ಬೆಂಗಳೂರು: ಒಂದು ಬಾರಿಯ ಕ್ರಮದ ಆಧಾರದ ಮೇಲೆ ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ಅಡಿಯಲ್ಲಿ ಅನಧಿಕೃತ ಕೃಷಿಯನ್ನು ಸಕ್ರಮಗೊಳಿಸೋದಕ್ಕಾಗಿ ನಮೂನೆ 50, 53ರಲ್ಲಿ ಬಾಕಿ ಇರುವಂತ ಅರ್ಜಿಗಳನ್ನು ಪರಿಗಣಿಸಬಹುದಾಗಿ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಮೂಲಕ ಗೋಮಾಳ ಜಮೀನು ( Gomala Land ) ನಿರೀಕ್ಷೆಯಲ್ಲಿದ್ದಂತ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಗೋಮಾಳ …
Read More »1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ
ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ ಮಾಡಲಾಗಿದೆ. ಮಾರ್ಚ್ 12 ರಿಂದ 16 ರವರೆಗೆ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಮಾರ್ಚ್ 14,15 ಮತ್ತು 16 ರಂದು ನಡೆಯುವ ಐಚ್ಛಿಕ ವಿಷಯಗಳ ಪರೀಕ್ಷಾ ಸಮಯವನ್ನು ಬೆಳಗ್ಗೆ 10 …
Read More »ಪಿಎಂ ಕಿಸಾನ್ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಕಡ್ಡಾಯ
ಧಾರವಾಡ : ಪಿ.ಎಮ್.ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆಯಾಗದ ಕಾರಣ ಸಹಾಯಧನ ವರ್ಗಾವಣೆಯಾಗದೇ ಇರುವ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಆರ್ಥಿಕ ನೆರವು ಒದಗಿಸಲು ಕೃಷಿ ಇಲಾಖೆ, ಸಹಕಾರ ಇಲಾಖೆ ಹಾಗೂ ಸ್ಥಳೀಯ ಬ್ಯಾಂಕುಗಳ ಸಮನ್ವಯದಲ್ಲಿ ಫೆ.21 ರಿಂದ 25 ರವರೆಗೆ ವಿಶೇಷ ಆಂದೋಲನ ಏರ್ಪಡಿಸಿ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆ ಮಾಡಿಸಿ ಎನ್ಪಿಸಿಐ ಮಾಡಿಸಲು ಚಾಲನೆ ನೀಡಲಾಗಿರುತ್ತದೆ. ಆಂದೋಲನದ ಭಾಗವಾಗಿ ಆಧಾರ ಜೋಡಣೆಯಾಗದ …
Read More »ಮದ್ಯಪ್ರಿಯರಿಗೆ ಅಬಕಾರಿ ಸಚಿವರಿಂದ ಗುಡ್ ನ್ಯೂಸ್ : ಸದ್ಯಕ್ಕೆ `ಎಣ್ಣೆ’ ದರ ಹೆಚ್ಚಳವಿಲ್ಲ
ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ( Liquor Prices ) ಹೆಚ್ಚಳಕ್ಕೆ ಸರ್ಕಾರ ( Karnataka Government ) ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiah ) ಹೇಳಿದ್ದಾರೆ. 2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು …
Read More »ಯಡಿಯೂರಪ್ಪ, ಅಜೀಂ ಪ್ರೇಮ್ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್ಕ್ಲಬ್ ವರ್ಷದ ವ್ಯಕ್ತಿಯಾಗಿ ಅಜೀಂ ಪ್ರೇಮ್ಜಿ ಹಾಗೂ ಪ್ರೆಸ್ ಕ್ಲಬ್ 2021 ವರ್ಷದ ವ್ಯಕ್ತಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ, ನಟ ಕಿಚ್ಚ …
Read More »ಕಲಿಕಾ ನಷ್ಟ ಸರಿದೂಗಿಸಲು ಬೇಸಿಗೆ ರಜೆ ಕಡಿತ: 2022-23ನೇ ಸಾಲಿನ ಶೈಕ್ಷಣಿಕ ವರ್ಷ ವಿಸ್ತರಿಸಿ ಆದೇಶ
ಬೆಂಗಳೂರು: ಸತತ ಎರಡು ವರ್ಷಗಳ ಕೋವಿಡ್ನಿಂದ ಕುಂಠಿತವಾದ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಕಡಿತಗೊಳಿಸಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ ಆಯುಕ್ತರು, ಮುಂಬರುವ ಶೈಕ್ಷಣಿಕ ವರ್ಷ 2022-23 ರಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷ 2021-22ವನ್ನು 09-04-2022 ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಜೊತೆಗೆ 2021-22ನೇ ಸಾಲಿನ ಬೇಸಿಗೆ ರಜೆಯನ್ನು 10-04-2022 …
Read More »ಅಭಿಮತ: ರಷ್ಯಾದ ಸೈನ್ಯ ಶಕ್ತಿಯೆದುರು ನಿಲ್ಲುವುದೇ ಉಕ್ರೇನ್?
ಪಾಶ್ಚಿಮಾತ್ಯ ರಾಷ್ಟ್ರಗಳ ಮನವಿಯ ಹೊರತಾಗಿಯೂ ನಿರೀಕ್ಷೆಯಂತೆ ಉಕ್ರೇನ್ನಲ್ಲಿ ರಷ್ಯಾದ ಆಕ್ರಮಣವು ಪ್ರಾರಂಭವಾಗಿದೆ. ಮಾಸ್ಕೋದ ಮಹಾನ್ ಕ್ರಾಂತಿಯ ಬಳಿಕ ಉಕ್ರೇನ್ನಂತಹ ರಾಷ್ಟ್ರವು ಯುಎಸ್ಎಸ್ಆರ್ನಿಂದ ಬೇರ್ಪಟ್ಟಿತು. ಇದು ಕಮ್ಯುನಿಸಂನ ಮಹಾ ಪತನಕ್ಕೂ ಕಾರಣವಾಯಿತು. ಬೋರಿಸ್ ಯೆಲ್ಸಿನ್ ಆಳ್ವಿಕೆಯು ಪ್ರಾರಂಭವಾದ ಮೇಲೆ ಯುನೈಟೆಡ್ ಸೋವಿಯತ್ ಸಮಾಜವಾದಿ ಗಣರಾಜ್ಯದ ಭಾಗವಾಗಿದ್ದ ರಾಷ್ಟ್ರಗಳೂ ವಿಭಜನೆಯಾದವು. ಉಕ್ರೇನ್ ಜೊತೆಗೆ ಬೆಲಾರಸ್, ಕ್ರೈಮಿಯಾ ಮತ್ತು ಜಾರ್ಜಿಯಾ ತಮ್ಮ ಸ್ವಾತಂತ್ರ್ಯವನ್ನು ಘೋಷಿಸಿಕೊಂಡವು. ಯುಎಸ್ಎಸ್ಆರ್ನ ಆಹಾರದ ಬುಟ್ಟಿ ಎಂದೇ ಪರಿಗಣಿಸಲಾಗಿದ್ದ ಉಕ್ರೇನ್ ದೊಡ್ಡ …
Read More »ನೀವು SSLC ಪಾಸ್ ಆಗಿದ್ದೀರಾ.? ಹಾಗಿದ್ದರೇ ‘ಗ್ರಂಥಾಲಯ ಮೇಲ್ವಿಚಾರಕ’ರ ಹುದ್ದೆಗೆ ಅರ್ಜಿ ಸಲ್ಲಿಸಿ.!
ತುಮಕೂರು: ಜಿಲ್ಲೆಯ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಖಾಲಿ ಇರುವಂತ 19 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2021-22ನೇ ಸಾಲಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ತಿಂಗಳಿಗೆ ರೂ.12 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. …
Read More »ನಾಳೆ ಹಿಜಾಬ್ ಅರ್ಜಿಯ ( Hijab Row ) ವಿಚಾರಣೆಯನ್ನು ಮುಕ್ತಾಯ ; ಕರ್ನಾಟಕ ಹೈಕೋರ್ಟ್
ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ನಾಳೆ ಹಿಜಾಬ್ ಅರ್ಜಿಯ ( Hijab Row ) ವಿಚಾರಣೆಯನ್ನು ಮುಕ್ತಾಯಗೊಳಿಸಲಿದೆ ಮತ್ತು ನಂತರ ತೀರ್ಪನ್ನು ಕಾಯ್ದಿರಿಸುತ್ತದೆ ಎಂದು ಹೇಳಿದೆ. ಇಂದು ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ಇಂದು ಕರ್ನಾಟಕ ಹೈಕೋರ್ಟ್ ನ ( High Court ) ಪೂರ್ಣ ಪೀಠದ ಮುಂದೆ ಇರುವ …
Read More »2stroke ಆಟೋಗಳ ಬ್ಯಾನ್ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಟೋ ಚಾಲಕರಿಗೆ (Auto Driver) ಸರ್ಕಾರ ಶಾಕ್ ಕೊಡೋಕೆ ಸಿದ್ಧವಾಗಿದೆ. ನಗರದಲ್ಲಿ ವಾಯುಮಾಲಿನ್ಯ ನಿಯಂತ್ರಣ ಹೆಸರಿನಲ್ಲಿ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು 2stroke ಆಟೋಗಳ ಬ್ಯಾನ್ ಗೆ ಮುಂದಾಗಿದೆ. ಏಪ್ರಿಲ್ 1 ರಿಂದ ಅಂತಹ ಆಟೋಗಳು ನಗರದಲ್ಲಿ ಸಂಚಾರಕ್ಕೆ ಅವಕಾಶ ಇಲ್ಲ ಎಂದಿರುವ ಸರ್ಕಾರದ ವಿರುದ್ಧ ಆಟೋ ಚಾಲಕರು ಅಸಮಾಧಾನ ಹೊರಹಾಕಿದ್ದಾರೆ. ಕೊರೊನಾ ಕರ್ಫ್ಯೂ (Corona Curfew) ಹಾಗೂ ಲಾಕ್ ಡೌನ್ ನಿಂದ ಬಸವಳಿದಿದ್ದ ಆಟೋ ಚಾಲಕರನ್ನು …
Read More »
Laxmi News 24×7