Breaking News

ರಾಜಕೀಯ

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆ

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ. ಶ್ರೀ ಅಪ್ಪಣಗೌಡ ಪಾಟೀಲ ಅವರ ದೂರದೃಷ್ಟಿಯ ಪರಿಣಾಮವಾಗಿ ಆರಂಭವಾದ ಈ ಸಹಕಾರಿ ಸಂಘವು, ರೈತರ ಹಾಗೂ ಸಾಮಾನ್ಯ ಜನರ ಬೆಳವಣಿಗೆಗಾಗಿ ಸದಾ ಶ್ರಮಿಸಿರುವ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂಬರುವ ಈ ಚುನಾವಣೆ ಆ ದಿಸೆಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದಲೇ ನಾಳೆಯಿಂದ ಪ್ರಚಾರ ಪ್ರಾರಂಭಿಸಿ, …

Read More »

ಹೆಣ್ಮಕ್ಕಳೇ ಸ್ಟಾಂಗೂ ಗುರು..!ಗ್ರಾಮ ಪಂಚಾಯಿತಿಗೆ ಬೀಗ ಜಡಿದ ಮೊರಬ ಗ್ರಾಮದ ಮಹಿಳೆಯರು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮ.

ಹೆಣ್ಮಕ್ಕಳೇ ಸ್ಟಾಂಗೂ ಗುರು..!ಗ್ರಾಮ ಪಂಚಾಯಿತಿಗೆ ಬೀಗ ಜಡಿದ ಮೊರಬ ಗ್ರಾಮದ ಮಹಿಳೆಯರು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮ. ಚರಂಡಿ ನೀರು ಹರಿದು ಹೋಗಲು‌ ಸರಿಯಾದ ವ್ಯವಸ್ಥೆ ಮಾಡದ ಗ್ರಾಮ ಪಂಚಾಯತಿ ವಿರುದ್ಧ ಸಿಡಿದೆದ್ದ ಮಹಿಳಾ ಮಣಿಗಳು. ಮೊರಬ ಗ್ರಾಮದ 2ನೇ ವಾರ್ಡ್ ದುರ್ಗಾದೇವಿ ದೇವಸ್ಥಾನದ ಬಳಿ ಸಂಗ್ರಹಗೊಂಡ ಚರಂಡಿಯ ಕೊಳಚೆ ನೀರು. ಅಂಗನವಾಡಿ ಕೇಂದ್ರಕ್ಕೆ ಹಾಗೂ ಮನೆಗಳಿಗೆ ನುಗ್ಗಿದ ಚರಂಡಿ ನೀರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ಪಂಚಾಯ್ತಿಗೆ …

Read More »

ಸವದತ್ತಿ 17.00 ಲಕ್ಷ ಯರಝರ್ವಿ ಗ್ರಾಮದಲ್ಲಿ ಒಟ್ಟು 38 ಲಕ್ಷ ರೂ ಕಾಮಗಾರಿ ಭೂಮಿ ಪೂಜಾ ಕಾರ್ಯಕ್ರಮ

ಸವದತ್ತಿ ಯಲ್ಲಮ್ಮಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಯರಝರ್ವಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದೆ. ಅಂದಾಜು ಮೊತ್ತ: 17.00 ಲಕ್ಷ ಈ ವೇಳೆ ಸ್ಥಳೀಯ ಮುಖಂಡರು, ಗುರು ಹಿರಿಯರು, ಗ್ರಾಂ ಪಂ ಸದಸ್ಯರು, ಎಪಿಎಂಸಿ ಅಧ್ಯಕ್ಷರು ಸೇರಿ ಅನೇಕ ಮಿತ್ರರು ಉಪಸ್ಥಿತರಿದ್ದರು. ಯರಝರ್ವಿ ಗ್ರಾಮದಲ್ಲಿ ಒಟ್ಟು 38 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಬೂದು ನೀರು ಸಂಸ್ಕರಣಾ …

Read More »

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು:VISHVAS VAIDYA

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು ಮತ್ತು ಹೊಸ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶ್ರೀ ಸಂಗಮೇಶ ಗದಗಿನಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷೆ ಶ್ರೀಮತಿ ಕೌಶಲ್ಯ ನಾರಾಯಣ ಮೋಟೇಕರ ಸೇರಿದಂತೆ ಪುರಸಭೆ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More »

ಕೃಷ್ಣಾ ಆರತಿ ಸೇವಾ ಸಮೀತಿ, ಕೃಷ್ಣಾ ತೀರ ರೈತ ಬಾಂಧವರು ಹಾಗೂ ಎಂ.ಆರ್.ಎನ್. (ನಿರಾಣಿ) ಫೌಂಡೇಶನ್ ಇವರ ಸಹಯೋಗದಲ್ಲಿ

ಕೃಷ್ಣಾ ಆರತಿ ಸೇವಾ ಸಮೀತಿ, ಕೃಷ್ಣಾ ತೀರ ರೈತ ಬಾಂಧವರು ಹಾಗೂ ಎಂ.ಆರ್.ಎನ್. (ನಿರಾಣಿ) ಫೌಂಡೇಶನ್ ಇವರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕೃಷ್ಣೆಯ ನಾಡಿನ ಹೆಮ್ಮೆಯ ನಾಯಕರಾದ ಶ್ರೀ ಮುರುಗೇಶ ಆರ್. ನಿರಾಣಿಯವರ 60ನೇ ಹುಟ್ಟುಹಬ್ಬದ ನಿಮಿತ್ಯವಾಗಿ ಹಿಮಾಲಯದ ಅಘೋರಿಗಳು, ನಾಗಾ ಸಾಧುಗಳು ಹಾಗೂ ಈ ನಾಡಿನ ಜಗದ್ಗುರುಗಳು ಮತ್ತು ಸಂತ ಮಹಾಂತರ ಸಾನಿಧ್ಯದಲ್ಲಿ *ಕುಂಭಮೇಳ ಮಾದರಿಯಲ್ಲಿ ಕೃಷ್ಣಾ ಪುಣ್ಯಸ್ನಾನ ಹಾಗೂ ಕೃಷ್ಣಾ ಆರತಿ* ಕಾರ್ಯಕ್ರಮವನ್ನು ಇದೇ …

Read More »

ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ ಎಸ್ ಡಿ ಎಮ್ ಸಿ ಸಮಿತಿ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ ಎಸ್ ಡಿ ಎಮ್ ಸಿ ಸಮಿತಿ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ಘಟಪ್ರಭಾ:ಘಟಪ್ರಭಾ ಪುರಸಭೆ ವ್ಯಾಪ್ತಿಯ ಮೂಡಲಗಿ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್ ಡಿ ಎಮ್ ಸಿ)ಯನ್ನು ಗೋಕಾಕ ಮತಕ್ಷೇತ್ರದ ಶಾಸಕರಾದ ರಮೇಶ ಜಾರಕಿಹೊಳಿ ಅವರ ಆದೇಶ ಮೆರೆಗೆ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲರವರ ಮಾರ್ಗದರ್ಶನದಂತೆ ನೂತನವಾಗಿ ಎಸ್ …

Read More »

ತುಂಗಭದ್ರಾ ಡ್ಯಾಂನ 7 ಗೇಟ್​ಗಳಿಗೆ ಡ್ಯಾಮೇಜ್​; ಸಚಿವ ಶಿವರಾಜ್​ ತಂಗಡಗಿ

ಕೊಪ್ಪಳ, ಆಗಸ್ಟ್​ 15: ಕೊಪ್ಪಳ (Koppal) ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ, ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಬೆಳಗಾವಿಯಲ್ಲಿ ಅನಧಿಕೃತ ಚರ್ಮ ರೋಗ ಚಿಕಿತ್ಸಾ ಕೇಂದ್ರಗಳ‌ ಮೇಲೆ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿರುವ ಅನಧಿಕೃತ ಚರ್ಮ ರೋಗ ಚಿಕಿತ್ಸಾ ಕೇಂದ್ರಗಳ‌ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿ, 10 ಕೇಂದ್ರಗಳನ್ನು ಸೀಜ್ ಮಾಡಿದ್ದಾರೆ. 7 ಕೇಂದ್ರಗಳಿಗೆ ನೋಟಿಸ್ ನೀಡಲಾಗಿದೆ. ಅದೇ ರೀತಿ 7 ಕೇಂದ್ರಗಳು ಬಾಗಿಲು ತೆರೆದಿರಲಿಲ್ಲ. 6 ಕೇಂದ್ರಗಳಲ್ಲಿ ಯಾವುದೇ ನ್ಯೂನತೆಗಳು ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಬೆಳಗಾವಿಯಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿ ಡರ್ಮಾಟಾಲಾಜಿಕಲ್ ಚಿಕಿತ್ಸೆ ನೀಡುತ್ತೇವೆ …

Read More »

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಪದಗಳಿಂದ ನಿಂದನೆ: ಮಹಿಳೆ ಸೇರಿ ಇಬ್ಬರ ಬಂಧನ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಮಹಿಳೆ ಸೇರಿ ಇಬ್ಬರನ್ನು ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಸಂಚಾರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಬಿ.ಜಿ.ನಿರ್ಮಲ ಎಂಬವರು ನೀಡಿದ್ದ ದೂರಿನನ್ವಯ ಮೊಹಮ್ಮದ್ ಸರ್ಬಾಸ್ ಮತ್ತು ಹಿರಲ್ ವ್ಯಾಸ್ ಎಂಬಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಲ ಅವರು ಆ.14ರಂದು ಬೆಳಗ್ಗೆ ತಮ್ಮ ಸಿಬ್ಬಂದಿಯೊಂದಿಗೆ ಯಲಹಂಕ ಉಪನಗರದ …

Read More »