ನವದೆಹಲಿ: ದಿನಾಂಕ 30-06-2022ರಂದು ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ ( Rajya Sabha ) ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಚುನಾವಣಾ ಆಯೋಗ ( Election Commission of India – ECI) ಆದೇಶ ಹೊರಡಿಸಿದ್ದು, ದಿನಾಂಕ 30-06-2022ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, …
Read More »ಸಿಎಂ ಜೊತೆಗಿನ ಚರ್ಚೆ ಮುಗಿಯುತ್ತಿದ್ದಂತೇ ಊಟಕ್ಕಾಗಿ ಮುಗಿಬಿದ್ದ ಶಾಲಾ ಶಿಕ್ಷಕರು!. ವಿಡಿಯೋ ವೈರಲ್
ಪಂಜಾಬ್: ಶಾಲಾ ಶಿಕ್ಷಕರು ಊಟಕ್ಕಾಗಿ ಮುಗಿಬಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾಲಾ ಶಿಕ್ಷಣದ ಮಿತಿಯನ್ನು ಹೆಚ್ಚಿಸುವ ಸಂಬಂಧ ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ರೆಸಾರ್ಟ್ವೊಂದರಲ್ಲಿ ಶಾಲಾ ಶಿಕ್ಷಕರು ಮತ್ತು ಪ್ರಾಂಶುಪಾಲರನ್ನು ಭೇಟಿ ಮಾಡಿದರು. ಚರ್ಚೆಯ ನಂತರ ಅಲ್ಲಿ ಏರ್ಪಡಿಸಲಾಗಿದ್ದ ಉಚಿತ ಊಟಕ್ಕೆ ಶಿಕ್ಷಕರು ತಟ್ಟೆ ಹಿಡಿದು ಮುಗಿಬಿದ್ದಿದ್ದಾರೆ. ಮಂಗಳವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಲಾ ಶಿಕ್ಷಣದ ಮಿತಿಯನ್ನು ಹೆಚ್ಚಿಸಲು …
Read More »ಸುಗ್ರೀವಾಜ್ಞೆ ಮೂಲಕ `ಮತಾಂತರ ನಿಷೇಧ ಕಾಯ್ದೆ’ ಜಾರಿ : ಸಿಎಂ
ಬೆಂಗಳೂರು : ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ …
Read More »ಗೋವಾದಲ್ಲಿ ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಸೆರೆ
ಪಣಜಿ: ಉತ್ತರ ಗೋವಾದ ಅರಂಬೋಲ್ನಲ್ಲಿರುವ ರೆಸಾರ್ಟ್ನಲ್ಲಿ ರಷ್ಯಾ ಮೂಲದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಮೇ 6 ರಂದು ಲೈಂಗಿಕ ದೌರ್ಜನ್ಯ ಪ್ರಕರಣ ಸಂಭವಿಸಿತ್ತು. ಗೋವಾದ ಪೆರ್ನೆಮ್ ಠಾಣೆ ಪೊಲೀಸರು ಆರೋಪಿ ರವಿ ಲಮಾಣಿ (28)ಯನ್ನು ಮೇ 10 ರಂದು ಗದಗದಲ್ಲಿ ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಮೇ 9 ರಂದು ದೂರು ದಾಖಲಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು …
Read More »ರಮ್ಯಾ v/s ಡಿಕೆಶಿ: ಕಾಂಗ್ರೆಸ್ ಒಳಗೇ ಕೊತಕೊತ-
ಬೆಂಗಳೂರು: ಕಾಂಗ್ರೆಸ್ನಲ್ಲಿ ಆಂತರಿಕವಾಗಿ ತಲೆದೋರಿರುವ ಗೊಂದಲ, ಕಿತ್ತಾಟ ಇದೀಗ ಮತ್ತೆ ಬಹಿರಂಗಗೊಂಡಿದೆ. ಮಾಜಿ ಸಂಸದೆ ರಮ್ಯಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಕ್ಸಮರ ಶುರುವಾಗಿದ್ದು, ರಮ್ಯಾ ಡಿಕೆಶಿ ವಿರುದ್ಧ ರೊಚ್ಚಿಗೆದ್ದು ಬೆಳಗ್ಗೆಯಿಂದ ಒಂದೇ ಸಮನೆ ಟ್ವಿಟರ್ ಸಮರ ಶುರು ಮಾಡಿದ್ದಾರೆ. ‘ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ …
Read More »ಮೊಮ್ಮಗ ಅಥವಾ ಐದು ಕೋಟಿ ಪರಿಹಾರ ಕೋರಿ ಮಗ ಮತ್ತು ಸೊಸೆಯ ವಿರುದ್ಧ ನ್ಯಾಯಾಲಯದ ಮೊರೆ ಹೋದ ದಂಪತಿ
ನವದೆಹಲಿ:ಒಂದು ವಿಚಿತ್ರ ಪ್ರಕರಣದಲ್ಲಿ, ಉತ್ತರಾಖಂಡದ ಹರಿದ್ವಾರದ ದಂಪತಿಗಳು ತಮ್ಮ ಮಗ ಮತ್ತು ಸೊಸೆಯ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದು, ಒಂದು ವರ್ಷದೊಳಗೆ ಮೊಮ್ಮಗನನ್ನು ಅಥವಾ ಇಬ್ಬರಿಂದಲೂ ₹ 5 ಕೋಟಿ ಪರಿಹಾರವನ್ನು ಕೋರಿದ್ದಾರೆ. ಎಎನ್ಐ ವರದಿಯ ಪ್ರಕಾರ, ಪೋಷಕರು ತಮ್ಮ ಮಗನ ಶಿಕ್ಷಣ ಮತ್ತು ಮನೆ ಕಟ್ಟಲು ಹಣವನ್ನು ಹೂಡಿಕೆ ಮಾಡಿದ್ದಾರೆ ಮತ್ತು ಈಗ ಆರ್ಥಿಕವಾಗಿ ಕುಸಿದಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಅವರು ತಮ್ಮ ಮಗ ಮತ್ತು ಸೊಸೆಯಿಂದ …
Read More »ತಾಜ್ ಮಹಲ್ನ ಜಾಗ ನನಗೆ ಸೇರಿದ್ದು, ದಾಖಲೆ ಇದೆ: ರಾಜವಂಶಸ್ಥೆಯ ವಾದ
ದೆಹಲಿಯ ಷತಾಜ್ಮಹಲ್ನ ಜಾಗ ಮೂಲತಃ ನನಗೆ ಸೇರಿದ್ದು, ನಮ್ಮ ಮನೆತನಕ್ಕೆ ಸೇರಿದ್ದು ಎಂದು ಬಿಜೆಪಿ ಸಂಸದೆ ಹಾಗೂ ಜೈಪುರದ ರಾಜವಂಶಸ್ಥೆ ದಿಯಾ ಕುಮಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದಿರುವುದು ಚರ್ಚೆಗೆ ಕಾರಣವಾಗಿದೆ. ಇದಕ್ಕೂ ಮೊದಲು ರಿಯಾ ಕುಮಾರಿ ತಾಜ್ ಮಹಲ್ನಲ್ಲಿ ಬೀಗ ಹಾಕಿರುವ 22 ಕೋಣೆಗಳ ಬೀಗ ತೆರೆಯುವಂತೆ ನಿರ್ದೇಶಿಸಲು ಅಲಹಾಬಾದ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಜಾಗ …
Read More »ಸ್ಟ್ರಾಂಗ್ ರೂಂನಲ್ಲಿ ಇರಿಸಿದ್ದ ಓಎಂಆರ್ ಶೀಟ್ಗಳನ್ನು ರಾತ್ರೋರಾತ್ರಿ ತಿದ್ದಿರುವುದು ಸಿಐಡಿ ತನಿಖೆಯಲ್ಲಿ ಬಹಿರಂಗ
ಬೆಂಗಳೂರು: ಸಿಐಡಿ ಕಚೇರಿ ಆವರಣದಲ್ಲಿರುವ ಪೊಲೀಸ್ ನೇಮಕಾತಿ ವಿಭಾಗದ ಕಚೇರಿಯಲ್ಲೇ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅಕ್ರಮ ನೇಮಕಾತಿ ‘ಕಳ್ಳಾಟ’ ನಡೆದಿರುವ ಸ್ಪೋಟಕ ಮಾಹಿತಿ ಜತೆಯಲ್ಲೇ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ಗಳ (ಪಿಡಬ್ಲ್ಯುಡಿ) ನೇಮಕಾತಿಯಲ್ಲೂ ಅಕ್ರಮ ನಡೆದಿತ್ತೆಂಬ ಮತ್ತೊಂದು ಅಚ್ಚರಿ ಸಂಗತಿ ಬೆಳಕಿಗೆ ಬಂದಿದೆ. ಸಿಐಡಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಿದ್ದ ಓಎಂಆರ್ ಶೀಟ್ಗಳನ್ನು ನೇಮಕಾತಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ರಾತ್ರೋರಾತ್ರಿ ತಿದ್ದಿರುವುದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ. ಏತನ್ಮಧ್ಯೆ ಪಿಎಸ್ಐ ನೇಮಕ …
Read More »ಕಾಮಗಾರಿಗೆ ಅಗೆದಿದ್ದ ಗುಂಡಿಗೆ ಬಿದ್ದು ಆಸ್ಪತ್ರೆ ಮುಂದೆಯೇ 15 ವರ್ಷದ ಬಾಲಕಿ ಸಾವು
ಕೊಪ್ಪಳ: ಕಾಮಗಾರಿಗೆ ಅಗೆದಿದ್ದ ಗುಂಡಿಯನ್ನು ಒಂದು ವರ್ಷವಾದರೂ ಮುಚ್ಚದೇ ಬಾಲಕಿಯೊಬ್ಬಳು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಇಲ್ಲಿನ ಹೊಸಪೇಟೆ ರಸ್ತೆಯಲ್ಲಿರುವ ಕೆಎಸ್ ಆಸ್ಪತ್ರೆಯ ಬಳಿ ನಡೆದಿದೆ. 15 ವರ್ಷದ ಭೂಮಿಕಾ ಪ್ರಾಣ ಕಳೆದುಕೊಂಡ ಬಾಲಕಿ. ಕಾಮಗಾರಿಗಾಗಿ ಅಗೆದಿದ್ದ ಗುಂಡಿಯನ್ನು ಒಂದು ವರ್ಷವಾದರೂ ಮುಚ್ಚದೇ, ಈಚೆಗಷ್ಟೇ ಸುರಿದ ಭಾರೀ ಮಳೆಯಿಂದ ನೀರು ತುಂಬಿಕೊಂಡಿತ್ತು. ಇದೇ ಗುಂಡಿಗೆ ಆಯತಪ್ಪಿ ಬಿದ್ದ ಬಾಲಕಿ ಪ್ರಾಣ ಕಳೆದುಕೊಂಡಿದ್ದಾಳೆ. ಬಾಲಕಿಯ ತಂದೆ ಶಂಭುಲಿಂಗಯ್ಯ ಪಾನ್ಶಾಪ್ ನಡೆಸುತ್ತಿದ್ದರು. ಇದ್ದ …
Read More »ಸಿಐಡಿ (CID) ಅಧಿಕಾರಿಗಳು ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ ಕ್ರಿಯೇಟ್ ಮಾಡಿ ಮೊಬೈಲ್ ಬಿಸಾಕಿದ್ದ: ಡೀಲ್ ರಾಣಿ
ಕಲಬುರಗಿ: ಪಿಎಸ್ಐ (PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಡೀಲ್ ರಾಣಿ ದಿವ್ಯಾ ಹಾಗರಗಿ(Divya Hagaragi) ಯನ್ನ ಸಿಐಡಿ (CID) ಅಧಿಕಾರಿಗಳು ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ ಕ್ರಿಯೇಟ್ ಮಾಡಿ ಮೊಬೈಲ್ ಬಿಸಾಕಿದ್ದಳು ಸಿಐಡಿ ಅಧಿಕಾರಿಗಳು ಬಂಧನದ ವೇಳೆ ಗಾಬರಿ ಬಿದ್ದು ಮಹಾರಾಷ್ಟ್ರದಲ್ಲಿ ಬಳಕೆ ಮಾಡೋದಕ್ಕೆ ಖರೀದಿ ಮಾಡಿದ್ದ ಹೊಸ ಮೊಬೈಲ್ ದಿವ್ಯಾ ಬಿಸಾಕಿದ್ದಳಂತೆ. ಆದರೆ ಅಕ್ರಮಕ್ಕೆ ಬಳಸಿದ ಹಳೆಯ ಮೊಬೈಲ್ ತನ್ನ ಬಳಿಯೇ ಇಟ್ಟುಕೊಂಡಿದ್ದಳು ಅನ್ನೋದು ಇದೀಗ …
Read More »
Laxmi News 24×7