Breaking News

ರಾಜಕೀಯ

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ ಮಿಚಿಗನ್ ರಾಜ್ಯದ ಡೆಟ್ರಾಯಿಟ್ ನಗರದಲ್ಲಿ ಜುಲೈ 4 ರಿಂದ 6 ರವರೆಗೆ ನಡೆಯಲಿರುವ ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಗ್ರಾಮದ ಪುರವರ ಹಿರೇಮಠದ ರುದ್ರಮುನಿ ಸ್ವಾಮೀಜಿಗಳು ಮಂಗಳವಾರ ಬೆಂಗಳೂರಿನಿಂದ ಅಮೆರಿಕದತ್ತ ದೈವಿಕ ಯಾತ್ರೆ ಕೈಗೊಂಡಿದ್ದಾರೆ. ಈ ಬೃಹತ್ ಸಮ್ಮೇಳನವು …

Read More »

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ ಕಳೆದಕೊಂಡ ಅಂಗಡಿಗೆ ಪರಿಹಾರವೋ ಅಥವಾ ಸ್ಮಶಾನವೋ ಎನ್ನುತ್ತಾ ಕಳೆದ 6-7 ತಿಂಗಳುಗಳಿಂದ ಗಟಾರ ನಿರ್ಮಾಣದ ಹೆಸರಿನಲ್ಲಿ ತೆರವುಗೊಂಡ ಅಂಗಡಿಯ ಮುಂದೆ ಕಣ್ಣೀರುಡುತ್ತಾ ಕಾಯುತ್ತಿರುವ ಕ್ಷೌರಿಕನ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಇದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದ ದಾನಪ್ಪಾ ಮಹಾಲಿಂಗಪ್ಪ ಹಡಪದ ಅವರ ಕಥೆಯಾಗಿದೆ. ದಾನಪ್ಪನ ತಂದೆ ಮಹಾಲಿಂಗಪ್ಪ ಖುಲ್ಲಾ ಜಾಗೆಯನ್ನು 1951 ರಲ್ಲಿ …

Read More »

ವಿಜಯಾ ಆಸ್ಪತ್ರೆಯಲ್ಲಿ ವೈಧ್ಯರ ದಿನಾಚರಣೆ

ವಿಜಯಾ ಆಸ್ಪತ್ರೆಯಲ್ಲಿ ವೈಧ್ಯರ ದಿನಾಚರಣೆ ಬೆಳಗಾವಿ ನಗರದಲ್ಲಿರುವ ಹೆಸರಾಂತ ವಿಜಯಾ ಅರ್ಥೋ ಹಾಗೂ ಟ್ರಾಮಾ ಸೆಂಟರನಲ್ಲಿ ಮಂಗಳವಾರ ವಿಶ್ವ ವೈಧ್ಯರ ದಿನಾಚರಣೆಯನ್ನು ಆಚರಿಸಲಾಯಿತು. ವಿಜಯಾ ಅರ್ಥೋ ಹಾಗೂ ಟ್ರಾಮಾ ಸೆಂಟರನ ಮುಖ್ಯಸ್ಥರಾದ ಡಾ. ರವಿ ಪಾಟೀಲ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ವೈಧ್ಯರಿಗೆ ದೇವರ ಸ್ಥಾನಮಾನದಲ್ಲಿ ಕಾನ್ನುವ ದಿನಮಾನಗಳಲ್ಲಿ ನಾವು ದುಡ್ಡಿಗಾಗಿ ಚಿಕಿತ್ಸೆಗಳನ್ನು ನೀಡದೆ ಬರುವ ರೋಗಿಗಳಿಗೆ ಮದ್ದು ನೀಡುವುದರ ಮೂಲಕ ಸಮಾಜ ನಮ್ಮ ಮೇಲೆ ಇಟ್ಟಿರುವ …

Read More »

ಸಮಸ್ಯೆಗಳ ಕಗ್ಗಂಟಿನಲ್ಲಿ ಸಿಲುಕಿದ ಕಂಗ್ರಾಳಿ ಬಿ.ಕೆ ಪಾರ್ವತಿ ನಗರ…

ಸಮಸ್ಯೆಗಳ ಕಗ್ಗಂಟಿನಲ್ಲಿ ಸಿಲುಕಿದ ಕಂಗ್ರಾಳಿ ಬಿ.ಕೆ ಪಾರ್ವತಿ ನಗರ… ಬೆಳಗಾವಿಯ ಕಂಗ್ರಾಳಿ ಬಿ.ಕೆ ಗ್ರಾಮ ಸಮಸ್ಯೆಗಳ ಆಗರವಾಗಿ ಪರಿಣಮಿಸಿದೆ. ಅಸ್ವಚ್ಛತೆ, ಕಾಮಗಾರಿ ವಿಳಂಬ, ಉರಿಯದ ಬೀದಿ ದೀಪ, ಅಪಾಯಕಾರಿ ನಾಲೆಯಿಂದಾಗಿ ಇಲ್ಲಿನ ಜನರಿಗೆ ಅನಾಥಪ್ರಜ್ಞೆ ಕಾಡುತ್ತಿದೆ. ಸಮಸ್ಯೆಯ ಕಗ್ಗಂಟಿನಲ್ಲಿ ಸಿಲುಕಿದ ಕಂಗ್ರಾಳಿ ಬಿ.ಕೆ. ಕುರಿತು ಇಲ್ಲಿದೆ ಒಂದು ವರದಿ. ಅರ್ಧಕ್ಕೆ ನಿಂತ ಕಾಮಗಾರಿಗಳು, ಹದಗೆಟ್ಟು ಹೋದ ರಸ್ತೆಗಳು, ತಡೆಗೋಡೆ ಇಲ್ಲದೇ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನಾಲೆ, ಉರಿಯದ ಬೀದಿ ದೀಪಗಳು…ವಿಲೇವಾರಿಯಾಗದ …

Read More »

ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆ, 6 ದಿನ ಕಳೆದರೂ ಸಿಗದ ಸುಳಿವು

ಚಿಕ್ಕಮಗಳೂರು, ಜುಲೈ 02: ಜಿಲ್ಲೆಯ ಕಡೂರು (Kadur) ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ (forest guard) ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ನೂರಾರು ಅರಣ್ಯ ಸಿಬ್ಬಂದಿ ಸೇರಿ ಪೊಲೀಸರು, ನೀಲಗಿರಿ ಪ್ಲಾಂಟೇಶನ್ ಮತ್ತು ಅರಣ್ಯದಲ್ಲಿ ಹುಡುಕಾಟ ನಡೆಸಿದರೂ ಕಳೆದ 6 ದಿನಗಳಿಂದ ಗಾರ್ಡ್ ಸುಳಿವು ಮಾತ್ರ ಸಿಗುತ್ತಿಲ್ಲ. ಆರು ತಿಂಗಳ ಹಿಂದಷ್ಟೇ ವರ್ಗಾವಣೆ ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೊಡಗು ಜಿಲ್ಲೆಯ ಕಾಲೂರು ಗ್ರಾಮದ ‌33 ವರ್ಷದ ಫಾರೆಸ್ಟ್ ಗಾರ್ಡ್ …

Read More »

ತರಂಗಿಣಿ’ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ‘ಅಲೆಕ್ಸಾ’ ಸಹಾಯಕ ಸಾಧನವನ್ನು ವಿತರಿಸುವ ‘ತರಂಗಿಣಿ’ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ಸ್ಟೇಟ್ ಸ್ಟ್ರೀಟ್ ಕಂಪನಿಯ ಸಿ.ಎಸ್.ಆರ್ ಅನುದಾನದೊಂದಿಗೆ ಯುನೈಟೆಡ್‌ ವೇ ಬೆಂಗಳೂರು (ಯುಡಬ್ಲ್ಯೂಬಿಇ) ಸಂಸ್ಥೆಯ ಸಹಯೋಗದಲ್ಲಿ …

Read More »

ರೈಲ್ವೆ ಟಿಕೆಟ್ ದರ ಏರಿಕೆ ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಮಾಧ್ಯಮ‌ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು …

Read More »

ಹಾರ್ಟ್​ ಅಟ್ಯಾಕ್ ಭಯದಿಂದಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಹಾರ್ಟ್ ಅಟ್ಯಾಕ್ ಭಯ : ತಪಾಸಣೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರ ಲಗ್ಗೆ ಮೈಸೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಯುವಜನರೇ ಸಾಯುತ್ತಿರುವ ಘಟನೆಗಳಿಂದ ಭಯಭೀತರಾದ ಹಾಸನ, ಮಂಡ್ಯ ಹಾಗೂ ಮೈಸೂರಿನ ಜನರು ತಪಾಸಣೆಗಾಗಿ ಜಿಲ್ಲೆಯ ಸರ್ಕಾರಿ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಅದರಲ್ಲಿಯೂ ಈ ಮಧ್ಯೆ ತಪಾಸಣೆಗೆ ಹೆಚ್ಚಾಗಿ ಯುವಕರೇ ಬರುತ್ತಿರುವುದು ಹೃದಯಾಘಾತದ ಭಯ ಹೆಚ್ಚಿದಂತೆ ಕಂಡು ಬರುತ್ತಿದೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಹಳೆ ಮೈಸೂರು ಭಾಗದ ಹೃದ್ರೋಗಿಗಳಿಗೆ ಪರಿಚಿತವಾದ …

Read More »

ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಉಂಡ ಮನೆಗೆ ದ್ರೋಹ ಎಂಬಂತೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್​ಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಿಂದ ಬೆಟ್ಟಿಂಗ್ ಆಡುತ್ತಿದ್ದ ಮಾಜಿ ನೌಕರನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ಮಂಗಳೂರು ಮೂಲದ ಸುಬ್ರಹ್ಮಣ್ಯ ಪ್ರಸಾದ್ (34) ಬಂಧಿತ ಆರೋಪಿ. ಆರೋಪಿಯಿಂದ 19 ಲಕ್ಷ ರೂ. ಮೌಲ್ಯದ ಲ್ಯಾಪ್ ಟಾಪ್​ಗಳು, 5 ಐಫೋನ್​ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ 2ನೇ …

Read More »

ಮಹಾಪೌರ ಹಾಗೂ ನಗರಸೇವಕರ ಸದಸ್ಯತ್ವ ರದ್ದತಿ ಹೈಕೋರ್ಟ್ ತಡೆಯಾಜ್ಞೆ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರಸೇವಕ ಜಯಂತ್ ಜಾಧವ್’ಗೆ ತಾತ್ಕಾಲಿಕ ರಿಲೀಫ್

ಮಹಾಪೌರ ಹಾಗೂ ನಗರಸೇವಕರ ಸದಸ್ಯತ್ವ ರದ್ದತಿ ಹೈಕೋರ್ಟ್ ತಡೆಯಾಜ್ಞೆ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರಸೇವಕ ಜಯಂತ್ ಜಾಧವ್’ಗೆ ತಾತ್ಕಾಲಿಕ ರಿಲೀಫ್ ‘ಖಾವು ಕಟ್ಟಾ’ ಪ್ರಕರಣದಲ್ಲಿ ಪ್ರಾದೇಶಿಕ ಆಯುಕ್ತರ ನಿರ್ಣಯಕ್ಕೆ ತಡೆಯಾಜ್ಞೆ ಸೋಮವಾರದವರೆಗೆ ವಿಚಾರಣೆ ಮುಂದೂಡಿಕೆ ಶಾಸಕ ಅಭಯ ಪಾಟೀಲ್ ಸರಕಾರಕ್ಕೆ ಸವಾಲು ಮಂಗೇಶ್ ಪವಾರ್ ಮತ್ತು ಜಯಂತ ಜಾಧವ್‌ಗೆ ತಾತ್ಕಾಲಿಕ ರಿಲೀಫ್ ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರ ಜಯಂತ ಜಾಧವ್ ಅವರ ಸದಸ್ಯತ್ವ …

Read More »