Breaking News

ರಾಜಕೀಯ

ಇಲ್ಲಿವರಗೂ ಬಂಧಿಸಿದ್ದ 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯ: ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ ಜೈಲು ಭಾಗ್ಯ ಫಿಕ್ಸ್​!

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿತ್ತು. 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯವಾಗಿದೆ. ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್​! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ …

Read More »

ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣಕ್ಕೆ ಕೋರ್ಟ್ ಬ್ರೇಕ್

ಬೆಂಗಳೂರು, ಮೇ 13. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ.   ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ. ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, …

Read More »

ಎಂ.ಬಿ.ಎ., ಬಿ.ಇ ಮುಗಿಸಿದ ಅವರು ಅದಕ್ಕೆ ತಕ್ಕುದಾದ ನೌಕರಿ ಸಿಕ್ಕಿದರೂ ಅದನ್ನು ತೊರೆದು ಕೃಷಿಕರಾಗಿದ್ದಾರೆ.

ಹಗರಿಬೊಮ್ಮನಹಳ್ಳಿ: ಓದು ಮುಗಿದ ನಂತರ ಮಹಾನಗರಗಳಿಗೆ ತೆರಳಿ, ಕೆಲಸಕ್ಕೆ ಸೇರಿದರೆ ಉದ್ದೇಶ ಈಡೇರಿತು ಎಂಬ ಭಾವನೆ ಹಲವರದು. ಆದರೆ, ತಾಲ್ಲೂಕಿನ ಅಡವಿ ಆನಂದದೇವನಹಳ್ಳಿಯ ದೀಪ್ತಿ ಬಾಲಕೋಟೇಶ್ವರರಾವ್‌ ವೆಲ್ಲಂಕಿ ಇದಕ್ಕೆ ತದ್ವಿರುದ್ಧ. ಎಂ.ಬಿ.ಎ., ಬಿ.ಇ ಮುಗಿಸಿದ ಅವರು ಅದಕ್ಕೆ ತಕ್ಕುದಾದ ನೌಕರಿ ಸಿಕ್ಕಿದರೂ ಅದನ್ನು ತೊರೆದು ಕೃಷಿಕರಾಗಿದ್ದಾರೆ. ಈಗ ಅವರಿಗೆ 27ರ ಹರೆಯ. ಬದುಕು ಕಟ್ಟಿಕೊಳ್ಳುವ ವಯಸ್ಸು. ತನ್ನೆದುರಿಗೆ ಅನೇಕ ಅವಕಾಶಗಳಿದ್ದರೂ ಅವುಗಳನ್ನು ನಿರ್ಲಕ್ಷಿಸಿ ಕೃಷಿಯಲ್ಲಿ ತೊಡಗಿದ್ದಾರೆ. ಅದು ಕೂಡ ಸಾವಯವ ಕೃಷಿ. …

Read More »

ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ಉಚಿತ ವಿದ್ಯುತ್ 75 ಯುನಿಟ್ ಗೆ ಏರಿಕೆ!

ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯನಿಟ್ ಗೆ ಏರಿಕೆ ಮಾಡಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 40 ಯೂನಿಟ್ ವರೆಗೆ ಇದ್ದ ಉಚಿತ ವಿದ್ಯುತ್ …

Read More »

ಕರ್ನಾಟಕ ಸೇರಿದಂತೆ ಈ 15 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ಶುಕ್ರವಾರ ಈಶಾನ್ಯ ಮತ್ತು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs) ಹೆಚ್ಚಿನ ಭಾಗಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. . ಏತನ್ಮಧ್ಯೆ, ದೇಶದ ಮಧ್ಯ, ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. IMD ಬುಲೆಟಿನ್ ಪ್ರಕಾರ, …

Read More »

ಸಿನಿಮಾಗೆ ಬಳಕೆಯಾಗುತ್ತಿದ್ದ ಕಾರು..! ಕಾರನಲ್ಲಿತ್ತು ಶವ..!

ಬೆಂಗಳೂರು, ಮೇ13: ಅದೊಂದು ಕಾರು ನಿಂತಲ್ಲೇ ನಿಂತು ಬರೊಬ್ಬರಿ ಎರಡು ವರ್ಷಗಳಾಗಿತ್ತು. ಕಾರಿಗೆ ಕಲರ್ ಫುಲ್ ಬಣ್ಣ ಬಳಿಯಲಾಗಿತ್ತು. ಮುಂಜಾನೆ ಆ ಕಾರಿನ ಬಳಿಯಲ್ಲಿ ವಿಚಿತ್ರವಾಗಿ ವಾಸನೆ ಬರತೊಡಗಿತ್ತು. ಜನರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಈ ವೇಳೆ ಬಂದು ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ಪತ್ತೆಯಾಯ್ತು ಪುರುಷನ ಕೊಳೆತ ಶವ.   ಸಿನಿಮಾಗೆ ಬಳಕೆಯಾಗುತ್ತಿದ್ದ ಕಾರು..! ರಾಜಾಜಿನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿ ರೆಟ್ರೋ ಸ್ಟೈಲ್ ನಲ್ಲಿ ಕಲರ್ ಫುಲ್ ಆಗಿದ್ದ …

Read More »

ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌’, ಈ ನಿಯಮವು ಗಾಂಧಿ-ನೆಹರೂ ಕುಟುಂಬಕ್ಕೂ ಅನ್ವಯ : ಕಾಂಗ್ರೆಸ್‌

ಉದಯಪುರ: ‘ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌’ ಎಂಬ ನಿಯಮವನ್ನು ಕಾಂಗ್ರೆಸ್‌ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಒಂದೇ ಕುಟುಂಬದ ಎರಡನೇ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ‘ಅಸಾಧಾರಣ ರೀತಿ’ಯಲ್ಲಿ ಕೆಲಸ ಮಾಡಿದ್ದರೆ ಅಂಥವರಿಗೆ ಈ ನಿಯಮದಿಂದ ವಿನಾಯಿತಿ ಇದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಚಿಂತನ ಶಿಬಿರದಲ್ಲಿ ಈ ಪ್ರಸ್ತಾವವನ್ನು ಶುಕ್ರವಾರ ಮುಂದಿಡಲಾಗಿದೆ. ಮುಖಂಡರು ಯಾವುದೇ ಹುದ್ದೆಗೆ ದೀರ್ಘ ಕಾಲ ಅಂಟಿಕೊಳ್ಳುವುದಕ್ಕೂ ತಡೆ ಒಡ್ಡುವ ಪ್ರಸ್ತಾವ …

Read More »

ಮದುವೆಯಲ್ಲಿ ಕುಮಾರಸ್ವಾಮಿಗೆ ಮತ ಹಾಕುವಂತೆ ವಧು-ವರರಿಂದ ಮನವಿ!

ಕೊಪ್ಪಳ: 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಅಧಿಕಾರದ ಚುಕ್ಕಾಣಿ ಹಿಡಿಯಲು 3 ಪ್ರಮುಖ ಪಕ್ಷಗಳು ಮತದಾರರ ಮನವೊಲಿಕೆಗೆ ಮನೆಬಾಗಿಲಿಗೆ ಎಡತಾಕುತ್ತಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ರಣತಂತ್ರ ರೂಪಿಸುತ್ತಿವೆ.   ಈ ಬಾರಿ ನಾವು ಮುಖ್ಯಮಂತ್ರಿಬಸವರಾಜ್ ಬೊಮ್ಮಾಯಿನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆಂದು ಹೇಳಿರುವ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ಧತೆ ನಡೆಸುತ್ತಿದೆ. ನೂರಕ್ಕೆ ನೂರರಷ್ಟು ಈ ಬಾರಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, …

Read More »

ಮೇ 16ಕ್ಕೆ ವರ್ಷದ ಮೊದಲ ʼಚಂದ್ರಗ್ರಹಣ

ಮೇ 16 ರಂದು ಬುದ್ಧ ಪೂರ್ಣಿಮಾ ದಿನ 2022ರ ವರ್ಷದ ಮೊದಲ ಚಂದ್ರ ಗ್ರಹಣವು ಸಂಭವಿಸಲಿದೆ. ಧರ್ಮ ಗ್ರಂಥಗಳಲ್ಲಿ ಗ್ರಹಣದ ಅವಧಿಯನ್ನ ಶುಭವೆಂದು ಪರಿಗಣಿಸಲಾಗುವುದಿಲ್ಲ. ಸೂರ್ಯಗ್ರಹಣದ ಸಮಯದಲ್ಲಿ ಸೂರ್ಯ ಮತ್ತು ಚಂದ್ರ, ರಾಹು ಮತ್ತು ಕೇತುಗಳಿಂದ ಗ್ರಹಣದ ಸಮಯದಲ್ಲಿ ಹಿಂಸಿಸಲ್ಪಡುತ್ತಾರೆ ಮತ್ತು ಅವರ ಶಕ್ತಿ ದುರ್ಬಲವಾಗುತ್ತದೆ ಎಂದು ನಂಬಲಾಗಿದೆ. ಗ್ರಹಣ ಮುಗಿಯುವವರೆಗೂ ಪೂಜೆಯನ್ನ ನಿಷೇಧಿಸಲಾಗಿದೆ. ಆದ್ರೆ, ಗ್ರಹಣದ ಸಮಯದಲ್ಲಿ ಪೀಡಿತ ಗ್ರಹದ ಶಕ್ತಿ ಹೆಚ್ಚಿಸಲು ಮಾನಸಿಕವಾಗಿ ಮಾಡಿದ ಮಂತ್ರವನ್ನ ಪಠಿಸುವ …

Read More »

ಕಳಪೆ ಪ್ರದರ್ಶನ; ಪಂಜಾಬ್ ಎದುರು ಮತ್ತೊಮ್ಮೆ ಸೋತ ಆರ್​ಸಿಬಿ

RCB vs PBKS, IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸಿದ್ದು, ಐಪಿಎಲ್ 2022ರ ಪ್ಲೇಆಫ್ ತಲುಪುವ ಅವರ ಭರವಸೆಗೆ ಹೆಚ್ಚಿನ ಬಲ ನೀಡಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸಿದ್ದು, ಐಪಿಎಲ್ 2022ರ ಪ್ಲೇಆಫ್ ತಲುಪುವ ಅವರ ಭರವಸೆಗೆ ಹೆಚ್ಚಿನ ಬಲ ನೀಡಿದೆ. ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಪ್ಲೇಆಫ್ ಹಂತಕ್ಕೆ ತಲುಪುವ ಬೆಂಗಳೂರು ಕನಸಿಗೆ ಪಂಜಾಬ್ ದೊಡ್ಡ ಹೊಡೆತ …

Read More »