ಗೋವನ್ನ ಸುಮ್ಮನೆ ಕಾಮಧೇನು ಅನ್ನುವುದಿಲ್ಲ. ಈಗಿನ ಕಾಲದಲ್ಲಿ ಮನುಷ್ಯನಲ್ಲಿ ಮಾನವೀಯತೆ ಕಾಣೆಯಾಗಿದ್ರು, ಪ್ರಾಣಿಗಳಲ್ಲಿ ಅದು ಕಾಣಿಸುತ್ತದೆ. ಇದಕ್ಕೆ ಮತ್ತೊಂದು ಉದಾಹರಣೆಯೆ ಈ ಗೋವಿನ ಕಥೆ. ಕರ್ನಾಟಕ ಯಾದಗಿರಿಯ ಅಮ್ಮಾಪುರ ಗ್ರಾಮದಲ್ಲಿ ಹಸುವೊಂದು ಹಸಿದ ನಾಯಿಮರಿಗಳಿಗೆ ಹಾಲುಣಿಸುತ್ತಿದೆ. ಇದೇ ಗ್ರಾಮದಲ್ಲಿ ಬೀದಿನಾಯಿಯೊಂದು ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಆದರೆ ಈ ತಾಯಿ ಶ್ವಾನ ತೀರಾ ಬಡಕಲಾಗಿದ್ದು, ಅಪೌಷ್ಟಿಕತೆಗೆ ಒಳಗಾಗಿದೆ. ಸಿಗುವ ಅಷ್ಟು ಇಷ್ಟು ಊಟವನ್ನ ತಿಂದುಕೊಂಡು ಬದುಕಿರುವ ತಾಯಿ ಶ್ವಾನದ ಕೆಚ್ಚಲಿನಿಂದ …
Read More »ವಿಧಾನ ಪರಿಷತ್ ಸದಸ್ಯರಾಗಿ ಲಖನ್ ಜಾರಕಿಹೊಳಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಲಖನ್ ಜಾರಕಿಹೊಳಿ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಡಿಸೆಂಬರ್ 10ರಂದು ನಡೆದ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸ್ಥಾನದಿಂದ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಹಾಲಿ ಸದಸ್ಯರಾದ ಬಿಜೆಪಿಯ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರ ವಿವೇಕರಾವ್ ಪಾಟೀಲ ಅವರ ಅವಧಿ ಬುಧವಾರ ಮುಕ್ತಾಯವಾಗಿದೆ. ಚನ್ನರಾಜ ಹಟ್ಟಿಹೊಳಿ ಮತ್ತು …
Read More »ವಾರಾಂತ್ಯ ಕರ್ಫ್ಯೂ: ಸ್ಥಳೀಯ ಆರ್ಥಿಕತೆಗೆ ಮತ್ತೆ ಕುಸಿತದ ಭಯ
ಸರಕಾರವು ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಇದು ಒಟ್ಟಾರೆ ಜನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಇದರಿಂದ ಸ್ಥಳೀಯ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುವ ಅಪಾಯವಿದೆ. ಈ ಹಿಂದಿನ ಲಾಕ್ಡೌನ್ ಹಾಗೂ ಅನಂತರ ನಿರ್ಬಂಧಗಳ ಸಡಿಲಿಕೆ ಬಳಿಕ ಇತ್ತೀಚೆಗಷ್ಟೇ ದೈನಂ ದಿನ ಜನ ಜೀವನ ಸಾಮಾನ್ಯ ಸ್ಥಿತಿಗೆ ತಲುಪಿತ್ತು. ಅಷ್ಟರಲ್ಲಿ ಮತ್ತೊಮ್ಮೆ ಹಿಂದಿನ ಕರಾಳ ಸ್ಥಿತಿಯ ಭೀತಿ …
Read More »ವೀಕೆಂಡ್ ಕರ್ಫ್ಯೂ ವೇಳೆ ಎಂದಿನಂತೆ ಸಂಚರಿಸಲಿವೆ ಕೆಎಸ್ಆರ್ಟಿಸಿ ಬಸ್; ಆದರೆ ಬಿಎಂಟಿಸಿ ಬಸ್ ಸಂಚಾರ ಇರಲ್ಲ
ಬೆಂಗಳೂರು: ಒಮಿಕ್ರಾನ್ ಮತ್ತು ಮೂರನೇ ಅಲೆಯ ತೀವ್ರತೆಯನ್ನು ಅರಿತ ರಾಜ್ಯ ಸರ್ಕಾರ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅದರಂತೆ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಗೊಳಿಸಿದೆ. ಮುಂದಿನ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಇರಲಿದ್ದು, ಈ ವೇಳೆ ಕೆಎಸ್ಆರ್ಟಿಸಿ (KSRTC) ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ಗೆ (Coronavirus) ಸರ್ಕಾರ ಹೇರಿರುವ ನಿಯಮ …
Read More »ಭಾನುವಾರದಿಂದ ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್ಡೌನ್, ನಾಳೆಯಿಂದ ರಾತ್ರಿ ಕರ್ಫ್ಯೂ
ಚೆನ್ನೈ: ಒಮಿಕ್ರಾನ್ (omicron) ರೂಪಾಂತರದ ಪ್ರಾಬಲ್ಯದಿಂದಾಗಿ ಹೆಚ್ಚುತ್ತಿರುವ ಕೊವಿಡ್ -19 (Covid 19)ಪ್ರಕರಣಗಳನ್ನು ತಡೆಯಲು ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ (Lockdown) ಹೇರುವುದಾಗಿ ತಮಿಳುನಾಡು ಸರ್ಕಾರ ಬುಧವಾರ ಪ್ರಕಟಿಸಿದೆ. ಇದಲ್ಲದೆ, ಜನವರಿ 6 (ಗುರುವಾರದಿಂದ) ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ (night curfew)ವಿಧಿಸಲಾಗಿದೆ. ಈ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ನೇತೃತ್ವದಲ್ಲಿ ರಾಜ್ಯದ ಆರೋಗ್ಯ ಸಚಿವ …
Read More »ಇವಳೂ ವೈದ್ಯೆ, ಅವಳೂ ವೈದ್ಯೆ: ನಾಗ್ಪುರದಲ್ಲಿ ಇವರಿಬ್ಬರ ಮದುವೆ, ಗೋವಾದಲ್ಲಿ ಹನಿಮೂನ್
ನಾಗ್ಪುರ (ಮಹಾರಾಷ್ಟ್ರ): ಇತ್ತೀಚೆಗೆ ಸಲಿಂಗಿಗಳ ಲಿವ್ ಇನ್ ರಿಲೇಷನ್ನಲ್ಲಿ ಇರುವುದು, ಮದುವೆಯಾಗುವುದು ಸಾಮಾನ್ಯ ಎನಿಸಿಬಿಟ್ಟಿದೆ. ಹಿಂದೊಮ್ಮೆ ತಾವು ಇಂಥವರು ಎಂದು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಿದ್ದವರು, ಇದು ತಮ್ಮ ದೇಹದಲ್ಲಾಗುತ್ತಿರುವ ಬದಲಾವಣೆ, ತಮ್ಮದೇನೂ ತಪ್ಪಿಲ್ಲ ಎನ್ನುವ ವಾಸ್ತವಕ್ಕೆ ಬಂದಿದ್ದಾರೆ. ನಿಸರ್ಗವೇ ತಮ್ಮ ದೇಹ ಪ್ರಕೃತಿಯನ್ನು ಈ ರೀತಿ ಮಾಡಿರುವಾಗ ತಮ್ಮದಲ್ಲದ ತಪ್ಪಿಗೆ ಏಕೆ ಮುಜುಗರ ಪಟ್ಟುಕೊಳ್ಳಬೇಕು ಎನ್ನುವುದು ಅವರ ವಾದ. ಇದೇ ರೀತಿಯ ವಾದವನ್ನೇ ಮುಂದಿಟ್ಟು ಇದೀಗ ಇಬ್ಬರು ಮಹಿಳಾ ವೈದ್ಯರು ಮದುವೆಯಾಗುವ …
Read More »ಸದ್ದು ಗದ್ದಲವಿಲ್ಲದೇ ಮಜಲಬೆಟ್ಟು ಬೀಡುವಿನಲ್ಲಿ ನಟಿ ಶುಭಾ ಪೂಂಜಾ ವಿವಾಹ,
ಉಡುಪಿ:ಕನ್ನಡ ಚಿತ್ರರಂಗದ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾ ಪೂಂಜಾ ಬುಧವಾರ(ಜನವರಿ 05) ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮ ನೆರವೇರಿರುವುದಾಗಿ ಮೂಲಗಳು ತಿಳಿಸಿವೆ. ಕಳೆದ ವರ್ಷವೇ ವಿವಾಹವಾಗುವ ವದಂತಿ ಇತ್ತು, ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿರುವ …
Read More »ಕೇವಲ 634 ರೂ.ಗೆ LPG ಗ್ಯಾಸ್ ಸಿಲಿಂಡರ್ ಸಿಗುತ್ತೆ, ಎಲ್ಲಿ? ಹೇಗೆ ಅಂತೀರಾ? ಇಲ್ಲಿದೆ ಸಂಪೂರ್ಣ ಮಾಹಿತಿ
ಹೊಸ ವರ್ಷ ಆರಂಭವಾದ ಬಳಿಕ ಸರ್ಕಾರ ಜನವರಿಯಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ATM ವಿತ್ಡ್ರಾವಲ್ ಶುಲ್ಕ, ITR ಫೈಲಿಂಗ್, ಕ್ಯಾಶ್ ಹಿಂಪಡೆಯುವ ಶುಲ್ಕ, LPG ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ… ಹೀಗೆ ಮುಂತಾದ ವಿಷಯಗಳಲ್ಲಿ ಬದಲಾವಣೆ ಮಾಡಿದೆ, ಇದರ ಭಾಗವಾಗಿ ನಾವು ಈಗ ಹೇಳುತ್ತಿರುವುದು ಕಾಂಪೋಸಿಟ್ ಸಿಲಿಂಡರ್ ಬಗ್ಗೆ. ಅವು ಸಾಮಾನ್ಯ ಸಿಲಿಂಡರ್ಗಳಿಗಿಂತ ಕಡಿಮೆ ತೂಕವನ್ನು ಹೊಂದಿರುತ್ತವೆ. ಗ್ಯಾಸ್ ಸಿಲಿಂಡರ್ ಸಬ್ಸಿಡಿ, ಎಲ್ಪಿಜಿ ಸಿಲಿಂಡರ್ …
Read More »ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಮಕ್ಕಳಿಗೆ ಶರವೇಗದಲ್ಲಿ ಮುಟ್ಟಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದ ಶಾಸಕ ಸತೀಶ್ ಜಾರಕಿಹೊಳಿ
ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಮಕ್ಕಳಿಗೆ ಶರವೇಗದಲ್ಲಿ ಮುಟ್ಟಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಶ್ರೀಗುರುಸಿದ್ಧ ಸ್ವಾಮಿಜೀ ಹುಸಿಕೊಳ್ಳಮಠ ಸಭಾ ಭವನದಲ್ಲಿ ನಡೆದ ಅರಿವಿನ ತಾಯಿಗೆ ನಮನ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಮತ್ತು ಭೀಮಾ ಕೋರೆಗಾಂವ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿಟ್ಟ ಮಹಿಳೆಯಾದ ಸಾವಿತ್ರಿಬಾಯಿ ಫುಲೆ ಜನಿಸದೇ ಇದ್ದಿದ್ದರೆ ಮಹಿಳೆಯರು ಶಿಕ್ಷಣ ಪಡೆಯಲು ವಿಳಂಬವಾಗುತ್ತಿತ್ತು. ಅವರ ಹೋರಾಟದಿಂದ ಈಗ ಮಹಿಳೆಯರು ಎಲ್ಲ …
Read More »ಬಣ್ಣದ ಲೋಕಕ್ಕೆ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಪ್ರವೇಶ
ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಇಂದು ನಿನ್ನೆಯದಲ್ಲ. ಹಲವು ವರ್ಷಗಳಿಂದ ಈ ಸುದ್ದಿ ಓಡಾಡುತ್ತಲೇ ಇದೆ. ಆದರೆ, ಯಾವ ವಿಚಾರವೂ ಅಧಿಕೃತ ಆಗಿರಲಿಲ್ಲ.ಚಿತ್ರರಂಗಕ್ಕೂ ರಾಜಕೀಯಕ್ಕೂ ಎಲ್ಲಿಲ್ಲದ ನಂಟು. ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಉದಾಹರಣೆ ಇದೆ. ಅದೇ ರೀತಿ, ಹಲವು ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ …
Read More »
Laxmi News 24×7