ಐ ಸುರೇಶ ಮಂಟೂರ ಹಾಗು ಕ್ರೈಂ ಪಿಎಸ್ಐ ಪುರಂದರ ಪೂಜಾರಿ …
Read More »ಅಸಮಾಧಾನದ ಹೊಳೆಯಲ್ಲಿ ಗೆಲುವಿಗೆ ಹೆಣಗಾಟ
ಬೆಳಗಾವಿ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹತ್ತಾರು ಸಮಸ್ಯೆಗಳ ನಡುವೆ ಚುನಾವಣೆ ನಡೆಯುತ್ತಿರುವ ವಾಯ ವ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಾತಿ ಸಮೀಕರಣ ಮತ್ತು ಹಣದ ಪ್ರಭಾವದ ಮಾತು ಜೋರಾಗಿ ಕೇಳಿಬರುತ್ತಿದೆ. ಪಕ್ಷದೊಳಗಿನ ಮನಸ್ತಾಪ ಹಾಗೂ ಮತದಾರರಲ್ಲಿನ ಅಸಮಾಧಾನ ಕಣ ದಲ್ಲಿರುವ ಅಭ್ಯರ್ಥಿಗಳಿಗೆ ತಮ್ಮ ಪ್ರತಿಷ್ಠೆ ಯನ್ನೇ ಪಣಕ್ಕೊಡ್ಡುವ ಪರಿಸ್ಥಿತಿ ನಿರ್ಮಾಣ ಮಾಡಿದೆ. ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಗೆಲುವಿನ ಸಾಧ್ಯಾಸಾಧ್ಯತೆ ವಿಷಯಕ್ಕಿಂತ ಪಕ್ಷದೊಳಗಿನ ಅಸಮಾಧಾನವೇ ಹೆಚ್ಚು ಸುದ್ದಿಯಾಗುತ್ತಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ಗಳೆರಡರಲ್ಲೂ ಇದೆ. …
Read More »ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ರೋಚಕ ಘಟ್ಟ
ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ರೋಚಕ ಘಟ್ಟತಲುಪಿದ್ದು, ಕಾಂಗ್ರೆಸ್, ಜೆಡಿಎಸ್ ನಡುವೆ “ಅಭ್ಯರ್ಥಿ ವಾಪಸಾತಿ ಅಥವಾ ನಿವೃತ್ತಿ’ ಸಮರ ಬಿರುಸಾಗಿದೆ. ಒಟ್ಟು ನಾಲ್ವರು ಸದಸ್ಯರನ್ನು ಆರಿಸುವ ಸಲುವಾಗಿ ಸೋಮವಾರ ಚುನಾವಣೆ ನಡೆಯಲಿದ್ದು, 6 ಮಂದಿ ಕಣದಲ್ಲಿದ್ದಾರೆ. ಒಟ್ಟು ನಾಲ್ವರು ಸದಸ್ಯರನ್ನು ಆರಿಸುವ ಸಲುವಾಗಿ ಸೋಮವಾರ ಚುನಾವಣೆ ನಡೆಯಲಿದ್ದು, 6 ಮಂದಿ ಕಣದಲ್ಲಿದ್ದಾರೆ. ಬಿಜೆಪಿಮೂವರನ್ನು ಕಣಕ್ಕಿಳಿಸಿದ್ದು, ಪಟ್ಟು ಸಡಿಲಿಸದೆ ಚುನಾವಣೆಗೆ ಸಿದ್ಧವಾಗಿದೆ. ಕಾಂಗ್ರೆಸ್, ಜೆಡಿಎಸ್ ಮಾತ್ರ ಹಿಂದಿನ ಚುನಾವಣೆಗಳಸಹಕಾರ …
Read More »ʻ’ಈ ತಲೆಗಳ ಕಡಿದರೆ 20 ಲಕ್ಷ ರೂ.. ಖಾತೆಗೆ ಜಮಾʼ: ಮುತಾಲಿಕ್, ಯಶ್ಪಾಲ್ ಪ್ರತಿಕ್ರಿಯೆ ಹೀಗಿದೆ.
ಕಾರ್ಕಳ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಲೆ ಕಡಿದರೆ ತಲಾ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಪತ್ರ ಹರಿದಾಡುತ್ತಿದೆ. ಮಾರಿಗುಡಿ ಪೇಜಿನಲ್ಲಿ ಈ ರೀತಿಯಾಗಿ ಬಹಿರಂಗ ಬೆದರಿಕೆ ಹಾಕಲಾಗಿದೆ. ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ …
Read More »ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ʼಪಬ್ಲಿಕ್ ಟಿವಿʼ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ. ಪಬ್ಲಿಕ್ ಟಿವಿ ವರದಿಯನ್ನಾಧಿರಿಸಿ ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ ಮೆಡಿಕಲ್ ಅಧಿಕಾರಿ ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ. ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ …
Read More »ಗೋಕಾಕ ನ ಹಿರಿಯ ತಜ್ಞ ವಾದ್ಯರಾದ ಡಾಕ್ಟರ ಮಹೇಶ್ ಕೊಣಿ ಇವಾಗ ಬೆಳಗಾವಿ D.H.O. ಶಶಿಕಾಂತ ಮುನ್ಯಾಳವರ್ಗಾವಣೆ
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ. ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.
Read More »ಯಾರೂ ಸಿಗಲಾರದಕ್ಕೆ ಕರೆದುಕೊಂಡು ಬಂದು ಪ್ರಕಾಶ ಹುಕ್ಕೇರಿ ನಿಲ್ಲಿಸಿದ್ದಾರೆ. ಹೂಡಲು ಬಾರದ ಎತ್ತು ಪ್ರಕಾಶ ಹುಕ್ಕೇರಿ : ಕಾರಜೋಳ
ಹೂಡಲು ಬರೋದಿಲ್ಲ ಎಂದು ಮೈ ತೊಳೆದು ಹೊರಗೆ ಬಿಟ್ಟಿದ್ದ ಎತ್ತನ್ನು ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ವಾಯುವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಬಗ್ಗೆ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ವಾಯುವ್ಯ ಶಿಕ್ಷಕ ಹಾಗೂ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ನವರು ಯಾರೂ ಸಿಗಲಾರದಕ್ಕೆ ಕರೆದುಕೊಂಡು ಬಂದು ಪ್ರಕಾಶ ಹುಕ್ಕೇರಿ ನಿಲ್ಲಿಸಿದ್ದಾರೆ. …
Read More »
Laxmi News 24×7