Breaking News

ರಾಜಕೀಯ

ಅಂಬಿ ಕಾಯಕ ಪ್ರಶಸ್ತಿ ಸ್ವೀಕರಿಸಬೇಕಿದ್ದ ‘ಭ್ರಷ್ಟ’ ಅಧಿಕಾರಿಗೆ ಎಸಿಬಿ ಶಾಕ್.. ಮುಂದುವರೆದ ಶೋಧ

ಮಂಡ್ಯ: ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಎಸಿಬಿ ಟೀಮ್‌ಗಳು ದಾಳಿ ನಡೆಸಿ ಹಲವು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ರು. ಏಕಾಏಕಿ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಮನೆಯಲ್ಲಿ ಬಚ್ಚಿಟ್ಟ ಹಣ, ಒಡವೆಗಳನ್ನ ಪತ್ತೆ ಹಚ್ಚಿದ್ದಾರೆ. ಕೆಲವರನ್ನ ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನ ಮುಂದುವರೆಸಿದ್ದಾರೆ. ಇದರಲ್ಲಿ ಕೆಆರ್‌ಪೇಟೆ HLBC ಎಕ್ಸಿಕ್ಯುಟಿವ್ ಇಂಜಿನಿಯರ್ ಶ್ರೀನಿವಾಸ್.ಕೆ ನಿವಾಸದ ಮೇಲೆ ಕೂಡ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ನಗದು, ಚಿನ್ನ, ಬೆಳ್ಳಿ, ಜಮೀನು, ನಿವೇಶನದ …

Read More »

ಕೆಲವೇ ನಿಮಿಷಗಳಲ್ಲಿ ವಿಚಾರಣೆ ಮುಗಿಸಿ ಹೊರಟ ಹಂಸಲೇಖ

ಬೆಂಗಳೂರು: ಪೇಜಾವರ ಶ್ರೀಗಳ ಕುರಿತ ಹೇಳಿಕೆ ಕುರಿತಂತೆ ಇಂದು ವಿಚಾರಣೆಗೆ ಹಾಜರಾಗಿದ್ದ ಹಿರಿಯ ನಿರ್ದೇಶಕ ಹಂಸಲೇಖ ಅವರು ವಿಚಾರಣೆ ಮುಗಿಸಿ ಪೊಲೀಸ್​ ಠಾಣೆಯಿಂದ ಹೊರಟ್ಟಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ರಾಣೆ ಬಳಿ ವಕೀಲರೊಂದಿಗೆ ಆಗಮಿಸಿದ್ದ ಹಂಸಲೇಖ ಅವರು ಬಸವನಗುಡಿ ಠಾಣೆ ಠಾಣಾಧಿಕಾರಿ ರಮೇಶ್ ನೇತೃತ್ವದಲ್ಲಿ ವಿಚಾರಣೆ ಎದುರಿಸಿದರು. ಪೊಲೀಸರು ಪ್ರಕರಣದಲ್ಲಿ ಸುಮಾರು 25-30 ಪ್ರಶ್ನಾವಳಿಗಳನ್ನು ಸಿದ್ಧಪಡಿಸಿ ಹಂಸಲೇಖ ಅವರಿಂದ ವಿವರಣೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಚಾರಣೆ …

Read More »

ಭ್ರಷ್ಟ ಅಧಿಕಾರಿಗಳನ್ನು ಗಲ್ಲಿಗೆ ಏರಿಸಬೇಕು. ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕೆಂದು ಪ್ರಮೋದ್ ಮುತಾಲಿಕ್ ಆಕ್ರೋಶ

ವಿಜಯಪುರ: ರಾಜಕೀಯದವರು ಗೂಂಡಾಗಳು ಎಂದು ವಿಜಯಪುರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಶ್ರೀರಾಮಸೇನೆಯ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಪ್ರಮೋದ್ ಮುತಾಲಿಕ್ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ತಾರೆ. ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ. ಹೀಗಾಗಿ ರಾಜಕಾರಣಿಗಳು ನಿಜವಾದ ಗೂಂಡಾಗಳು ಭ್ರಷ್ಟಾಚಾರಿಗಳೆಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ …

Read More »

ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಂಸಲೇಖಾ:!?

ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ ಪೊಲೀಸ್ ಠಾಣೆಗೆ ಬರುತ್ತೇನೆ ಎಂದು ನಟ ಚೇತನ್ ಪೋಸ್ಟ್ ಮಾಡಿದ್ದು, ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿರುವ ಭಜರಂಗದಳ ಕಾರ್ಯಕರ್ತರು ಹಂಸಲೇಖಾ ಜೊತೆ ಠಾಣೆಗೆ ನಟ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ …

Read More »

ಬಾಗಲಕೋಟೆ ಸಾಧಕನ 15 ವರ್ಷಗಳ ಸಮಾಜಮುಖಿ ಸೇವೆಗೆ ಹಲವು ಪ್ರಶಸ್ತಿ

ಬಾಗಲಕೋಟೆ: ನಗರದ ಡಾ. ಪ್ರಹ್ಲಾದ ಭೋವಿ ಎಂಬುವರು ಕಳೆದ 15 ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಾ, ವರ್ಲ್ಡ್ ಬುಕ್ ಆಫ್​​ ರೆಕಾರ್ಡ್​​ ದಾಖಲೆ ಮಾಡುವ ಜೊತೆಗೆ ರಾಜ್ಯದ ವಿವಿಧ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಡೆಸಿಕೊಂಡು ಬರುವುದರ ಜೊತೆ ಹಲವು ಸಾಧನೆಗೈದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ, ವಯಸ್ಕರಿಗೆ ಅಕ್ಷರ ಜ್ಞಾನದ ಜಾಗೃತಿ ಮೂಡಿಸಿದ್ದಾರೆ. ಹೆಚ್​ಐವಿ ಸೋಂಕು ತಡೆಯುವಂತೆ ಗ್ರಾಮೀಣ ಪ್ರದೇಶಗಳಲ್ಲಿ …

Read More »

ನಟಿ ಕಂಗನಾಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ಇತ್ತೀಚೆಗೆ ಪದ್ಮಶ್ರೀ ಗೌರವಕ್ಕೆ ಪುರಸ್ಕೃತರಾದ ಒಂದು ಒಳ್ಳೆಯ ಸುದ್ದಿ ಬಿಟ್ಟರೆ, ಅವರು ಹೆಚ್ಚು ಕಾಲ ವಿವಾದಗಳಿಂದಲೇ ಪ್ರಚಾರದಲ್ಲಿ ಇರುತ್ತಾರೆ. ಕೃಷಿ ಕಾಯಿದೆಗಳನ್ನು ಕೇಂದ್ರ ಸರಕಾರ ವಾಪಸು ಪಡೆದು, ಪಂಜಾಬ್‌ ಮತ್ತು ಹರಿಯಾಣ ರೈತರು ಸಂಭ್ರಮದಲ್ಲಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಾಕಿದ್ದಾರೆ.   ಇಂದಿರಾ ಗಾಂಧಿ ಮತ್ತು ಸಿಖ್ಖರನ್ನು ಪರೋಕ್ಷವಾಗಿ ಉಲ್ಲೇಖಿಸಿ, 1984 ರಲ್ಲಿ ಐರನ್‌ ಲೇಡಿ ಅವರು ಹೊಸಕಿ ಹಾಕಿದ್ದರು ಎಂಬ …

Read More »

ಎಣ್ಣೆ ಪಾರ್ಟಿಯಲ್ಲಿ ಸಂಭವಿಸಿತು ಘೋರ ದುರಂತ..! ಮದಿರೆ ನಶೆಯಲ್ಲಿ ಸ್ನೇಹಿತನ ಪ್ರಾಣವನ್ನೇ ತೆಗೆದ ಪಾಪಿ

ಫ್ರೆಂಡ್ಸ್​ ಎಲ್ಲಾ ಒಂದೆಡೆ ಸೇರಿದಾಗ ಎಣ್ಣೆ ಪಾರ್ಟಿ ಮಾಡೋದು ಕಾಮನ್​..! ಆದರೆ ಇಲ್ಲೊಬ್ಬ ಸ್ನೇಹಿತನ ಜೊತೆ ಮದ್ಯಪಾನ ಮಾಡಲು ಹೋಗಿ ಬಾರದ ಲೋಕಕ್ಕೆ ತೆರಳಿದ್ದಾನೆ. ಮಹಾರಾಷ್ಟ್ರದ ಕುರ್ಲಾ ಎಂಬಲ್ಲಿ ಈ ಘಟನೆ ನಡೆದಿದ್ದು 27 ವರ್ಷದ ವ್ಯಕ್ತಿ ಮದ್ಯಪಾನ ಮಾಡುತ್ತಿದ್ದ ವೇಳೆ ಸ್ನೇಹಿತನ ಕೆನ್ನೆಗೆ ಬಾರಿಸಿದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ರಾಹುಲ್​ ಕಾಂಬ್ಳೆ ಹಾಗೂ ಅವಿನಾಶ್​ ಬಾಲೇಕರ್​​ ಒಟ್ಟಾಗಿ ಕುಳಿತು ಮದ್ಯಪಾನ ಮಾಡುತ್ತಿದ್ದ ವೇಳೆಯಲ್ಲಿ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟಿದೆ. …

Read More »

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆ

ಬೆಳಗಾವಿ : ಡಿಸೆಂಬರ್  13ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಸೂಚನೆ ನೀಡಿದರು.   ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Read More »

ಮನೆಯ ಪೈಪ್ ಗಳನ್ನು ಪ್ಲಂಬರ್ ಸಹಾಯದಿಂದ ಕತ್ತರಿಸಿದ್ದು, ಕೆಜಿ ಗಟ್ಟಲೆ ಚಿನ್ನಾಭರಣ, ಕಂತೆ ಕಂತೆ ನೋಟು,

ಕಲಬುರ್ಗಿ: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಸಮರ ಸಾರಿದ್ದು, ತಂಡೋಪತಂಡವಾಗಿ ರಾಜ್ಯದ 68 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಭ್ರಷ್ಟರ ಮನೆಯಲ್ಲಿ ಪತ್ತೆಯಾಗಿರುವ ಕೆಜಿ ಗಟ್ಟಲೆ ಚಿನ್ನಾಭರಣ, ಕಂತೆ ಕಂತೆ ನೋಟು, ಅಕ್ರಮ ಸಂಪತ್ತು ಕಂಡು ಅಧಿಕಾರಿಗಳೇ ದಂಗಾಗಿಹೋಗಿದ್ದಾರೆ. ಎಸಿಬಿ ದಾಳಿಗೆ ಹೆದರಿ ಕಲಬುರ್ಗಿ ಲೋಕೋಪಯೋಗಿ ಇಲಾಖೆ ಜೆಇ ಶಾಂತಗೌಡ ಮನೆಯ ಪೈಪ್ ಗಳಲ್ಲಿ ನಗದು ಹಣವನ್ನು ಬಚ್ಚಿಟ್ಟಿದ್ದು, ಪೈಪ್ ಕತ್ತರಿಸಿ ಬಕೆಟ್ ಗಳಲ್ಲಿ ಕಂತೆ ಕಂತೆ ಹಣವನ್ನು ಮೊಗೆದು ಹೊರತೆಗೆಯುತ್ತಿರುವ …

Read More »

ಗೋಕಾಕ್ ನಗರದಲ್ಲಿ ಸದಾಶಿವ ಮರಲಿಂಗಣ್ಣವರ್ ಮನೆ ಮೇಲೆ A.C.B. ದಾಳಿ

ಗೋಕಾಕ : ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಗೋಕಾಕಿನ ಹಿರಿಯ ಮೋಟರ ವಾಹನ ನಿರೀಕ್ಷಕ (R.T.O) ರ ಮನೆ ಮೇಲೆ ಎಸಿಬಿಯವರು ಬೆಳಂ ಬೆಳಗ್ಗೆ ದಾಳಿ ಮಾಡಿದ್ದಾರೆ. ಆರ್ ಟಿ ಓ ಆದಿಕಾರಿ ಸದಾಶಿವ ಮರಲಿಂಗನ್ನವರ ಇವರ ಗೋಕಾಕದ ವಿವೇಕಾನಂದ ನಗರದಲ್ಲಿರುವ 7ಕ್ರಾಸಿನಲ್ಲಿರುವ ಮನೆಯ ಮೇಲೆ ಎಸಿಬಿ ಯ ಡಿ,ಎಸ್,ಪಿ, ಕರುನಾಕರ ಶೆಟ್ವಿ ಅವರು ತಮ್ಮ ಸಿಬ್ಬಂದಿಗಳೊಡನೆ ದಾಳಿ ಮಾಡಿ ಅವರ ಆಸ್ತಿ ಮತ್ತು ಆದಾಯದ ಜೊತೆ ಇತರೆ ದಾಖಲಾತಿಗಳನ್ನು …

Read More »