RSSನ ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ. ತಮ್ಮ ಮೆದುಳು ಮತ್ತು ಪಂಚೇಂದ್ರಿಯಗಳನ್ನು RSS ನವರಿಗೆ ಕೊಟ್ಟು ಕುಳಿತಿರುವ ಬೊಮ್ಮಾಯಿ ಅವರು ತಾವೊಬ್ಬ ಆರ್ ಎಸ್ ಎಸ್ ನ ತೊಗಲು ಗೊಂಬೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಇನ್ನು ಹಾಸ್ಯಾಸ್ಪದ ಎಂಬಂತೆ ಬೊಮ್ಮಾಯಿಯವರು ನೀವು ಆರ್ಯರೋ ದ್ರಾವಿಡರೋ …
Read More »ನಾಳೆ ಪೆಟ್ರೋಲ್-ಡೀಸೆಲ್ ಸಿಗೋದು ಡೌಟ್..!
ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. 2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ …
Read More »ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ – ಸಿದ್ದುಗೆ ಶೆಟ್ಟರ್ ಟಾಂಗ್
ಗದಗ: ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ನಪೂಂಸಕರ ಸಂಘ ಹಾಗೂ ಆರ್ಎಸ್ಎಸ್ ಮೂಲಕ್ಕೆ ಕೈ ಹಾಕಿದ್ದ ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ಮಾತಿನ ತಿರುಗೇಟು ನೀಡಿದ್ದಾರೆ. ಗದಗದಲ್ಲಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಮತಯಾಚಣೆಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಪೂಂಸಕರು ಯಾರು? ಏನು …
Read More »ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್
ಬಳ್ಳಾರಿ: ಕೇವಲ ಮತ ಬ್ಯಾಂಕ್ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕನ ವಿರುದ್ಧ ಆಕ್ರೋಶ ಹೊರಹಾಕಿದರು. ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಮತ ಬ್ಯಾಂಕ್ಗೋಸ್ಕರ ಸಿದ್ದರಾಮಯ್ಯ ಅವರು ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ. ಭಿಕ್ಷಾಟನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರ ಚಿಂತನೆ ರಾವಣನದು. ಅದಕ್ಕೆ ಸಿದ್ದರಾಮಣ್ಣ ಅವರನ್ನು ಓಡಿಸಬೇಕು ಎಂದು …
Read More »ಮುಂಬರುವ ವಿಧಾನಸಭೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಿಗೆ ಜಿಲ್ಲಾ ಜವಾಬ್ದಾರಿ
ಬೆಂಗಳೂರು: ಮುಂಬರುವ ವಿಧಾನಸಭೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಿಗೆ ಜಿಲ್ಲಾ ಜವಾಬ್ದಾರಿ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿವಿಧ ಜಿಲ್ಲೆಗಳ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ. ಜತೆಗೆ ಸಂಪೂರ್ಣ ಸಮಯವನ್ನು ಕ್ಷೇತ್ರಗಳಿಗೆ ಮೀಸಲಿಟ್ಟು ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಸೂಚಿಸಿದ್ದಾರೆ. ಯಾರಿಗೆ, ಯಾವ ಜಿಲ್ಲೆ ಜವಾಬ್ದಾರಿ? ಮಂಜುನಾಥ್ ಭಂಡಾರಿ (ಬೆಂಗಳೂರು ಉತ್ತರ), ಬಿ.ಎನ್. ಚಂದ್ರಪ್ಪ (ಬೆಂಗಳೂರು ಸೆಂಟ್ರಲ್), ಡಾ| ಬಿ.ಎಲ್. ಶಂಕರ್ (ಬೆಂಗಳೂರು ದಕ್ಷಿಣ), ಜಿ. …
Read More »ಗ್ರಾಮ ದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ
ಬೆಳಗಾವಿ: ಗ್ರಾಮ ದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ ಹಾಕಿದ ಆರೋಪ ಕೇಳಿ ಬಂದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಗ್ರಾಮ ದೇವತೆ ಜಾತ್ರೆಯಲ್ಲಿ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಮಹಿಳೆಯರಿಗೆ ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಅಲ್ಲದೇ ದಲಿತರ ಹಣೆಗೆ ಅಂಗಾರ, ಭಂಡಾರ ಹಚ್ಚದ ಬಗ್ಗೆಯೂ ಆರೋಪ ಕೇಳಿ ಬಂದಿದೆ.ಅಲ್ಲದೇ ದಲಿತ ಸಮುದಾಯದವರಿಗೆ ಜಾತಿ ನಿಂದನೆ …
Read More »ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ
ಬೆಳಗಾವಿ: ಸಿಯಾಚಿನ್ ಗ್ಲೇಷಿಯರ್ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಹುತಾತ್ಮರಾದ ಮರಾಠ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಅಂತಿಮ ನಮನ ಸಲ್ಲಿಸಿದ ಬಳಿಕ ಯೋಧನ ಪಾರ್ಥಿವ ಶರೀರವನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ …
Read More »ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ಒಳಗಡೆ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡು ಹುಚ್ಚಾಟ
ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ಒಳಗಡೆ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡು ಹುಚ್ಚಾಟ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಚೆನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದ ಆವರಣದಲ್ಲಿ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ ಕಿತ್ತೂರು ತಾಲೂಕಿನ ಖೋದಾನಪುರ ಮೂಲದವನು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಹುಚ್ಚಾಟ ಪ್ರದರ್ಶನ ಮಾಡುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡರು. ನಡೆದಿದ್ದೇನು? ಇಂದು ಬೆಳಗ್ಗೆ 7 ಗಂಟೆಗೆ ವ್ಯಕ್ತಿಯೊಬ್ಬ ಸಾಹಿತ್ಯ ಭವನದಲ್ಲಿರುವ ಶೌಚಾಲಯಕ್ಕೆ …
Read More »ಕಾಲೇಜಿಗೆ ಟೋಪಿ ಹಾಕಿ ಬಂದ ವಿದ್ಯಾರ್ಥಿ ಮೇಲೆ ಹಲ್ಲೆ: ಪ್ರಿನ್ಸಿಪಾಲ್ ಸೇರಿ 7 ಮಂದಿ ಮೇಲೆ FIR
ಬಾಗಲಕೋಟೆ: ಕಾಲೇಜಿಗೆ ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಾಲೇಜು ಪ್ರಿನ್ಸಿಪಾಲ್, ಪಿಎಸ್ಎ, ಕಾನ್ಸ್ಟೇಬಲ್ ಸೇರಿ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಫೆಬ್ರವರಿ 18 ರಂದು ತೇರದಾಳ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ನವೀದ್ ಥರಥರಿ ಮುಸ್ಲಿಂ ಟೋಪಿ ಹಾಕಿಕೊಂಡು ಕಾಲೇಜಿಗೆ ಬಂದಿದ್ದನು. ಈ ಹಿನ್ನೆಲೆ ಅವನ ಮೇಲೆ ಹಲ್ಲೆ ಮಾಡಲಾಗಿತ್ತು. ಇದನ್ನು ಖಂಡಿಸಿ ನವೀದ್ ಥರಥರಿ ನ್ಯಾಯಾಲಯದ ಮೊರೆ …
Read More »ಬೆಳಗಾವಿ: ಹಿಂದೂ-ಮುಸ್ಲಿಮರಿಂದ ಉರುಸ್ ಆಚರಣೆ
ಬೆಳಗಾವಿ: ಇಲ್ಲಿನ ಪೊಲೀಸ್ ಕೇಂದ್ರಸ್ಥಾನದಲ್ಲಿರುವ ಹಜರತ್ ಸೈಯದ್ ಕೈಸರಶಾಹ್ವಲಿ ದರ್ಗಾದಲ್ಲಿ ಮೂರು ದಿನಗಳವರೆಗೆ ನಡೆಯಲಿರುವ ಉರುಸ್ಗೆ ಚಾಲನೆ ದೊರೆತಿದೆ. ಈ ಪರಿಸರದಲ್ಲಿ ದರ್ಗಾ ಭಾವೈಕ್ಯತೆ ಕೇಂದ್ರವಾಗಿ ಗುರುತಿಸಿಕೊಂಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷ ಸಾಂಕೇತಿಕವಾಗಿ ಉರುಸ್ ಆಚರಿಸಲಾಗಿತ್ತು. ಕೊರೊನಾ ಪರಿಣಾಮ ತಗ್ಗಿದ್ದರಿಂದ ಈ ಬಾರಿ ಹಿಂದೂ-ಮುಸ್ಲಿಮರು ಒಟ್ಟಾಗಿ ಸೇರಿ ಸಡಗರದಿಂದ ಉರುಸ್ ಆಚರಿಸಿದರು. ಭಾವೈಕ್ಯದ ಸಂದೇಶ ರವಾನಿಸಿದರು. ಶುಕ್ರವಾರ ರಾತ್ರಿಯಿಂದಲೇ ವಿದ್ಯುತ್ ದೀಪಗಳ ಅಲಂಕಾರದಿಂದ ದರ್ಗಾ ಝಗಮಗಿಸುತ್ತಿದ್ದು, ಹಿಂದೂ-ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ …
Read More »
Laxmi News 24×7