ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲಾ: ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಚಿವ ಎಂ.ಬಿ.ಪಾಟೀಲ ವಿಜಯಪುರ ಜಿಲ್ಲೆಯ ಭೀಮಾತೀರದಲ್ಲಿ ಉಂಟಾಗಿರುವ ಪ್ರವಾಹಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದರು. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ …
Read More »ದಿನಾಂಕ 28/09/2025 ರಂದು, ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ “ವಿಶ್ವ ರೇಬೀಸ್ ದಿನ” ಪಶು ಆಸ್ಪತ್ರೆ ಬೆಳಗಾವಿಯ ರೈತ ಭವನದಲ್ಲಿ ಆಚರಿಸಲಾಯಿತು.
ದಿನಾಂಕ 28/09/2025 ರಂದು, ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ “ವಿಶ್ವ ರೇಬೀಸ್ ದಿನ” ಪಶು ಆಸ್ಪತ್ರೆ ಬೆಳಗಾವಿಯ ರೈತ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ರೇಬಿಸ್ ರೋಗದ ವಿರುದ್ಧ ಲಸಿಕೆಯನ್ನು ನೀಡಲಾಯಿತು. ರಂಗೋಲಿ ಬಿಡಿಸುವ ಮೂಲಕ ಬೆಳಗಾವಿ ತಾಲೂಕಿನ ಪಶು ಸಖಿಯರಿಂದ ರೇಬಿಸ್ ರೋಗದ ಕುರಿತು ಅರಿವು ಮೂಡಿಸಲಾಯಿತು. ಪ್ರಾಣಿ ದಯಾ ಸಂಘದ …
Read More »ದಸರಾ ಆನೆಯೊಂದಿಗೆ ರೀಲ್ಸ್ ಪ್ರಕರಣ: ಕಾರಣ ಕೇಳಿ ಸಿಬ್ಬಂದಿಗೆ ನೋಟಿಸ್ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ
ಮೈಸೂರು: ಅರಮನೆ ಆವರಣದಲ್ಲಿ ಇದ್ದ ಗಜಪಡೆ ವಾಸ್ತವ್ಯ ತಳಕ್ಕೆ ಯುವತಿಯೋರ್ವಳು ಅಕ್ರಮವಾಗಿ ಪ್ರವೇಶ ಮಾಡಿ ದಸರಾ ಆನೆಯೊಂದಿಗೆ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೆ ನೋಡಿಕೊಳ್ಳುವ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸೂಚನೆಯಲ್ಲೇನಿದೆ: ‘ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಜೊತೆ ಫೋಟೋ, ವಿಡಿಯೋ, ರೀಲ್ಸ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 18ರಂದು ಯುವತಿಯೊಬ್ಬರು ರೀಲ್ಸ್ ಮಾಡಿರುವ …
Read More »ನೀಟ್ ಪರೀಕ್ಷೆಯ ಫಲಿತಾಂಶದ ಬಳಿಕ ಜಾತಿ ಬದಲಾಯಿಸಲು ಅವಕಾಶವಿಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ವೈದ್ಯಕೀಯ ಸ್ನಾತಕ ಅಥವಾ ಸ್ನಾತಕೋತ್ತರ ಪದವಿಯ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಗೆ ಸಲ್ಲಿಸುವ ಅರ್ಜಿಗಳಲ್ಲಿ ಜಾತಿ ಸೇರಿದಂತೆ ಇತರೆ ಗೊಂದಲಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಿದ್ದ ಸಂದರ್ಭದಲ್ಲಿ ಸರಿಪಡಿಸಿಕೊಳ್ಳದೆ, ಫಲಿತಾಂಶದ ಬಳಿಕ ಮೀಸಲು ವರ್ಗ ಬದಲಾಯಿಸಲು ಕೋರುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ನೇಕಾರ ಸಮುದಾಯಕ್ಕೆ ಸೇರಿದ್ದು ಅರ್ಜಿಯಲ್ಲಿ ಸಾಮಾನ್ಯ ವರ್ಗ ಎಂಬುದಾಗಿ ನಮೂದಿಸಲಾಗಿದೆ. ತನ್ನನ್ನು ಹಿಂದುಳಿದ ವರ್ಗಗಳ ಪಟ್ಟಿಯಡಿ ಪರಿಗಣಿಸಬೇಕು ಎಂದು ಕೋರಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಆಕಾಂಕ್ಷಿ …
Read More »ಶೋಗೆ ಕರೆಯದಿದ್ದರೆ ಬಿಗ್ ಬಾಸ್ ಮನೆಗೆ ಬಾಂಬ್ ಇಟ್ಟು ಸ್ಫೋಟಿಸ್ತೀನಿ ಎಂದ ಯುವಕ!
ಬೆಂಗಳೂರು: ಕನ್ನಡದ ಪ್ರಖ್ಯಾತ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ನ 12ನೇ ಆವೃತ್ತಿಯು ಭಾನುವಾರದಿಂದ ಆರಂಭವಾಗುತ್ತಿದೆ. ಕಿರುತೆರೆ ಹಾಗೂ ಬೆಳ್ಳಿತೆರೆ ಸೇರಿದಂತೆ ವಿವಿಧ ರಂಗಗಳಲ್ಲಿ ಇರುವ ಯಾರೆಲ್ಲಾ ಗಣ್ಯರು ಸ್ಪರ್ಧಿಗಳಾಗಿ ಮನೆಯೊಳಗೆ ಬರಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಹೇಗಾದರೂ ಮಾಡಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಲು ಹಲವು ಮಂದಿ ಆಕಾಂಕ್ಷಿಗಳು ಇನ್ನಿಲದ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನೂ ಕೆಲವರು ಅವಹೇಳನಕಾರಿ ಅಥವಾ ಬೆದರಿಕೆ ರೀತಿ ಹುಚ್ಚು ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದವಾದ …
Read More »ನಕಲಿ ಚಿನ್ನವನ್ನೇ ಅಸಲಿ ಚಿನ್ನವೆಂದು ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್
ಹೊಸಕೋಟೆ: ರಾಜರ ಕಾಲದ ಚಿನ್ನದ ಸರ ಎಂದು ಜನರನ್ನು ಮರುಳು ಮಾಡಿ, ನಕಲಿ ಚಿನ್ನವನ್ನೇ ಅಸಲಿ ಚಿನ್ನವೆಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 63 ಲಕ್ಷ ನಗದು, ಸುಮಾರು 8 ಕೆ.ಜಿ ನಕಲಿ ಚಿನ್ನ, ಕೃತ್ಯಕ್ಕೆ ಬಳಸಿದ ಕಾರು ಮತ್ತು 2 ಲಾಂಗ್ ಮಚ್ಚುಗಳನ್ನ ಹೊಸಕೋಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಹಿನ್ನೆಲೆ: ಇತ್ತೀಚೆಗೆ ಹೊಸಕೋಟೆ ಠಾಣಾ ವ್ಯಾಪ್ತಿಯ ಚಿಂತಾಮಣಿ ರಸ್ತೆಯ ಬಳಿ ಬಳ್ಳಾರಿ ಮೂಲದ ಸಂತೋಷ …
Read More »ಬೆಳಗಾವಿಗರ ಕಿಚನ್ಸ್’ಗೆ ಆಧುನಿಕ ಸೌಲಭ್ಯ ನೀಡಲು ಮುಂದಾದ ಶ್ರೀರಾಮ ಇನ್ನೋವ್ಹೇಷನ್….
ಬೆಳಗಾವಿಗರ ಕಿಚನ್ಸ್’ಗೆ ಆಧುನಿಕ ಸೌಲಭ್ಯ ನೀಡಲು ಮುಂದಾದ ಶ್ರೀರಾಮ ಇನ್ನೋವ್ಹೇಷನ್…. ಗ್ಲೇನ್ ಲೈವ್ ಬೇಟರ್ ಮತ್ತು ಸರ್ವಿಟಿ ಇಟಾಲಿಯಾ ಕಂಪನಿಯ ಕಿಚನ್ ಅಪ್ಲಾಯನ್ಸ್ ಈ ಬೆಳಗಾವಿಯಲ್ಲಿಯೇ ಲಭ್ಯ… ಶ್ರೀರಾಮ ಇನ್ನೋವ್ಹೇಷನ್’ನ ಹೊಸ ಹೆಜ್ಜೆ ಬೆಳಗಾವಿಗರ ಕಿಚನ್ಸ್’ಗೆ ಆಧುನಿಕ ಸೌಲಭ್ಯ ನೀಡಲು ಉಪಕ್ರಮ ಗ್ಲೇನ್ ಲೈವ್ ಬೇಟರ್ ಮತ್ತು ಸರ್ವಿಟಿ ಇಟಾಲಿಯಾ ಕಂಪನಿಯ ಕಿಚನ್ ಅಪ್ಲಾಯನ್ಸ್ ಬೆಳಗಾವಿಯಲ್ಲಿಯೇ ಲಭ್ಯ… ಬೆಳಗಾವಿಗರಿಗೆ ಕಳೆದ ಹಲವಾರು ವರ್ಷಗಳಿಂದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಹೊಸ …
Read More »ಕನ್ನಡಾಭಿಮಾನಿಗಳು ಸಾಥ್ ನೀಡಿದ್ರೇ ಬೆಳಗಾವಿಯಲ್ಲಿ ಮೈಸೂರು ಮಾದರಿಯಲ್ಲಿ ನಾಡಹಬ್ಬ; ಶ್ರೀ ಶಿವಸಿದ್ಧ ಸೋಮೇಶ್ವರ ಮಹಾಸ್ವಾಮಿಜೀ
ಕನ್ನಡಾಭಿಮಾನಿಗಳು ಸಾಥ್ ನೀಡಿದ್ರೇ ಬೆಳಗಾವಿಯಲ್ಲಿ ಮೈಸೂರು ಮಾದರಿಯಲ್ಲಿ ನಾಡಹಬ್ಬ; ಶ್ರೀ ಶಿವಸಿದ್ಧ ಸೋಮೇಶ್ವರ ಮಹಾಸ್ವಾಮಿಜೀ98ನೇ ನಾಡಹಬ್ಬ ಉತ್ಸವ ಶುಕ್ರವಾರ ಸಂಜೆ ಕವಿಗೋಷ್ಟಿ ಆಯೋಜನೆ ಕನ್ನಡಾಭಿಮಾನಿಗಳು ಸಾಥ್ ನೀಡಿದ್ರೇ ಬೆಳಗಾವಿಯಲ್ಲಿ ಮೈಸೂರು ಮಾದರಿಯಲ್ಲಿ ನಾಡಹಬ್ಬ ಶ್ರೀ ಶಿವಸಿದ್ಧ ಸೋಮೇಶ್ವರ ಮಹಾಸ್ವಾಮಿಜೀ ಅಭಿಪ್ರಾಯ ಕನ್ನಡಾಭಿಮಾನಿಗಳು ಕೈ ಜೋಡಿಸಿದರೇ ಬೆಳಗಾವಿಯ 98 ವರ್ಷಗಳ ಇತಿಹಾಸವಿರುವ ನಾಡಹಬ್ಬ ಉತ್ಸವವನ್ನು ಮೈಸೂರು ದಸರಾ ಮಾದರಿಯಲ್ಲಿ ಆಚರಿಸಲು ಎರಡು ಮಾತಿಲ್ಲವೆಂದು ಮುಕ್ತಿಮಠದ ಶ್ರೀ ಶಿವಸಿದ್ಧ ಸೋಮೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. …
Read More »ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾವನೆ ರೂಡಿಸಿಕೊಳ್ಳಿ. ಪೊಲೀಸ್ ಕಮಿಷನರ್ ಏನ್. ಶಶಿಕುಮಾರ್
ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾವನೆ ರೂಡಿಸಿಕೊಳ್ಳಿ. ಪೊಲೀಸ್ ಕಮಿಷನರ್ ಏನ್. ಶಶಿಕುಮಾರ್. ಧಾರವಾಡ- ಸಮಯದ ಕುರಿತು ಅರಿವಿರಲಿ, ಸಮಯವನ್ನು ಗೌರವಿಸಿದರೆ, ಅದು ನಿಮ್ಮನು ಗೌರವಿಸುತ್ತದೆ. ಸಮಯ ನಿರ್ವಹಣೆ ಮಾಡಿ. ಚೆನ್ನಾಗಿ ಓದಿ, ಜೀವನದಲ್ಲಿ ನಿರಂತರ ಪ್ರಯತ್ನ ವಿರಲಿ. ಕಲಿಸಿದ ಗುರು ಗಳು,ತಂದೆ -ತಾಯಿಗೆ ಕೀರ್ತಿ ತನ್ನಿ. ಜತೆಗೆ ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾನೆ ಬೆಳಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯಕ್ತರಾದ ಎನ್ ಶಶಿಕುಮಾರವರು ತಿಳಿಸಿದರು. ಧಾರವಾಡದ ಎಸ್ ಜೆ ಎಮ್ …
Read More »ಮಾಜಿ ಸೈನಿಕರಿಗೆ ಉಚಿತ ಹಾಗೂ ಸಮರ್ಥ ಕಾನೂನು ಸೇವೆ
ಮಾಜಿ ಸೈನಿಕರಿಗೆ ಉಚಿತ ಹಾಗೂ ಸಮರ್ಥ ಕಾನೂನು ಸೇವೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಸೈನಿಕರು ಹಾಗೂ ಮಾಜಿ ಸೈನಿಕರು, ವೀರನಾರಿಯರಿಗೆ ಉಚಿತ ಮತ್ತು ಸಮರ್ಥ ಕಾನೂನು ಸೇವೆಯನ್ನು ಒದಗಿಸಲು ವೀರ ಪರಿವಾರ್ ಸಹಾಯಕ ಯೋಜನೆ 2025 ರ ಹೆಸರಿನಲ್ಲಿ ಪ್ರಾರಂಭವಾಗಿರುವ ಸೇವೆಯ ಸದುಪಯೋಗವನ್ನು ಜಿಲ್ಲೆಯ ಸಮಸ್ತ ಸೈನಿಕರು, ಮಾಜಿ ಸೈನಿಕರು ವೀರನಾರಿಯರು ಪಡೆದುಕೊಳ್ಳಬೇಕೆಂದು ಮಹಾಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ ಪೂಜೇರಿ ತಿಳಿಸಿದ್ದಾರೆ. ಇತ್ತೀಚಿಗೆ ಈ ಸೇವೆಗೆ ಬೆಳಗಾವಿಯ ಸೈನಿಕ …
Read More »