ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಅಥವಾ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿರಿ ಗ್ರಾಮಸ್ಥರು ಪ್ರತಿಭಟನೆ (Protest) ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ಅವರು ಶಾಲೆಗೆ (School) ಸರಿಯಾಗಿ ಬರುವುದಿಲ್ಲ. ಹೀಗಾಗಿ ಅಮಾನತ್ತು ಮಾಡಿ ಎಂದು ಶಾಲಾ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ವಿರುದ್ಧ ಶಾಲೆಗೆ ಸರಿಯಾಗಿ ಬರುವುದಿಲ್ಲ ಹಾಗೂ ಶಾಲೆಗೆ …
Read More »ಕಮಲ್ ಪಂತ್ಗೆ ಮುಂಬಡ್ತಿ, ಸದ್ಯದಲ್ಲೇ ಬೆಂಗಳೂರಿಗೆ ಹೊಸ ಕಮಿಷನರ್..!
ಬೆಂಗಳೂರು,ಡಿ.31- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರನ್ನು ಇಂದು ಸಂಜೆ ಅಥವಾ ಯಾವುದೇ ಕ್ಷಣದಲ್ಲಿ ವರ್ಗಾವಣೆಗೊಳಿಸಲಿದ್ದು, ನಾಳೆ ನಗರಕ್ಕೆ ಹೊಸ ಕಮೀಷನರ್ ನೇಮಕವಾಗಲಿದ್ದಾರೆ. ತೆರವಾಗಲಿರುವ ಆಯುಕ್ತರ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳು ಕಣ್ಣಿಟ್ಟಿದ್ದು, ಅದೃಷ್ಟ ಯಾರಿಗೆ ಒಲಿದಲಿದೆ ಎಂಬುದು ಕೂತಹೂಲ ಮೂಡಿಸಿದೆ. ಹಾಲಿ ನಗರ ಪೊಲೀಸ್ ಆಯುಕ್ತರಾಗಿರುವ ಕಮಲ್ ಪಂಥ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮೂಲಗಳ ಪ್ರಕಾರ ಅವರಿಗೆ ಕೆಎಸ್ಆರ್ಪಿ ಘಟಕಕ್ಕೆ ವರ್ಗಾವಣೆ ಮಾಡುವ ಸಾಧ್ಯತೆಯಿದೆ. ಇನ್ನು …
Read More »ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ
ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬಳಿಕ ಮಹೇಶ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ. 2022ರ ಮಾರ್ಚ್ 28, …
Read More »ಮಗುವಿಗೆ ಪುನೀತ್ ರಾಜ್ಕುಮಾರ್ ಎಂದು ಹೆಸರಿಟ್ಟ ದಂಪತಿ;
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಅದರ ನಡುವೆಯೂ ಕೆಲವು ವಿಶೇಷ ಘಟನೆಗಳು ವರದಿ ಆಗುತ್ತಿವೆ. ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್ ರಾಜ್ಕುಮಾರ್ ಹೆಸರನ್ನು ಇಡುವ ಕಾರ್ಯ ನಡೆದಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು …
Read More »ರಾಜ್ಯದಲ್ಲಿ ಕೊರೋನಾ ಏರಿಕೆ, ಒಂದೇ ದಿನ 707 ಜನರಿಗೆ ಸೋಂಕು ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ.ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದು ದಿನ 565 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 104 ಜನ ಬಿಡುಗಡೆಯಾಗಿದ್ದು, 6846 ಸಕ್ರಿಯ ಪ್ರಕರಣಗಳಿವೆ. 252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8223 ಸಕ್ರಿಯ ಪ್ರಕರಣಗಳು ಇವೆ. …
Read More »ಹೊಸ ವರ್ಷಾಚರಣೆ: ನಂದಿ ಬೆಟ್ಟದ ಸುತ್ತ ಮೂರು ದಿನ ನಿಷೇಧಾಜ್ಞೆ
ಬೆಂಗಳೂರು : ಬೆಂಗಳೂರು ನಗರದಲ್ಲಿ ರಾತ್ರಿ 10 ಗಂಟೆಯ ನಂತರ ಎಲ್ಲ ಬಾರ್, ಪಬ್ ಬಂದ್ ಮಾಡುವಂತೆ ಆದೇಶ ನೀಡಲಾಗಿದ್ದು, ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಯಲ್ಲಿದೆ ಎಂದು ನೆರೆಯ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರ ಉತ್ಸಾಹಕ್ಕೂ ಈಗ ಬೀಗ ಹಾಕಲಾಗಿದೆ. ನಂದಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಜ.3 ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ …
Read More »ಹೊಸ ವರ್ಷಾಚರಣೆಯಲ್ಲಿ ಕುಡಿದವರಿಗೆ ಡ್ರಾಪ್ ಹೋಮ್ ಸೌಲಭ್ಯ!
ಡಿಸ್ಪುರ್: ಎಲ್ಲೆಡೆ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ನೀಡುವ ಹಾಗೂ ಕಫ್ರ್ಯೂ ನಿಯಮಗಳ ಬಗ್ಗೆ ಕೇಳಿಬರುತ್ತಿದೆ. ಆದರೆ ಅಸ್ಸಾಂನ ಬಿಸ್ವಂತ್ ಜಿಲ್ಲೆಯಲ್ಲಿ ಮಾತ್ರ ಹೊಸ ವರ್ಷಾಚರಣೆಗೆ ಉತ್ತೇಜನ ನೀಡುತ್ತಿದ್ದು, ಕುಡುಕರಿಗೆ ಹೊಸದೊಂದು ಸೌಲಭ್ಯವನ್ನೂ ಒದಗಿಸುತ್ತಿದೆ. ಡ್ರಂಕ್ ಆಂಡ್ ಡ್ರೈವ್ ನಿಂದಾಗುವ ಅಪಘಾತಗಳನ್ನು ತಪ್ಪಿಸಲು ಅಸ್ಸಾಂನ ಬಿಸ್ವಂತ್ ಜಿಲ್ಲಾಡಳಿತ ಎರಡು ಸಹಾಯವಾಣಿಯನ್ನು ಸ್ಥಾಪಿಸಿದೆ. ಹೊಸವರ್ಷದಲ್ಲಿ ಮದ್ಯಪಾನ ಮಾಡಿದವರನ್ನು ಮನೆಗೆ ಬಿಡಲು ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಕುಡಿತದ ಅಮಲಿನಲ್ಲಿ ಸಂಭವಿಸುವ …
Read More »ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು: ಗೋವಿಂದ ಕಾರಜೋಳ
ಬೆಂಗಳೂರು: ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು. ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಸೇರಿ ಮನೆಗಳಿಗೂ ಹಾನಿಯಾಗಿದೆ. ಈ ಪರಿಣಾಮ ಅಲ್ಲಿನ ಜನರು ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಜನ ವಾಸಿಸುತ್ತಿದ್ದಾರೆ. ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ …
Read More »ಎಂಇಎಸ್ ನಿಷೇಧಕ್ಕೆ ಕರವೆ ಆಗ್ರಹ, ಜನಪ್ರನಿಧಿಗಳ ಭಾವಚಿತ್ರಗಳನ್ನ ದಹಿಸಿ ಅಸಮಾಧಾನ
ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಎಂಇಎಸ್ ವಿರುದ್ಧ ದ್ವನಿ ಎತ್ತದ ಬೆಳಗಾವಿ ಶಾಸಕರನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿವೆ. ಬೆಂಗಳೂರಿನ ಟೌನ್ ಹಾಲ್ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದು, ಎಂಇಎಸ್ ನಿಷೇಧಕ್ಕೆ ರಾಜ್ಯ ಸರ್ಕಾರ ಮುಂದಾಗುವಂತೆ ಆಗ್ರಹಿಸಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರವೇ ಕಾರ್ಯಕರ್ತರು ಸಿಎಂ ಬೊಮ್ಮಾಯಿ ಭೇಟಿ ಮಾಡಿ ಎಂಇಎಸ್ …
Read More »ಹಿರಿಯ ನಟ ವೇಣುಮಿತ್ರ ಕಾಸರಗೋಡು ನಿಧನ
ಕಾಸರಗೋಡು: ಕಿರುತೆರೆ ನಟ, ಹಿರಿಯ ರಂಗಭೂಮಿ ಕಲಾವಿದ, ಕತೆಗಾರ, ಕುದುರೆಮುಖ ನಿವೃತ್ತ ನೌಕರ ಶ್ರೀ ವೇಣುಮಿತ್ರ ಕಾಸರಗೋಡು (73) ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ. ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡಿದ ‘ರಂಗ ಭಾಸ್ಕರ’ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಶ್ರೀಯುತರು ಭಾಜನರಾಗಿದ್ದರು. ಸಾಗರದೀಪ ಸಿನೆಮಾದಲ್ಲೂ ಬಣ್ಣ ಹಚ್ಚಿ ಹಿರಿತೆರೆಯಲ್ಲೂ ಸೈ ಎನಿಸಿಕೊಂಡಿದ್ದರು. ಶ್ರೀಯುತರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ
Read More »
Laxmi News 24×7