: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಹೈಕಮಾಂಡ್ ಮಣೆ ಹಾಕಿದ್ದರೆ ಮತ್ತೂಬ್ಬ ನಾಯಕ ಕೆ.ಎಚ್.ಮುನಿಯಪ್ಪ ಅವರ ಮಾತಿಗೆ ಸೊಪ್ಪು ಹಾಕಿಲ್ಲ. ಬಳ್ಳಾರಿ ಕ್ಷೇತ್ರದ ವಿಚಾರದಲ್ಲಿ ಕೊಂಡಯ್ಯ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಡಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿಕೊಂಡರೆ ಅಲ್ಲಿ ಮುಂಡರಗಿ ನಾಗರಾಜ್ಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದಿದ್ದ ಕೆ.ಎಚ್.ಮುನಿಯಪ್ಪ ಹಿನ್ನಡೆ ಅನುಭವಿಸುವಂತಾಗಿದೆ. ಕೋಲಾರ ಕ್ಷೇತ್ರಕ್ಕೆ …
Read More »ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ನಂತರ ಈ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಹೊರಗಿನವರಿಗೆ …
Read More »ಯಾಂಕಾ-ನಿಕ್ ದಾಂಪತ್ಯದಲ್ಲಿ ಬಿರುಕು?
ಪ್ರಿಯಾಂಕಾ ಹಾಗೂ ನಿಕ್ ಡಿಸೆಂಬರ್ 1, 2018ರಂದು ವಿವಾಹವಾಗಿದ್ದರು. ಪ್ರಿಯಾಂಕಾ ನಿಕ್ಗಿಂತಲೂ ದೊಡ್ಡವರು. ವಯಸ್ಸಿನ ಅಂತರ ಇವರಿಗೆ ಅಡ್ಡಿ ಆಗಲೇ ಇಲ್ಲ. ಪ್ರಿಯಾಂಕಾ ಅವರು ಮದುವೆ ನಂತರ ನ್ಯೂಯಾರ್ಕ್ನಲ್ಲಿಯೇ ಸೆಟಲ್ ಆಗಿದ್ದಾರೆ.ಸಮಂತಾ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ‘ಅಕ್ಕಿನೇನಿ’ ಸರ್ನೇಮ್ಅನ್ನು ತೆಗೆದುಹಾಕಿದ್ದು ವಿಚ್ಛೇದನ ವದಂತಿಗೆ ಕಾರಣವಾಗಿತ್ತು. ನಂತರ ಅದು ನಿಜವೂ ಆಗಿತ್ತು. ಹೆಸರು ಬದಲಿಸಿದ ಕೆಲವೇ ತಿಂಗಳಲ್ಲಿ ಅವರು ಪತಿ ನಾಗ ಚೈತನ್ಯ ಅವರಿಂದ ದೂರವಾದರು. ಈಗ ಪ್ರಿಯಾಂಕಾ ಚೋಪ್ರಾ …
Read More »ಕಾಂಗ್ರೆಸ್ ಎಂಎಲ್ಸಿ ಅಭ್ಯರ್ಥಿಗಳ ವಿವರ
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಬಂಧಿ ಎಸ್. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …
Read More »ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.
ಬೆಂಗಳೂರು, ನ.22- ಕಳೆದ ಎರಡು ವಾರಗಳಿಂದಲೂ ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಸತತವಾಗಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾಗಿದೆ. ರಾಮನಗರದ ಮೆಳ್ಳೇಹಳ್ಳಿ ಸೇತುವೆ ತೊರೆ ನೀರಿನಲ್ಲಿ ಕೊಚ್ಚಿ ಹೋಗಿದೆ. ನ.1ರಿಂದ ಈತನಕ ರಾಜ್ಯದಲ್ಲಿ ವಾಡಿಕೆಗಿಂತ ಶೇ.270ಕ್ಕೂ ಹೆಚ್ಚು ಮಳೆಯಾಗಿದೆ. …
Read More »ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ
ಬೆಂಗಳೂರು: ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನವೆಂಬರ್ 20 ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ವೇಳೆ 10 ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Read More »ಸತ್ತೇ ಹೋದ ಅಂದವನು 7 ಗಂಟೆ ಬಳಿಕ ಎದ್ದು ಕೂತಿದ್ದ: ಇಲ್ಲಿದೆ ಎದೆ ಝಲ್ ಎನಿಸುವ ವಿಡಿಯೋ
ಕೆಲವೊಮ್ಮೆ ತುಂಬಾ ಅಪರೂಪವಾಗಿ ಸತ್ತಂತಹ ವ್ಯಕ್ತಿಗಳು(Dead Person) ಮತ್ತೆ ಜೀವಂತ(Alive)ವಾಗಿರುವ ಘಟನೆಗಳನ್ನು ನಾವು ಟಿವಿ(TV)ಯಲ್ಲಿ ನೋಡಿರುತ್ತೇವೆ ಅಥವಾ ದಿನಪತ್ರಿಕೆ(News Paper)ಗಳಲ್ಲಿ ರುತ್ತೇವೆ. ಕೆಲವೊಂದು ಸಮಯದಲ್ಲಿ ಮೃತ ವ್ಯಕ್ತಿಯ ದೇಹವನ್ನು ಅಂತಿಮ ಸಂಸ್ಕಾರ(Last Rituals)ಕ್ಕೆಂದು ತೆಗೆದುಕೊಂಡು ಹೋದಾಗ ಅಲ್ಲಿ ಕೆಲವರಿಗೆ ಜೀವ ಮರಳಿ ಬಂದಿರುವಂತಹ ಘಟನೆಗಳು ನಡೆದಿವೆ. ಇಂತಹ ಘಟನೆಗಳು ಅಲ್ಲಿ ನೆರದ್ದಿದ್ದವರನ್ನು ಭಯಭೀತರನ್ನಾಗಿಸುವುದಲ್ಲದೆ, ಸತ್ತಂತಹ ವ್ಯಕ್ತಿ ಹೇಗೆ ಮತ್ತೆ ಜೀವಂತವಾಗಿದ್ದಾನೆ ಎಂದು ಆಶ್ಚರ್ಯವನ್ನು ಸಹ ಉಂಟು ಮಾಡಿರುತ್ತದೆ. ಇಲ್ಲಿಯೂ ಇಂತಹದ್ದೇ …
Read More »ಮೂರನೇ ಮದುವೆಗೆ ಆಮಿರ್ ಖಾನ್ ರೆಡಿ, ಹುಡುಗಿ ಯಾರ್ ಗೊತ್ತಾ?
ಬಾಲಿವುಡ್(Bollywood)ನಲ್ಲಿ ಖಾನ್(Khan)ಗಳದ್ದೇ ಅಬ್ಬರ. ಅದು ಆಗಿನಿಂದಲೂ. ಶಾರುಖ್ ಖಾನ್(Shah Rukh Khan), ಸಲ್ಮಾನ್ ಖಾನ್(Salman Khan), ಆಮಿರ್ ಖಾನ್(Aamir Khan) ಈ ಮೂರು ಖಾನ್ಗಳೇ ಬಾಲಿವುಡ್(Bollywood)ನ ಪಿಲ್ಲರ್(Pillar). ಇವರಲ್ಲಿ ಸಲ್ಮಾನ್ ಖಾನ್ ಇನ್ನೂ ಬ್ಯಾಚುಲರ್.ಮದುವೆ ಸಹವಾಸವೇ ಬೇಡ ಅಂತ ಸುಮ್ಮನಿದ್ದಾರೆ. ಶಾರುಖ್ ಖಾನ್ ಮದುವೆಯಾಗಿ ಅನೋನ್ಯವಾಗಿದ್ದಾರೆ. ಇನ್ನೂ ಇತ್ರೀಚೆಗೆ ಆಮಿರ್ ಖಾನ್ ತಮ್ಮ 2ನೇ ಪತ್ನಿಗೆ ವಿಚ್ಛೇದನ ನೀಡಿದ್ದರು. ಆಮಿರ್ ಖಾನ ತಮ್ಮ ಸಿನಿಮಾ(Movie)ದಿಂದ ಎಷ್ಟು ಸುದ್ದಿಯಲ್ಲಿ ಇರುತ್ತಾರೋ, ಅಷ್ಟೇ …
Read More »ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧ,5 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕಿನ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …
Read More »ಪರಿಷತ್ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ-ಜಿಲ್ಲಾಧಿಕಾರಿ ಆರ್ ವೆಂಕಟೇಶ್ಕುಮಾರ್
ಜಿಲ್ಲೆಯಲ್ಲಿ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ್ ತಿಳಿಸಿದ್ದಾರೆ. ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪರಿಷತ್ ಚುನಾವಣೆಗೆ ಈಗಾಗಲೇ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 8875 ಮರದಾರರು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಇನ್ನು ಚುನಾವಣೆಗೆ 511 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು ಪ್ರತಿ ಗ್ರಾಮ ಪಂಚಾಯತ ಹಾಗೂ ನಗರ ಸ್ಥಳೀಯ ಆಡಳಿತ …
Read More »
Laxmi News 24×7