ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ ಎನ್ನುವ ಮೂಲಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ 16 ಜನ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ನ 16 …
Read More »ಯಾವುದೇ ಚುನಾವಣೆಗೂ ಕಾಂಗ್ರೆಸ್ ಸಿದ್ಧವಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೂ ನಾವು ರೆಡಿ ಇದ್ದೇವೆ, ಜಿಲ್ಲಾ ಪಂಚಾಯತಿ-ತಾಲೂಕಾ ಪಂಚಾಯತಿ ಚುನಾವಣೆಗೂ ನಾವು ರೆಡಿ ಇದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇದೇ ವೇಳೆ ಬಾದಾಮಿ ತಾಲೂಕಿನ ಮುತ್ತಲಗೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. …
Read More »ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಮೇಯರ್ ಆಯ್ಕೆ ವಿಳಂಬದ ಹಿಂದಿದ್ಯಾ ಕಮಲ ಶಾಸಕರ ಕೈವಾಡ?
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದಿವೆ.. ಆದ್ರೂ, ಇನ್ನೂ ನೂತನ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಸಿಕ್ಕಿಲ್ಲ.. ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ.. ಈವರೆಗೂ ಒಂದೇ ಒಂದು ಸಭೆಯೂ ನಡೆದಿಲ್ಲ.. ಇದ್ರಿಂದ ಬೆಳಗಾವಿ ಅಭಿವೃದ್ಧಿಗೆ ಗೃಹಣ ಹಿಡಿದಿದೆ. ಬೆಳಗಾವಿ ಪಾಲಿಕೆ 4 ತಿಂಗಳಾದ್ರೂ ಅತಂತ್ರವಾಗಿಯೇ ಇದೆ! ಮೇಯರ್-ಉಪಮೇಯರ್ ಆಯ್ಕೆಯಾಗದೆ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಬಹುಮತ ಪಡೆದಿದೆ. 58 …
Read More »ನಾನು ಪ್ರೀತಿ ಇರುವ ಸಭೆಗೆ ಹೋಗುತ್ತೇನೆ -ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ರಿಂಗಣಿಸಿದ್ದೇ ಬಂತು, ಕೇಸರಿ ಪಾಳಯದ ಶಾಸಕರು ಮತ್ತೆ ಸಿಡಿದೆದ್ದಿದ್ದಾರೆ. ಆಗಿದ್ದಾಗ್ಲಿ ಈ ಬಾರಿ ಸಚಿವ ಸ್ಥಾನ ಪಡೆದೇ ತೀರುತ್ತೇವೆ ಅಂತಾ ಜಿದ್ದಿಗೆ ಬಿದ್ದವರಂತೆ ಅಖಾಡಕ್ಕೆ ಇಳಿದು ಅಬ್ಬರಿಸ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು, ಪಕ್ಷ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. …
Read More »ಶೈಕ್ಷಣಿಕ ಪ್ರಗತಿಗಾಗಿ 56,856 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯ 915 ಪ್ರೌಢ ಶಾಲೆಗಳ 56,856 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ 13 ಲಕ್ಷ ರೂ. ಮೊತ್ತದಲ್ಲಿ 15,000 ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಸಂಕಮ್ ಹೊಟೇಲ್ನಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆಗಾಗಿ “ಗೆಲುವಿನ ನತ್ತ ನಮ್ಮ ಪಯಣ” …
Read More »ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ …
Read More »ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅವರೇ ಸಚಿವರಾಗಬೇಕಾ : ರೇಣುಕಾಚಾರ್ಯ
ಬೆಂಗಳೂರು : ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇದು ನಮಗೆ ಬೇಜಾರ ಆಗುತ್ತೆ ಅವಮಾನ ಆಗುತ್ತೇ. ಇಂಥ ಸಚಿವರು ಬೇಕಾ? …
Read More »ನಾಥೂರಾಮ್ ಗೋಡ್ಸೆ ಕುರಿತ ಸಿನಿಮಾ ವಿರೋಧಿಸಿ ಮೋದಿಗೆ ಪತ್ರ
1948ರ ಜ.30ರಂದು ಗಾಂಧೀಜಿ ಹತ್ಯೆ ಆಯಿತು. ನಾಥೂರಾಮ್ ಗೋಡ್ಸೆಯ ಗುಂಡೇಟಿಗೆ ಗಾಂಧಿ ಬಲಿಯಾದರು. ಆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಗೋಡ್ಸೆ ನೀಡಿದ ಹೇಳಿಕೆಗಳನ್ನೇ ಆಧರಿಸಿ ಈ ಸಿನಿಮಾ ತಯಾರಾಗಿದೆ. ‘ಗಾಂಧಿಯನ್ನು ಕೊಂದಿದ್ದು ನಾಥೂರಾಮ್ ಗೋಡ್ಸೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಹತ್ಯೆ ಮಾಡಿದ್ದಕ್ಕೆ ಕಾರಣ ಏನೆಂಬದು ಅನೇಕರಿಗೆ ತಿಳಿದಿಲ್ಲ. ಆ ಕುರಿತು ಈ ಸಿನಿಮಾದಲ್ಲಿ ಹೇಳಲಾಗಿದೆ’ ಎಂದು ‘Why I killed Gandhi’ ಚಿತ್ರತಂಡ ಹೇಳಿಕೊಂಡಿದೆ.
Read More »ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್
ಬೆಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಪಾಲಿಕೆಗೆ ವಂಚನೆ ಸಂಬಂಧ ದೂರು ದಾಖಲಿಸಲಾಗಿದೆ. ಹಿಂದೆ ಪಾಲಿಕೆಯ ಅಧಿಕಾರಿಗಳ ಬಳಕೆಗೆಂದು ಗುತ್ತಿಗೆ ಆಧಾರದಲ್ಲಿ ವಾಹನಗಳನ್ನು ಒದಗಿಸುತ್ತಿದ್ದ ಟ್ರಾವೆಲ್ಸ್ ಗಳ ಪೈಕಿ ಒಂದಾಗಿರುವ ಎಂ.ಎಂ.ಲಾಜಿಸ್ಟಿಕ್ಸ್ ಟೂರ್ಸ್ & ಟ್ರಾವೆಲ್ಸ್ ಸಂಸ್ಥೆ ತನ್ನ ಸಿಬ್ಬಂದಿಗೆ ಪಾವತಿಸುತ್ತಿದ್ದ PF, ESI ದಾಖಲೆ ನಕಲು ಮಾಡಿದೆ. ಆ ಸಂಸ್ಥೆಯು ಪಾಲಿಕೆಗೆ ನಿಡುತ್ತಿದ್ದ ಕಡತಗಳಿಂದ ತೆಗೆದು, ಅವುಗಳನ್ನೇ ನಕಲು ಮಾಡಿಕೊಂಡು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಎಂಬ ಹೆಸರಿನಲ್ಲಿ …
Read More »ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವಾಕಾಂಕ್ಷಿಗಳು ಮಾರ್ಚ್ ನಲ್ಲಿ ಬೇಡ ಸಂಪುಟ ವಿಸ್ತರಣೆ ಈಗಲೇ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಇದೆ. ಅದನ್ನು ಯಾವಾಗ ಭರ್ತಿ …
Read More »
Laxmi News 24×7