ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಡೆಸುಗೂರ ಮತ್ತು ಕನಕಗಿರಿ ಸಿಡಿಪಿಒ ಮಹಿಳಾ ಅಧಿಕಾರಿ ಇಬ್ಬರೂ ಮದುವೆ ಆಗಿದ್ದಾರೆ ಎಂಬ ಸುದ್ದಿ ಜಿಲ್ಲಾದ್ಯಂತ ಹರಡಿ ಚರ್ಚೆಗೆ ಗ್ರಾಸವಾಗಿತ್ತು. ಈ ಸುದ್ದಿ ನಿಜವೇ ಅಥವಾ ಸುಳ್ಳೇ? ಎಂಬುದಕ್ಕೆ ಉತ್ತರವೇ ಸಿಕ್ಕಿಲ್ಲ. ಇದರ ಬೆನ್ನಲ್ಲೇ ಶಾಸಕರು ಮತ್ತು ಮಹಿಳಾ ಅಧಿಕಾರಿ ಇಬ್ಬರೂ ಫೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆ ವೈರಲ್ ಆಗಿದ್ದು, ಭಾರೀ ಸಂಚಲನ ಮೂಡಿಸಿದೆ. ಶಾಸಕರ ಜತೆ ದೂರವಾಣಿ ಮೂಲಕ ಸುದೀರ್ಘ ವಾಗ್ವಾದ ನಡೆಸಿದ್ದ ಮಹಿಳಾ …
Read More »ರಾಜ್ಯದಲ್ಲಿ ಮತ್ತೆ ‘ಶಾಲಾ-ಕಾಲೇಜು’ ಬಂದ್.? ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?
ಕಲಬುರ್ಗಿ: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಸೆಮಿ ಲಾಕ್ ಡೌನ್, ವೀಕೆಂಡ್ ಕರ್ಪ್ಯೂ ಜಾರಿಗೆ ಸರ್ಕಾರ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಇಂದಿನ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಚರ್ಚಿಸಿ, ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಮತ್ತೆ ಶಾಲಾ-ಕಾಲೇಜು ಬಂದ್ ( School and College Close ) …
Read More »ರಾಜ್ ಶೆಟ್ಟಿಗೆ ಶಿವಣ್ಣ ಸರ್ಪ್ರೈಸ್ ಫೋನ್ ಕಾಲ್; ಶಿವ- ಶಿವ ಮಾತುಕತೆಯಲ್ಲಿ ಹೊರಬಿತ್ತು ಸಂತಸದ ವಿಚಾರ!
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟ ರಾಜ್ ಬಿ ಶೆಟ್ಟಿಗೆ ಕರೆ ಮಾಡಿ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳಿಗೆ ಸಂತಸದ ವಿಚಾರವೊಂದು ಹೊರಬಿದ್ದಿದೆ.Garuda Gamana Vrishabha Vahana: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟ ರಾಜ್ ಬಿ ಶೆಟ್ಟಿಗೆ ಸರ್ಪ್ರೈಸ್ ಕರೆ ಮಾಡಿದ್ದಾರೆ. ತಮ್ಮ ಗುರುತನ್ನು ಹೇಳಿಕೊಳ್ಳದ ಶಿವಣ್ಣ, ಮಾಸ್ ಸ್ಟೈಲ್ನಲ್ಲೇ ರಾಜ್ ಶೆಟ್ಟಿ ಕಾಲೆಳೆದಿದ್ದಾರೆ. ಮಂಗಳಾದೇವಿ ಗುಂಗಲ್ಲಿರುವ ರಾಜ್ ಕೂಡ ತಮ್ಮನ್ನು ಬಿಟ್ಟುಕೊಡದೇ ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ. ಇಷ್ಟಕ್ಕೂ ಈ …
Read More »ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಕೊರೊನಾ ಸೋಂಕು
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ (Delhi Chief Minister Arvind Kejriwal) ಕೊರೊನಾ ಸೋಂಕು (Corona infection) ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ …
Read More »ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ; ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ…? ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಕಲ್ಲು ಬಂಡೆಗಳನ್ನು ನುಗ್ಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ಡಿಸೈನ್ ವೀರರಿಗೆ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ …
Read More »ಇಂದು ಸಂಜೆ Lockdown ಭವಿಷ್ಯ ನಿರ್ಧಾರ ಆಗುತ್ತಾ? ಕೋವಿಡ್ ನಿಯಂತ್ರಣಕ್ಕೆ ತಜ್ಞರ ಸಲಹೆಗಳೇನು?
ರಾಜ್ಯದಲ್ಲಿ ಕೊವೀಡ್-19 (COVID 19), ಓಮೈಕಾನ್ (Omicron Variant) ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 6:30 ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ತಜ್ಞರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೊವೀಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಶಿಫಾರಸು ಕೇಳಿದ್ದಾರೆ. ತಜ್ಞರ ಸಮಿತಿ ಪರಿಸ್ಥಿತಿ, ಜಾರಿಗೆ ತರಬೇಕಿರುವ ನಿಯಮಗಳ ಬಗ್ಗೆ ಸಿಎಂ ವರದಿ ಈಗಾಗಲೇ ಒಪ್ಪಿಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ (Lockdown) ಭವಿಷ್ಯ ನಿರ್ಧಾರವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಂದು …
Read More »ಬೆಳಗಾವಿಯಲ್ಲಿ ಮತಾಂತರ ಶಂಕೆ: ಪ್ರಾರ್ಥನೆ ವೇಳೆ ಮನೆಗೆ ನುಗ್ಗಿ ಹಲ್ಲೆ ಆರೋಪ
ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಸಿ ಸಾಂಬಾರು ಎಸೆಯಲು ಯತ್ನ ಆರೋಪ ಪ್ರಾರ್ಥನೆ ಮಾಡುತ್ತಿದ್ದ ವೇಳೆ 7 ಮಂದಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು, ಘಟಪ್ರಭ ಪೊಲೀಸ್ ಠಾಣೆಗೆ ಕವಿತಾ ಕರಗಣವಿ ಎಂಬವರು ದೂರು ನೀಡಿದ್ದಾರೆ. ಜನರನ್ನು …
Read More »ಬೆಂಗಳೂರು-ಧಾರವಾಡ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಸಂಚಾರ ರದ್ದು
ಬೆಂಗಳೂರು, ಜ.3: ಕೆಎಸ್ಆರ್ ಬೆಂಗಳೂರು-ಧಾರವಾಡ ಸೂಪರ್ಫಾಸ್ಟ್ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜನವರಿ 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದೇ ರೈಲನ್ನು ಧಾರವಾಡದಿಂದ ಜನವರಿ 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ಹೊರಡಿಸಿದೆ. ಹೊಸಪೇಟೆ ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಜನವರಿ 11ರಂದು, …
Read More »ಮಹಿಳೆಯರಿಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಲು ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ದೊಡ್ಡದು: ಶಾಸಕ ಅನಿಲ ಬೆನಕೆ
ಬೆಳಗಾವಿ: ಇಂದು ಮಹಿಳೆಗೆ ಪುರುಷ ಸಮಾನ ಅವಕಾಶಗಳು ದೊರೆಯುತ್ತಿವೆ ಎಂದರೆ ಅದಕ್ಕೆ ಕಾರಣ ಅಂದು ಸಮಾನತೆಯ ಹಕ್ಕಿಗೆ ಕಾರಣವಾಗಿ ಕ್ರಾಂತಿಕಾರಿ ಮಹಿಳೆಯಾಗಿ ಹೊರಹೊಮ್ಮಿದ್ದ ಸಾವಿತ್ರಿಬಾಯಿ ಪುಲೆ ಅವರಂಥ ಶ್ರಮವೇ ಕಾರಣ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು. ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ 191 ನೇ ಜಯಂತಿ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ …
Read More »ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ: ಯತ್ನಾಳ್ ಗುಡುಗು
ವಿಜಯಪುರ: ಈಗಾಗಲೇ ಹೇಳಿದಂತೆ ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದ್ದು, ಜ.20 ರೊಳಗೆ ಸಚಿವ ಸ್ಥಾನದ ಅವಕಾಶ ವಂಚಿತ ಎಲ್ಲ ಜಿಲ್ಲೆಗಳಿಗೂ ಆದ್ಯತೆ ಸಿಗಲಿದೆ. ಈ ತಿಂಗಳ 8 ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಭೈಟಕ್ನಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರಾಚನೆ ಸಂದರ್ಭದಲ್ಲಿ ಪಕ್ಷದ ಸರ್ಕಾರಕ್ಕೆ …
Read More »
Laxmi News 24×7