ಶಿವಮೊಗ್ಗ: ಎಸ್ಡಿಪಿಐ, ಪಿಎಫ್ಐ ಸಂಸ್ಥೆಗಳು ಹಿಜಾಬ್ ವಿಷಯ ಇಟ್ಟುಕೊಂಡು ಮುಗ್ಧ ವಿದ್ಯಾರ್ಥಿಗಳ ಮನಸ್ಸು ಹಾಳು ಮಾಡುತ್ತಿದೆ. ಸಮಾಜದ ಶಾಂತಿ, ನೆಮ್ಮದಿಗೆ ಭಂಗ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. ದೇಶದಲ್ಲಿ ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಕೆಲವರು ಹಿಜಾಬ್ ವಿಷಯ ಇಟ್ಟುಕೊಂಡು ಶಾಂತಿ ಕದಡುತ್ತಿದ್ದಾರೆ. ರಾಜ್ಯಕ್ಕೆ ಕಪ್ಪುಚುಕ್ಕೆ ಇಡುವ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯರಲ್ಲಿ ಎಚ್ಚರ ಮೂಡಿಸಬೇಕಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ನೀಡಿದರು. ಸದನದಲ್ಲಿ ಈಗಾಗಲೇ ಚರ್ಚೆ ಆರಂಭವಾಗಿತ್ತು. …
Read More »ಹಡಗಿಗೆ ಬೆಂಕಿ: 4 ಸಾವಿರ ಐಷಾ ರಾಮಿ ಕಾರುಗಳು ಭಸ್ಮ
ವಾಷಿಂಗ್ಟನ್: ಜರ್ಮನಿಂದ ಅಮೆರಿಕದ ರೋಹಿಡೆ ದ್ವೀಪಕ್ಕೆ ಐಷಾ ರಾಮಿ ಕಾರುಗಳನ್ನು ಕೊಂಡೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಶಾಂತಿ ಸಾಗರ ವ್ಯಾಪ್ತಿಯ ಅಜೋರ್ಸ್ ದ್ವೀಪದ ಸಮೀಪ ಸಂಭವಿಸಿದೆ. ಇದರಿಂದಾಗಿ ಅದರಲ್ಲಿದ್ದ ಪೋರ್ಶೆ, ಲ್ಯಾಂಬೊ ರ್ಗಿನಿ, ಆಡಿ ಸೇರಿದಂತೆ 4 ಸಾವಿರ ದುಬಾರಿ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಹಡಗಿನಲ್ಲಿದ್ದ 22 ಸಿಬಂದಿಯನ್ನು ಪೋರ್ಚುಗಲ್ನ ನೌಕಾಪಡೆ ಮತ್ತು ವಾಯುಪಡೆ ಸಿಬಂದಿ ರಕ್ಷಿಸಿದ್ದಾರೆ. 650 ಅಡಿ ಉದ್ದದ ಹಡಗು ಜರ್ಮನಿಂದ ಫೆ.10ಕ್ಕೆ ಪ್ರಯಾಣ ಶುರು …
Read More »ಹುಡುಗ-ಹುಡುಗಿಯರು ರಾತ್ರಿಯ ಸಮಯದಲ್ಲಿ ಗೂಗಲ್ ನಲ್ಲಿ ಏನು ಹುಡುಕಾಟ ನಡೆಸುತ್ತಾರೆ ಗೊತ್ತಾ..?
ಸದ್ಯ ಮೊಬೈಲ್ ನಮ್ಮ ಜೀವನದ ಒಂದು ಭಾಗ, ಮನುಷ್ಯನಿಗೆ ಮೊಬೈಲ್ ಎಂಬುದು ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದೆ. ಒಂದು ಹೊತ್ತು ಊಟ ಇಲ್ಲದಿದ್ದರು ಕೂಡ ವ್ಯಕ್ತಿ ಸಹಿಸಿಕೊಳ್ಳುತ್ತಾನೆ. ಆದರೆ ಅರೆ ಕ್ಷಣ ಮೊಬೈಲ್ ಕಾಣಿಸದಿದ್ದರೆ ವ್ಯಕ್ತಿ ವಿಲ ವಿಲ ಅನ್ನೋ ರೀತಿ ಒದ್ದಾಡಿ ಬಿಡುತ್ತಾನೆ. ಸದಾ ಮೊಬೈಲ್ ನಲ್ಲಿರುವ ಜನರು ಏನನ್ನು ನೋಡ್ತಾರೆ ಎಂಬ ಪ್ರಶ್ನೆ ಹಿರಿಯರನ್ನು ಕಾಡುವುದುಂಟು. ಸಣ್ಣ ಮಾಹಿತಿ ಇರಲಿ, ದೊಡ್ಡ ಸಮಸ್ಯೆಯಿರಲಿ ಮೊದಲು ಕೈ ಹೋಗುವುದು ಗೂಗಲ್ …
Read More »ಚಾಲಕನೊಬ್ಬ ತನ್ನದೇ ಲಾರಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದ ಶಾಕಿಂಗ್ ಘಟನೆ ಬಯಲಾಗಿದೆ..
ಕೊಯಮತ್ತೂರು(ತಮಿಳುನಾಡು): ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದ ಅಪಘಾತದ ಸಿಸಿಟಿವಿ ದೃಶ್ಯವೊಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಚಾಲಕನೊಬ್ಬ ತನ್ನದೇ ಲಾರಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದ ಶಾಕಿಂಗ್ ಘಟನೆ ಬಯಲಾಗಿದೆ. ಸೇಲಂ ನಿವಾಸಿಯಾದ ಲಾರಿ ಚಾಲಕ ಸುರೇಶ್ ಬಾಬು ಎಂಬಾತ ಮೃತ ದುರ್ದೈವಿ. ನಿನ್ನೆ (ಫೆ.17) ಚಾಲಕ ಸುರೇಶ್ ಬಾಬು ಸೇಲಂನಿಂದ ಕೊಯಮತ್ತೂರಿಗೆ ಲಾರಿಯಲ್ಲಿ ಸರಕುಗಳನ್ನು ಸಾಗಿಸುತ್ತಿದ್ದರು. ತನ್ನದೇ ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದ ಚಾಲಕಈ ವೇಳೆ, ಕೊಯಮತ್ತೂರು ಸಮೀಪದ ಕರುಮಂಥಂಪಟ್ಟಿ ಎಂಬಲ್ಲಿ ಮೂತ್ರ …
Read More »ವಿಜಯಪುರ: ಆದ್ಯತೆ ಮೇಲೆ ಕಬ್ಬು ಕಟಾವುಗೆ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ರೈತರು ಬೆಳೆದ ಕಬ್ಬು ಉಳಿಯದಂತೆ ಆದ್ಯತೆ ಮೇಲೆ ಸಂಬಂಧಪಟ್ಟ ಸಕ್ಕರೆ ಕಾರ್ಖಾನೆಗಳ ಮೂಲಕ ಕಟಾವು ಮಾಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ರೈತರು ತಾವು ಬೆಳೆದ ಕಬ್ಬು ಕಟಾವು ಆಗುವುದಿಲ್ಲವೋ ಎನ್ನುವ ಆತಂಕದಲ್ಲಿದ್ದಾರೆ. ಕಾರಣ ಎಲ್ಲ ಸಕ್ಕರೆ ಕಾರ್ಖಾನೆಯವರು ಯಾವುದೇ ರೈತರ ಕಬ್ಬು …
Read More »ಆಗ ನಾನು ಸಿಎಂ ಅಲ್ಲ, ಕ್ಲರ್ಕ್ ಆಗಿದ್ದೆ: H.D.K.
ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ನಾನು ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ, ಸದನ ಸರಿಯಾಗಿ ನಡೆಯಲೇ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದೀರಿ. ಆಗ ಭ್ರಷ್ಟಾಚಾರ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ, ನಾನು ಆಗ ಸಿಎಂ ಅಲ್ಲ, ಎಫ್ಡಿಸಿ (ಪ್ರಥಮ ದರ್ಜೆ ಗುಮಾಸ್ತ) …
Read More »ಸಾಲ ಪಡೆದು ಜೀಪ್ ಕೊಡಿಸಿದ್ದ ಅಮ್ಮ..ಅದೇ ವಾಹನ ಹತ್ತಿಸಿ ತಾಯಿಯ ಕೊಂದ ಮಗ
ಮೈಸೂರು: ವಾಹನ ತೆಗೆದುಕೊಳ್ಳಲು ಕೊಡಿಸಿದ ಸಾಲದ ಕಂತು ತುಂಬುವ ವಿಚಾರಕ್ಕೆ ಜಗಳ ನಡೆದು ಮಗನೇ ತಾಯಿಯನ್ನು ಜೀಪ್ ಹತ್ತಿಸಿ ಕೊಂದಿದ್ದಾನೆ. ಆರೋಪಿ ಮಗನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ನಾಗಮ್ಮ (65) ಎಂಬ ಮಹಿಳೆಯನ್ನು ಆಕೆಯ ಮಗ ಹೇಮರಾಜ್(45) ಎಂಬಾತನೇ ಜೀಪ್ ಹತ್ತಿಸಿ ಕೊಲೆ ಮಾಡಿದ್ದ. ಹಣಕಾಸು ವಿಚಾರವಾಗಿ ತಾಯಿಯನ್ನು ಜೀಪ್ನಿಂದ …
Read More »k.p.s.c. ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿ ವಿಧಾನ ಬದಲಾವಣೆ ಆಗಿದ್ದು, ನೇಮಕಾತಿ ಅಂಕಗಳನ್ನು ಇಳಿಕೆ ಮಾಡಲಾಗಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ( Karnataka Public Service Commission ) ಹುದ್ದೆಗಳ ನೇಮಕಾತಿ ( Recruitment ) ಸಂದರ್ಭದಲ್ಲಿನ ಪರೀಕ್ಷೆಯಲ್ಲಿ ( Exam ) ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ ( ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ) ( ತಿದ್ದುಪಡಿ ) ನಿಯಮ 2022ಕ್ಕೆ ತಿದ್ದುಪಡಿ ತರಲಾಗಿದೆ. ಈ ತಿದ್ದುಪಡಿಯಂತೆ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿ ವಿಧಾನ …
Read More »ನೀರು ಕುಡಿಯಲು ಬಂದ ಜಿಂಕೆ ಹೊತ್ತೊಯ್ದ ಮೊಸಳೆ; ದಾಂಡೇಲಿಯಲ್ಲಿ ಮತ್ತೆ ಆತಂಕದ ಛಾಯೆ
ಕಾರವಾರ: ಕಾಳಿನದಿಯಲ್ಲಿ ನೀರು ಕುಡಿಯಲು ಬಂದ ಜಿಂಕೆವೊಂದನ್ನು ಮೊಸಳೆ ದಾಳಿ ಮಾಡಿ ಎಳೆದುಕೊಂಡು ಹೋದ ಘಟನೆ ದಾಂಡೇಲಿಯ ಪಟೇಲ ನಗರದ ಬಳಿಯ ಕಾಳಿ ನದಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ದಾಹ ತೀರಿಸಿಕೊಳ್ಳಲು ಕಾಳಿನದಿಗೆ ಜಿಂಕೆಯೊಂದು ಇಳಿದಿದೆ. ನದಿಯಲ್ಲಿ ಈಜುತ್ತಾ ಮತ್ತೊಂದು ದಡಕ್ಕೆ ತೆರಳುತ್ತಿದ್ದ ಜಿಂಕೆ ಮೇಲೆ ಮೊಸಳೆ ದಾಳಿ ಮಾಡಿ ಎಳೆದೊಯ್ದಿದೆ. ಘಟನೆ ನಡೆದ ಸ್ಥಳದಲ್ಲಿದ್ದ ಸ್ಥಳೀಯರು ಜಿಂಕೆಯನ್ನು ಕಾಪಾಡಲು ಎಷ್ಟೇ ಆರ್ಭಟಿಸಿದರು, ಕೂಗಾಡಿದರು ಫಲಕಾರಿಯಾಗಲಿಲ್ಲ. ಇತ್ತಿಚೇಗೆ ಇದೇ ಭಾಗದಲ್ಲಿ ಯುವಕನೊಬ್ಬನನ್ನು …
Read More »ಯಾರೂ ಯಾವ ಉಡುಪು ಹಾಕಿಕೊಳ್ಳಬೇಕು. ಯಾವ ಬಣ್ಣದ ಉಡುಪು ಹಾಕಬೇಕು ಅವರಿಗೆ ಬಿಟ್ಟ ವಿಚಾರ:
ಬೆಳಗಾವಿ: ಹಿಜಬ್ ಪರವಾಗಿ ನಮ್ಮ ನಾಯಕರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಹಿಜಬ್ ಪರವಾಗಿ ಕಾಂಗ್ರೆಸ್ ಪಕ್ಷ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಯಾವ ಉಡುಪು ಹಾಕಿಕೊಳ್ಳಬೇಕು. ಯಾವ ಬಣ್ಣದ ಉಡುಪು ಹಾಕಬೇಕು ಅವರಿಗೆ ಬಿಟ್ಟ ವಿಚಾರವಾಗಿದೆ. ನೀವು ಇಂತಹದ್ದೇ ಹಾಕಿಕೊಳ್ಳಿ ಅಂತಾ ಹೇಳುವ ಅಧಿಕಾರ ಯಾರಿಗೂ ಇಲ್ಲ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಗಂಭೀರವಾಗಿ ಇದೆ ಎಂದಿದ್ದಾರೆ.ಸರ್ಕಾರ ಇದರ ಬಗ್ಗೆ …
Read More »
Laxmi News 24×7