ಅರಸೀಕೆರೆ: ದೂರದ ಊರುಗಳಿಂದ ಬಂದಿದ್ದವರನ್ನು ಅಣ್ಣೇನಹಳ್ಳಿಯಲ್ಲಿ ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಅಮಾನವೀಯ ಪ್ರಕರಣವನ್ನು ಪತ್ತೆ ಹಚ್ಚಿರುವ ಪೊಲೀಸರು 55 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಅವರನ್ನು ಕರೆತಂದ ಮಧ್ಯವರ್ತಿ ಮುನೇಶ್ ಪತ್ತೆಗೆ ತಂಡ ರಚಿಸಲಾಗಿದೆ. ಚಿಕ್ಕಮಗಳೂರು, ದಾವಣೆಗೆರೆ, ಹುಬ್ಬಳ್ಳಿ, ಮಧುಗಿರಿ, ಪಾವಗಡ, ಮಂಡ್ಯ, ತಮಿಳುನಾಡು ಸೇರಿದಂತೆ ವಿವಿಧೆಡೆಗಳಿಂದ ಬಂದಿದ್ದ ಕಾರ್ಮಿಕರನ್ನು ಎರಡು ಪ್ರತ್ಯೇಕ ಶೆಡ್ಗಳಲ್ಲಿ ಕೂಡಿಟ್ಟಿದ್ದ ಆರೋಪಿ ಶುಂಠಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಕೆಲಸ ಮುಗಿಸಿ ಬಂದ ನಂತರ ಎಲ್ಲರನ್ನೂ …
Read More »ಭೀಕರ ಅಪಘಾತ; ಪೊಲೀಸ್ ಸೇರಿದಂತೆ ಮೂವರು ಸಾವು
ಧಾರವಾಡ ಜಿಲ್ಲೆಯ ಕಲಘಟಗಿ ಹತ್ತಿರ ಭೀಕರ ಅಪಘಾತ ನಡೆದಿದ್ದು, ಪೊಲೀಸ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಚಳಮಟ್ಟಿ ಕ್ರಾಸ್ ಹತ್ತಿರ ಈ ದುರ್ಘಟನೆ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ್ ಕಾಸರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲಿಯೇ ಇದ್ದ ಸ್ಥಳೀಯ ವ್ಯಕ್ತಿಯೊಬ್ಬರು ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿಯೊಂದು ಪೊಲೀಸರಿಗೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದೆ. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ …
Read More »ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು.
ನವದೆಹಲಿ: ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಆರ್ಸಿಬಿ 4 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದ ಆರ್ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ನಿಗದಿಗ 20 ಓವರ್ಗಳಲ್ಲಿ …
Read More »ಸದ್ದಿಲ್ಲದೇ ಬೆಳಗಾವಿಯಲ್ಲಿ ಬೆಟ್ಟಿಂಗ್ ಧಂದೆಬೆಳಗಾವಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಬೇಟೆ
ಬೆಳಗಾವಿ- ಸದ್ದಿಲ್ಲದೇ ಬೆಳಗಾವಿಯಲ್ಲಿ ಬೆಟ್ಟಿಂಗ್ ಧಂದೆ ನಡೆಯುತ್ತಲೇ ಇದ್ದು ಇವತ್ತು ಬೆಳಗಾವಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಬೇಟೆಯಾಡಿದ್ದಾರೆ. ಸಿಸಿಬಿ ಪೋಲೀಸ್ ಇನೆಸ್ಪೆಕ್ಟರ್ ನಿಂಗನಗೌಡ ಪಾಟೀಲ ನೇತ್ರತ್ವದ ತಂಡ ಇವತ್ತು ದಾಳಿ ಮಾಡಿ ಬೆಟ್ಟಿಂಗ್ ಬುಕ್ಕಿ ಪವನ್ ಕಾಕತ್ಕರ್ ಎಂಬಾತನನ್ನು ಅರೆಸ್ಟ್ ಮಾಡಿ ಬೆಟ್ಟಿಂಗ್ ಬುಕಿಂಗ್ ಗೆ ಬಳಕೆ ಮಾಡುತ್ತಿದ್ದ ಮೋಬೈಲ್ ಹಣ,ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಚೆನ್ನಾಯಿ ಸೂಪರ್ ಕಿಂಗ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದ ಐಪಿಎಲ್ …
Read More »ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ,ಕೋಟಿ ಲೂಟಿ ಮಾಡಿದ ಫೈನಾನ್ಸ್ ಕಂಟ್ರೋಲರ್ ಅರೆಸ್ಟ್
ಬೆಳಗಾವಿ – ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಂಪನಿಯ ಹಣವನ್ನು ಆರ್ ಟಿ ಜಿ ಎಸ್ ಮೂಲಕ ತನ್ನ ಖಾತೆಗೆ,ತನ್ನ ಹೆಂಡತಿಯ ಖಾತೆಗೆ,ನೆಂಟರ ಖಾತೆಗೆ ವರ್ಗಾಯಿಸಿಕೊಂಡು ಶಾರ್ಜಾಗೆ ಹಾರಲು ಹೊರಟಿದ್ದ ವಂಚಕನನ್ನು ಬೆಳಗಾವಿಯ ಸೈಬರ್ ಪೋಲೀಸರು ಅರೆಸ್ಟ ಮಾಡಿದ್ದಾರೆ. ದೇಸೂರಿನ ಎಂ.ಜಿ ಅಟೋಮೋಟಿವ್ ಬಸ್ ಆ್ಯಂಡ ಕೋಚ್ ಪ್ರಾ ಲಿ ಕಂಪನಿಯ ಫೈನಾನ್ಸ್ ಕಂಟ್ರೋಲರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಮುಂಬಯಿ ಮೂಲದ ಭವ್ಯ ಹರೇನ್ ದೇಸಾಯಿ ಎಂಬಾತ ಆರ್ ಟಿ ಜಿಎಸ್ …
Read More »ಕಿಂದರ್ ಸರ್ಪ್ರೈಸ್ ಚಾಕೊಲೇಟ್ʼ ಸೇವನೆ ಮಕ್ಕಳಿಗೆ ಎಷ್ಟು ಸೇಫ್?. ತಜ್ಞರಿಂದ ಆಘಾತಕಾರಿ ವಿಷಯ ಬಹಿರಂಗ.
ಚಾಕೊಲೇಟ್ ಮಕ್ಕಳ ಅಚ್ಚುಮೆಚ್ಚು. ಅದ್ರಲ್ಲೂ ಕಿಂದರ್ ಸರ್ಪ್ರೈಸ್ ಚಾಕೊಲೇಟ್(Kinder Surprise chocolate) ಎಲ್ಲರ ಫೇವರೇಟ್. ಆದ್ರೆ, ಇವುಗಳು ಮಕ್ಕಳ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಪೋಷಕರು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಕಿಂದರ್ ಸರ್ಪ್ರೈಸ್ ಚಾಕೊಲೇಟ್ ಒಳಗಿನ ಎಗ್ ಮತ್ತು ಸಾಲ್ಮೊನೆಲ್ಲಾ ಸಾಂಕ್ರಾಮಿಕದ ನಡುವೆ ನಿಕಟ ಸಂಬಂಧ ಹೊಂದಿದೆ ಎಂದು ಬಹಿರಂಗವಾಗಿದೆ. ಇದರ ಸೇವನೆಯು ಮಕ್ಕಳನ್ನು ಅನಾರೋಗ್ಯಕ್ಕೆ ಒಳಪಡಿಸುತ್ತಿದೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬ್ರಿಟನ್ನ ಆಹಾರ …
Read More »ಮದ್ಯಪಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್ ರಾಜ್ಯದ ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಖಾಲಿಯಾಗಿವೆ ಮದ್ಯಪಾನ.
ಮದ್ಯಪಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್ ರಾಜ್ಯದ ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಖಾಲಿಯಾಗಿವೆ ಮದ್ಯಪಾನ. ರಾಜ್ಯದ ಬಹುತೇಕ ಅಂಗಡಿಗೆ ಮದ್ಯ ಪೂರೈಕೆ ಆಗ್ತಿಲ್ಲ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ) ನಿನ್ನೆಯಿಂದಲೂ ರಾಜ್ಯ ಅಂಗಡಿಗಳಿಗೆ ಮದ್ಯಪಾನ ಪೂರೈಕೆ ಆಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಯಾಕಪ್ಪಾ ಎಣ್ಣೆ ಸಿಗ್ತಿಲ್ಲ ಅದು ಕೂಡ ದುಬಾರಿ ಆಗಿದ್ಯಾ ಅಂತ ಮದ್ಯಪ್ರಿಯರು ಗೊಣಗುತ್ತಿದ್ದಾರೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ) ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯಪಾನ …
Read More »ಆದರ್ಶಮಯ ಬದುಕು ಮತ್ತು ಸಮಾಜಮುಖಿ ಕಾರ್ಯಗಳು ಅನೇಕರಿಗೆ ಸ್ಫೂರ್ತಿ.
ನಿಪ್ಪಾಣಿ :ನಿಪ್ಪಾಣಿಯ ಸಮಾಧಿ ಮಠದಲ್ಲಿ, ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಡಾ. ಶಿವರಾಜ ಪಾಟೀಲ ಅವರು ಸಧೃಡ ಭಾರತ ನಿರ್ಮಾಣದಲ್ಲಿ ಯುವಜನತೆಗೆ ಪಾತ್ರ ಹಾಗೂ ಜೀವನದ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸಾರ್ಥಕ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನ ನಡೆಸುತ್ತಿರುವ ಡಾ.ಶಿವರಾಜ ವಿ.ಪಾಟೀಲ ಅವರು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಇವರ ಆದರ್ಶಮಯ ಬದುಕು ಮತ್ತು ಸಮಾಜಮುಖಿ ಕಾರ್ಯಗಳು ಅನೇಕರಿಗೆ ಸ್ಫೂರ್ತಿ. …
Read More »ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್
ಬೆಳಗಾವಿ: ರಣಕುಂಡೆಯೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರ ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್(31)ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪರಿಣಾಮ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ತನಿಖೆ ಪ್ರಾರಂಭಿಸಲಾಗಿತ್ತು. ಈ ಹಿನ್ನೆಲೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಬಂಧನ ಮಾಡಲಾಗುತ್ತದೆ ಎಂದು ಕಮಿಷನರ್ …
Read More »ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮಂಗಳವಾರ(ಇಂದು) 26 ಹರೆಯಕ್ಕೆ ಕಾಲಿಟ್ಟಿದ್ದಾರೆ. ಈ ನಟಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, …
Read More »
Laxmi News 24×7