ಬೆಂಗಳೂರು ಬುಲ್ಸ್ ವಿರುದ್ಧ ಯು-ಮುಂಬಾ 45-34 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಭಾರೀ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಅಂತಿಮ ಹಂತದಲ್ಲಿ ಸೋಲೊಪ್ಪಿಕೊಂಡಿತು. ಉಭಯ ತಂಡಗಳು ಮೊದಲಾರ್ಧದಲ್ಲಿ ಸಮಬಲದ ಹೋರಾಟ ನಡೆಸಿತ್ತು. ಬೆಂಗಳೂರು ಬುಲ್ಸ್ ಪರ ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡಿದರೆ, ಯು-ಮುಂಬಾದಲ್ಲಿ ಅಭಿಷೇಕ್ ಸಿಂಗ್ ಮಿಂಚಿದರು. ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 10 ರೈಡಿಂಗ್ ಪಾಯಿಂಟ್ ಕಲೆ …
Read More »ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು: ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭಾರಿ ಸದ್ದು ಮಾಡ್ತಿದೆ. ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆ ಗ್ರಾಸವಾಗಿದೆ. ತರಗತಿಗಳಲ್ಲಿ ಹಿಜಾಬ್ ಹಾಕ್ಕೊಂಡು ಮುಸ್ಲಿಂ ವಿದ್ಯಾರ್ಥಿನಿಯರು ಕುಳಿತುಕೊಳ್ಳೋದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಕಲು ವಿರೋಧಿಸ್ತಿದ್ದು, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ವಸ್ತ್ರ ಸಂಹಿತೆ ವಿಚಾರದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಪದವಿ ಪೂರ್ವ …
Read More »ಕಾಂಗ್ರೆಸ್ ಹೈಕಮಾಂಡ್ನಿಂದ ಬಿಗ್ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ಅವರ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …
Read More »‘ಕೇಸರಿ’ ಮನೆಯಲ್ಲಿ ಮುಂದುವರಿದ ಉಸ್ತುವಾರಿ ಫೈಟ್ -ಕೊನೆಗೂ ಮೌನ ಮುರಿದ ಆರ್.ಅಶೋಕ್
ಬೆಂಗಳೂರು: ಜಿಲ್ಲಾ ಉಸ್ತುವಾರಿ ಪಟ್ಟಿ ಕೇಸರಿ ಮನೆಯಲ್ಲಿ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಲಿಸ್ಟ್ ರಿಲೀಸ್ ಆಗಿ ಮೂರು ದಿನ ಕಳೆದ್ರೂ ಸಂಪುಟ ಸಹೋದ್ಯೋಗಿಗಳ ಬೇಸರ ಮಾತ್ರ ಕಡಿಮೆಯಾಗಿಲ್ಲ. ಕೆಲವರು ಪರೋಕ್ಷವಾಗೇ ತಮ್ಮ ಇಂಗಿತ ಹೊರಹಾಕ್ತಿದ್ರೆ, ಇನ್ನೂ ಕೆಲವರು ಬೇಸರವನ್ನ ನುಂಗಿಕೊಂಡು ಕೊಟ್ಟಿರೋ ಜಿಲ್ಲೆಯಲ್ಲಿ ಕೆಲಸವನ್ನ ಆರಂಭಿಸಿದ್ದಾರೆ. ಉಸ್ತುವಾರಿ ಬಗ್ಗೆ ಕೊನೆಗೂ ಮಾತನಾಡಿದ ‘ಸಾಮ್ರಾಟ್’ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಿಸಲಾಗಿದ್ದು, ಕೆಲ ಜಿಲ್ಲೆಗಳಲ್ಲಿ ಕೇಸರಿ ಹೈ ಕಮಾಂಡ್ ಅದಲು-ಬದಲು …
Read More »ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ
ಕೇರಳ : ಸಿಪಿಐ ನೇತೃತ್ವದ ಎಲ್ಡಿಎಫ್ನ ಮಿತ್ರಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್ (ಐಎನ್ಎಲ್) ನ ನಾಮನಿರ್ದೇಶಿತ ಶಾಸಕರಾದ ದೇವರಕೋವಿಲ್ ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ವಿಶೇಷವೆಂದರೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಸೇರಿದಂತೆ ಯಾರೂ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದನ್ನು ಗಮನಿಸಲಿಲ್ಲ. ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ತಲೆಕೆಳಗಾಗಿದ್ದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ನಂತರ ತಮ್ಮ ಭಾಷಣಕ್ಕೆ ಮುಂದಾದರು. ಇದರ …
Read More »ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ
ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …
Read More »ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್
ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …
Read More »ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ
ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …
Read More »ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …
Read More »ಗೋವಾದಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪಣಜಿ: ಗೋವಾ ಚುವಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದು, ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಚುನಾವಣೆ ವೀಕ್ಷಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗೋವಾ ರಾಜ್ಯದ ಮಡಗಾವನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ತಿಳಿಸಿದರು. ಗೋವಾ ಮತ್ತು ಬೆಳಗಾವಿಗೆ ಉತ್ತಮ ನಂಟು ಹೊಂದಿದ್ದು, …
Read More »
Laxmi News 24×7