ತಿರುವನಂತಪುರ (ಕೇರಳ): ಕಲೆಯನ್ನು ಆರಾಧಿಸುವ ಕಲಾವಿದರು ಅದೇ ಕಲೆಯ ಪ್ರದರ್ಶನ ನೀಡುತ್ತಿರುವಾಗಲೇ ಮೃತಪಟ್ಟಿರುವ ಘಟನೆಗಳನ್ನು ಆಗಾಗ್ಗೆ ಕೇಳುತ್ತಲೇ ಇರುತ್ತವೆ. ಕಲೆಯನ್ನೇ ಉಸಿರಾಗಿಸಿಕೊಂಡವರು ಅಥವಾ ತಮ್ಮ ಕೆಲಸವನ್ನು ತುಂಬಾ ಪ್ರೀತಿಯಿಂದ ನಿರ್ವಹಿಸುವವರು ಕರ್ತವ್ಯದಲ್ಲಿ ಇರುವಾಗಿ ಏಕಾಏಕಿ ಮೃತಪಡುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂಥದ್ದೇ ಒಂದು ಸಾವು ಖ್ಯಾತ ಗಾಯಕ ಎಡವ ಬಶೀರ್ ಅವರದ್ದು. ಮಲಯಾಳ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳ ಪ್ರಸಿದ್ಧಿ ಪಡೆದಿರುವ ಬಶೀರ್ ಅವರು, ಕೇರಳದ ಅಲಪ್ಪುಳದಲ್ಲಿ ನಡೆದ ‘ಬ್ಲೂ …
Read More »ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 65ರ ವೃದ್ಧೆ ಸಾವು: ನರ್ಸ್ ಮುಂದೆ ಬಿಚ್ಚಿಟ್ಟ ಸತ್ಯದಿಂದ ಆರೋಪಿ ಬಂಧನ!
ಪತ್ತನಂತಿಟ್ಟ: ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅಸುನೀಗಿದ್ದಾಳೆ. ಕೇರಳದ ಅಂಬಾಲಪುಳದಲ್ಲಿ ಈ ಘಟನೆ ನಡೆದಿದೆ. ಥೋಪುಂಪಡಿ ನಿವಾಸಿ ಸುನೀಶ್ ಅಲಿಯಾಸ್ ಅಪ್ಪು (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 25ರ ರಾತ್ರಿ 10 ಗಂಟೆ ಸುಮಾರಿಗೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಕಾಂಪೌಂಡ್ ಗೋಡೆಯನ್ನು ಹತ್ತಿ ಮನೆಯ ಆವರಣಕ್ಕೆ ನುಗ್ಗಿದ ಆರೋಪಿ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ವೃದ್ಧೆಯ ಮೇಲೆರಗಿ …
Read More »ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.: ವಿಜಯೇಂದ್ರ
ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra), ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅಷ್ಟೇ ಅಲ್ಲ ಬಿಎಸ್ವೈ ವಿರುದ್ಧದ ಷಡ್ಯಂತ್ರಗಳಿಗೆ ಹೆದರೋದಿಲ್ಲ ಎಂಬರ್ಥದಲ್ಲಿ …
Read More »ಎಸ್ಐ ಡೀಲು, ಎಲ್ರಿಗೂ ಪಾಲು: 50 ಕೋಟಿ ರೂ.ಗೂ ಹೆಚ್ಚು ವಹಿವಾಟು, ಮಾರಾಟಕ್ಕಿಳಿದಿದ್ದ ಏಜೆಂಟ್ಗಳು.
ಬೆಂಗಳೂರು: ಪಿಎಸ್ಐ ನೇಮಕಾತಿಗೆ ಅಂಟಿಕೊಂಡಿರುವುದು ಅಲ್ಲೊಂದು, ಇಲ್ಲೊಂದು ಅಕ್ರಮದ ಕಪುಪಚುಕ್ಕೆಯಲ್ಲ. ಬದಲಿಗೆ ಭ್ರಷ್ಟಾಚಾರದ ಕೂಪದಲ್ಲಿ ಉನ್ನತ ಹಂತದ ಅಧಿಕಾರಿಗಳಿಂದ ಕೆಳಸ್ತರದ ಸಿಬ್ಬಂದಿವರೆಗೆ ಎಲ್ಲರೂ ಮಿಂದೆದ್ದಿದ್ದಾರೆ. ಮೇಲಿದ್ದವರ ಅಣತಿ ಮೇರೆಗೆ ಹುದ್ದೆಗಳ ಮಾರಾಟ ನಡೆದಿದೆ ಎಂಬುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಸಬ್ ಇನ್ಸ್ಪೆಕ್ಟರ್ ಅಕ್ರಮ ನೇಮಕಾತಿ ಹಗರಣದಲ್ಲಿ 50 ಕೋಟಿ ರೂ.ಗಳಿಗೂ ಅಧಿಕ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಾಮಮಾರ್ಗದಲ್ಲಿ ಸಬ್ ಇನ್ಸ್ಪೆಕ್ಟರ್ …
Read More »ಎಸ್ ಸಿ-ಎಸ್ ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಎಸ್ಸಿ-ಎಸ್ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಬಾಬು ಜಗಜೀವನ್ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು …
Read More »ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ .
ಬೆಳಗಾವಿ: ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದು ಬೆಳಗಾವಿಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಬಸವಣ್ಣನವರ ಅನುಭವ ಮಂಟಪ ಕುರಿತು ಮಾತನಾಡಿದ ಅವರು, ವಿಶ್ವದ ಮೊದಲ ಸಂಸತ್ತು ಬಸವಣ್ಣನವರ ಅನುಭವ ಮಂಟಪ. ಬಸವಣ್ಣನವರ ಮೂಲ ಅನುಭವ ಮಂಟಪ ಪೀರಭಾಷಾ ಬಂಗ್ಲೆಯಾಗಿದೆ. ನಾವೆಲ್ಲ ಇದನ್ನು ನೋಡಿ ಸುಮ್ಮನ್ನೆ ಕುಳಿತುಕೊಂಡರೆ ಹೇಗೆ? ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸರ್ಕಾರ ಅನುಭವ ಮಂಟಪದ ಪೂರ್ತಿ ಜವಾಬ್ದಾರಿ ತೆಗೆದುಕೊಂಡು ಅಭಿವೃದ್ಧಿ ಮಾಡಬೇಕು …
Read More »ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ
ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟವನ್ನು ತೀವ್ರವಾಗಿ ಖಂಡಿಸುತ್ತೇವೆ. ಕನ್ನಡ ಹಾಡು ಹಾಕಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡರೆ …
Read More »ಪತಿಯಿಂದಲೇ ಪತ್ನಿ ಹತ್ಯೆ- ಪೊಲೀಸರಿಗೆ ಶರಣಾದ ಆರೋಪಿ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಲದಕುಪ್ಪೆ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ನಡೆದಿದೆ. ಮಹದೇವಪ್ಪ (55) ಬಂಧಿತ ಆರೋಪಿ ಹಾಗೂ ಮಹದೇವಮ್ಮ (45) ಮೃತ ಮಹಿಳೆ. ದಂಪತಿ ಕಿಲಗೆರೆ ಹಾಗೂ ಮಾದಲವಾಡಿ ಗ್ರಾಮದ ನಡುವೆ ಇರುವ ಬೇಲದಕುಪ್ಪೆಯ ಜಮೀನೊಂದರಲ್ಲಿ ವಾಸವಾಗಿದ್ದರು. ಇವರ ನಡುವೆ ಇಂದು ಮುಂಜಾನೆ ಏಕಾಏಕಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸ್ನಾನದ ಮನೆಯಲ್ಲಿದ್ದ ಪತ್ನಿ ಮಹದೇವಮ್ಮರನ್ನು ಪತಿ ಮಹದೇವಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ …
Read More »S.S.L.C.ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ ಸಿಂಧನೂರಿನ ವಿದ್ಯಾರ್ಥಿನಿ ಬಸವಲೀಲಾ ಆಧಾರ್ ಕಾರ್ಡ್ ಇಲ್ಲದೆ ಮುಂದಿನ ಶಿಕ್ಷಣಕ್ಕೆ ಸಮಸ್ಯೆ
ರಾಯಚೂರು: ಎಸ್ಎಸ್ಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ ಸಿಂಧನೂರಿನ ವಿದ್ಯಾರ್ಥಿನಿ ಬಸವಲೀಲಾ ಆಧಾರ್ ಕಾರ್ಡ್ ಇಲ್ಲದೆ ಮುಂದಿನ ಶಿಕ್ಷಣಕ್ಕೆ ಸಮಸ್ಯೆ ಎದುರಿಸುತ್ತಿದ್ದಾಳೆ. 2016 ರಿಂದಲೂ ಅರ್ಜಿ ಹಾಕಿ ಅಲೆದಾಡಿ ಸುಸ್ತಾಗಿರುವ ಪ್ರತಿಭಾವಂತ ವಿದ್ಯಾರ್ಥಿನಿ ಬಸವಲೀಲಾ ಇದುವರೆಗೆ 11 ಬಾರಿ ಅರ್ಜಿ ಹಾಕಿದ್ದಾಳೆ. ಆದರೂ ಇಲ್ಲಿಯವೆಗೆ ಆಧಾರ್ ಕಾರ್ಡ್ ಸಿಕ್ಕಿಲ್ಲ. ಬಡತನದ ಕುಟುಂಬದ ವಿದ್ಯಾರ್ಥಿನಿಗೆ ಯಾವುದೇ ಸೌಲಭ್ಯಗಳು ಇಲ್ಲದಿದ್ದರೂ ಸರ್ಕಾರಿ ಶಾಲೆಯಲ್ಲೇ ಓದಿ 625 ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ …
Read More »ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ: ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ ಪತಿ!
ಮೈಸೂರು: ಫಾಸ್ಟ್ ಹಾಗೂ ಬ್ಯೂಸಿ ಲೈಫ್ ಇಂದಿನ ಯುವ ದಂಪತಿಗಳು ರೆಡಿ ಟು ಈಟ್ ಫುಡ್ ಗಳ ಮೇಲೆ ಅವಲಂಬಿತರಾಗುತ್ತಿರುವುದು ಹೆಚ್ಚಾಗಿದೆ. ಆದರೆ, ಈ ಬೆಳವಣಿಗೆ ಕೆಲವರಲ್ಲಿ ಕಸಿವಿಸಿಯುಂಟು ಮಾಡಿದೆ. ಪತಿಯೊಬ್ಬ ತನ್ನ ಪತ್ನಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ ಮಾಡಿ ಹಾಕುತ್ತಿದ್ದಾಳೆಂದು ಬೇಸತ್ತ ಪತಿಯೊಬ್ಬ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್.ರಘುನಾಥ್, ಸಣ್ಣಪುಟ್ಟ ವಿಚಾರಗಳಿಗೆ …
Read More »
Laxmi News 24×7