ಕನ್ನಡದ ಸಮನ್ವಯ ಕವಿ, ಕನ್ನಡದ ಖ್ಯಾತ ವಿದ್ವಾಂಸ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಪ್ರಸಾರಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿಗೆ ಭಾಜನರಾದ ನಮ್ಮ ಹಿರಿಯರು ಆದ ಶ್ರೀ ಚನ್ನವೀರ ಕಣವಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ಸಂತಾಪವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಅವರ ಕುಟುಂಬದವರಿಗೆ ಮತ್ತು ಅವರ ಸಾರಸ್ವತ …
Read More »24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಬಲಿಯಾಗಿದ್ದರು. ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ …
Read More »ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ಇನ್ನಿಲ್ಲ
ಬೆಂಗಳೂರು: ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವಂತ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ …
Read More »ಬಿಕಿನಿಯಾದರೂ ಧರಿಸಲಿ ಎಂದ ಪ್ರಿಯಾಂಕಾ ಗಾಂಧಿ!
ನವದೆಹಲಿ: ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ …
Read More »ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್.. ಲವ್ ಜಿಹಾದ್ಗೆ ಶಿಕ್ಷೆ; ಮತ್ತೇನಿದೆ?
ಉತ್ತರದ ನಾಡಿನ ಚುನಾವಣೆಗೆ ಇನ್ನೊಂದು ದಿನ ಬಾಕಿ ಇದೆ. ಚುನಾವಣೆಗೂ 48 ಗಂಟೆಯ ಮುಂಚೆಯೇ ಕಮಲ ಪಡೆ ತನ್ನ ಪ್ರಣಾಳಿಕೆಯನ್ನ ರಿಲೀಸ್ ಮಾಡಿದೆ. ನಾಡಿನ ರೈತರು ಹಾಗೂ ವಿದ್ಯಾರ್ಥಿಗಳಿಗೆ ಭರಪೂರದ ಭರವಸೆಗಳನ್ನೇ ಉಣಬಡಿಸಿದೆ. ಮುಖ್ಯವಾಗಿ ಲವ್ ಜಿಹಾದ್ಗೆ ಕಾಯ್ದೆ ಜಾರಿ ತರುವ ಭರವಸೆ ಪ್ರಸ್ತಾಪವಾಗಿದೆ. ಲವ್ ಜಿಹಾದ್ಗೆ ಶಿಕ್ಷೆ, ಮತದಾರರಿಗೆ ಭರಪೂರ ಭರವಸೆ ಒಂದು ದಿನ.. ಉತ್ತರದ ಚುನಾವಣಾ ಕದನಕ್ಕೆ ಇನ್ನೊಂದೇ ದಿನ ಬಾಕಿ. ಭಾರೀ ಜಿದ್ದಾಜಿದ್ದಿನ ಪ್ರಚಾರದ ನಡುವೆಯೇ …
Read More »ಬೆಂಕಿ ಬಿದ್ದ ಮೇಲೆ ಬಾವಿ ತೋಡಿದ್ರು.. ಹಿಜಾಬ್ ವಿವಾದದಲ್ಲಿ ಸರ್ಕಾರ ಎಡವಿದ್ದು ಎಲ್ಲಿ..?
ಇಲ್ಲಿ ಯಾವ ಆಶಯಗಳಿದ್ವೋ ಏನೋ? ಆದ್ರೆ, ಸಂವಿಧಾನದ ಆಶಯಗಳು ಗಾಳಿ ಗೋಪುರವಾದವು.. ಈವರೆಗೆ ಇಲ್ಲದ ಹಿಜಾಬ್ ವಿವಾದ ಧುತ್ತನೇ ಎದ್ದು, ರಾಜ್ಯ ಧರ್ಮಾಧಾರಿತ ರಾಜಕಾರಣದ ಪ್ರಯೋಗಶಾಲೆ ಆಯ್ತು.. ಗುಡ್ಡಕ್ಕೆ ಬೆಂಕಿ ಬಿದ್ದ ಮೇಲೆ ಸರ್ಕಾರ ಬಾವಿ ತೋಡಿತು. ಪರಿಸ್ಥಿತಿ ಕೈಮೀರಿದ ಮೇಲೆ ಎಚ್ಚೆತ್ತುಕೊಂಡಿತಾ ಸರ್ಕಾರ? ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ಜೋರಾಗಿದೆ. ಇದನ್ನ ನಂದಿಸಲು ಸರ್ಕಾರ 3 ದಿನಗಳ ಕಾಲ ಕಾಲೇಜುಗಳಿಗೆ ರಜೆಯನ್ನೂ ಘೋಷಿಸಿದೆ. ಆದ್ರೆ, ಗಡ್ಡಕ್ಕೆ ಬೆಂಕಿ ಬಿದ್ದ ಮೇಲೆ …
Read More »ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಅಧಿಕಾರಿಗಳು ಶಾಮೀಲು, ಸರ್ಕಾರ ಸಾಥ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ” ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಕೆಲವೊಂದು ಅಧಿಕಾರಿಗಳು ಶಾಮೀಲು ಆಗಿದ್ದು, ಇದಕ್ಕೆ ಸರ್ಕಾರವೂ ಸಾಥ್ ನೀಡಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮಾದ್ಯಮರೊಂದಿಗೆ ಮಾತನಾಡಿದ ಅವರು, ರೈತರ ಹಿತದೃಷ್ಟಿಯಿಂದ 50 ಕೋಟಿ ರೂ. ವೆಚ್ಚದಲ್ಲಿ ಕೃಷಿ ಉತ್ಪನ ಮಾರುಕಟ್ಟೆ ನಿರ್ಮಿಸಲಾಗಿದೆ. ಪ್ರಭಾವಿಗಳಿಂದ ಖಾಸಗಿ ಮಾರುಕಟ್ಟೆ ಆರಂಭವಾಗುತ್ತಿದೆ. ಹೀಗಾಗಿ ಎರಡು ಮಾರುಕಟ್ಟೆ ಉಳಿಯುವ ಸಾಧ್ಯತೆ ಕಾಣುತ್ತಿದೆ. …
Read More »ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಡಬಲ್ ಗಿಫ್ಟ್ : ʼಫಿಟ್ಮೆಂಟ್ʼ ಜೊತೆ ʼಸ್ಯಾಲರಿʼಯೂ ಹೆಚ್ಚಳ |
ನವದೆಹಲಿ : ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಪ್ರಕಾರ, ದೇಶಾದ್ಯಂತ ಸರ್ಕಾರಿ ನೌಕರರು(Government Employees) ಶೀಘ್ರದಲ್ಲೇ ಒಳ್ಳೆಯ ಸುದ್ದಿ ಪಡೆಯಬಹುದು. ಮಾಧ್ಯಮ ವರದಿಗಳ ಪ್ರಕಾರ, ಕೇಂದ್ರ ಸರ್ಕಾರವು ಕೇಂದ್ರ ಮತ್ತು ರಾಜ್ಯ ನೌಕರರ ಫಿಟ್ಮೆಂಟ್ ಅಂಶದಲ್ಲಿ ಹೆಚ್ಚಳವನ್ನ ಶೀಘ್ರದಲ್ಲೇ ಘೋಷಿಸಬಹುದು. ವರದಿಗಳ ಪ್ರಕಾರ, ಫಿಟ್ಮೆಂಟ್ ಅಂಶದ ಹೆಚ್ಚಳವು ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಫಿಟ್ಮೆಂಟ್ ಅಂಶವನ್ನು 2.57 ಪಟ್ಟು ಹೆಚ್ಚಿಸಿ …
Read More »ವಿಚ್ಛೇತ ಮಹಿಳೆಯೊಂದಿಗೆ ಪ್ರೀತಿ ನಾಟಕವಾಡಿ ವಂಚನೆ
ಬೆಂಗಳೂರು,ಫೆ.7-ವಿಚ್ಛೇತ ಮಹಿಳೆಯನ್ನು ಪುಸಲಾಯಿಸಿ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿ ಕೊಂಡು ಮೋಸ ಮಾಡಿರುವ ವ್ಯಕ್ತಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂದಿರಾನಗರದ 30 ವರ್ಷದ ನೊಂದ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಪತಿಗೆ ವಿಚ್ಛೇಧನ ನೀಡಿದ್ದ ಮಹಿಳೆ ಇಬ್ಬರು, ಮಕ್ಕಳೊಂದಿಗೆ ಇಂದಿರಾನಗರದಲ್ಲಿ ಪ್ರತ್ಯೇಕ ವಾಸವಾಗಿದ್ದಾರೆ. ಜೀವನ ನಿರ್ವಹಣೆಗಾಗಿ ಆ ಮಹಿಳೆ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. …
Read More »ಎಂದೂ ಇಲ್ಲದ ಹಿಜಾಬ್ ವಿವಾದ ಇವತ್ತೇಕೆ ಸೃಷ್ಟಿ?: ಹೆಬ್ಬಾಳ್ಕರ್
ಬೆಳಗಾವಿ: ರಾಜ್ಯದಲ್ಲಿ ಬುಗಿಲೆದ್ದಿರುವ ಹಿಜಾಬ್ ವಿವಾದದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಎಂದೂ ಇಲ್ಲದ ಹಿಜಾಬ್ ವಿವಾದ ಇವತ್ತೇಕೆ ಸೃಷ್ಟಿಯಾಗಿದೆ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಧರ್ಮಗಳ ಆಚಾರ ವಿಚಾರಕ್ಕೆ ಸಂವಿಧಾನದಲ್ಲೇ ಅವಕಾಶ ನೀಡಲಾಗಿದೆ. ನಮಗೆ ಯಾವ ಬಟ್ಟೆ ಬೇಕೋ, ಅದನ್ನು ತೊಡಬಹುದು. ಇಷ್ಟವಾದ ಆಹಾರ ಸೇವಿಸಬಹುದು. ಪ್ರತಿಯೊಂದಕ್ಕೂ ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಹಿಜಾಬ್ …
Read More »
Laxmi News 24×7