Breaking News

ರಾಜಕೀಯ

ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ

ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆ ಕಸರತ್ತು ಆರಂಭವಾಗಿದ್ದು, ಮೂವರು ಸಚಿವರು ರಾಜೀನಾಮೆ ನೀಡಿದ್ದಾರೆ. ಕಂದಾಯ ಸಚಿವ ಹರೀಶ್ ಚೌಧರಿ, ವೈದ್ಯಕೀಯ ಮತು ಆರೋಗ್ಯ ಸಚಿವ ಡಾ.ರಘು ಶರ್ಮಾ ಮತ್ತು ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಸ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ರಾಜೀನಾಮೆ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ. ರಾಜಸ್ಥಾನ ಸಚಿವ ಸಂಪುಟದ ಮೂವರು ಸಚಿವರು ರಾಜೀನಾಮೆ ನೀಡಿದ್ದು, …

Read More »

ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ಉತ್ತೇಜನ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

ಬೆಳಗಾವಿ: 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ ಕಾರ್ಯಕ್ರಮದಡಿ ನೀರಿನಲ್ಲಿ ಕರಗುವ ರಸಗೊಬ್ಬರ (Water Soluble Fertilizers) ಖರೀದಿಗೆ ಸಹಾಯಧನ, ಲಘುಪೋಷಕಾಂಶಗಳ ಮಿಶ್ರಣ (Crop Special) ಹಣ್ಣು/ಹೂವು ಬೆಳೆ ಹೊದಿಕೆಗಳಿಗೆ (Fruit/Plant cover) ಸುರಂಗ ಮಾದರಿ ಪಾಲಿಹೌಸ್ ನಿರ್ಮಾಣಕ್ಕೆ, ತೋಟಗಾರಿಕೆ ಬೆಳೆಗಳ ಮೇಲಾವರಣ ( Canopy Management ) ನಿರ್ವಹಣೆಗೆ, ಹಳೆಯ ಪಾಲಿಹೌಸ್‌ಗಳಲ್ಲಿ ಪಾಲಿಥಿನ್ ಶೀಟ್ ಹಾಗೂ …

Read More »

021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಎಸ್.ಸಿ-11, ಎಸ್.ಟಿ-04 ಹಾಗೂ ಸಾಮಾನ್ಯ-45, ಒಟ್ಟು-60 ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ 18 ರಿಂದ 60 ವಯೋಮಿತಿಯ ಎಸ್.ಸಿ/ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರುಗಳು ಅರ್ಜಿ ಸಲ್ಲಿಸಬಹುದು. ಸದರಿ ಅರ್ಜಿಯನ್ನು ಈ ಕಛೇರಿಯಿಂದ …

Read More »

RCU: ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚನೆ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ 31 (ಜೆ) ಅಡಿ ಖಾಲಿ ಇರುವ ಉಪಕುಲಸಚಿವರು, ಸಹಾಯಕ ಕುಲಸಚಿವರು ಮತ್ತು ಕಛೇರಿ ಅಧೀಕ್ಷಕರ ಬೋಧಕೇತರ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನವೆಂಬರ್ 21 ರಂದು ಬೆಳಿಗ್ಗೆ 11 ರಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ರವರೆಗೆ ಎರಡು ಅವಧಿಗಳ ಪರೀಕ್ಷೆಯನ್ನು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮಾಳ ಮಾರುತಿ ಬಡಾವಣೆ, ಬೆಳಗಾವಿಯಲ್ಲಿ ನಡೆಸಲಾಗಿದೆ. ಸದರಿ ದಿನದಂದು ಅರ್ಹರಾದ …

Read More »

ಆನ್ ಲೈನ್ ಮೂಲಕ ಪ್ರಾದೇಶಿಕ ಸಾರಿಗೆ ಕಛೇರಿಯ ಸೇವೆಗಳು ಪ್ರಾರಂಭ

ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನೀಡಲಾಗುತ್ತಿರುವ ಸೇವೆಗಳನ್ನು ಸಂಪರ್ಕರಹಿತ/ಭೇಟಿ ರಹಿತ (Contact less and Faceless) ಸೇವೆಗಳನ್ನಾಗಿ ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಇಲಾಖೆಯ 30 ಸೇವೆಗಳನ್ನು ಆನ್‌ಲೈನ್ (online) ಮುಖಾಂತರ ಪಡೆದುಕೊಳ್ಳಬಹುದು ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸೇವೆಗಳನ್ನು ಪಡೆಯಲು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ವೆಬ್ಸೈಟ್ https://parivahan.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಬಹುದಾಗಿದೆ ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಸ್.ಬಿ. ಮಗದುಮ್ಮ ಅವರು …

Read More »

ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. …

Read More »

ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್‌ ಹಂಚಿಕೆಯ ಚೆಂಡು ಹೈಕಮಾಂಡ್‌ ಅಂಗಳಕ್ಕೆ

ಬಳ್ಳಾರಿ: ವಿಧಾನ ಪರಿಷತ್‌ ಚುನಾವಣೆಯ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್‌ ಹಂಚಿಕೆಯ ಚೆಂಡು ಹೈಕಮಾಂಡ್‌ ಅಂಗಳಕ್ಕೆ ಹೋಗಿ ತಲುಪಿದೆ. ಆಕಾಂಕ್ಷಿಗಳ ಮಧ್ಯೆ ಹೆಚ್ಚಿದ ಪೈಪೋಟಿ, ಮುಖಂಡರಲ್ಲಿ ಒಮ್ಮತ ಮೂಡದಿರುವುದರಿಂದ ಅಭ್ಯರ್ಥಿ ಘೋಷಣೆಗೆ ವಿಳಂಬವಾಗುತ್ತಿದ್ದು, ಜಿಲ್ಲೆಯ ಮುಖಂಡರೊಂದಿಗೆ ಆಕಾಂಕ್ಷಿಗಳು ಸಹ ಗುರುವಾರ ದೆಹಲಿಗೆ ದೌಡಾಯಿಸಿದ್ದಾರೆ.   ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್‌ ಚುನಾವಣೆಗೆ ಅ ಧಿಸೂಚನೆ ಪ್ರಕಟವಾಗಿ ಕೆಲ ದಿನ ಕಳೆದರೂ, ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಮುಖ್ಯವಾಗಿ ಕಾಂಗ್ರೆಸ್‌ …

Read More »

ಕಲಘಟಗಿ: ಕೆಲಸದ ಒತ್ತಡ ತಾಳಲಾರದೇ ಅಧಿಕಾರಿ ಆತ್ಮಹತ್ಯೆ

ಕಲಘಟಗಿ: ಪಟ್ಟಣದ ಬಸ್ ನಿಲ್ದಾಣದ ಅಧಿಕಾರಿ ಹುಬ್ಬಳ್ಳಿಯ ಸುಭಾಷ ಬುಲಬುಲೆ (58) ಎಂಬುವವರು ಕೆಲಸದ ಒತ್ತಡ ತಾಳಲಾರದೆ ಪಾಸ್ ವಿತರಣೆ ಕೇಂದ್ರದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.   ‘ಈಗ ವಿದ್ಯಾರ್ಥಿಗಳ ಪಾಸುಗಳನ್ನು ಕಂಪ್ಯೂಟರ್ ಮೂಲಕ ವಿತರಣೆ ಮಾಡುತ್ತಿದ್ದು ನಾನು ಕಂಪ್ಯೂಟರ್ ತರಬೇತಿ ಪಡೆದಿಲ್ಲದ ಕಾರಣ ಪಾಸ್ ನೀಡಲು ಮಾಹಿತಿ ಗೊತ್ತಾಗುತ್ತಿಲ್ಲ. ಹೀಗಾಗಿ ಕೆಲಸದ ಒತ್ತಡ ಜಾಸ್ತಿ ಆಗಿದೆ’ ಎಂದು ಪತ್ರ …

Read More »

₹1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ, ಮೂವರ ಬಂಧನ

ಮಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ಬಂಧಿತರಿಂದ ₹ 1.92 ಕೋಟಿ ಮೊತ್ತದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಣ್ಣೂರಿನ ಜುಬೇರ್ ಹಮ್ಮಬ್ಬ (52), ಪಡೀಲ್‌ನ ದೀಪಕ್ ಕುಮಾರ್ (32) ಮತ್ತು ಬಜ್ಪೆ ನಿವಾಸಿ ಅಬ್ದುಲ್ ನಾಸೀರ್ (40) ಬಂಧಿತರು. ಜುಬೇರ್ ಮತ್ತು ನಾಸೀರ್ ಚಾಲಕರಾಗಿದ್ದು, ದೀಪಕ್ ವಿದ್ಯುತ್ ಗುತ್ತಿಗೆದಾರ. ಈ ಮೂವರು ಅಡ್ಯಾರ್‌ನಿಂದ ಲಾಲ್‌ಬಾಗ್‌ಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದು, ಪೊಲೀಸರು ಕಾರು ನಿಲ್ಲಿಸಿ ತಪಾಸಣೆ ಮಾಡಿದಾಗ …

Read More »

ಸತೀಶ ಜಾರಕಿಹೊಳಿ ಜಾಣ: ಏನು ಮಾಡಬೇಕು ಅಂತಾ ಅವರಿಗೆ ಗೊತ್ತಿದೆ,ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ.

ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ. ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಪುನರುಚ್ಚರಿಸಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮೇಶ ಜಾರಕಿಹೊಳಿ ಬಿಜೆಪಿ ಪಕ್ಷದಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸುತ್ತಿದ್ದೇವೆ. ಎರಡನೇ ಅಭ್ಯರ್ಥಿ ಬೇಡ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ. ಒಂದನೇ ಮತ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ …

Read More »