ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು. ಬಳಿಕ ದೇಶದ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.
Read More »ಬಸ್ಗಾಗಿ ಪರದಾಡ್ತಿದ್ದವರಿಗೆ ಬಸ್ ವ್ಯವಸ್ಥೆ ಮಾಡಿಕೊಟ್ಟ ಶಾಸಕಿ
ಖಾನಾಪೂರದಿಂದ ಹಳಿಯಾಳ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಹೊಗಲು ಬಸ್ ಇಲ್ಲದೇ ಪರದಾಡುತ್ತಿದ್ದ ಸಾರ್ವಜನಿಕರ ಸಂಕಷ್ಟ ಕಂಡ ಶಾಸಕಿ ಅಂಜಲಿ ನಿಂಬಾಳ್ಕರ್ ಡಿಪೋ ಮ್ಯಾನೇಜರ್ಗೆ ಸ್ಥಳದಲ್ಲೇ ಕರಿಸಿ ಬಸ್ ವ್ಯವಸ್ಥೆಯನ್ನು ಮಾಡಿಕೊಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಹೌದು ಖಾನಾಪೂರದಿಂದ ಕಾರ್ಯಕ್ರಮ ನಿಮಿತ್ಯ ಹೊರಟಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ರುಮೇವಾಡಿ ಕ್ರಾಸ್ ಬಳಿ ಬಹು ಸಂಖ್ಯೆಯಲ್ಲಿ ಸಾರ್ವಜನಿಕರು ನಿಂತಿರುವುದನ್ನು ಗಮನಿಸಿ ಕಾರು ನಿಲ್ಲಿಸಿ ಜನರ ಬಳಿ ಹೋಗಿ ವಿಚಾರಿಸಿದ್ದಾರೆ. ಆಗ ಸಾರ್ವಜನಿಕರು …
Read More »ರಾಜಾಹುಲಿ ಬೆಳಗಾವಿಗೆ ಎಂಟ್ರಿ
ವಾಯವ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಬೆಳಗಾವಿಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜಕೀಯವಾಗಿ ಅವರು ಅವರ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ನಾನು ನನ್ನ ಪಕ್ಷದ ಪರವಾಗಿ ಮಾಡುತ್ತೇನೆ. ವಿಮಾನ ನಿಲ್ದಾಣದಲ್ಲಿ ಔಪಚಾರಿಕವಾಗಿ ಮಾತುಕತೆ ಮಾಡಿದ್ದೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಾಳೆ, ನಾಡಿದ್ದು ಬಾಗಲಕೋಟ, …
Read More »ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ
ಬೆಳಗಾವಿ: ವಿಧಾನ ಪರಿಷತ್ತಿನ ಶಿಕ್ಷಕರ ಪದವೀಧರರ ಕ್ಷೇತ್ರಗಳ ಚುನಾವಣೆ ಪ್ರಚಾರ ನಿಮಿತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಜೂನ್ 07 ರಂದು ಬೆಳಗ್ಗೆ 10:30ಕ್ಕೆ ಬೆಳಗಾವಿಯ ರಾಮದೇವ್ ಹೋಟೆಲ್ ಹಿಂಭಾಗದಲ್ಲಿರುವ ಮರಾಠಾ ಮಂಡಲ ಶಿಕ್ಷಣ ಸಂಸ್ಥೆ ಕಾಲೇಜಿನಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಭಾಗವಹಿಸುವವರು. ನಂತರ 12:30 ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದ ಹತ್ತಿರ ಇರುವ ಕಾಂಗ್ರೆಸ್ ಭವನದಲ್ಲಿ ಮೂರು ಜಿಲ್ಲೆಗಳ, ಬೆಳಗಾವಿ ನಗರ, ಬೆಳಗಾವಿ …
Read More »ಕಳಪೆ ಬೀಜ ಖರೀದಿಸಿ ಮೋಸ ಹೋದ ರೈತ
ಹಾವೇರಿ: ಕಳಪೆ ಬೀಜ ಖರೀದಿಸಿ ಮೋಸ ಹೋದ ರೈತರಿಬ್ಬರು 9 ಎಕರೆಯಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ನಕಲಿ ಬೀಜ ವಿತರಣೆಗೆ ಕಂಗಾಲಾಗಿರುವ ರೈತರ ಸ್ಥಿತಿ ಈಗ ಶೋಚನೀಯವಾಗಿದೆ. ರೂಟರ್ ಮೂಲಕ ರೈತ ಹತ್ತಿಗಿಡಗಳನ್ನು ನಾಶಪಡಿಸಿದ್ದು, ಈ ಮೂಲಕ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಹಾವೇರಿ ತಾಲೂಕಿನ ಗುತ್ತಲ,ಹಾವನೂರು ಗ್ರಾಮದಲ್ಲಿ 9 ಎಕರೆ ಪ್ರದೇಶದಲ್ಲಿ ಇಬ್ಬರು ರೈತರು ಹತ್ತಿ ಬೀಜವನ್ನು ಬಿತ್ತನೆ ಮಾಡಿದ್ದರು. ಇದೀಗ ಗ್ರಾಮದ ಬಸವರಾಜ್, ಪರಮೇಶ್ …
Read More »ಸತ್ತ ಗಂಡ ಹಾವಿನ ರೂಪದಲ್ಲಿ ಮನೆಗೆ ಬಂದನೇ. ಬಾಗಲಕೋಟೆಯಲ್ಲಿ ಹಾವಿನ ಜತೆ 4 ದಿನ ವಾಸವಿದ್ದ ಅಜ್ಜಿ!
ಬಾಗಲಕೋಟೆ: ಹಾವು ಅಂದ್ರೆ ಸಾಕು ಎದ್ನೋ-ಬಿದ್ನೋ ಎಂದು ಓಡುವ ಜನರೇ ಹೆಚ್ಚು. ಇನ್ನು ಮನೆಯೊಳಗೇ ಬುಸ್ ಬುಸ್ ಅಂದ್ರೆ ಜೀವ ಬಾಯಿಗೆ ಬಂದಂತೆ ಆಗುತ್ತೆ. ಆದರೆ ಇಲ್ಲೊಬ್ಬ ಅಜ್ಜಿ, ಮನೆಗೆ ನುಗ್ಗಿದ ಹಾವಿನ ಜತೆಯಲ್ಲೇ 4 ದಿನ ವಾಸವಿದ್ದಾಳೆ. ಅಷ್ಟೇ ಅಲ್ಲ, ಸತ್ತು ಹೋದ ಗಂಡನೇ ಹಾವಿನ ರೂಪದಲ್ಲಿ ಬಂದಿದ್ದಾನೆ ಎಂದು ನಂಬಿ ಚಾಪೆ ಮೇಲೆಯೇ ಹಾವನ್ನು ಮಲಗಿಸಿದ್ದಾಳೆ! ಹೌದು ಇಂತಹ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ …
Read More »ಬೈಕ್ ಸಮೇತ ಕೆರೆಗೆ ಬಿದ್ದು ಸವಾರ ಸಾವು
ಹಾವೇರಿ: ತಿರುವೊಂದರಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸವಾರನೊಬ್ಬ ಬೈಕ್ ಸಮೇತ ಕೆರೆಗೆ ಬಿದ್ದು ಸಾವಿಗೀಡಾಗಿದ್ದಾನೆ. ಹಾವೇರಿ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ. ಬಾಷಾಸಾಬ್ ಜಿಗಳೂರ (49) ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ಬಾಷಾಸಾಬ್ ಸವಣೂರು ಪಟ್ಟಣದ ಕಡೆಯಿಂದ ಹಾವೇರಿಯತ್ತ ಸಾಗುತ್ತಿದ್ದಾಗ ಸವಣೂರು ತಾಲೂಕಿನ ಕಲ್ಮಡವು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಲ್ಮಡವು ಗ್ರಾಮದ ಬಳಿ ತಿರುವು ಇದ್ದಿದ್ದರಿಂದ ತಕ್ಷಣಕ್ಕೆ ಬೈಕ್ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಆಗದೆ ಅದು ಸೀದಾ ರಸ್ತೆ ಪಕ್ಕದ ಕೆರೆಗೆ …
Read More »ಆರ್ಎಸ್ಎಸ್ ಚಡ್ಡಿ ಸುಡುವ ಇವರು ಮೊದಲು ಅವರ ಚಡ್ಡಿ ಇದೆಯೋ ಇಲ್ಲವೋ ಎಂಬುದನ್ನು ನೋಡಿಕೊಳ್ಳಲಿ: ಜೋಶಿ
ವಿಜಯಪುರ: ಆರ್ಎಸ್ಎಸ್ ಚಡ್ಡಿ ಸುಡುವ ಇವರು ಮೊದಲು ಅವರ ಚಡ್ಡಿ ಇದೆಯೋ ಇಲ್ಲವೋ ಎಂಬುದನ್ನು ನೋಡಿಕೊಳ್ಳಲಿ, ದೇಶಾದ್ಯಂತ ಅವರ ಚಡ್ಡಿಯನ್ನು ಜನರೇ ಕಸಿದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಿಡಗುಂದಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲ ಕಡೆಯು ಜನ ನಿಮ್ಮ ಚಡ್ಡಿ ಕಸಿದುಕೊಂಡಿದ್ದಾರೆ. ರಾಜಸ್ತಾನದಲ್ಲಿ ಕಾಂಗ್ರೆಸ್ ಚೆಡ್ಡಿ ಲೂಸ್ ಆಗಿದೆ.ಜನ ಚೆಡ್ಡಿ ಕಸಿದುಕೊಂಡಿದ್ದಕ್ಕೆ ಕಾಂಗ್ರೆಸ್ RSS ಚಡ್ಡಿ ಸುಡುವ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಅಲ್ಲಲ್ಲಿ ಉಳಿದಿರುವ ಚಡ್ಡಿಯನ್ನು …
Read More »ಹಿಜಾಬ್ ಬೇಕು ಎಂದವರು ಸೌದಿ, ಪಾಕಿಸ್ತಾನಕ್ಕೆ ಹೋಗಲಿ : ಯುಟಿ ಖಾದರ್
ಮಂಗಳೂರು: ಕಳೆದ ವರ್ಷ ಶುರುವಾದ ಹಿಜಾಬ್ ವಿವಾದ ಇನ್ನು ಮುಗಿದಿಲ್ಲ. ಕೋರ್ಟ್ ನೀಡಿದ ತೀರ್ಪಿಗೂ ಕೆಲ ವಿದ್ಯಾರ್ಥಿಗಳು ಡೋಂಟ್ ಕೇರ್ ಎಂದಿದ್ದಾರೆ. ಹಿಜಾಬ್ ಧರಿಸಿಯೇ ಕಾಲೇಜಿನ ಅಂಗಳಕ್ಕೆ ಬರುತ್ತಿದ್ದಾರೆ. ಈ ಬಗ್ಗೆ ಆ ಆರು ವಿದ್ಯಾರ್ಥಿನಿಯರು ಶಾಸಕ ಯು ಟಿ ಖಾದರ್ ಅವರನ್ನು ಭೇಟಿ ಮಾಡಿ ಕಿಡಿಕಾರಿದ್ದರು. ಇದೀಗ ಯು ಟಿ ಖಾದರ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಯು ಟಿ ಖಾದರ್, ಹಿಜಾಬ್ ಗಾಗಿ ಪಟ್ಟು …
Read More »ದೇವರ ವಿಗ್ರಹ ವಿರೂಪಗೊಳಿಸಿದ ಪ್ರಕರಣ; ಕೊನೆಗೂ ನಾಲ್ವರು ಅರೆಸ್ಟ್
ಹಾಸನ: ಐತಿಹಾಸಿಕ ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿಯ ದೇವರ ವಿಗ್ರಹಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿರುವ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ವಿರೂಪಗೊಳಿಸಿರುವ ಪ್ರಕರಣ ಮೇ 31 ರಂದು ಬೆಳಕಿಗೆ ಬಂದಿತ್ತು. ಬೆಟ್ಟದ ಈಜುಕೊಳ ಹಿಂಭಾಗ, ಶ್ರೀನಿವಾಸ ಕಲ್ಯಾಣ ಮ್ಯೂಸಿಯಂ ನಿರ್ಮಾಣಕ್ಕೆಂದು ಹಲವು ವಿಗ್ರಹಗಳನ್ನು ಕೆತ್ತನೆ ಮಾಡಿ ಇಡಲಾಗಿತ್ತು. ಈ ವಿಗ್ರಹಗಳನ್ನ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು. ಮೂವರು ಅಪ್ರಾಪ್ತರು ಸೇರಿ ಒಟ್ಟು ನಾಲ್ವರನ್ನು …
Read More »
Laxmi News 24×7